Thursday, November 27, 2025

#cm siddaraamiah

Aravind bellad: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ ಸುದ್ದಿಗೋಷ್ಠಿ

ಹುಬ್ಬಳ್ಳಿ: ಪ್ರತಿವರ್ಷದಂತೆ ಈ ವರ್ಷವು ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದು  ಕಳೆದ ಬಾರಿ ಕಿತ್ತೂರು ಚೆನ್ನಮ್ಮ ಮೈದಾನದಲ್ಲಿ (ಈದ್ಗಾ ಮೈದಾನ) ಗಣೇಶ ಪ್ರತಿಷ್ಠಾಪನೆ ಕೋರ್ಟ್ ಆದೇಶ ಕೊಟ್ಟಿತ್ತು ವಿಜೃಂಭಣೆ ಹಾಗೂ ಶಾಂತಿಯಿಂದ ಆಚರಿಸಿದ್ದೆವು. ಈ ಬಾರಿಯು ಸಹ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಜೃಂಭಣೆಯಿಂದ ಮಾಡಬೇಕು ಅನ್ಕೊಂಡಿದ್ದಾರೆ ಪಾಲಿಕೆಗೆ ಮನವಿ ಕೂಡ ಮಾಡಲಾಗಿದೆ. ಸಿದ್ದರಾಮಯ್ಯ ಸರ್ಕಾರ...

Siddaramaiah: ಸಮನ್ವಯ ಸಮಿತಿ ಉದ್ಘಾಟಿಸಿದ ಸಿಎಂ..!

ಬೆಂಗಳೂರು ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಕ್ಷಿಣ ಭಾರತದ ರಾಜ್ಯಗಳ ಪೊಲೀಸ್‌ ಮಹಾ ನಿರ್ದೇಶಕರ ಸಮನ್ವಯ ಸಮ್ಮೇಳನವನ್ನು ಉದ್ಘಾಟಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ, ರಾಜ್ಯದ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಮತ್ತು ದಕ್ಷಿಣ ಭಾರತದ ಇತರ ರಾಜ್ಯಗಳ ಪೊಲೀಸ್‌ ಮಹಾನಿರ್ದೇಶಕರು ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. https://karnatakatv.net/chaithra-kundapura-arrest/ https://karnatakatv.net/congress-bjp-jds-lokasabha-elelction/ https://karnatakatv.net/insurance-application-reject-copnsumer-court-fine/
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img