Wednesday, April 22, 2026

#cm siddaramaia

ಜುಲೈ 26ಕ್ಕೆ ಅರಸೀಕೆರೆಯಲ್ಲಿ ಕಾಂಗ್ರೆಸ್ ಸಮಾವೇಶ

ಮೈಸೂರು ಸಮಾವೇಶದ ಬಳಿಕ ಹಾಸನ ಜಿಲ್ಲೆಯಲ್ಲಿ ಸಮಾವೇಶ ಮಾಡಲು ಕಾಂಗ್ರೆಸ್ ಸಜ್ಜಾಗಿದೆ. ಅರಸೀಕೆರೆಯಲ್ಲಿ ಜುಲೈ 26ಕ್ಕೆ ಬೃಹತ್ ಸಮಾವೇಶಕ್ಕೆ ವೇದಿಕೆ ಸಿದ್ಧತೆ ಮಾಡಲಾಗ್ತಿದೆ. ಅಂದು ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ. ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ, 4 ಜೆಡಿಎಸ್, 2 ಬಿಜೆಪಿ ಮತ್ತು ಕೇವಲ...

ಸಿದ್ದು, ಡಿಕೆಶಿ ಇಬ್ರೂ ಕಿರಾತಕರೇ, ಅವರ ನಡುವೆ ಅಧಿಕಾರಕ್ಕಾಗಿ ಯುದ್ಧ ಶುರುವಾಗಿದೆ : ಸಿಎಂ, ಡಿಸಿಎಂ ವಿರುದ್ಧ ಸಾಮ್ರಾಟ್ ವಾಗ್ದಾಳಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಕಾಂಗ್ರೆಸ್​ ಪಾಳಯದಲ್ಲಿ ಮುಸುಕಿನ ಗುದ್ದಾಟ ಜೋರಾಗಿತ್ತು. ಆದರೆ ಇದಕ್ಕೆಲ್ಲ ಫುಲ್ ಸ್ಟಾಪ್ ನೀಡುವ ನಿಟ್ಟನಲ್ಲಿ ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎನ್ನುವ ಮೂಲಕ ಚರ್ಚೆಗೆ ಅಂತ್ಯಹಾಡಲು ಪ್ರಯತ್ನಿಸಿದ್ದರು. ಆದರೆ ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿ ಡಿಸಿಎಂ ಡಿಕೆ ಶಿವಕುಮಾರ್ ಮಾತ್ರ...

ನಮ್ಮಲ್ಲಿ ಭೂಮಿ, ಮೂಲ ಸೌಕರ್ಯವಿದೆ ಏರೋಸ್ಪೇಸ್ ಯೋಜನೆ ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಿ : ಬಿಜೆಪಿ ಶಾಸಕನಿಂದ ಸಿಎಂಗೆ ಲೆಟರ್

ಬೆಂಗಳೂರು : ಸತತ ಮೂರು ವರ್ಷಗಳ ರೈತರ ಹೋರಾಟದ ಫಲವಾಗಿ ದೇವನಹಳ್ಳಿ ತಾಲೂಕು ವ್ಯಾಪ್ತಿಯ 1777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಖುದ್ದು ಹೋರಾಟಗಾರರೊಂದಿಗೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ ರೈತರ ಹಿತ ಕಾಯಲು ಭೂಸ್ವಾಧೀಕ ಪ್ರಕ್ರಿಯೆಯನ್ನು ಕೈ ಬಿಡುವುದಾಗಿ ಘೋಷಿಸಿದ್ದರು. ಈ ಮೂಲಕ ರೈತರ ಬೇಡಿಕೆಗೆ ಮಣೆ ಹಾಕಿದ್ದರು....

