Wednesday, June 10, 2026

cm siddaramaiah

Dandeli News: ನಡು ರಸ್ತೆಯಲ್ಲಿ ಕರಡಿ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

Dandeli News: ಉತ್ತರಕನ್ನಡ ಜಿಲ್ಲೆಯ ದಾಂಡೇಲಿಯ ಬೊಮ್ಮನಳ್ಳಿ ಬಳಿ ರಸ್ತೆಯಲ್ಲಿ ಕರಡಿ ಪ್ರತ್ಯಕ್ಷವಾಗಿದೆ. ದಟ್ಟ ಅರಣ್ಯ ಪ್ರದೇಶದಿಂದ ಈ ಕರಡಿ ರಸ್ತೆಗೆ ಪ್ರವೇಶಿಸಿದ್ದು, ವಾಹನ ಸವಾರರು ಕೆಲ ಕಾಲ ಆತಂಕಕ್ಕೀಡಾಗಿದ್ದರು. ಭಾಗವತಿ-ಬೊಮ್ಮನಳ್ಳಿ ರಸ್ತೆಯಲ್ಲಿ ಕರಡಿ ಸಂಚರಿಸುವ ದೃಶ್ಯ ಕಂಡುಬಂದಿದ್ದು, ಈ ರಸ್ತೆಯಲ್ಲಿ ಪ್ರತಿದಿನ ಹಲವರು ಓಡಾಡುತ್ತಿರುತ್ತಾರೆ. ಆದರೆ ನಿನ್ನೆ ಈ ರಸ್ತೆಯಲ್ಲಿ ಓಡಾಡುವವರಿಗೆ ಕರಡಿ ಸಿಕ್ಕಿದ್ದು,...

Uttara Kannada: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜೇನುಹುಳು ದಾಳಿ: 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Mundagod News : ತಾಲೂಕಿನ ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜೇನುಹುಳುಗಳು ದಾಳಿ ನಡೆಸಿದ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಶಾಲೆಯ ವಸತಿ ನಿಲಯದ ಎರಡನೇ ಮಹಡಿಯಲ್ಲಿ ಜೇನುಹುಳುಗಳು ದೊಡ್ಡ ಪ್ರಮಾಣದಲ್ಲಿ ಗೂಡು ಕಟ್ಟಿಕೊಂಡಿದ್ದವು. ಈ ವೇಳೆ ವಿದ್ಯಾರ್ಥಿಯೊಬ್ಬರು ಗೂಡಿನ ಕಡೆಗೆ ಯಾವುದೋ ವಸ್ತುವನ್ನು ಎಸೆದ ಪರಿಣಾಮ ಜೇನುಹುಳುಗಳು ಏಕಾಏಕಿ ಕೆರಳಿ ವಿದ್ಯಾರ್ಥಿಗಳ ಮೇಲೆ ದಾಳಿ...

Hubli News: ಬಾಲ್ಯದಲ್ಲಿ ಶಾಲಾ ಶುಲ್ಕ ಕಟ್ಟಿದ ಗುರುವಿಗೆ ಕಾಣಿಕೆಯಾಗಿ ಕಾರು ಗಿಫ್ಟ್ ನೀಡಿದ ಶಿಷ್ಯ

Hubli News: ಬಾಲ್ಯದಲ್ಲಿ ಶಾಲಾ ಶುಲ್ಕ ಕಟ್ಟಿ ಶಿಕ್ಷಣ ಮುಂದುವರಿಸಲು ನೆರವಾಗಿದ್ದ ಶಿಕ್ಷಕರಿಗೆ ಕೃತಜ್ಞತೆಯ ಕಾಣಿಕೆಯಾಗಿ ಹಳೆಯ ವಿದ್ಯಾರ್ಥಿಯೊಬ್ಬ ಹೊಸ ಕಾರನ್ನು ಉಡುಗೊರೆಯಾಗಿ ನೀಡಿರುವ ಭಾವನಾತ್ಮಕ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗುರು-ಶಿಷ್ಯರ ಬಾಂಧವ್ಯಕ್ಕೆ ಹೊಸ ಅರ್ಥ ನೀಡುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಾನಗಲ್‌ನ ಕುಮಾರೇಶ್ವರ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಸಿ.ಎಸ್. ವಸ್ತ್ರದ್ ಅವರಿಗೆ...

