Friday, November 28, 2025

cm siddaramaiah

ಡಿ.ಕೆ.ಶಿ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ: ಸ್ವಪಕ್ಷದ ವಿರುದ್ಧ ಯತ್ನಾಳ ಕಿಡಿ.

Chikkodi Political news: ಮೂಡಾ ಹಗರಣ ಕುರಿತು ಸ್ವಪಕ್ಷದ ನಾಯಕರ ವಿರುದ್ಧ ವಿಜಾಪುರ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ. https://youtu.be/H0gMJgZNLr0 ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿ ಬಿ ವೈ ವಿಜಯೇಂದ್ರ ಡಿ ಕೆ ಶಿವಕುಮಾರ ಅವರನ್ನ ಮುಖ್ಯಮಂತ್ರಿ ಮಾಡಲು ಅವರ ಆದೇಶದಂತೆ ಹೋರಾಟ ಮಾಡುತ್ತಿದ್ದಾರೆ ಅದನ್ನ ಬಿ ವೈ...

ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಶಕ್ತಿ ಇರುವುದು ಕಾವೇರಿ ಮಾತೆಗೆ: ಚಲುವರಾಯಸ್ವಾಮಿ

Political News: ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು. ಈ ನಾಡಿನಲ್ಲಿ ಬಹುಶ ಲಕ್ಷಾಂತರ ಅಣೆಕಟ್ಟುಗಳಿದ್ದು, ರಾಜ್ಯದಲ್ಲೂ ಸಹ ನೂರಾರು ಅಣೆಕಟ್ಟುಗಳಿವೆ....

ರಾಜ್ಯದಲ್ಲಿ ನಡೆದಿರುವ ಹಗರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಶ್ರೀರಾಮಸೇನೆ ಪ್ರತಿಭಟನೆ

Gadag News: ಗದಗ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿವೆ ಎನ್ನಲಾದ ಹಗರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ, ಶ್ರೀರಾಮಸೇನೆ ಗದಗದಲ್ಲಿ ಪ್ರತಿಭಟನೆ ನಡೆಸಿದೆ. https://youtu.be/tm-wGQjt7HM ಗದಗ ಜಿಲ್ಲಾಡಳಿತ ಭವನದ ಎದುರು ಶ್ರೀರಾಮಸೇನೆ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ವಾಲ್ಮೀಕಿ ನಿಗಮದ ಹಗರಣ, ಭೋವಿ ಸಮಾಜದ ಅನುದಾನ ಹಗರಣ, SCP/TSP ಹಣ ದುರ್ಬಳಕೆ,...

ಬಹಳ ವ್ಯವಸ್ಥಿತವಾಗಿ ಮುಡಾ‌ದಲ್ಲಿ ಬಹುಬೆಲೆ ಬಾಳುವ ನಿವೇಶನ ಗುಳುಂ ಮಾಡಿದ್ದಾರೆ: ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ‌‌ದ‌ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜೋಶಿ, ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ತನ್ನ ಹೈಕಮಾಂಡ್ ಬೆಂಬಲದಿಂದ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ. ರಾಹುಲ್ ಗಾಂಧಿಯವರ...

ಸಿದ್ದರಾಮಯ್ಯ ‘ಅಹಿಂದ’ ರತ್ನ ಡಿಕೆಶಿ ಬಣಕ್ಕೆ ಎಚ್ಚರಿಕೆ ಸಂದೇಶವೇ?

ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗ ಕೇಳಿ ಬಂದ ಬೆನ್ನಲ್ಲೇ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ವೇದಿಕೆ ಸಜ್ಜಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನ್ಮದಿನದ ಅಂಗವಾಗಿ ಬೃಹತ್ ಸಮಾವೇಶ ನಡೆಸುವ ಮೂಲಕ 'ಅಹಿಂದ' ಶಕ್ತಿ ಪ್ರದರ್ಶನಕ್ಕೆ ಸದ್ದಿಲ್ಲದೆ ಸಿದ್ದತೆ ನಡೆಯುತ್ತಿದೆ. https://youtu.be/2V-O_EQ_Ym8?si=j9kiZcHqo0_6jdUD ಹುಬ್ಬಳ್ಳಿಯಲ್ಲಿ 4 ಲಕ್ಷ ಜನರನ್ನು ಸೇರಿಸಿ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಸಿದ್ದರಾಮಯ್ಯ ವಿರೋಧಿಗಳಿಗೆ ಪರೋಕ್ಷ ಸಂದೇಶ ರವಾನಿಸುವ...

