Wednesday, September 9, 2026

#cm siddaramaia

Krushi Mela: ಕೃಷಿ ಮೇಳ ಉದ್ಘಾಟಿಸಿದ ಸಿಎಂ..!

ಧಾರವಾಡ: ಜಿಲ್ಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಜಿಲ್ಲೆಯಲ್ಲಿ ಕೃಷಿ ಮೇಳವನ್ನು ಹಮ್ಮಿಕೊಂಡಿದ್ದು ಸಿಎಂ ಸಿದ್ದರಾಮಯ್ಯನವರಿಂದ ಉದ್ಘಾಟನೆ ಜರುಗಿಸಿದರು. ಧಾರವಾಡದ ಕೃಷಿ ವಿವಿಯ ರೈತ ಜ್ಞಾನಾಭಿವೃದ್ದಿ ಕೇಂದ್ರದಲ್ಲಿ ಪ್ರದರ್ಶನವನ್ನು ಆಯೋಜನೆ ಮಾಡಲಾಗಿತ್ತು ಇದೇ ವೇಳೆ ಸಿಎಂ ಅವರು ಫಲ ಪುಷ್ಪ ಮತ್ತು ಕಿರೀಟ ಪ್ರಪಂಚ ಪ್ರದರ್ಶನ ಉದ್ಘಾಟನೆ ಮಾಡಿದರು. ಉದ್ಘಾಟನೆಯ ನಂತರ ಮುಖ್ಯ ವೇದಿಕೆಗೆ ತೆರಳಿದರು. ಇನ್ನು ...

Drought: ನಮ್ಮ ಪತ್ರಕ್ಕೆ ಪ್ರಧಾನಿ ಉತ್ತರ ಕೊಡದಿದ್ದರೆ ಬರಗಾಲ ಘೋಷಣೆ: ಸಿಎಂ

ಹುಬ್ಬಳ್ಳಿ: ಜಿಲ್ಲೆಗೆ ಭೇಟಿ ನೀಡಿದ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಜಿ20 ಸಭೆಗೆ ಖರ್ಗೆಯವರನ್ನು ಆಹ್ವಾನ ಮಾಡದಿರುವ ವಿಚಾರವಾಗಿ ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ  ಜೊತೆಗೆ ಜೆಡಿಎಸ್ ಪಕ್ಷ ಮೈತ್ರಿ ಮಾಡುಕೊಳ್ಳುತ್ತಿರುವ ಬಗ್ಗೆ ಸಿಎಂ ಅವರಿಗೆ ಕೇಳಿದಾಗ  ಜಾತ್ಯಾತೀತ ಅಂತ ಹೆಸರಿಟ್ಟುಕೊಂಡವರು ಈಗ  ಕೋಮುವಾದಿಗಳ ಜೊತೆ ಸೇರಿಕೊಂಡಿದ್ದಾರೆ. ದೇವೇಗೌಡರು ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲ್ಲ‌...

H.Vishwanath: ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಯಾಕೆ ಹೋಗಬಾರದು.!?

ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್ ವಿಶ್ವನಾಥ್ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ನಾವು ಹಾಲುಮತದವರು ಮಹಾತ್ಮಾ ಗಾಂಧಿಯವರು ಹಾಲನ್ನು ಆಹಾರವಾಗಿ ಸೇವನೆ ಮಾಡುತ್ತಿದ್ದರು. ಹಾಗಾಗಿ ಗಾಂಧಿಜಯಂತಿ ದಿನ 2014 ರಲ್ಲಿ ಸಂಘವನ್ನುಹುಟ್ಟು ಹಾಕಿದ್ದೇವೆ. ರಾಜ್ಯದಲ್ಲಿ ಕುರುಬ ಸಮುದಾಯದ ಸಂಘಟನೆಗೆ ಮೊದಲು ಒತ್ತು ಕೊಟ್ಟಿದ್ದು ಸನ್ಮಾನ್ಯ ಸಿದ್ದರಾಮಯ್ಯ ಇಡೀ ದೇಶದಲ್ಲಿ ಕುರುಬ ಸಮಾಜದವರಿಗೆ  ರಾಜಕೀಯ...

Oath taking: ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಶ್ರೀಮತಿ ಉಮಾಶ್ರೀ, ಎಮ್ ಆರ್ ಸೀತಾರಾಮ್ ಮತ್ತು ಹೆಚ್ ಪಿ ಸುದಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರುಗಳಾದ ಹೆಚ್ ಕೆ ಪಾಟೀಲ್, ಬೋಸರಾಜು ಸೇರಿದಂತೆ ಹಲವು ಶಾಸಕರುಗಳು, ನೂತನ ಶಾಸಕರುಗಳ...

Inaguration: ಗೃಹಲಕ್ಷ್ಮೀ ಯೋಜನೆ ಲೋಕಾರ್ಪಣೆ ವೀಕ್ಷಣೆಗೆ ಎಲ್ಇಡಿ ವ್ಯವಸ್ಥೆ..!

ಧಾರವಾಡ: ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ. 2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ. ಧಾರವಾಡ ಜಿಲ್ಲೆಯಲ್ಲಿ ಕುಟುಂಬದ ಯಜಮಾನಿ ಮಹಿಳೆ ಇರುವ ಒಟ್ಟು 4,04,848 ಪಡಿತರ ಕಾರ್ಡ್‍ಗಳ ಪೈಕಿ ಅದರಲ್ಲಿ 3,40,199 ಫಲಾನುಭವಿಗಳು (ಶೇ.84) ಗೃಹಲಕ್ಷ್ಮೀ ಯೋಜನೆಯಡಿ ನೊಂದಾಯಿಸಿಕೊಂಡಿದ್ದಾರೆ. ಆಗಸ್ಟ...

