Wednesday, April 22, 2026

#cm siddaraamiah

ಗ್ಯಾರಂಟಿ ಬೇಡವಾದ್ರೆ ಹೇಳಿ, ನಿಲ್ಸೋಕೆ ಸಿಎಂಗೆ ಸಲಹೆ ನೀಡ್ತೀನಿ : ರಾಯರೆಡ್ಡಿ ಹೊಸ ರಾಗ

ಕೊಪ್ಪಳ : ರಾಜ್ಯ ಸರ್ಕಾರದ ಕುರಿತು ತಮ್ಮದೇ ಆದ ಶೈಲಿಯಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತ, ವಿಪಕ್ಷಗಳ ಎದುರು ಕೈ ನಾಯಕರಿಗೆ ಮುಜುಗರ ತಂದೊಡ್ಡುತ್ತಿರು ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಬಸವರಾಜ ರಾಯರೆಡ್ಡಿ ಸದಾ ಒಂದಿಲ್ಲೊಂದು ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಈ ಹಿಂದೆ ರಾಜ್ಯ ಭ್ರಷ್ಟಾಚಾರದಲ್ಲಿ ನಂಬರ್‌ 1 ಆಗಿದೆ ಎಂದು ಹೇಳುವ ಮೂಲಕ ಸರ್ಕಾರವನ್ನು...

ಸಿದ್ದರಾಮಯ್ಯ ನೇತೃತ್ವದಲ್ಲಿ ‘ಹಿಂದ’ ಸಲಹಾ ಮಂಡಳಿ ರಚನೆ

ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿ ಕಿಚ್ಚು ಧಗಧಗಿಸುತ್ತಿರುವ ಹೊತ್ತಲ್ಲೇ, ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಬದಲಾವಣೆ ಆಗುತ್ತಿದೆ. ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಸ್ಪೆಷಲ್ ಪವರ್ ಒಂದನ್ನು ನೀಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚಿಸಿದೆ. ಇಲ್ಲಿ ಸಿದ್ದರಾಮಯ್ಯ ಮಾತೇ ಅಂತಿಮ ಆಗಲಿದೆ. ಹಿಂದುಳಿದ ವರ್ಗಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿಯಬೇಕು. ಅವುಗಳಿಗೆ ಪರಿಹಾರ ಹುಡುಕುವ...

ಅಣ್ಣನ ಶ್ರಮಕ್ಕೆ ಫಲ ಸಿಗುತ್ತೆ ಎಂದ ಡಿ.ಕೆ ಸುರೇಶ್! : ಬಮೂಲ್ ಅಧ್ಯಕ್ಷರ ಹೊಸ ಪಟ್ಟು..

ಬೆಂಗಳೂರು : ಇತ್ತೀಚೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರೀ ಚರ್ಚೆ ಆಗುತ್ತಿದೆ. ನಂದಿ ಬೆಟ್ಟದ ಕ್ಯಾಬಿನೆಟ್ ಸಭೆಗೂ ಮುನ್ನ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ 5 ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ್ದರು. ಈ ಹೇಳಿಕೆಗೆ ಪ್ರತಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಐ ಹ್ಯಾವ್ ನೋ ಅದರ್ ಆಪ್ಷನ್ ಎನ್ನುವ ಮೂಲಕ...

ಸಿದ್ದರಾಮಯ್ಯ ಮುಖ್ಯಮಂತ್ರಿ ಕುರ್ಚಿಗೆ ಕುತ್ತು..!? ಡಿಕೆ ನಾಯಕತ್ವಕ್ಕೆ ಪಟ್ಟು!?

ಕರ್ನಾಟಕ ಕಾಂಗ್ರೆಸ್​​ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ. ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...

ಪ್ರತಿಷ್ಠೆಯಾದ ಕೋಮುಲ್ ಅಧ್ಯಕ್ಷ ಸ್ಥಾನ ಯಾರಿಗೆ?

