Thursday, August 28, 2025

cm siddaramaiah

Bengaluru: ಧರ್ಮಸ್ಥಳ ಕೇಸ್ ಥೀಮ್ ಗಣಪನನ್ನು ಕೂರಿಸಿದ ಜನ, ಗಣೇಶನಾಗಿ ಖಾವಂದರು

Bengaluru: ಈ ಬಾರಿ ಸಖತ್ ಸದ್ದು ಮಾಡಿರುವ ಸುದ್ದಿಗಳಲ್ಲಿ ಪ್ರಥಮ ಸುದ್ದಿ ಅಂದ್ರೆ ಧರ್ಮಸ್ಥಳ ಸುದ್ದಿ. ಧರ್ಮಸ್ಥಳದ ಹಲವು ಭಾಗಗಳಲ್ಲಿ ನಾನು ಶವಗಳನ್ನು ಹೂತುಹಾಕಿದ್ದೇನೆ. ಅದನ್ನು ತೋರಿಸುತ್ತೇನೆ ಅಂತಾ ಮಾಸ್ಕ್ ಮ್ಯಾನ್ ಬಂದು, ಯಾವ ಬುರುಡೆಯೂ ಸಿಗದೇ, ಬುರುಡೆ ಗ್ಯಾಂಗ್‌ನ್ನೇ ಸದ್ಯ ವಿಚಾರಣೆ ನಡೆಸಲಾಗುತ್ತಿದೆ. ಹಾಗಾಗಿ ನಾವಿರಿಸಿರುವ ನಂಬಿಕೆ ಸುಳ್ಳಾಗಲಿಲ್ಲ. ಧರ್ಮ ರಕ್ಷತಿ ರಕ್ಷಿತಃ ಅಂತಲೇ,...

ಡಿಸಿಎಂ ಡಿಕೆಶಿ ಮಾತಿನ ಏಟಿಗೆ ಮಹಾರಾಜರ ತಿರುಗೇಟು..?: ದಸರಾ ಉತ್ಸವದ ಬಗ್ಗೆ ಯದುವೀರ್ ಖಡಕ್ ಹೇಳಿಕೆ

Political News: ಮೈಸೂರು ದಸರಾ ಉದ್ಘಾಟನೆ ಬಗ್ಗೆ ಡಿಸಿಎ ಡಿಕೆಶಿ, ಬಿಜೆಪಿ ಸಂಸದ ಮತ್ತು ಮಹಾರಾಜ ಯದುವೀರ್ ಅವರನ್ನು ಕುರಿತು, ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು. ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ!  ಎಂದು ಬರೆದಿದ್ದರು. ಇದಕ್ಕೆ ತಿರುಗೇಟು ನೀಡಿರುವ ಯದುವೀರ್,  ಚಾಮುಂಡಿ ಬೆಟ್ಟ ಎಲ್ಲ ಧರ್ಮ–ಸಮುದಾಯದವರಿಗೂ...

Sandalwood News: ಗಣಪನನ್ನು ಹಿಡಿದು ಗುಡ್ ನ್ಯೂಸ್ ನೀಡಿದ ವಿನಯ್- ಐಶ್ವರ್ಯ ದಂಪತಿ

Sandalwood News: ಹಲವು ದಿನಗಳಿಂದ ರಾಮಾಚಾರಿ ಸಿರಿಯಲ್‌ನಲ್ಲಿ ವಿಲನ್ ಪಾತ್ರ ನಿರ್ವಹಿಸುತ್ತಿದ್ದ ಐಶ್ವರ್ಯ ಸ್ಕ್ರೀನ್ ಮೇಲೆ ಯಾಕೆ ಕಾಣಿಸ್ತಿಲ್ಲ ಅನ್ನೋದು ಹಲವರ ಪ್ರಶ್ನೆಯಾಗಿತ್ತು. ಅದಕ್ಕೆ ಇದೀಗ ಉತ್ತಮ ಸಿಕ್ಕಿದೆ. ನಟಿ ಐಶ್ವರ್ಯ ತಾಯಿಯಾಗ್ತಿದ್ದಾರೆ. ಗಣೇಶ ಚತುರ್ಥಿಯ ಶುಭದಿನದಂದು ಐಶ್ವರ್ಯ ಮತ್ತು ಅವರ ಪತಿ ವಿನಯ್ ಅವರು ಚಿಕ್ಕ ಗಣೇಶನನ್ನು ಹಿಡಿದು, ಪೋಸ್ ನೀಡಿ, ಈ ಗುಡ್...

