Friday, August 29, 2025

cm siddaramaiah

ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು: ಸಿಎಂ ಸಿದ್ದರಾಮಯ್ಯ

Political News: ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು. ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ....

ನಾನು ”ಸ್ಟ್ರಾಂಗ್ ಸಿಎಂ”, ನಿಮ್ಮ ಹಾಗೆ ”ವೀಕ್ ಪಿಎಂ” ಅಲ್ಲ: ಪ್ರಧಾನಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಕ್ಪ್ರಹಾರ

Political News: ಪ್ರತಿದಿನ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ಮೋದಿಗೆ ಸಾಲು ಸಾಲು ಪ್ರಶ್ನೆ ಕೇಳುವ, ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸುವ ಮೋದಿ, ಈ ಬಾರಿಯೂ ಪ್ರಧಾನಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ...

‘ನಡ್ಡಾ ಅವರಿಗೆ ದಮ್ಮು-ತಾಕತ್ ಇದ್ದರೆ, ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು ಕಳಿಸಲಿ’

Political News: ಬೆಳಗಾವಿಯಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ, ಥಳಿಸಿರುವ ಕೇಸ್ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಜೆ.ಪಿ.ನಡ್ಡಾ ಅವರಿಗೆ ದಮ್ಮು ತಾಖತ್ ಇದ್ದರೆ ಈ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು...

ರೈತರಿಗೆ ಗುಡ್ ನ್ಯೂಸ್: ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ

Political News: ಇಂದು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಹಲವು ಹೊಸ ಘೋಷಣೆಗಳನ್ನು ಮಾಡಿದ್ದಾರೆ. ಅದರಲ್ಲಿ ರೈತರಿಗೂ ಸಿಎಂ ಗುಡ್‌ ನ್ಯೂಸ್ ಕೊಟ್ಟಿದ್ದು, ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ. ಅಲ್ಲದೇ, ಸಿದ್ದರಾಮಯ್ಯ ಈ ಬಗ್ಗೆ ವಿವರವಾಗಿ ಟ್ವೀಟ್ ಮಾಡಿದ್ದಾರೆ. ವಿಧಾನ ಮಂಡಲ ಅಧಿವೇಶನದ ಕೊನೆಯ...

‘ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ’

Political News: ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಮಹದಾಯಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಉತ್ತರಕರ್ನಾಟಕ ಭಾಗದ ಜನರು ಆಗ್ರಹಿಸಿದ್ದರು. ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ ಎಂದಿದ್ದಾರೆ. ಅಲ್ಲದೇ,...

‘ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ’

Political News: ಇಂದು ಲೋಕಸಭೆ ಕಲಾಪ ನಡೆಯುವಾಗಲೇ, ಸಂಸತ್ತಿನಲ್ಲಿ ಅನಾಮಿಕರು ಅಶ್ರುವಾಯು ಸಿಡಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮಾಡುವ ಮೂಲಕ, ಘಟನೆಯ ವಿರುದ್ಧ ಕೇಂದ್ರ ಸರ್ಕಾರ, ಕಠಿಣ ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ. ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ...

‘ಅಲ್ಪಸಂಖ್ಯಾತ ಇಲಾಖೆಗೆ ಕೊನೆಯದಾಗಿ 10 ಸಾವಿರ ಕೋಟಿ ಮಾಡಬೇಕು ಅನ್ಕೊಂಡಿದ್ದೀನಿ’

Hubballi News:ಹುಬ್ಬಳ್ಳಿ: ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದು,  ಇವತ್ತು ನಾಳೆ ಎರಡು ದಿನ ಸಮಾವೇಶ ನಡೀತಾ ಇದೆ. ಈ ಎರಡು ದಿನಗಳ ಸಮಾವೇಶದಲ್ಲಿ ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ಉಂಟುಮಾಡಲು ಚರ್ಚೆ ನಡಿಯುತ್ತೆ. ಚರ್ಚೆಯಲ್ಲಿ 200 ಕ್ಕೂ ಹೆಚ್ಚು ಧರ್ಮ ಗುರುಗಳು ಇರ್ತಾರೆ. ಇಡೀ ಪ್ರಪಂಚದಲ್ಲೇ...

ಆಸ್ತಿ ಬರೆಯಿಸಿಕೊಂಡು ತಾಯಿಗೆ ಮೋಸ ಮಾಡಿದ ಮಗ: ಸಿಎಂಗೆ ದೂರು

Bengaluru News: ಬೆಂಗಳೂರು: ‘ನೋಡಪ್ಪಾ ಡಿಸಿ, ತಿಪಟೂರು ತಾಲೂಕಿನ ಮಹಾದೇವಮ್ಮ ನನ್ನ ಬಳಿಗೆ ಬಂದಿದ್ದಾಳೆ. ಅವರಿಗೆ ತಲಾ ಒಬ್ಬರು ಹೆಣ್ಣು, ಗಂಡು ಮಕ್ಕಳಿದ್ದಾರೆ. ಮಗ ತನ್ನ ಹೆಸರಿಗೆ ಆಸ್ತಿ ಬರೆಯಿಸಿಕೊಂಡು ಮೋಸ ಮಾಡಿದ್ದಾನಂತೆ, ಆಸ್ತಿ ವಿಭಾಗದ ತಕರಾರು ಎಸಿ ಕೋರ್ಟ್ ಗೆ ಸಲ್ಲಿಸಿದ್ದಾರೆ. ಪೊಲೀಸರನ್ನು ಕಳಿಸಿ ತಾಯಿ, ಮಗನ ಮುಂದೆ ಕೂರಿಸಿಕೊಂಡು ಸಮಸ್ಯೆ ಬಗೆಹರಿಸಿ’...

‘ಅಧಿಕಾರವನ್ನು ಹಣದ ಲೂಟಿಗಾಗಿ ಬಳಸಿದ ಕುಮಾರಸ್ವಾಮಿಯವರಿಗೆ ಅಭಿವೃದ್ಧಿ ವಿಚಾರ ಅರ್ಥವಾಗುವಂಥದ್ದಲ್ಲ’

Political News: ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ, ಮಹದೇವ್ ಎಂಬುವವರೊಂದಿಗೆ ಮಾತನಾಡಿದ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ. ‘’ತಾ ಕಳ್ಳ ಇತರರ ನಂಬ’’ ಎಂಬ...

ಸಿಡಿ ಮಾಸ್ಟರ್ ಡಿಕೆಶಿ ಪುಕ್ಕಲ, ಮೋಸಗಾರ; ಈ ಕಾರಣಕ್ಕೆ ಸರ್ಕಾರ ಪತನ ಆಗುತ್ತೆ ಎಂದ ಸಾಹುಕಾರ್

ಬೆಳಗಾವಿ: ವಿಧಾನಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಸರ್ಕಾರ ಪತನವಾಗುವ ಭವಿಷ್ಯವನ್ನು ನುಡಿದರು. ಡಿಸಿಎಂ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು...
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img