Wednesday, August 20, 2025

#cm siddaraamiah

BREAKING NEWS : ಸಚಿವ ಸ್ಥಾನಕ್ಕೆ ಕೆ.ಎನ್‌. ರಾಜಣ್ಣ ರಾಜೀನಾಮೆ

ಸೆಪ್ಟಂಬರ್‌ ಕ್ರಾಂತಿಗೂ ಮುನ್ನವೇ ಕಾಂಗ್ರೆಸ್ಸಿನ ಫಸ್ಟ್‌ ವಿಕೆಟ್‌ ಔಟ್ ಆಗಿದೆ. ಸಚಿವ ಸ್ಥಾನಕ್ಕೆ ಕೆ.ಎನ್‌. ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ನೇರವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜಣ್ಣ ರಾಜೀನಾಮೆ ವಿಚಾರದಲ್ಲಿ, ಒಳಗಿನ ಲೆಕ್ಕಾಚಾರಗಳು ಬೇರೆಯದ್ದೇ ಇರುತ್ತೆ. ರಾಜಣ್ಣ ಅವರ ಹೇಳಿಕೆಗಳೂ ಯಾವಾಗಲೂ, ಸಿಎಂ ಸುತ್ತಮುತ್ತಲೇ ಇರ್ತಿತ್ತು. ಸಿದ್ದರಾಮಯ್ಯಗೆ ಬೆಂಬಲ ಕೊಡುವ, ಶಕ್ತಿ ತುಂಬ ಕೆಲಸ...

ನೌಕರರಿಗೆ ಮಣಿದ ಸರ್ಕಾರ.. ದಯವಿಟ್ಟು ಸಹಕರಿಸಿ..

ರಾಜ್ಯಾದ್ಯಂತ ಸಾರಿಗೆ ನೌಕರರ ಬಂದ್ ಬಿಸಿ ತೀವ್ರಗೊಳ್ಳುತ್ತಿದೆ. ಒಂದೇ ದಿನಕ್ಕೆ ರಾಜ್ಯದ ಹಲವು ಕಡೆ ಪ್ರಯಾಣಿಕರು ಹೈರಾಣಾಗಿದ್ದಾರೆ. ಪ್ರಯಾಣಿಕರ ಪರದಾಟಕ್ಕೆ ರಾಜ್ಯ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿದೆ. ನೌಕರರ ಮುಷ್ಕರಕ್ಕೆ ಜನಸಾಮಾನ್ಯರು ಬೆಂಬಲ ಕೊಡ್ತಿದ್ದು, ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಛೀಮಾರಿ ಹಾಕ್ತಿದ್ದಾರೆ. ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಬಗ್ಗೆ, ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸಂಘಟನೆಗಳು ಕೇಳುತ್ತಿರುವ ವೇತನ...

ಡಿ.ಕೆ. ಶಿವಕುಮಾರ್‌ಗೆ ಪರೋಕ್ಷ ಆಹ್ವಾನನಾ?

ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ.. ಯಾವಾಗ ಏನ್‌ ಬೇಕಾದ್ರೂ ಆಗಬಹುದು. ಯಾರು ಯಾವ ಪಕ್ಷಕ್ಕಾದ್ರೂ ಹೋಗಬಹುದು. ಈ ಹಿಂದೆಯೂ ಇಂಥಾ ಹಲವಾರು ಘಟನೆಗಳು ನಡೆದಿವೆ. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಎಸ್‌.ಎಂ. ಕೃಷ್ಣ, ಬಂಗಾರಪ್ಪ ಅವರು ಕೂಡ ಇದಕ್ಕೆ ಹೊರತಾಗಿಲ್ಲ. ಜೆಡಿಎಸ್ ಪಕ್ಷದಲ್ಲಿದ್ದ ಸಿದ್ದರಾಮಯ್ಯನವರು ಕಾಂಗ್ರೆಸ್ಸಿಗೆ ಬಂದಿದ್ದಾರೆ. ಕಾಂಗ್ರೆಸ್‌ನಲ್ಲಿದ್ದ ಎಸ್‌.ಎಂ. ಕೃಷ್ಣ ಅವರು ದಿಢೀರನೇ ಬಿಜೆಪಿ ಪಕ್ಷ...

