Wednesday, July 1, 2026

cm siddaramaiah

Bidar Crime News: ಎದುರು ಮನೆಯ ಯುವತಿ ಜತೆ ಪತಿಯ ಲವ್ವಿಡವ್ವಿ ಪ್ರಶ್ನಿಸಿದ್ದಕ್ಕೆ ಪತ್ನಿಯ ಹ*ತ್ಯೆ

Bidar News: ಬೀದರ್: ಎದುರು ಮನೆ ಹುಡುಗಿ ಜತೆಗೆ ಪತಿ ಪ್ರೀತಿಯಲ್ಲಿ ಬಿದ್ದಿದ್ದು, ಇದನ್ನು ಪ್ರಶ್ನಿಸಿದ ಪತ್ನಿಯನ್ನೇ ಹತ್ಯೆ ಮಾಡಿರುವ ಅಮಾನವೀಯ ಘಟನೆ ಬೀದರ್‌ನಲ್ಲಿ ನಡೆದಿದೆ. ಬೀದರ್‌ನ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಬಳಿ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪತಿ ಪತ್ನಿಯನ್ನು ತವರುಮನೆಗೆ ಕರೆದ``ಯ್ಯುತ್ತೇನೆ ಬಾ ಎಂದು ಹೇಳಿ, ಅರಣ್ಯ ಪ್ರದೇಶದಲ್ಲಿ ಪತ್ನಿಯ...

ಪೊಲೀಸ್ ಠಾಣೆಗಳು ಕಾಂಗ್ರೆಸ್ ಪಕ್ಷದ ಕಚೇರಿಗಳಾಗಿವೆ, ಪೊಲೀಸರು ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ: ವಿಜಯೇಂದ್ರ

Haveri News: ಹಾವೇರಿ: ನಿನ್ನೆ ಕಾರಹುಣ್ೞಿಮೆ ಸಂಭ್ರಮದ ಮಧ್ಯೆ ಹಾವೇರಿಯಲ್ಲಿ ಕೋಮು ಗಲಭೆ ನಡೆದಿದ್ದು, ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯಂದ್ರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ವಿಜಯೇಂದ್ರ, ಹಿಂದೂಗಳ ಮೇಲೆ ನಡೆದಿರುವುದು ಮಾರಣಾಂತಿಕವಾದ ಹಲ್ಲೆ. ಕಾರ ಹುಣ್ಣಿಮೆ ವೇಳೆ ಹೋರಿ ಬೆದರಿಸಿ ಪಟಾಕಿ ಸಿಡಿಸಿದ್ದಕ್ಕೆ ಹಲ್ಲೆ ಆಗಿದೆ....

Hubli: ಇಂದಿನಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ

Hubli News: ರಾಜ್ಯಾದ್ಯಂತ ಇಂದಿನಿಂದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯ ಆರಂಭವಾಗಿದೆ. ಹುಬ್ಬಳ್ಳಿಯಲ್ಲೂ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಎನ್ಯೂಮರೇಷನ್ ಫಾರ್ಮ್ ವಿತರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸುವ ಉದ್ದೇಶದಿಂದ ಆರಂಭವಾಗಿರುವ ಈ ಅಭಿಯಾನಕ್ಕೆ ಸಾರ್ವಜನಿಕರು ಉತ್ತಮ ಸ್ಪಂದನೆ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ಚಾಲುಕ್ಯ ನಗರ...

Hubli :ಮೊದಲು ಗೃಹಲಕ್ಷ್ಮೀ ಬಾಕಿ ಹಣ ಬಿಡುಗಡೆ ಮಾಡಿ ನಂತರ ಪರಿಷ್ಕರಣೆ ಮಾಡಿ: ಮಹೇಶ್ ಟೆಂಗಿನಕಾಯಿ

Hubli Political News: ಗೃಹಲಕ್ಷ್ಮಿ ಯೋಜನೆಯ ಹಣದ ಅವ್ಯವಹಾರ ಮುಚ್ಚಿಹಾಕಲು ಫಲಾನುಭವಿಗಳ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ, ಮೊದಲು ಬಾಕಿ ಹಣ ಬಿಡುಗಡೆ ಮಾಡಿ ನಂತರ ಪರಿಷ್ಕರಣೆ ನಡೆಸಲಿ ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ಗೃಹಲಕ್ಷ್ಮಿ ಯೋಜನೆಯಡಿ 2025ರ...

Rain Alert: ರಾಜ್ಯದಲ್ಲಿ 5 ದಿನ ಮಹಾ ಮಳೆ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Rain alert: ಮುಂಗಾರು ಆರಂಭವಾಗಿ ತಿಂಗಳು ಕಳೆದರೂ ರಾಜ್ಯದಲ್ಲಿ ಮಳೆ ಮಾತ್ರ ಕೈಕೊಟ್ಟಿದೆ. ಒಂದೇ ಒಂದು ಜಲಾಶಯವೂ ಭರ್ತಿಯಾಗಿಲ್ಲ. ಕೆರೆ-ಕಟ್ಟೆಗಳಿಗೆ ನೀರು ಹರಿದು ಬಂದಿಲ್ಲ. ಇದರ ನಡುವೆ ಮುಂದಿನ ಐದು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ರೈತರಲ್ಲಿ ಮತ್ತೆ ಆಶಾಕಿರಣ ಮೂಡಿದೆ. ಈ ಬಾರಿ ಮುಂಗಾರು ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ...