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಅಸಮಾಧಾನ ತಿಳಿಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಈ ಹೊತ್ತಿನಲ್ಲಿಯೇ ಕೋಲಾರ ಜಿಲ್ಲಾ ಕಾಂಗ್ರೆಸ್​​ನಲ್ಲಿ ಬಣ ಬಡಿದಾಟ ಜೋರಾಗಿದೆ. ಇಲ್ಲಿನ ಪ್ರತಿಷ್ಠಿತ ಹಾಲು ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ ನಡೆದರೂ ಕಾಂಗ್ರೆಸ್​ನ ಇಬ್ಬರು ಶಾಸಕರ ನಡವಿನ ಆಂತರಿಕ ಬೇಗುದಿ ಕಡಿಮೆಯಾಗಿಲ್ಲ. ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಹಾಗೂ ಬಂಗಾರಪೇಟೆ ಶಾಸಕ...

ಹಾಸನ ಹೃದಯಗಳ ಸಾವಿಗೆ ವ್ಯಾಕ್ಸಿನ್ ಕಾರಣನಾ? – ಸಿದ್ದರಾಮಯ್ಯ ಅನುಮಾನ!

ಹಾಸನದ ಯುವ ಜನತೆಯ ಹೃದಯಾಘಾತ ಎಲ್ಲರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಹಾಸನಕ್ಕೆ ಅದೇನ್ ಆಗಿದ್ಯೋ ನಿಜಕ್ಕೂ ಗೊತ್ತಿಲ್ಲ. ಪ್ರತಿದಿನ ಕೇಳಿ ಬರ್ತಿರೋ ಕಹಿ ಸುದ್ದಿ ಕೇಳಿದ್ರೆ ರಾಜ್ಯದ ಜನತೆ ಬೆವರು ಇಳಿಯುವಂತೆ ಮಾಡಿದೆ. ಈ ಸಾಲು, ಸಾಲು ಹೃದಯಾಘಾತಗಳಿಗೆ ಕೋವಿಡ್ ಲಸಿಕೆಯು ಕಾರಣ ಅನ್ನೋದನ್ನ ಅಲ್ಲಗೆಳೆಯಲು ಆಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಇಂತಹದೊಂದು ಅನುಮಾನದ ಬಗ್ಗೆ...

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗೋದು ಡೌಟ್!

ಸಿಎಂ ಹುದ್ದೆ ರೇಸ್​​ನಲ್ಲಿ ಅಚ್ಚರಿಯ ಹೆಸರೊಂದು ಪ್ರಬಲವಾಗಿ ಕೇಳಿಬರ್ತಿದೆ. ವಿಜಯಪುರದಲ್ಲಿ ಕೋಡಿ ಮಠದ ಶ್ರೀಗಳು ನುಡಿದ ಭವಿಷ್ಯ ರಾಜ್ಯ ಕಾಂಗ್ರೆಸ್​ ಪಡಸಾಲೆಯಲ್ಲಿ ಭಾರೀ ಸ್ಫೋಟವನ್ನೇ ಸೃಷ್ಟಿಸಿದೆ. 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆರಂಭದಲ್ಲೇ ಡಿಕೆಶಿ, ಸಿದ್ದರಾಮಯ್ಯ ನಡುವಿನ ಯುದ್ಧಕ್ಕೆ, ಅಧಿಕಾರ ಹಂಚಿಕೆ ಮುಲಾಮು ಸವರಲಾಗಿತ್ತು. ಕೆಲ ದಿನಗಳಿಂದ ಸೆಪ್ಟೆಂಬರ್ ಕ್ರಾಂತಿ ಪ್ರಳಯವನ್ನೇ ಸೃಷ್ಟಿಸಿದೆ. ಜೊತೆಗೆ ಮುಂದಿನ...

ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಕಂಟಿನ್ಯೂ..!?

