Wednesday, April 22, 2026

#cm siddaramaia

CM ಮತ್ತು ಪರಮೇಶ್ವರ್ ಸೇರಿ ಹಲವರ ವಿರುದ್ಧ ED ಗೆ ದೂರು!

ಕೊಪ್ಪಳ, ಬಾದಾಮಿ ಮತ್ತು ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ಸೂಕ್ತ ಜಾಗವನ್ನು ಕಾಂಗ್ರೆಸ್ ಭವನ ಟ್ರಸ್ಟ್‌ಗೆ ನೀಡಲು ರಾಜ್ಯ ಸಂಪುಟ ಅನುಮೋದನೆ ನೀಡಿದೆ. ಆದರೆ ತುಮಕೂರಿನಲ್ಲಿ ಕಾಂಗ್ರೆಸ್ ಭವನ ಜಾಗದ ಕುರಿತು ವಿವಾದ ತೀವ್ರಗೊಂಡಿದೆ. ನಿಯಮ ಉಲ್ಲಂಘನೆ ಮಾಡಿ 2 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ನಿರ್ಧಾರದ ವಿರುದ್ಧ...

BREAKING NEWS : ಕೆ.ಎನ್‌. ರಾಜಣ್ಣ ರಾಜೀನಾಮೆಗೆ ಸಿಎಂ ಸಿದ್ದು ಶಾಕ್‌!

ಕೆ.ಎನ್‌. ರಾಜಣ್ಣ ರಾಜೀನಾಮೆ ಪ್ರಹಸನಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ಸಿದ್ದರಾಮಯ್ಯಗೆ, ರಾಜಣ್ಣ ರಾಜೀನಾಮೆ ಪತ್ರ ಸಲ್ಲಿಸಿದ್ರು. ಪಿಎಸ್‌ ಡಾ. ವೆಂಕಟೇಶಯ್ಯ ಕೈಗೆ ರಾಜೀನಾಮೆ ಪತ್ರ ನೀಡಿದ್ರು. ಹೀಗಾಗಿ ಪಿಎಸ್‌ ಅನ್ನು ಕಚೇರಿಗೆ ಕರೆಸಿಕೊಂಡು, ಮುಂದಿನ ಪ್ರಕ್ರಿಯೆಗಳ ಬಗ್ಗೆ ಚರ್ಚಿಸಿದ್ದಾರೆ. ಬಲಗೈ ಬಂಟನಂತಿದ್ದ ರಾಜಣ್ಣನ ರಾಜೀನಾಮೆಯಿಂದ, ಸಿದ್ದರಾಮಯ್ಯ ಅಘಾತಕ್ಕೆ ಒಳಗಾಗಿದ್ದಾರೆ. ಎಂಎಲ್‌ಸಿ ರಾಜೇಂದ್ರ...

ಧರ್ಮಸ್ಥಳ ಗಲಾಟೆಗೆ ಸರ್ಕಾರ ಸ್ಪಷ್ಟನೆ!

ಧರ್ಮಸ್ಥಳ ನಿಗೂಢ ಸಾವುಗಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಮುಂದುವರಿದಿದೆ. ವರದಿ ಮಾಡ್ತಿದ್ದ ಯೂಟ್ಯೂಬರ್, ಟಿವಿ ವರದಿಗಾರರ ಮೇಲೆ ಭೀಕರವಾಗಿ ಹಲ್ಲೆ ನಡೆದಿದೆ. ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ನಿನ್ನೆ ಸಂಜೆ ದೊಡ್ಡ ಹೈಡ್ರಾಮವೇ ನಡೀದಿದೆ. ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡ್ತಿದ್ದಾರೆಂದು ಆರೋಪಿಸಿ, ನಾಲ್ವರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಕೊನೆಗೆ ಗುಂಪುಗೂಡಿದ್ದ ಜನರನ್ನು ಚದುರಿಸಲು, ಪೊಲೀಸರು...

ಮಂಡಿಯೂರಿದ ಸರ್ಕಾರ – ಆಗಸ್ಟ್‌ 4ಕ್ಕೆ ಸಂಧಾನ ಸಭೆ?