ರಾಹುಲ್ ಗಾಂಧಿಗೆ ಕರ್ನಾಟಕವೇ ಯಾಕೆ?

ಇದೇ ಆಗಸ್ಟ್‌ 5ರಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕರ್ನಾಟಕಕ್ಕೆ ಬರ್ತಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ. ಅದರಲ್ಲೂ ಕರ್ನಾಟಕದಲ್ಲೇ ಚುನಾವಣಾ ಅಕ್ರಮ ಆಗಿದೆ ಅಂತಾ, ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಮತಗಳ್ಳತನ ವಿರುದ್ಧ ಕಾಂಗ್ರೆಸ್ ಹೋರಾಟ ಹಮ್ಮಿಕೊಂಡಿದೆ. ರಾಹುಲ್ ಗಾಂಧಿ ಅವರು ಮತಗಳ್ಳತನದ ವಿರುದ್ಧದ ತಮ್ಮ ಹೋರಾಟವನ್ನು ಕರ್ನಾಟಕದಿಂದಲೇ...

“ನಾನು ಹಾಗೆ ಹೇಳಿಲ್ಲ” : ಉಲ್ಟಾ ಹೊಡೆದ ಯತೀಂದ್ರ ಸಿದ್ದರಾಮಯ್ಯ

ಮೈಸೂರು :  ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ ಅವರಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಹೋಲಿಸಲಾಗಿತ್ತು. ಖುದ್ದು ಸಿಎಂ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಈ ಮಹಾರಾಜರಿಗಿಂತ ಸಿದ್ದರಾಮಯ್ಯ ಹೆಚ್ಚು ಕೆಲಸ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಆದರೆ ಇದರ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ವಿಪಕ್ಷಗಳಾದ ಬಿಜೆಪಿ ಹಾಗೂ...

“ಕಳ್ಳಾಟ ಆಗಿದ್ರೆ ಸಿದ್ದು ಸಿಎಂ ಆಗ್ತಿರಲಿಲ್ಲ , ಕೂಡಲೇ ಸಿದ್ದರಾಮಯ್ಯ, ಡಿಕೆಶಿ ಕ್ಷಮೆಯಾಚಿಸಲಿ”

ಬೆಂಗಳೂರು : ರಾಜ್ಯದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳಾಟವಾಗಿದೆ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಇದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ಕೈ ನಾಯಕರು ಧ್ವನಿ ಗೂಡಿಸಿದ್ದಾರೆ. ರಾಹುಲ್‌ ಗಾಂಧಿಯವರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಸಮರ್ಥನೆಗಳಿದಿದ್ದಾರೆ. ಈ ನಡುವೆ ಕಾಂಗ್ರೆಸ್‌ ನಾಯಕರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಗಿಬಿದ್ದಿದ್ದಾರೆ....

ಮೈಸೂರು ಮಹಾರಾಜರಿಗಿಂತ ಹೆಚ್ಚಾ ಸಿದ್ದರಾಮಯ್ಯರ ಸಾಧನೆ?

ಸಿಎಂ ಸಿದ್ದರಾಮಯ್ಯ ಅವರನ್ನು, ನಾಡು ಕಟ್ಟಿದ ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಹೋಲಿಸಲಾಗಿದೆ. ಅದು ಬೇರಾರು ಅಲ್ಲ, ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ. ಎಲ್ಲಾ ಹಣವನ್ನೂ ಗ್ಯಾರಂಟಿಗಳಿಗೆ ಖರ್ಚು ಮಾಡಲಾಗ್ತಿದೆ. ಹೀಗಂತ ಅವಕಾಶ ಸಿಕ್ಕಾಗಲೆಲ್ಲಾ ವಿಪಕ್ಷಗಳು ಆರೋಪ ಮಾಡುತ್ತಿರುತ್ತವೆ. ವಿಪಕ್ಷಗಳ ಟೀಕೆ-ಟಿಪ್ಪಣಿಗಳಿಗೆ ಸಿದ್ದು ಪುತ್ರ ಯತೀಂದ್ರ...

