Sunday, September 8, 2024

cm siddaramaiah

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಾಗುತ್ತಾ?- ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗ್ತಾರಾ?

ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್​ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್​ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ. vo:...

ಕುನ್ಹಾ ರಿಪೋರ್ಟ್ ಸುಳ್ಳೆಂದ ಸುಧಾಕರ್​ಗೆ ಸಿಎಂ ಟಾಂಗ್!

ಕೋವಿಡ್ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು ವರದಿ ಸಿಎಂ ಸಿದ್ದರಾಮಯ್ಯ ಅವರ ಕೈಸೇರಿದೆ. ನಿವೃತ್ತ ಜಸ್ಟೀಸ್ ಮೈಕಲ್ ಕುನ್ಹಾ ನೇತೃತ್ವದ ಸಮಿತಿ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಕಾಂಗ್ರೆಸ್ ಸರ್ಕಾರ ಬಂದು ಒಂದೂವರೆ ವರ್ಷದ ನಂತರ ಈ ಪ್ರಕರಣದ ತನಿಖೆ ನಡೆಸ್ತಿರೋದು, ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಮಾಜಿ ಆರೋಗ್ಯ ಸಚಿವ ಹಾಗೂ ಚಿಕ್ಕಬಳ್ಳಾಪುರ ಸಂಸದ...

ಚಾಮುಂಡಿ ತಾಯಿಗೆ ಶರಣಾದ ಸಿಎಂ- ಕುಂಕುಮ ಹಚ್ಚಿಸಿಕೊಂಡ ಸಿದ್ದು!

ಮುಡಾ ಹಗರಣದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಇಂದು ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಕುತೂಹಲದ ಸಂಗತಿ ಎಂದರೆ, ದೇವಸ್ಥಾನದೊಳಗೆ ಎಂಟ್ರಿಕೊಡ್ತಿದ್ದಂತೆ ಸಿಎಂ ಹಣೆಗೆ ಅರ್ಚಕರು ಕುಂಕುಮ ಹಚ್ಚಿದ್ರು. ಸಿದ್ದರಾಮಯ್ಯ ಬೇಡ ಎನ್ನದೇ ಕುಂಕುಮವನ್ನು ಹಚ್ಚಿಸಿಕೊಂಡರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಇದರ ವಿರುದ್ಧ ಹೈಕೋರ್ಟ್​​ಗೆ ರಿಟ್...

Siddaramaiah : ಥೂ.. ಸರ್ಕಾರಕ್ಕೆ ನಾಚಿಕೆಗೇಡು: ಕಾರ್ಯಕರ್ತೆಯರ ಹಣಕ್ಕೆ ಖನ್ನಾ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಆರಂಭವಾದ ಅನುದಾನ ಸಿಗದೇ ಅಭಿವೃದ್ಧಿ ಕೆಲಸಗಳೇ ಆಗ್ತಿಲ್ಲ ಅನ್ನೋ ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ರಾಜ್ಯಾದ್ಯಂತ ಮೂರು ತಿಂಗಳಿನಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರಿಗೆ ವೇತನ ಪಾವತಿಯಾಗಿಲ್ಲ. ಕೊಡುವ ಅಲ್ಪ ವೇತನವೂ ಪಾವತಿಯಾಗದೇ ಹಿನ್ನಲೆ ಕಾರ್ಯಕರ್ತೆಯರು ಹಾಗೂ ಸಹಾಯಕಿರು ಹೈರಾಣಾಗಿದ್ದಾರೆ. ಮನೆ ಬಾಡಿಗೆ, ಮಕ್ಕಳ ವಿದ್ಯಾಭ್ಯಾಸ, ವೃದ್ಧರ ಆರೈಕೆ ಸೇರಿದಂತೆ...

Siddaramaiah : ತಪ್ಪಿತಸ್ಥ ಅಧಿಕಾರಿಗಳು ಕೂಡಲೇ ಅಮಾನತು- ಸಿಎಂ

ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.   https://youtu.be/mZCal8lu6YM?si=EbcmnphAECLhvYha ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ...