ಕೊನೆಗೂ ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಹೋರಾಟಕ್ಕೆ ರಾಜ್ಯ ಸರ್ಕಾರ ಮಂಡಿಯೂರಿದೆ. ಬಾಕಿ ವೇತನ ಪಾವತಿ, ವೇತನ ಪರಿಷ್ಕರಣೆ, ರಜೆಯ ಹಕ್ಕು ಸೇರಿ, ಹಲವು ಬೇಡಿಕೆಗಳ ಈಡೇರಿಕೆಗೆ, ನೌಕರರು ಬಿಗಿ ಪಟ್ಟು ಹಿಡಿದಿದ್ದಾರೆ. ನೌಕರರ ಸಂಘ ಹಲವು ಬಾರಿ ಸಿಎಂ, ಸಾರಿಗೆ ಸಚಿವರ ಭೇಟಿಗೆ ಪ್ರಯತ್ನಿಸಿದ್ರೂ ಯಾವುದೇ ಜಯ ಸಿಕ್ಕಿಲ್ಲ. ಮೊದಲ ಸಭೆಯಲ್ಲಿ ನೌಕರರ ಬೇಡಿಕೆಗಳ...

ಡಿಕೆಶಿ ಸಿಎಂ ಆಸೆಗೆ ಸಿದ್ದರಾಮಯ್ಯ ತಣ್ಣೀರು – ರಹಸ್ಯ ಬಿಚ್ಚಿಟ್ಟ ಸತೀಶ್‌

ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಿಎಂ ಕುರ್ಚಿ ಕದನಕ್ಕೆ ಬ್ರೇಕ್‌ ಹಾಕಲು, ಕಾಂಗ್ರೆಸ್‌ ಹೈಕಮಾಂಡ್‌ ಸ್ಟ್ರ್ಯಾಟಜಿ ಮಾಡಿತ್ತು. ಸಿದ್ದರಾಮಯ್ಯರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆಸಿಕೊಂಡು, ಡಿಕೆಶಿಗೆ ರಾಜ್ಯದ ಚುಕ್ಕಾಣಿ ವಹಿಸುವ ಇರಾದೆ ಇತ್ತಂತೆ. ಈ ಬಗ್ಗೆ ಸಚಿವ ಸತೀಶ್‌ ಜಾರಕಿಹೊಳಿ ಅವರು ರೋಚಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಸೆಪ್ಟೆಂಬರ್‌ ಕ್ರಾಂತಿ ಶುರುವಾದ ಬಳಿಕ, ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಕೋಲಾಹಲವೇ ಸೃಷ್ಟಿಯಾಗಿತ್ತು....

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ ಮೀಟಿಂಗ್‌ಗೆ ತೀವ್ರ ವಿರೋಧ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮತ್ತೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸೂಪರ್‌ ಸಿಎಂ ರೀತಿ ವರ್ತಿಸುತ್ತಿದ್ದು, ಸರ್ಕಾರಿ ಅಧಿಕಾರಿಗಳ ಜೊತೆಗೂ ಮೀಟಿಂಗ್‌ ಮಾಡಿದ್ದಾರಂತೆ. ಹಲವು ಇಲಾಖೆಗಳ ಕಾರ್ಯದರ್ಶಿ, ಅಧಿಕಾರಿಗಳ ಜೊತೆ ಸಭೆ ಮಾಡಿ, ಹಲವು ಮಾಹಿತಿಗಳನ್ನು ಪಡೆದಿದ್ದಾರಂತೆ. ಸಹಕಾರ ಇಲಾಖೆ ಅಧಿಕಾರಿಗಳಿಗೂ ಫೋನ್‌ ಬಂದಿದೆ. ಈ ವಿಚಾರ ಸಹಕಾರ ಸಚಿವ ಕೆ.ಎನ್.ರಾಜಣ್ಣಗೆ...

ಸಿಎಂ ಬದಲಾವಣೆ ಕ್ಲೈಮ್ಯಾಕ್ಸ್‌ಗೆ ಟ್ವಿಸ್ಟ್‌!