ಸ್ಮಾರ್ಟ್‌ ಮೀಟರ್‌ ಹಗರಣ ಸಿದ್ದು ಸರ್ಕಾರದ ಮಂತ್ರಿಗೆ ಸಂಕಷ್ಟ! :  ಕೈ ಸಚಿವನ ವಿರುದ್ಧ ಕೆಂಡವಾದ ಬಿಜೆಪಿ

ಬೆಂಗಳೂರು : ಕಳೆದ ಅದಿವೇಶನದ ಸಮಯದಲ್ಲಿ ಸ್ಮಾರ್ಟ್‌ ಮೀಟರ್‌ ಖರೀದಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿತ್ತು. ಸದನದ ಒಳಗೂ ಹಾಗೂ ಹೊರಗೂ ಕಾಂಗ್ರೆಸ್‌ ಸರ್ಕಾರದ ಇಂಧನ ಸಚಿವರ ವಿರುದ್ಧ ಹೋರಾಟ ನಡೆಸಿತ್ತು. ಅಲ್ಲದೆ ಲೋಕಾಯುಕ್ತ ಡಿವೈಎಸ್‌ಪಿಗೂ ಬಿಜೆಪಿ ದೂರು ನೀಡಿತ್ತು. ಆದರೆ ಇದೀಗ ಮತ್ತೆ ಬಿಜೆಪಿ ಶಾಸಕರ ನಿಯೋಗ...

ನಮ್ಮಲ್ಲಿ ಬಂದು ಜಾಗನೋಡಿ : ರಾಜ್ಯದ ಉದ್ಯಮಿಗಳಿಗೆ ಸಚಿವ ನಾರಾ ಗಾಳ! ; ಬಯಲಾಯ್ತು ಆಂಧ್ರದ ಕುತಂತ್ರ..

ಬೆಂಗಳೂರು : ಸತತ ಮೂರು ವರ್ಷಗಳಿಂದ ದೇವನಹಳ್ಳಿಯಲ್ಲಿ ರೈತರ ಭೂಸ್ವಾಧೀನದ ವಿರುದ್ದ ನಡೆಯುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಿದೆ. ಖುದ್ದು ಸಿಎಂ ಸಿದ್ದರಾಮಯ್ಯ ಅವರು ರೈತರೊಂದಿಗೆ ಸಭೆ ನಡೆಸಿ ಭುಸ್ವಾಧೀನ ಕೈ ಬಿಡುವುದಾಗಿ ಘೋಷಿಸಿದ್ದಾರೆ. ಆದರೆ ಇದಾದ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಫುಲ್‌ ಆಕ್ಟೀವ್‌ ಆಗಿದ್ದು, ಉದ್ಯಮಿಗಳನ್ನು ತನ್ನತ್ತ ಸೆಳೆಯಲು ಮುಂದಾಗಿದೆ. ಈ ಕುರಿತು ಆಂಧ್ರಪ್ರದೇಶದ ಮಾನವ...

ಮಂತ್ರಿಗಿರಿಯ ಮೇಲೆ ಕಣ್ಣೀಟ್ಟವರಿಗೆ ಸಲೀಂ ಅಹ್ಮದ್‌ ಗುಡ್‌ ನ್ಯೂಸ್! : ಸಂಪುಟ ವಿಸ್ತರಣೆ ಯಾವಾಗ ಗೊತ್ತಾ?

ಹಾವೇರಿ : ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತದೆ, ನಾನು ಯಾವತ್ತು ಮಂತ್ರಿಯಾಗುತ್ತೇನೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದ ಶಾಸಕರಿಗೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಗುಡ್‌ ನ್ಯೂಸ್‌ ನೀಡಿದ್ದಾರೆ. ಈ ಮೂಲಕ ಈಗಿನಿಂದಲೇ ಕಾಂಗ್ರೆಸ್‌ ಶಾಸಕರಲ್ಲಿ ಮಂತ್ರಿಗಿರಿಯ ಕನಸು ಚಿಗುರುವಂತೆ ಮಾಡಿದ್ದಾರೆ. ಇನ್ನೂ ಈ ಕುರಿತು ಹಾವೇರಿಯಲ್ಲಿ ಮಾತನಾಡಿರುವ ಅವರು, ಈಗಾಗಲೇ...