ರಾಜ್ಯಪಾಲರ ವಿರುದ್ಧ.. ಸಿದ್ದು ಪರ ಹಂಸಲೇಖ ಬ್ಯಾಟಿಂಗ್

Political news: ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಸಿದ್ದರಾಮಯ್ಯರ ಮುಡಾ ಹಗರಣ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿದ್ದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಿಸೈನ್ ಮಾಡಬೇಕು ಎಂದು ವಿರೋಧ  ಪಕ್ಷದವರು ಪಟ್ಟು ಹಿಡಿದು ಕುಳಿತಿದ್ದಾರೆ. ಜೊತೆಗೆ ಕಾಂಗ್ರೆಸ್ಸಿಗರು ಕೂಡ ನಮ್ಮ ನಾಯಕನನ್ನು ನಾವು ಬಿಟ್ಟು ಕೊಡುವುದಿಲ್ಲವೆಂದು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ....

Pralhad Joshi ; ಕಾಂಗ್ರೆಸ್ ಸರ್ಕಾರ ಬ್ಯಾಕ್ ಮೇಲ್ ತಂತ್ರ – ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹಳೇ ಪ್ರಕರಣವನ್ನು ಮುನ್ನೆಲೆಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಬ್ಯಾಕ್ ಮೇಲ್ ತಂತ್ರ ಅನುಸರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೇಸ್ ಬಗ್ಗೆ ಮಾತನಾಡಿದರೆ, ನಿಮ್ಮ ಕೇಸ್ ಹೊರಗೆ ತರುತ್ತೇವೆ ಎಂಬ ಥೆಯರಿ ಕಾಂಗ್ರೆಸ್ ನದ್ದಾಗಿದೆ ಎಂದರು. https://youtu.be/kOobBFbULZU?si=pFZ9ZZ6OPJgfffkC   ಕುಮಾರಸ್ವಾಮಿ...

ಬಿಜೆಪಿಗರೇ ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ವಿರುದ್ಧ ಮೂಡಾ ಪ್ರಕರಣದಲ್ಲಿ ಆರೋಪ ಕೇಳಿಬಂದಿದ್ದು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಹಾಗಾಗಿ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿಗರು ಪಟ್ಟು ಹಿಡಿದಿದ್ದು, ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ. ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋತ್ ಅವರ ತಪ್ಪು ನಡೆಯ ಬಗೆಗಿನ...

ಈ ವರದಿಯನ್ನು ನೆತ್ತಿ ಮೇಲಿಟ್ಟುಕೊಂಡು ಉಪ್ಪಿನಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ?: ಕುಮಾರಸ್ವಾಮಿ

Political News: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಮನವಿ ಮಾಡಿರುವ ಪ್‌ರಕರಣಕ್ಕೆ ಸಂಬಂಧಿಸಿದಂತೆ, ಕುಮಾರಸ್ವಾಮಿ ಟ್ವೀಟ್ ಮಾಡಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅವರು ಮಾಡಿದ ಟ್ವೀಟ್ ಇಂತಿದೆ. ಸಿದ್ದಕರ್ಮಿ ಶ್ರೀ ಸಿದ್ದರಾಮಯ್ಯನವರೇ.. ನಿಮ್ಮ ವಿರುದ್ಧ ಬಂದ ಮೂಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಅಧಿಕಾರದಲ್ಲೇ...

ಎಲೆಕ್ಟ್ರಾನಿಕ್ ಸಿಟಿಗೆ ಮರುನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

Political News: ಇಂದು ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ರಾಜೀವಗಾಂಧಿ ಹಾಗೂ ದೇವರಾಜ ಅರಸುರವರ ಬದುಕು- ಕೆಲಸಗಳು ನಮಗೆ ಮಾರ್ಗದರ್ಶಿಯಾಗಿದೆ. ಅವರ ಹಾದಿಯಲ್ಲಿ ನಾವು ನಡೆಯಬೇಕು. ರಾಜೀವ್‌ ಗಾಂಧಿಯವರು ಚಿಕ್ಕ ವಯಸ್ಸಿನಲ್ಲಿಯೇ ದೇಶದ ಪ್ರಧಾನಿಯಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಆಧುನಿಕ ಭಾರತದ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img