Wednesday, April 22, 2026

#cm siddaraamiah

ಜೂ. 29 ಕ್ಕೆ ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಜೂನ್ 29ರಂದು ಪ್ರಧಾನಿ ನರೇಂದ್ರ ಮೋಧಿಯವರನ್ನು ಬೆಟಿ ಮಾಡಲಿದ್ಧಾರೆ. ಜೂ. 29 ರ ಬೆಳಗ್ಗೆ  8.00ಗಂಟೆಗೆ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ...

ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರು ಕಾರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಾಡಪ್ರಭು ಕೆಂಪೇಗೌಡರ 515 ನೇ ಜನ್ಮಾದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು...

ರಾಜೀನಾಮೆ ಕುರಿತು ಸಿಎಂ ತಕ್ಷಣ ತೀರ್ಮಾನ ಮಾಡಲಿ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಷಯದಲ್ಲಿ ಮುಖ್ಯಮಂತ್ರಿಗಳದು ಬೇಜವಾಬ್ದಾರಿ ನಡವಳಿಕೆ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಿಗಮದ ಹಗರಣವು ರೆಡ್ ಹ್ಯಾಂಡ್ ಆಗಿ ಸಿಕ್ಕಿದೆ. ಇದು ಆಪಾದನೆಯಲ್ಲ ಎಂದರು. ಇದು ಖಾತೆಗಳ ಮೂಲಕ...

2A Reservation: ಮೀಸಲಾತಿಗಾಗಿ ಇಷ್ಟಲಿಂಗ ಪೂಜೆ ಮಾಡಿ ಪ್ರತಿಭಟನೆ ಕೈಗೊಳ್ಳುತ್ತೇವೆ. ಜಯಮೃತ್ಯುಂಜಯ ಸ್ವಾಮಿಜಿ..!

ಧಾರವಾಡ: ಕಳೆದ ನಾಲ್ಕು ವರ್ಷಗಳಿಂದ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಆದರೆ ಇಲ್ಲಿಯವರೆಗೂ ಈ ಸಮುದಾಯದವರಿಗೆ ಮೀಸಲಾತಿ ಜಾರಿಯಾಗಿಲ್ಲ. ಕಳೆದ ಬಿಜೆಪಿ ಸರ್ಕಾರದಲ್ಲಿಯೂ ಸಹ ಸಾಕಷ್ಟು ದಿನಗಳ ಕಾಲ ಅನಿರ್ದಿಷ್ಟ ಧರಣಿ ಕೈಗೊಂಡರು ಯಾವುದೇ ಪ್ರತಿಫಲ ದೊರೆತಿಲ್ಲ ಹಾಗಾಗಿ ಮತ್ತೊಮ್ಮೆ ಧರಣಿ ಕೈಗೊಳ್ಳಲು ಮುಂದಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿಯಾದರೂ ನಮ್ಮ...

ಎಸ್ಇಪಿ ಎಂದರೆ ಸೋನಿಯಾ ಗಾಂಧಿ ಎಜಿಕೇಶನ್ ಪಾಲಿಸಿ ಏನು.? ಕಾಂಗ್ರೆಸ್ ಗೆ ಕಾಗೇರಿ ಪ್ರಶ್ನೆ.!

ಹುಬ್ಬಳ್ಳಿ: ಈ ಸರ್ಕಾರ ಮೊದಲನೆಯ ಕ್ಯಾಬಿನೆಟ್‌ನಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ‌. ಎನ್ಇಪಿ ರದ್ದು ಮಾಡಿ ಎಸ್‌ಇಪಿ ಮಾದರಿ ಮಾಡಲು ಹೊರಟಿದೆ. ಹೇಳವವರು ಕೇಳುವವರು ಇಲ್ಲದೆ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದೆ. ಎಸ್‌ಇಪಿ ಯಾವ ಕಾರಣಕ್ಕಾಗಿ ಜಾರಿಗೆ ತರುತ್ತಿದ್ದಾರೆಂದು ಹೇಳಲಿ. ಎಸ್‌ಇಪಿ ಅಂದ್ರೆ ಸೋನಿಯಾ ಗಾಂಧಿ ಎಜುಕೇಶನ್ ಪಾಲಿಸಿ ಏನೂ ಎಂದು ವ್ಯಂಗ್ಯ ಮಾಡಿದರು. ಎಸ್‌ಇಪಿಯನ್ನ ಈ ಸರ್ಕಾರದ...

ಸಿದ್ದರಾಮಯ್ಯ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲ; ಅಡಿಕೆ ಬೆಳೆಗಾರರ ಅಳಲು

ಹುಬ್ಬಳ್ಳಿ: ಕೈಗೆ ಬಂದ ಅಡಿಕೆ ಬೆಳೆಯನ್ನು ಕಳ್ಳತನ ಮಾಡಿಕೊಂಡು ಹೋದಾಗ ಪೊಲೀಸರಿಗೆ ದೂರು ನೀಡಿದಾಗಲೂ ಪೊಲೀಸರು ನ್ಯಾಯ ದೊರಕಿಸಿ ಕೊಟ್ಟಿಲ್ಲ. ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲವಾಗಿದೆ. ಸಾಲ ಮಾಡಿ ಬೆಳೆದ ಬೆಳೆಯನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ ಎಂದು ರೈತರು ಕಣ್ಣೀರಿನ ಕಥೆಯನ್ನು ಹೇಳುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ತೆರೆಗಾಳ ಗ್ರಾಮದಲ್ಲಿ...