Hubli News: 250 ಕೋಟಿ ವಂತಿಗೆ ಬಾಕಿ; ನಿರಂತರ ನೀರು ಯೋಜನೆಗೆ ಹಿನ್ನಡೆ

Hubli News: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ವಿಶ್ವಬ್ಯಾಂಕ್ ನೆರವಿನ ನಿರಂತರ ನೀರು ಸರಬರಾಜು ಯೋಜನೆಗೆ ಪಾವತಿಸಬೇಕಿರುವ 250 ಕೋಟಿಗೂ ಅಧಿಕ ವಂತಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಇದರಿಂದ ಯೋಜನೆಯ ಅನುಷ್ಠಾನ ಹಾಗೂ ಕಾಮಗಾರಿ ಪ್ರಗತಿಗೆ ಹಿನ್ನಡೆಯಾಗಿರುವುದು ಬೆಳಕಿಗೆ ಬಂದಿದೆ. ಅವಳಿ ನಗರದಲ್ಲಿ ಜಾರಿಯಲ್ಲಿರುವ ವಿಶ್ವಬ್ಯಾಂಕ್ ನೆರವಿನ ನಿರಂತರ ನೀರು ಸರಬರಾಜು ಯೋಜನೆಗೆ ಪಾಲಿಕೆ ತನ್ನ ಪಾಲಿನ ವಂತಿಗೆ...

Chanakya Neeti: ಯಾರನ್ನು ಕರೆದರೂ ಈ 5 ಜನರನ್ನು ಮಾತ್ರ ನಿಮ್ಮ ಮನೆಗೆ ಕರೆಯಬೇಡಿ..

Chanakya Neeti: ಮನೆಗೆ ಅತಿಥಿಯನ್ನು ಕರೆದು ಉಣ ಬಡಿಸುವುದು ನಮ್ಮ ಭಾರತೀಯ ಪದ್ಧತಿ. ಹಾಗಾಗಿಯೇ ನಾವು ಅತಿಥಿ ದೇವೋಭವ, ವಸುದೈವ ಕುಟುಂಬಕಂ ಎಂದು ಹೇಳುತ್ತೇವೆ. ಆದರೆ ಚಾಣಕ್ಯರ ಪ್ರಕಾರ, ನಾವು ಯಾರನ್ನು ಮನೆಗೆ ಕರೆದರೂ, ಕೆಲವರನ್ನು ಮಾತ್ರ ಯಾವುದೇ ಕಾರಣಕ್ಕೂ ಮನೆಗೆ ಕರೆಯಬಾರದಂತೆ. ಹಾಗಾದ್ರೆ ನಾವು ಯಾರನ್ನು ಮನೆಗೆ ಕರೆಯಬಾರದು ಅಂತಾ ತಿಳಿಯೋಣ ಬನ್ನಿ.. ಸಮಯ...

Political News: ಜನರ ಬಗ್ಗೆ ಕಳಕಳಿ ಇದ್ದರೆ ರಾಜ್ಯದ ಪಾಲಿನ ತೆರಿಗೆ ಕಡಿ‌ಮೆ ಮಾಡುತ್ತಾರೆ: ಬಸವರಾಜ ಬೊಮ್ಮಾಯಿ

Political News: ಇಂದು ಮಾಧ್ಯಮಗಳ ಜತೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರ ಮೇಲ್ನೋಟಕ್ಕೆ ಬಹಳ ಸುಗಮವಾಗಿ ಆಯಿತು ಎನ್ನುವಂತೆ ಕಾಣಿಸುತ್ತಿದೆ. ಆದರೆ, ಒಳ ಬೇಗುದಿ ಇನ್ನೂ ಕೆಂಡದಂತೆ ಜೀವಂತ ಆಗಿದೆ. ಅದರ ಲಕ್ಷಣಗಳೇ ಖಾತೆಗೊಂದಲ ನಡೆಯುತ್ತಿದೆ. ಎರಡನೇಯದಾಗಿ ಸಿದ್ದರಾಮಯ್ಯ ನಾಯಕತ್ವ...

Uttara Kannada News: ವಸತಿ ಶಾಲೆಯಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹ*ತ್ಯೆ

Uttara Kannada News: ಸಿದ್ದಾಪುರ: ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಒಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಇಂದು ಸಂಜೆ ಕಾನಸೂರಿನ ಇಂದಿರಾ ಗಾಂಧಿ ವಸತಿ ಶಾಲೆಯ ಬಟ್ಟೆ ಒಣಗಿಸುವ ಕೋಣೆಯಲ್ಲಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ (15) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವಿದ್ಯಾರ್ಥಿ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ...