ಧರ್ಮದಲ್ಲಿ ರಾಜಕಾರಣ ಮಾಡುವುದು ಬೇಡ, ಅದನ್ನು ಆ ತಾಯಿಯೂ ಮೆಚ್ಚುವುದಿಲ್ಲ: ಡಿಸಿಎಂ ಡಿಕೆಶಿ

Political News: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಉದ್ಘಾಟಿಸಲಿದ್ದು, ಈ ಬಗ್ಗೆ ತೀವ್ರ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಬಿಜೆಪಿಯ ಹಲವು ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಬಿಜೆಪಿ ಸಂಸದ ಮತ್ತು ಮೈಸೂರು ಮಹಾರಾಜರಾಗಿರುವ ಯದುವೀರ್ ಅವರು ಬಾನು ಅವರು ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ...

ಕಲ್ಪತರು ನಾಡು ತಿಪಟೂರಿನಲ್ಲಿ ವಿಘ್ನ ವಿನಾಯಕನನ್ನು ಅದ್ದೂರಿಯಾಗಿ ಸ್ವಾಗತಿಸಿದ ಜನತೆ

ತಿಪಟೂರು. ನಗರದ ಕೊಡಿ ಸರ್ಕಲ್ ನಿಂದ ದೊಡ್ಡಪೇಟೆ ರಸ್ತೆ ಮಾರ್ಗವಾಗಿ ಗಣಪತಿ ಪೆಂಡಲ್ನವರಿಗೆ ಅದ್ದೂರಿಯಾಗಿ ಮೆರವಣಿಗೆ ನಡೆಸಿದರು. ಗಣಪತಿಯನ್ನು ಸ್ವಾಗತಿಸಿದ ಜನತೆ ಗಣಪತಿ ಬಪ್ಪಾ ಮೊರಾರ‍ಯ, ಮಂಗಲಮೂರ್ತಿಗೆ ಜಯವಾಗಲಿ ಎಂದು ಘೋಷಣೆಗಳನ್ನು ಕೂಗಿದರು. ವಾದ್ಯಗಳ ಅಬ್ಬರದ ಮಧ್ಯೆ ಯುವ ಸಮುದಾಯ ಸಂಭ್ರಮದಿಂದ ಗಣಪನ ಮೆರವಣಿಗೆ ನಡೆಸಿದರು. ಇನ್ನು ಕೆಲ ಯುವಕರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕೊನೆಗೆ ವಿಜ್ಞ...

ಬೆಂಗಳೂರಿನ ರಾಮನಗರದಲ್ಲಿ ಹುಬ್ಬಳ್ಳಿಯ ಗಣಪತಿ: ಮೈತುಂಬಾ ಅಮೇರಿಕನ್ ಡೈಮಂಡ್ ಮೆರಗು

Hubli News: ಹುಬ್ಬಳ್ಳಿ: ಬೆಂಗಳೂರಿನ ರಾಮನಗರದಲ್ಲಿ ಪ್ರತಿಷ್ಟಾಪನೆಗೊಳ್ಳಲಿರುವ ಗಣೇಶನ ಮೂರ್ತಿ ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ರೂಪಗೊಂಡಿದ್ದು, ಪ್ರತಿಷ್ಟಾಪನೆಗೆ. ಮೈತುಂಬ ಅಮೇರಿಕನ ಡೈಮಂಡ್ ತುಂಬಿಕೊಂಡು ಈ ವರ್ಷದ ವಿಶೇಷ ಆಚರಣೆಗೆ ಸಾಕ್ಷಿಯಾಗಿದೆ. ಹೌದು ಗೌರಿ ಗಣೇಶ ಹಬ್ಬ ಇಡೀ ನಾಡಿನಾಧ್ಯಂತ ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಡುತ್ತಿದ್ದು, ಇದರಿಂದ ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ದಿನದಿಂದ ದಿನಕ್ಕೆ ಹೊಸ ರೂಪ...

Hubli News: ಹುಬ್ಬಳ್ಳಿ ರಾಣಿ ಚನ್ನಮ್ಮ ಮೈದಾನದಲ್ಲಿ ಬಾಲಕೃಷ್ಣ ಗಣಪತಿ ಪ್ರತಿಷ್ಠಾಪನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಇಂದು ಗಣಪತಿ ಪ್ರತಿಷ್ಠಾಪನೆ ಮಾಡಿದ್ದು, ಇಡೀ ರಾಣಿ ಚನ್ನಮ್ಮ ಉತ್ಸವ ಮಹಾಮಂಡಳಿ ವಿಘ್ನೇಶ್ವರನನ್ನು ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡು, ಬಾಲಕೃಷ್ಣ ಗಣಪತಿಯನ್ನು ಸಕಲ ವಾದ್ಯಮೇಳದೊಂದಿಗೆ ಪ್ರತಿಷ್ಠಾಪನೆ ಮಾಡಿದರು. ಸ್ವಾಗತ ಸಮಿತಿ ಅಧ್ಯಕ್ಷ ಡಾ. ವಿಎಸ್‌ವಿ ಪ್ರಸಾದ್ ಅವರು ವಿಶೇಷ ಪೂಜೆ ಸಲ್ಲಿಸಿದರು. ನಾಲ್ಕು ವರ್ಷಗಳ ಹಿಂದೆ ಈದ್ಗಾ...