ಸಿಎಂ ಸಿದ್ದರಾಮಯ್ಯ ಆಪ್ತ ಸಚಿವ ಕೆ.ಎನ್‌ ರಾಜಣ್ಣ ಅವರ ಸೆಪ್ಟೆಂಬರ್ ಕ್ರಾಂತಿ ಹೇಳಿಕೆ, ರಾಜ್ಯ ಕಾಂಗ್ರೆಸ್ಸಲ್ಲಿ ಸುನಾಮಿಯನ್ನೇ ಸೃಷ್ಟಿಸಿತ್ತು. ಹಲವು ದಿನಗಳ ಬಳಿಕ ಹೈಕಮಾಂಡ್‌ ಎಂಟ್ರಿಯಿಂದಾಗಿ, ಬಹಿರಂಗ ಹೇಳಿಕೆಗಳಿಗೆಲ್ಲಾ ಬ್ರೇಕ್‌ ಬಿದ್ದಿತ್ತು. ಇದೀಗ ಮತ್ತೆ ಸಿಎಂ ಬದಲಾವಣೆ ಕಿಚ್ಚು, ಹೊತ್ತಿಕೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಕಾರಣ ಅದೇ ರಾಜಣ್ಣ. ಮತ್ತೊಮ್ಮೆ ತಮ್ಮ ಸೆಪ್ಟೆಂಬರ್‌ ಕ್ರಾಂತಿ ಹೇಳಿಕೆಗೆ,...

ಮುಡಾ ಕೇಸ್ – CM ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್

ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಇಡಿ ಅರ್ಜಿ ಸಲ್ಲಿಸಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ, ಸುಪ್ರೀಂಕೋರ್ಟ್ ಇಂದು ತರಾಟೆ ತೆಗೆದುಕೊಂಡಿದೆ. ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್. ಗವಾಯಿ...

ಕಾಂಗ್ರೆಸ್ ಸರ್ಕಾರಕ್ಕೆ ‘ಮಂಜುನಾಥ’ನ ಶಾಪ!?

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ನೂರಾರು ಸಾವುಗಳ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ತಂಡವನ್ನು ರಚಿಸಿದೆ. ಇದು ದೇವರ ಅವಕೃಪೆಗೆ ಕಾರಣವಾಗುತ್ತಾ? ಹೀಗೊಂದು ಮಾತು ರಾಜ್ಯ ರಾಜಕೀಯದಲ್ಲಿ ಸದ್ದು ಮಾಡ್ತಿದೆ. ಗಂಗಾವತಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಈ ಬಗ್ಗೆ ಮಾತನಾಡಿದ್ದಾರೆ. ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗಲಿದೆ ಅಂತಾ ಹೇಳಿದ್ದಾರೆ. ಇಂದಿನ ಕಾಂಗ್ರೆಸ್ ಸರ್ಕಾರ...

ನಿಮಗೂ ಅನುದಾನ ಸಿಗುತ್ತದೆ, ತಾಳ್ಮೆಯಿಂದಿರಿ : ಬಿಜೆಪಿ- ಜೆಡಿಎಸ್ ಶಾಸಕರಿಗೆ ಡಿಕೆಶಿ ಅಭಯ

ರಾಮನಗರ : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಹೆಚ್ಚಿನ ಅನುದಾನದ ಬಳಕೆಯಿಂದ ಅಭಿವೃದ್ಧಿ ಕುಂಠಿತವಾಗಿತ್ತು. ಇದೇ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ಎಲ್ಲ ಶಾಸಕರು ಆಕ್ರೋಶ ಹೊರಹಾಕಿದ್ದರು. ಬಿಜೆಪಿ - ಜೆಡಿಎಸ್ ಶಾಸಕರಲ್ಲದೆ, ಕಾಂಗ್ರೆಸ್ ಶಾಸಕರೂ ಸಹ ಅನುದಾನಕ್ಕಾಗಿ ತಮ್ಮದೇ ಸರ್ಕಾರದ ವಿರುದ್ಧ ಬಹಿರಂಗ ಸಮರ ಸಾರಿದ್ದರು. ಆದರೆ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ...
- Advertisement -spot_img

Latest News

ಸಂಗೀತಾ ಪಬ್ಲಿಕ್ ಲಿಮಿಟೆಡ್ ಮಾಡ್ಬೇಕು! : ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಜೀವನದ ಮುಖ್ಯ ಗುರಿಯ ಬಗ್ಗೆ ವಿವರಿಸಿದ್ದಾರೆ. https://youtu.be/IEIHe5fA9ro ಅದೇನು ಗುರಿ ಅಂದ್ರೆ ಸಂಗೀತಾ ಕಂಂಪನಿಯನ್ನು...
- Advertisement -spot_img