ರಾಣೆಬೆನ್ನೂರಿನಲ್ಲಿ ದುರಂತ: ಬ್ರೇಕ್ ಬದಲು ಎಕ್ಸಲೇಟರ್ ಒತ್ತಿದ ಮಹಿಳೆ, ವ್ಯಕ್ತಿ ಸಾ*ವು

Highlights  ಚೌಡಯ್ಯದಾನಪುರದಲ್ಲಿ ಭೀಕರ ಅಪಘಾತ; ಕಾರು ಹರಿದು ಸಾವು. *ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳಾ ಚಾಲಕಿ. *ರಸ್ತೆ ಬದಿ ನಿಂತಿದ್ದ ಅಜ್ಜಪ್ಪ ದುರ್ಮರಣ. *ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರ ಭೇಟಿ, ಪರಿಶೀಲನೆ. News: ರಸ್ತೆಯಲ್ಲಿ ನಾವು ಎಷ್ಟೇ ಎಚ್ಚರಿಕೆಯಿಂದ ನಿಯಮಗಳನ್ನು ಪಾಲಿಸಿಕೊಂಡು ಹೋದರೂ ಅಥವಾ ರಸ್ತೆಯ ಬದಿಯಲ್ಲಿ ಸುಮ್ಮನೆ ನಿಂತಿದ್ದರೂ ಸಾಕು, ಯಾರದೋ ಒಂದು ಸಣ್ಣ ತಪ್ಪು ನಮ್ಮ ಪ್ರಾಣವನ್ನೇ...

Horoscope: ಈ 5 ರಾಶಿಯವರು ಅಡುಗೆ ಮಾಡುವುದರಲ್ಲಿ ನಿಸ್ಸೀಮರು

Horoscope: ಇಂದು ನಾವು ಯಾವ 5 ರಾಶಿಯವರಿಗೆ ಅಡುಗೆ ಮಾಡಿ, ಉಣ ಬಡಿಸಲು ಬಲು ಇಷ್ಟ ಅಂತಾ ಹೇಳಲಿದ್ದೇವೆ. ವೃಷಭ: ವೃಷಭ ರಾಶಿಯವರಿಗೆ ಅಡುಗೆ ಮಾಡುವುದೆಂದರೆ ಬಲು ಇಷ್ಟ. ಆದರೆ ಇವರು ಮಾಡರ್ನ್‌ ಅಡುಗೆಗಿಂತ ಹೆಚ್ಚಾಗಿ ಸಾಂಪ್ರದಾಯಿಕ ಅಡುಗೆಯನ್ನು ಬಲು ರುಚಿಯಾಗಿ ತಯಾರಿಸುತ್ತಾರೆ. ಅದರಲ್ಲೂ ಸಿಹಿ ತಿಂಡಿ ತಯಾರಿಸುವುದರಲ್ಲಿ ಇವರು ನಿಸ್ಸೀಮರು. ಕರ್ಕ: ಕರ್ಕ ರಾಶಿಯವರು ತಮ್ಮ...

ದೇವೇಗೌಡರ ಬಗ್ಗೆ ಹೇಳಿಕೆ ನೀಡಿದ್ದಕ್ಕೆ ಹರಿಪ್ರಸಾದ್ ಮತ್ತು ಸೂರ್ಜೇವಾಲಾಗೆ ಬಿ.ವೈ.ವಿಜಯೇಂದ್ರ ತಿರುಗೇಟು

Political News: ದೇವೇಗೌಡರಿಗೆ ರಾಜ್ಯಸಭಾ ಟಿಕೇಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಉಸ್ತುವಾರಿ ಸೂರ್ಜೇವಾಲಾ ಮತ್ತು ಹರಿಪ್ರಸಾದ್ ಅವರು ವ್ಯಂಗ್ಯವಾಡುವ ರೀತಿಯಲ್ಲಿ ಬೇಸರ ವ್ಯಕ್ತಪಡಿಸಿ, ಹೇಳಿಕೆ ನೀಡಿದ್ದರು. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದು, ಕರ್ನಾಟಕದ ಕಾಂಗ್ರೆಸ್‌ ಪಕ್ಷದ ಉಸ್ತುವಾರಿ ಸೂರ್ಜೇವಾಲಾ ಹಾಗೂ ಕೆಪಿಸಿಸಿ ಅಧ್ಯಕ್ಷರು ಹರಿಪ್ರಸಾದ್ ಅವರು ದೇವೇಗೌಡರ ಕುರಿತು ಮೊಸಳೆ ಕಣ್ಣೀರು ಸುರಿಸುವ...
- Advertisement -spot_img

Latest News

ದೀರ್ಘಾವಧಿ ಪ್ರಧಾನಿಯಾದ ನರೇಂದ್ರ ಮೋದಿ: ಸಂಭ್ರಮಿಸಿದ ಬಿಜೆಪಿ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

Political News: ಇಂದು ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗಿ 4,399 ದಿನಗಳಾಗಿದ್ದು, ದಾಖಲೆ ಬರೆದಿದ್ದಾರೆ. ಈ ಕಾರಣಕ್ಕೆ ಭಬಿಜೆಪಿ ನಾಯಕರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಈ ಬಗ್ಗೆ ಮಾಜಿ...
- Advertisement -spot_img