ಶೀಘ್ರವೇ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಫೈನಲ್!

20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಸಿಎಂ, ಡಿಸಿಎಂ ಜೊತೆ ಕುಳಿತು, ಹೈಕಮಾಂಡ್‌ ಪಟ್ಟಿ ಫೈನಲ್‌ ಮಾಡಲಿದೆ. ಸದ್ಯ ದೆಹಲಿಯಲ್ಲಿರುವ ಸಿದ್ದು, ಡಿಕೆಶಿ ವಾಪಸ್‌ ಆದ ಬಳಿಕ, ಪಟ್ಟಿ ಪ್ರಕಟವಾಗಲಿದೆ. ನಿನ್ನೆ ಒಟ್ಟಾಗಿ ದೆಹಲಿಗೆ ಹೋಗಿರುವ ಸಿದ್ದು-ಡಿಕೆ, ಸುರ್ಜೇವಾಲರನ್ನು ಭೇಟಿಯಾಗಿದ್ದಾರೆ. ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ, ನಿಗಮ ಮಂಡಳಿಗಳ...

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ ಇಳಿಕೆಯಾಗುತ್ತ ಬರುತ್ತಿದೆ. ಜೆಡಿಎಸ್‌ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರುವುದಿಲ್ಲ ಎಂದು ವ್ಯಂಗ್ಯವಾಡಿದ್ದರು. ಆದರೆ ಇದೇ ವಿಚಾರಕ್ಕೆ ಸಿದ್ದರಾಮಯ್ಯ ಅವರಿಗೆ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕೌಂಟರ್‌...

ರಾಜ್ಯದಲ್ಲಿ ಮರು ಜಾತಿಗಣತಿ : ಸಿದ್ದು ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಮರು ಜಾತಿಗಣತಿ ನಡೆಸಲು, ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸೆಪ್ಟೆಂಬರ್‌ 22ರಿಂದ ಅಕ್ಟೋಬರ್‌ 7ರವರೆಗೆ ಜಾತಿ ಗಣತಿ ನಡೆಸಲು ಸೂಚಿಸಲಾಗಿದೆ. ಅಕ್ಟೋಬರ್‌ ತಿಂಗಳು ಮುಗಿಯುವುದರೊಳಗೆ, ವರದಿ ಸಲ್ಲಿಸಲು ಸೂಚಿಸಲಾಗಿದೆ. ಹಿಂದುಳಿದ ವರ್ಗಗಳ ಆಯೋಗ, ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಸುವ ಕುರಿತು, ಸರ್ಕಾರಕ್ಕೆ ಪಸ್ತಾವನೆ ಸಲ್ಲಿಸಿದೆ. ಇದರಂತೆ ರಾಜ್ಯದ ಎಲ್ಲಾ 7...
- Advertisement -spot_img

Latest News

Political News: 7 ಕೋಟಿ ಕನ್ನಡಿಗರ ವತಿಯಿಂದ ದೇವರಾಜ ಅರಸರಿಗೆ ಗೌರವ ಸಲ್ಲಿಸಿದ್ದೇನೆ: ಸಿಎಂ

Political News: ಸಾಮಾಜಿಕ ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸುರವರ 110ನೇ ಜನ್ಮ ದಿನಾಚರಣೆಯನ್ನು ವಿಧಾನಸೌಧದ ಆವರಣದಲ್ಲಿ ಆಚರಿಸಲಾಯಿತು. ಇದರ ಅಂಗವಾಗಿ ವಿಧಾನಸೌಧದ...
- Advertisement -spot_img