Friday, June 12, 2026

#cm siddaraamiah

CM in Delhi: ಸಿಎಂ ದೆಹಲಿಗೆ ಹೋಗಿರುವುದು ಸಂಸದರಿಗೆ ಭಾಷಣ ಮಾಡಲಿಕ್ಕಾ? ಕುಮಾರಸ್ವಾಮಿ..!

ರಾಮನಗರ: ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ...

Nari Shakthi: ಮಹಿಳಾ ಮೀಸಲಾತಿಯನ್ನು ಸ್ವಾಗತಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ..!

ರಾಷ್ಟ್ರೀಯ ಸುದ್ದಿ: ನಿನ್ನೆ ದಿನ ದೆಹಲಿಯ ಸಂಸತ್ ಭವನದ ಉದ್ಘಾಟನೆ ಮಾಡಿದ ನಂತರ ಸನ್ಮಾನ್ಯ ಪ್ರಧಾನಿಗಳು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿಯನ್ನು ಶೇ 13 ರಿಂ ಶೇ:33 ಏರಿಸಲಾಗಿದ್ದು ನಾರಿ ಶಕ್ತಿಗೆ ರಾಜಕೀಯ ವಲಯದಲ್ಲಿ ಕೇಂದ್ರದಿಂದಲೂ ಬಲ ಜಾಸ್ತಿಯಾಗಿದೆ. ಆದರೆ ಕಾಂಗ್ರೆಸ್ ನವರು ಯುಪಿಎ ಸರ್ಕಾರ 2010 ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯ...

Aravind bellad: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ ಸುದ್ದಿಗೋಷ್ಠಿ

ಹುಬ್ಬಳ್ಳಿ: ಪ್ರತಿವರ್ಷದಂತೆ ಈ ವರ್ಷವು ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದು  ಕಳೆದ ಬಾರಿ ಕಿತ್ತೂರು ಚೆನ್ನಮ್ಮ ಮೈದಾನದಲ್ಲಿ (ಈದ್ಗಾ ಮೈದಾನ) ಗಣೇಶ ಪ್ರತಿಷ್ಠಾಪನೆ ಕೋರ್ಟ್ ಆದೇಶ ಕೊಟ್ಟಿತ್ತು ವಿಜೃಂಭಣೆ ಹಾಗೂ ಶಾಂತಿಯಿಂದ ಆಚರಿಸಿದ್ದೆವು. ಈ ಬಾರಿಯು ಸಹ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಜೃಂಭಣೆಯಿಂದ ಮಾಡಬೇಕು ಅನ್ಕೊಂಡಿದ್ದಾರೆ ಪಾಲಿಕೆಗೆ ಮನವಿ ಕೂಡ ಮಾಡಲಾಗಿದೆ. ಸಿದ್ದರಾಮಯ್ಯ ಸರ್ಕಾರ...

Siddaramaiah: ಸಮನ್ವಯ ಸಮಿತಿ ಉದ್ಘಾಟಿಸಿದ ಸಿಎಂ..!

ಬೆಂಗಳೂರು ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಕ್ಷಿಣ ಭಾರತದ ರಾಜ್ಯಗಳ ಪೊಲೀಸ್‌ ಮಹಾ ನಿರ್ದೇಶಕರ ಸಮನ್ವಯ ಸಮ್ಮೇಳನವನ್ನು ಉದ್ಘಾಟಿಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ, ರಾಜ್ಯದ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಮತ್ತು ದಕ್ಷಿಣ ಭಾರತದ ಇತರ ರಾಜ್ಯಗಳ ಪೊಲೀಸ್‌ ಮಹಾನಿರ್ದೇಶಕರು ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. https://karnatakatv.net/chaithra-kundapura-arrest/ https://karnatakatv.net/congress-bjp-jds-lokasabha-elelction/ https://karnatakatv.net/insurance-application-reject-copnsumer-court-fine/
- Advertisement -spot_img

Latest News

Siddapura News: ತ್ಯಾಗಲಿ ಮಾಲ್ಕಿ ಜಾಗದಲ್ಲಿ ಕಡವೆ ಶವ ಪತ್ತೆ

Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು...
- Advertisement -spot_img