ಹುಬ್ಬಳ್ಳಿ ರಾಣಿ ಚನ್ನಮ್ಮ ಮೈದಾನದಲ್ಲಿ ಗಣಪತಿ ಪ್ರತಿಷ್ಠಾನೆ: ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ರಾಣಿ ಚನ್ನಮ್ಮ ಮೈದಾನದಲ್ಲಿ ಗಣಪತಿ ಪ್ರತಿಷ್ಠಾನೆ ಹಿನ್ನೆಲೆಯಲ್ಲಿ, ಮೈದಾನದಲ ಸುತ್ತ ಮತ್ತು ಪೆಂಡಾಲ್ ಒಳಗೆ ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ಮಾಡಿದರು. ರಾಷ್ಟ್ರಮಟ್ಟದ ಗಮನ ಸೆಳೆದ ಈದ್ಗಾ ರಾಣಿ ಚನ್ನಮ್ಮ ಮೈದಾನದ ಸುತ್ತ 10 ಬಾಂಬ್ ನಿಷ್ಕ್ರಿಯ ದಳದಿಂದ ರಾಣಿ ಚನ್ನಮ್ಮ ಸರ್ಕಲ್, ಸಂಗೊಳ್ಳಿ ರಾಯಣ್ಣ ಸರ್ಕಲ್ ಸುತ್ತಲೂ ಪರಿಶೀಲನೆ...

Hubli News: ಗಣೇಶೋತ್ಸವಕ್ಕೆ ಹುಬ್ಬಳ್ಳಿಯಲ್ಲಿ ರೂಟ್ ಮಾರ್ಚ್ ಮಾಡಿದ ಪೊಲೀಸರು

Hubli News: ಹುಬ್ಬಳ್ಳಿ: ಇಂದಿನಿಂದ ಗಣಪತಿ ಹಬ್ಬ ಆರಂಭವಾಗಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವಿಭಿನ್ನ ರೀತಿಯಲ್ಲಿ ವಿಶೇಷವಾಗಿ ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ ಮಾಡುತ್ತಾರೆ. ಆದ ಕಾರಣ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನ್‌ರೇಟ್ ವತಿಯಿಂದ, ಹುಬ್ಬಳ್ಳಿಯಲ್ಲಿ ಪೊಲೀಸರು ರೂಟ್ ಮಾರ್ಚ್ ಮಾಡಿದರು. ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ,...

ಗಣೇಶೋತ್ಸವ ಸಂಭ್ರಮಕ್ಕೆ ಖರೀದಿ ಜೋರು: ಮಾರುಕಟ್ಟೆಯಲ್ಲಿ ಹೆಚ್ಚಿದ ಜನಸಂದಣಿ

Hubli News: ಹುಬ್ಬಳ್ಳಿ: ಗಣೇಶೋತ್ಸವ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಾರುಕಟ್ಟೆಯಲ್ಲಿ ಖರೀದಿ ಜೋರಾಗಿದೆ. ಗಣೇಶೋತ್ಸವದ ಸಂಭ್ರಮ ಎಲ್ಲೆಡೆಯೂ ಮನೆ ಮಾಡಿದೆ. ನಗರದ ಬೀದಿ-ಬೀದಿಗಳಲ್ಲಿ ಹಬ್ಬದ ಕಳೆ ಮೊಳಕೆ ಒಡೆದಿದೆ. ಹೂವುಗಳ ಗಂಧ, ಮಣ್ಣಿನ ಮೂರ್ತಿಯ ಸುಗಂಧ,ಭಕ್ತರ ಹೃದಯದಲ್ಲಿ ಭಕ್ತಿಯ ನಿನಾದ ಗಣೇಶೋತ್ಸವ ಸಂಭ್ರಮಕ್ಕೆ ಪುಷ್ಟಿ ನೀಡಿದೆ. ಹೌದು.‌ ಗಣೇಶ ಹಬ್ಬದ ಸಿದ್ಧತೆ ನೋಡಿದರೆ, ಮಂಗಳವಾರ ಕಳೆದು...
- Advertisement -spot_img

Latest News

ನಟಿ ಅನುಶ್ರೀ, ರೋಷನ್‌ ವಿವಾಹೋತ್ಸವ

ಅಂತೂ ಇಂತೂ ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀ, ಕಲ್ಯಾಣೋತ್ಸವ ನೆರವೇರಿದೆ. ಚಿತ್ರರಂಗದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು, ಸಂಬಂಧಿಕರ ಸಮ್ಮುಖದಲ್ಲಿ, ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 37 ವರ್ಷದ...
- Advertisement -spot_img