Gruhalakshmi: ಗೃಹಲಕ್ಷ್ಮೀ ಯೋಜನೆಯ ಹಣ ಬಂತಾ? : ಹೇಗೆ ಚೆಕ್​ ಮಾಡ್ಬೇಕು.. ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀಯೂ ಒಂದಾಗಿದೆ. ಪ್ರತಿ ತಿಂಗಳು 2000 ರೂಪಾಯಿ ಹಣವನ್ನು ಪ್ರತಿ ಕಟುಂಬದ ಯಜಮಾನಿಯರ ಖಾತೆಗೆ ಜಮೆ ಮಾಡಲಾಗುತ್ತದೆ. ಗೃಹ ಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎನ್ನುವ ವದಂತಿಯನ್ನು ಸರ್ಕಾರ ತಳ್ಳಿಹಾಕಿದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತೀಚಿಗೆ ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಯಾವುದೇ...

ಸಿದ್ಧರಾಮಯ್ಯನವರ ಕೈ ಕಟ್ಟಿ ಹಾಕುವ ಕೆಲಸ ನಡೆದಿದೆ: ಕಾಂಗ್ರೆಸ್ ಭವಿಷ್ಯ ನುಡಿದ ಸಂಸದ ಶೆಟ್ಟರ್..!

Hubli News: ಹುಬ್ಬಳ್ಳಿ: ಕಾಂಗ್ರೆಸ್‌ನಿಂದ ಸಿಎಂ ಸಿದ್ದರಾಮಯ್ಯ ಕೈ ಕಟ್ಟಿ ಹಾಕುವ ಪ್ರಯತ್ನ ನಡೆದಿದೆ. ಇದರಿಂದ ಆಡಳಿತ ಯಂತ್ರದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪದವಿ ಕಿತ್ತಾಟ ತಾರಕಕ್ಕೆರಿದೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್...

ಜುಲೈ 3ರಂದು ಸಿಎಂ ಮನೆಗೆ ಮುತ್ತಿಗೆ : ಬಿ. ವೈ. ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಬೃಹತ್ ಹಗರಣ, ಭ್ರಷ್ಟಾಚಾರದ ಸಂಬಂಧ ಸಿಎಂ ರಾಜೀನಾಮೆಗೆ ಆಗ್ರಹಿಸಿ ಜುಲೈ 3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 3ರಂದು ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು...

ಡಿಸಿಎಂಗೆ ಇಟ್ಟ ಡೈನಾಮೇಟ್ ಸಿಎಂ ಬುಡಕ್ಕೆ ಬಂತಾ..?

ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಸಿಎಂ ಸಿದ್ದರಾಮಯ್ಯಗೆ ಒಕ್ಕಲಿಗ ಸ್ವಾಮೀಜಿ ಮನವಿ ಮಾಡಿದ ನಂತರ ಲಿಂಗಾಯತ ಸ್ವಾಮೀಜಿಯೊಬ್ಬರು ವೀರಶೈವ ಲಿಂಗಾಯತರಿಗೆ ಸಿಎಂ ಹುದ್ದೆ ಕೊಡಬೇಕೆಂದು ಆಗ್ರಹಿಸಿದ್ದಾರೆ. https://youtu.be/YIE25xvj0rs?si=vyL-ZCNW1bpZH_rB ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ಸ್ವಾಮೀಜಿ ಶ್ರೀಶೈಲ ಜಗದ್ಗುರು ಚಿನ್ನ ಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ, ಒಂದು ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆಯಾದರೆ, ತಮ್ಮ ಸಮುದಾಯದ ಸಚಿವರನ್ನು...

ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕುರಿಗಳು...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img