ಚಾಮರಾಜನಗರ : ಮಲೆಮಹದೇಶ್ವರನ ಆಶೀರ್ವಾದ ಪಡೆದ ಸಿಎಂ ಸಿದ್ದರಾಮಯ್ಯ

Chamarajnagara News : ಹಣೆಗೆ ತಿಲಕ ಕೈಯಲ್ಲಿ ದಂಡ ಭಕ್ತಿ ಪರವಶವಾಗಿ ಕಂಡು ಬಂದ್ರು ನಮ್ಮ ರಾಜ್ಯದ ಸಿಎಂ ಅಷ್ಟೇ ಅಲ್ಲ ವಧೂ ವರರಿಗೆ ಆಶೀರ್ವಾದವನ್ನೂ ನೀಡಿದರು. ಅದು ಎಲ್ಲಿ ಅಂತೀರಾ ಇಲ್ಲಿದೆ ನೋಡಿ ಡೀಟೈಲ್ಸ್.... ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ಜಾನಪದ ಕಲಾ ತಂಡಗಳಿಂದ ಪೂರ್ಣ ಕುಂಭ...

Indian Flag; ರಾಷ್ಟ್ರಧ್ವಜ ತಯಾರಿಸುವ ಗರಗ ಕ್ಷೇತ್ರಕ್ಕೆ ಪ್ರಶಸ್ತಿಯ ಗರಿ..!

ಜಿಲ್ಲಾ ಸುದ್ದಿ: ದೇಶದಲ್ಲಿ ರಾಷ್ಟ್ರಧ್ವಜದ ಬಟ್ಟೆ ತಯಾರಿಸುವ ಏಕೈಕ ಖಾದಿ ಕೇಂದ್ರಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪಡೆದಿರುವ ಸಂಘಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳನ್ನು ತಿಳಿಸಿದರು. ರಾಜ್ಯ ಸರ್ಕಾರ ನೀಡುವ ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು ಪಡೆದಿರುವ ರಾಷ್ಟ್ರಧ್ವಜದ ಬಟ್ಟೆ ತಯಾರಿಸುವ ದೇಶದ ಏಕೈಕ ಖಾದಿ ಕೇಂದ್ರವಾದ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ...

Joshi: ರಾಜ್ಯದಲ್ಲಿ ಬರಗಾಲ ವಿಚಾರದಲ್ಲಿ ರಾಜಕಾರಣ ಮಾಡ್ತಿದ್ದಾರೆ..!

ರಾಜ್ಯ ಸುದ್ದಿ: ಕಾವೇರಿ ವಿಚಾರದಲ್ಲಿ ಸರ್ಕಾರ ಅವರ ಡ್ಯಾಂ ಸ್ಥಿತಿ ನೋಡಿ, ನಮ್ಮ ಡ್ಯಾಂ ಸ್ಥಿತಿ ನೋಡಿ ಎಂದು ಸರ್ಕಾರ ವಾದ ಮಾಡಿಲ್ಲ. ಡಿಕೆ ಸುರೇಶ್ ಅವರು ಆನಲೈನ್ ಮೂಲಕ ಹಾಜರಾಗೋದು ಇಂತಹ ಎಲ್ಲ ಸಂಗತಿಗಳು ನಡೆದುಹೋಗಿವೆ. ನಾವು ಕೇಂದ್ರದಿಂದ ಎಲ್ಲ ಸಹಕಾರ ಕೊಡ್ತೀದಿವಿ. ಮುಂದೇನೂ ಕೋಡ್ತೀವಿ ಕಾವೇರಿ ವಿಚಾರ ಕೋರ್ಟ್ ನಲ್ಲಿರೋ ಕಾರಣ...

Shakthi yojane century; ಶಕ್ತಿ ಯೋಜನೆಯ ಶತದಿನದ ಸಂಭ್ರಮ ಹಂಚಿಕೊಂಡ ಸಿಎಂ..!

ರಾಜ್ಯ ಸುದ್ದಿ: ಶಕ್ತಿ ಯೋಜನೆ ಜಾರಿಗೊಂಡ ಈ ನೂರು ದಿನಗಳಲ್ಲಿ ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ, ಲಕ್ಷಾಂತರ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ ಎಂಬುದು ಯೋಜನೆ ಜಾರಿಗೆ ಕೊಟ್ಟ ನನಗೆ ಅತ್ಯಂತ ಖುಷಿಯ ಸಂಗತಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ. ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲೆಗೆ ಹೋಗುವ ಪ್ರತಿ ಹೆಣ್ಣುಮಗಳು, ಕುಟುಂಬದ ಹೊಣೆಯನ್ನು ತನ್ನ...
- Advertisement -spot_img

Latest News

IF YOU DONʼT GROW YOU WILL DIE : Sangeetha.com MD ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ. https://youtu.be/WPixudhIgd0 ಈ ಬಗ್ಗೆ...
- Advertisement -spot_img