Gold Rate: ಚಿನ್ನದ ಬೆಲೆ ಭಾರೀ ಕುಸಿತ! ಖರೀದಿದಾರರಿಗೆ ಜಾಕ್‌ಪಾಟ್

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ. ಸತತ ಎರಡನೇ ದಿನವೂ ಚಿನ್ನದ ದರದಲ್ಲಿ ಇಳಿಕೆಯಾಗಿದ್ದು, ಇಂದು ಒಂದು ಗ್ರಾಂ ಚಿನ್ನದ ಬೆಲೆ 265 ರೂಪಾಯಿ ಕಡಿಮೆಯಾಗಿದೆ. ಬೆಳ್ಳಿ ದರವೂ ಇಳಿಕೆಯಾಗಿದ್ದು, ಆಭರಣ ಪ್ರಿಯರಲ್ಲಿ ಖರೀದಿ ಆಸಕ್ತಿ ಹೆಚ್ಚುವ ನಿರೀಕ್ಷೆಯಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯ ಪರಿಣಾಮದಿಂದ ದೇಶದಲ್ಲಿ ಚಿನ್ನದ ಬೆಲೆ ಸತತ ಎರಡನೇ ದಿನ...

Political News: ಹುಬ್ಬಳ್ಳಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಚಾಲನೆ ನೀಡಿದ ಶಾಸಕ ಮಹೇಶ್ ಟೆಂಗಿನಕಾಯಿ

Hubli News: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಚಾಲನೆ ದೊರೆತಿದ್ದು, ಹುಬ್ಬಳ್ಳಿಯಲ್ಲೂ ಅಭಿಯಾನ ಆರಂಭವಾಗಿದೆ. ಶಾಸಕ ಮಹೇಶ್ ಟೆಂಗಿನಕಾಯಿ ಅವರ ನಿವಾಸದಲ್ಲಿ ಮತದಾರರ ನೋಂದಣಿ ಪ್ರಕ್ರಿಯೆಗೆ ಅಧಿಕಾರಿಗಳು ಚಾಲನೆ ನೀಡಿದರು. ಹುಬ್ಬಳ್ಳಿ ನಗರದ ಶಾಸಕ ಮಹೇಶ್ ಟೆಂಗಿನಕಾಯಿ ಅವರ ನಿವಾಸಕ್ಕೆ ಭೇಟಿ ನೀಡಿದ ಚುನಾವಣಾ ಸಿಬ್ಬಂದಿ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ...

ಕಸಾಯಿಖಾನೆಗೆ ಮಾರಲು ಗೋಡೌನ್‌ನಲ್ಲಿ ಗೋವುಗಳ ಮರೆಮಾಚುವಿಕೆ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

Hubli News: ಹುಬ್ಬಳ್ಳಿಯ ಇಬ್ರಾಹಿಂಪುರ ಕಾಜಾಬಾವಿ ಪ್ರದೇಶದಲ್ಲಿ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲು ಗೋವುಗಳನ್ನು ಗೋಡೌನ್‌ನಲ್ಲಿ ಮರೆಮಾಚಿ ಇಡಲಾಗಿದೆ ಎಂಬ ಮಾಹಿತಿ ಮೇರೆಗೆ ಬಜರಂಗದಳ ಹಾಗೂ ಹಿಂದೂ ಕಾರ್ಯಕರ್ತರು ಸ್ಥಳಕ್ಕೆ ತೆರಳಿ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಕಸಬಾಪೇಟ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಹುಬ್ಬಳ್ಳಿಯ ಇಬ್ರಾಹಿಂಪುರ ಕಾಜಾಬಾವಿ...

Dharwad: ರೈತನ ಹೊಲದಲ್ಲಿ ಕುಳಿತು ಕಾರಹುಣ್ಣಿಮೆಯ ವಿಶೇಷ ಭೋಜನ ಸವಿದ ಕೇಂದ್ರ ಸಚಿವ ಶೇಖಾವತ್

Dharwad Political News: ಬೆಳಗಾವಿಯಿಂದ ವಾಪಸ್ ಬರುತ್ತಿದ್ದ ವೇಳೆ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಧಾರವಾಡ ತಾಲೂಕಿನ ತೇಗೂರು ಗ್ರಾಮದ ರೈತರೊಬ್ಬರ ಹೊಲಕ್ಕೆ ಭೇಟಿ ನೀಡಿ, ಕಾರ ಹುಣ್ಣಿಮೆಯ ವಿಶೇಷ ಭೋಜನ ಸವಿದು ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿಯಿಂದ ಪ್ರಯಾಣ ಬೆಳೆಸಿದ್ದ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್...

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ನಾಡದ್ರೋಹಿ ಕಾಂಗ್ರೆಸ್ ಸರ್ಕಾರದಿಂದ ಕನ್ನಡಿಗರಿಗೆ ಮತ್ತೊಮ್ಮೆ ಮಹಾದ್ರೋಹ! ಇಲ್ಲಿ ಮುಂಗಾರು ಕ್ಷೀಣಿಸಿ, ಕರ್ನಾಟಕದಲ್ಲಿ ಬರದ ಭೀತಿ ಆವರಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹನಿ ನೀರಿಗೂ ಜನ ಪರದಾಡುವ...
- Advertisement -spot_img

Latest News

Recipe: ಶಾಲೆಗೆ ಹೋಗುವಾಗ ಮಕ್ಕಳಿಗೆ ಈ ತಿಂಡಿ ಮಾಡಿಕೊಟ್ರೆ ಟಿಫಿನ್ ಖಾಲಿಯಾಗೋದು ಗ್ಯಾರಂಟಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಜೋಳದ ಹುಡಿ, ಕಾಲು ಕಪ್ ಕಡಲೆ ಹುಡಿ, ಬೇಕಾದ್ರೆ ಸ್ವಲ್ಪ ರಾಗಿ ಹುಡಿ, 1 ತುರಿದ ಕ್ಯಾರೆಟ್, ಅರ್ಧ...
- Advertisement -spot_img