ನಿನ್ನೆ ಮೈಸೂರಿನಲ್ಲಿ ಡಿಕೆಶಿ ಕೈಯನ್ನ ಸಿಎಂ ಸಿದ್ದರಾಮಯ್ಯ ಮೇಲಕ್ಕೆತ್ತಿದ್ರು. ಇದಾದ ಬಳಿಕ ಅದ್ಯಾವ ಮ್ಯಾಜಿಕ್ ಆಯ್ತೋ ಗೊತ್ತಿಲ್ಲ. ಸಿದ್ದರಾಮಯ್ಯ ಸರ್ಕಾರಕ್ಕೆ ಬಂಡೆ ರೀತಿ ರಕ್ಷಾ ಕವಚವಾಗಿ ಡಿಕೆಶಿ ನಿಂತಿದ್ದಾರೆ. ಸುರ್ಜೇವಾಲ ಬಳಿ ತಮ್ಮ ಪರವಾಗಿ ಬ್ಯಾಟಿಂಗ್ ಮಾಡಿರೋ ಆಪ್ತರಿಗೆ, ಬಿಸಿಮುಟ್ಟಿಸುವ ಕೆಲಸ ಮಾಡಿದ್ದಾರೆ. ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳೊಟ್ಟಿಗೆ ಮಾತನಾಡುವಾಗ, ಪಕ್ಷದ ರೀತಿ ರಿವಾಜುಗಳ...

ಸಿಎಂ ಸಿದ್ದರಾಮಯ್ಯಗೆ ಶಾಕ್ ಕೊಟ್ಟ ಬಿ.ಆರ್‌. ಪಾಟೀಲ್!

ಕಾಂಗ್ರೆಸ್​ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು. ಸ್ವಪಕ್ಷೀಯ ಶಾಸಕರೇ ಸಚಿವರ ಮೇಲೆ ಮುಗಿಬಿದ್ದಿದ್ರು. ಕೊನೆಗೆ ಹೈಕಮಾಂಡ್ ಎಂಟ್ರಿ ಕೊಟ್ಟು ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾಗಿದೆ. ಆದರೆ, ಕಾಂಗ್ರೆಸ್ ನಾಯಕರಲ್ಲಿ ತಾಳ-ಮೇಳ ಸರಿ ಇಲ್ಲ ಅನ್ನೋದು ಮತ್ತೆ ಸಾಬೀತಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆತ್ಮೀಯರಾಗಿದ್ದ ಶಾಸಕ ಬಿ.ಆರ್ ಪಾಟೀಲ್ ಅವರೇ ಶೀತಲ ಸಮರ ಸಾರಿದ್ದಾರೆ. ವಸತಿ ಯೋಜನೆಗಳಲ್ಲಿನ ಲಂಚಾವತಾರದ ಬಗ್ಗೆ...

ಡಿಸೆಂಬರ್‌ಗೆ ಬಿಜೆಪಿ ಸರ್ಕಾರ? ಮಾಜಿ DCM ಸ್ಫೋಟಕ ಸುಳಿವು

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿಯ ಕಂಪನ ಶುರುವಾಗಿದೆ. ದಿನ ಕಳೆದಂತೆ ಶಾಸಕರ ಒಳ ಮುನಿಸು, ಬಹಿರಂಗ ಹೇಳಿಕೆಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ವಿರೋಧ ಪಕ್ಷಗಳು ಕಾಂಗ್ರೆಸ್‌ ಸರ್ಕಾರ ಉರುಳಿ ಬೀಳೋದನ್ನ ಎದುರು ನೋಡುತ್ತಿವೆ. ಕಾಂಗ್ರೆಸ್ ಪಕ್ಷದ ದಿಢೀರ್‌ ಬೆಳವಣಿಗೆಯ ಹಿನ್ನೆಲೆಯಲ್ಲಿ ಬಿಜೆಪಿಯ ಒಬ್ಬೊಬ್ಬ ನಾಯಕರು ಕಾಂಗ್ರೆಸ್‌ ಸರ್ಕಾರದ ಮುಂದಿನ ಭವಿಷ್ಯವನ್ನು ನುಡಿಯುತ್ತಿದ್ದಾರೆ. ವಿರೋಧ ಪಕ್ಷದ...
- Advertisement -spot_img

Latest News

ಸಂಗೀತಾ ಪಬ್ಲಿಕ್ ಲಿಮಿಟೆಡ್ ಮಾಡ್ಬೇಕು! : ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಜೀವನದ ಮುಖ್ಯ ಗುರಿಯ ಬಗ್ಗೆ ವಿವರಿಸಿದ್ದಾರೆ. https://youtu.be/IEIHe5fA9ro ಅದೇನು ಗುರಿ ಅಂದ್ರೆ ಸಂಗೀತಾ ಕಂಂಪನಿಯನ್ನು...
- Advertisement -spot_img