“ಶಕ್ತಿ ಸೀಕ್ರೆಟ್” ಹೇಳಿದ ಶಿವಲಿಂಗೇಗೌಡ : ಶಕ್ತಿ ಯೋಜನೆ ರಹಸ್ಯ ವಿಶ್ವ ವಿಖ್ಯಾತಿ ತಂತಾ

ಅರಸೀಕೆರೆ ತಾಲ್ಲೂಕು ಕಚೇರಿಯ ಆವರಣದಲ್ಲಿ ನಡೆದ ಸರ್ಕಾರದ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ ಗಡಿ ದಾಟಿರುವ ಪ್ರಯುಕ್ತ ಸಂಭ್ರಮಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಾಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಪಾಲ್ಗೊಂಡು ಮಾತನಾಡಿ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯೂ 500 ಕೋಟಿ ಜನಕ್ಕೆ ಪ್ರಯೋಜನವಾಗಿದ್ದು ಸಂಭ್ರಮದ ಸಂಗತಿಯಾಗಿದೆ. ವಿಶ್ವದಲ್ಲಿಯೇ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ...

ಫಲಿಸಲಿದೆಯೇ ಪ್ರಾರ್ಥನೆ? : ದೆಹಲಿಗೆ ಹಾರಿದ ಡಿಕೆ ಶಿವಕುಮಾರ್‌ ಮುಂದಿನ ನಡೆ ಏನು?

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್‌ ಸ್ಟಾಪ್‌ ನೀಡಲು ಯತ್ನಿಸುತ್ತಿದ್ದಾರೆ. ಆದರೆ ಎರಡು ದಿನಗಳ ಕಾಲ ದೆಹಲಿ ದಂಡಯಾತ್ರೆ ಮುಗಿಸಿ ಬಂದ ಬಳಿಕ ಸದ್ಯ ಸಿಎಂ ರಾಜ್ಯದಲ್ಲಿದ್ದಾರೆ. ಆದರೆ ಕಳೆದರೆಡು ದಿನಗಳ ಹಿಂದಷ್ಟೇ ದೆಹಲಿಯಿಂದ ವಾಪಸ್‌ ಆಗಿದ್ದ ಡಿಕೆ ಶಿವಕುಮಾರ್‌ ಅವರಿಗೆ ಹೈಕಮಾಂಡ್‌ ದಿಢೀರ್‌ ಬುಲಾವ್‌ ನೀಡಿದ್ದು,...

ಡಿಕೆಶಿ, ಸುರ್ಜೇವಾಲಾ ಎಲ್ಲರೂ ಹೇಳಿದ್ದಾರೆ ನಾನೇ 5 ವರ್ಷ ಸಿಎಂ : ಸಿದ್ದರಾಮಯ್ಯ ಪುನರುಚ್ಚಾರ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ಜೋರಾಗಿದ್ದವು. ಶಾಸಕರು, ಸಚಿವರು ಸೇರಿದಂತೆ ಕೈ ಪಾಳಯದಲ್ಲಿ ಈ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದವು. ಕೆಲ ದಿನಗಳ ಹಿಂದಷ್ಟೇ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದಿದ್ದ ವಿಶೇಷ ಸಚಿವ ಸಂಪುಟ ಸಭೆಯ ವೇಳೆಯೂ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ...

ಹೈಕಮಾಂಡ್ ಸ್ಪಷ್ಟನೆ ನೀಡೋವರೆಗೂ ಈ ನಾಟಕ ನಡೆಯುತ್ತೆ : ಕೈ ಕುಟುಕಿದ ಬೊಮ್ಮಾಯಿ!

ಹಾವೇರಿ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬಡಿದಾಟ ಮುಂದುವರೆಯುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ, ಬದಲಾವಣೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ. ಈ ಮಾತುಗಳನ್ನು ಕೇಳಿಸಿಕೊಂಡರೂ ತಾಳ್ಮೆಯ ಸಾಕಾರ ಮೂರ್ತಿಯಂತೆ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ. ಕೈ ಪಾಳಯದಲ್ಲಿ ನಡೆಯುತ್ತಿರುವ ಈ ಕುರ್ಚಿ ಕದನ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img