Siddu Dream: ಸ್ಟೆಥಸ್ಕೋಪ್ ಕುತ್ತಿಗೆಗೆ ಹಾಕಿಕೊಂಡು ಓಡಾಡ್ಬೇಕು ಅನ್ನೋ ಆಸೆ ಇತ್ತು. ಮೆಡಿಕಲ್ ಸೀಟೇ ಸಿಗಲಿಲ್ಲ:

ಮೈಸೂರು: ಪ್ರತಿಯೊಬ್ಬರೂ ವೃತ್ತಿ ಗೌರವ ಎತ್ತಿ ಹಿಡಿಯಬೇಕು ಕೆ.ಆರ್.ಮೆಡಿಕಲ್ ಕಾಲೇಜಿನ ಶತಮಾನೋತ್ಸವವನ್ನು ಸಂಭ್ರಮದಿಂದ ಆಚರಿಸೋಣ. ಯಾವುದೇ ವೃತ್ತಿಯಾದರೂ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಮಾಡಿದರೆ ಅದಕ್ಕಿಂತ ದೊಡ್ಡ ಸಾರ್ಥಕತೆ ಮತ್ತೊಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶತಮಾನೋತ್ಸವ ಆಚರಿಸುತ್ತಿರುವ ಕೆ.ಆರ್.ಆಸ್ಪತ್ರೆ ನವೀಕೃತ ಸುಟ್ಟ ಗಾಯಗಳ ಚಿಕಿತ್ಸಾ ಕಟ್ಟಡ ಮತ್ತು ರೇಡಿಯಾಲಜಿ ವಿಭಾಗ ಹಾಗೂ ಎಂ.ಆರ್.ಐ ಯಂತ್ರೋಪಕರಣ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ...

Mysore Chamundi devi; ದೇವಿ ಹಾಗೂ ಜನರ ಆಶೀರ್ವಾದದಿಂದ ಗ್ಯಾರಂಟಿ ಯೋಜನೆಗಳು ಯಶಸ್ವಿ ಜಾರಿ:

ಮೈಸೂರು: ನಾಡ ದೇವತೆ ಚಾಮುಂಡಿ ದೇವಿ ಹಾಗೂ ರಾಜ್ಯದ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ. ಚುನಾವಣೆಗೂ ಮುನ್ನ ದೇವಿ ಸನ್ನಿಧಾನದಲ್ಲಿ ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ನಡೆದಿದೆ. ನುಡಿದಂತೆ ನಡೆದಿರುವುದು ಈ ಸರ್ಕಾರದ ಸಾಧನೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಈ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ...

Joshi : ಮಹದಾಯಿ ಕುರಿತು ಕೋನರೆಡ್ಡಿಗೆ ತಿರುಗೇಟು ಕೊಟ್ಟ ಜೋಶಿ..!

ಹುಬ್ಬಳ್ಳಿ :ಮೊದಲಿನಿಂದಲೂ ಮಹದಾಯಿ ಕಾಮಗಾರಿ ವಿಚಾರವಾಗಿ ಪ್ರತಿಭಟನೆಗಳು ನಡೆಯುತ್ತಿವೆ. ಇದರ ವಿಚಾರವಾಗಿ ಕೋನರೆಡ್ಡಿಯವರು ನೀಡಿದ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ತಿರುಗೇಟು ನೀಡಿದ್ದಾರೆ. ನಮಗೆ ಮಹಾದಾಯಿ ಬಗ್ಗೆ ಬದ್ದತೆ ಇದೆ. ಕೋನರೆಡ್ಡಿ ಕೂಡಾ ಆ ಕಡೆ ಈ ಕಡೆ ಓಡಾಡಿ ಬಂದಿದ್ದಾರೆ. ಅವರೇನು ಮೊದಲು ಕಾಂಗ್ರೆಸ್ ನಲ್ಲಿ ಇರಲಿಲ್ಲ. ಕಾಂಗ್ರೆಸ್ ಹೋದ ತಕ್ಷಣ ಕೋನರೆಡ್ಡ...

CM siddaramaiah; ದೂರವಾಣಿ ಮೂಲಕ‌ ಇಸ್ರೋ ಅಧ್ಯಕ್ಷರಿಗೆ ಅಭಿನಂದಿಸಿದ ಸಿಎಂ ..!

ಬೆಂಗಳೂರು : ಚಂದ್ರಯಾನ 3 ಯಶಸ್ವಿ ಆದ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ. ಚಂದ್ರಯಾನ 3 ಯೋಜನೆ ಭಾರತದ ಹಲವು ವರ್ಷಗಳ ಕನಸಾಗಿದೆ. ಇಸ್ರೋ ವಿಜ್ಞಾನಿಗಳು ಭಾರತೀಯರೆಲ್ಲರ ಕನಸನ್ನು ನನಸು ಮಾಡಿದ್ದಾರೆ. ಬಾಹ್ಯಾಕಾಶ...

National education Policy : ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಶಿಕ್ಷಣ ನೀತಿ ನಿರೂಪಣೆ ರಾಜ್ಯದ ವಿಷಯವಾಗಿದ್ದು, ಈ ಹಿನ್ನೆಲೆಯಲ್ಲಿ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಒಂದು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನಿಸಲಾಯಿತು. ಅವರು ಇಂದು ಶಿಕ್ಷಣ ನೀತಿ ಕುರಿತಂತೆ ನಡೆಸಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಶಿಕ್ಷಣಕ್ಕೆ ಕೇಂದ್ರ ಸರ್ಕಾರ ನೀತಿ ರೂಪಿಸಲು...
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img