Wednesday, March 11, 2026

CM Siddaramaiah photo issue

ಕಬ್ಬು ಬೆಲೆ ಹೆಚ್ಚಳಕ್ಕೆ ರೈತರ ಹೋರಾಟ, ಫ್ಲೆಕ್ಸ್ ಬ್ಯಾನರ್ ವಿಚಾರಕ್ಕೆ ಗಲಾಟೆ!

ಬೀದರ್‌ನಲ್ಲಿ ಕಬ್ಬು ಬೆಳೆಗೆ ₹3,500 ರಷ್ಟು ದರ ನೀಡುವಂತೆ ರೈತರು ಬೃಹತ್ ಹೋರಾಟ ನಡೆಸಿದರು. ಆದರೆ ಹೋರಾಟದ ವೇಳೆ ಪ್ಲೆಕ್ಸ್ ಬ್ಯಾನರ್ ವಿಚಾರ ಗಲಾಟೆಗೆ ತಿರುಗಿ, ರೈತರು ಹಾಗೂ ಪೊಲೀಸರ ನಡುವೆ ಉದ್ವಿಗ್ನತೆ ಉಂಟಾಯಿತು. ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಮತ್ತು ಈಶ್ವರ ಖಂಡ್ರೆ ಅವರ ಭಾವಚಿತ್ರಗಳನ್ನು ಹಿಡಿದು ಪ್ರತಿಭಟನೆ ನಡೆಸಲು...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img