Monday, August 24, 2026

cm siddaramaiah

Haveri: ದೇವಸ್ಥಾನದಲ್ಲೇ ದೇವರ ಎದುರು ನಿಂತು ಮೂತ್ರ ವಿಸರ್ಜನೆ ಮಾಡಿ ಜಾಫರ್ ಎಂಬಾತನ ಉದ್ಧಟತನ

Haveri: ಹಾವೇರಿಯ ಶಿಗ್ಗಾವಿಯಲ್ಲಿ ಮುಸ್ಲಿಂ ಯುವಕ  ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ, ದೇವರ ಮೂರ್ತಿ ಎದುರು ಮೂತ್ರ ಮಾಡಿ ಉದ್ಧಟತನ ಮೆರೆದಿದ್ದಾನೆ. ಮಹಮದ್ ಜಾಫರ್ ಅಬ್ದುಲ್ ರೆಹಮಾನ್ ಕದರಮಂಡಲಿ ಎಂಬಾತನೇ ಈ ದುರ್ವರ್ತನೆ ತೋರಿರುವ ಯುವಕನಾಗಿದ್ದು, 20ನೇ ತಾರೀಖಿನಂದು ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಶಿಗ್ಗಾವಿ ಪಟ್ಟಣದ ಟೆಂಪೋ ಸ್ಟಾಂಡ್ ಬಳಿ ಇರುವ...

ಬಿಜೆಪಿಗರಿಗೆ ಜನರ ಸಂಕಷ್ಟಕ್ಕಿಂತ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು ನಾಚಿಕೆಗೇಡು: ಹರಿಪ್ರಸಾದ್

Political News: ವಿಧಾನಸಭೆ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದನ್ನು ಬಿಟ್ಟು, ಗದ್ದಲ ಮಾಡುವುದೇ ಹೆಚ್ಚು ಎಂದು ಕೆಪಿಎಸ್‌ಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿ.ನಾಗೇಂದ್ರಗೆ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಬಿಜೆಪಿ ನಾಯಕು ಆಗ್ರಹಿಸಿ, ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಕಿಡಿಕಾರಿರುವ ಹರಿಪ್ರಸಾದ್, ರಾಜ್ಯದ ಜನರ ಸಂಕಷ್ಟಕ್ಕಿಂತ ಬಿಜೆಪಿ ಶಾಸಕರಿಗೆ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು...

ರಾಣೇಬೆನ್ನೂರನ್ನು ಬರಪೀಡಿತ ತಾಲೂಕು ಘೋಷಿಸಲು ಒತ್ತಾಯ: ಇಲ್ಲದಿದ್ದಲ್ಲಿ ಬಿಜೆಪಿ ಹೋರಾಟದ ಎಚ್ಚರಿಕೆ

Haveri News: ರಾಣೇಬೆನ್ನೂರ ತಾಲೂಕಿನಲ್ಲಿ ಸಮರ್ಪಕ ಮಳೆಯಾಗದೆ ಮೆಕ್ಕೆಜೋಳ, ಸೋಯಾಬಿನ್ ಸೇರಿದಂತೆ ವಿವಿಧ ಬೆಳೆಗಳು ತೆನೆ ಕಟ್ಟದೇ ಹಾಳಾಗಿವೆ. ಕೂಡಲೇ ರಾಣೇಬೆನ್ನೂರ ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಜಿಪಂ ಮಾಜಿ ಸದಸ್ಯ ಸಂತೋಷಕುಮಾರ ಪಾಟೀಲ ಒತ್ತಾಯಿಸಿದರು. ಚಿಕ್ಕಹರಳಹಳ್ಳಿ, ಚೌಡಯ್ಯದಾನಪುರ, ಹೊಸ ಚಂದಾಪುರ, ಹಳೆ ಚಂದಾಪುರ, ಹೊನ್ನತ್ತಿ, ಕೆರಿಮಲ್ಲಾಪುರ ಸೇರಿದಂತೆ ವಿವಿಧ ಗ್ರಾಮಗಳ ಜಮೀನುಗಳಿಗೆ ತೆರಳಿ ಬೆಳೆ...

Koppala News: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮೂರನೇ ದಿನವೂ ಹೋರಾಟ

Koppala News: ಕೊಪ್ಪಳ: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ ನಡೆಯುತ್ತಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸಚಿವ ಬಿ. ನಾಗೇಂದ್ರ ಅವರ ವಿರುದ್ಧ 189 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ವಿವಿಧ ಆರೋಪಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಕೂಡಲೇ ಸಚಿವರು ರಾಜೀನಾಮೆ ನೀಡಬೇಕು...

Hubli News: ರೈತರ ರಕ್ತದಲ್ಲಿ ಕ್ರಿಮಿನಾಶಕ ಪತ್ತೆ: ಮಾಸ್ಕ್, ಗ್ಲೌಸ್, ಸುರಕ್ಷತಾ ಉಡುಪು ಧರಿಸಲು ಸೂಚನೆ

Hubli News: ಬೆಳೆ ರಕ್ಷಣೆಗಾಗಿ ರೈತರು ಬಳಸುವ ಕ್ರಿಮಿನಾಶಕವೇ ಇದೀಗ ಅವರ ಆರೋಗ್ಯಕ್ಕೆ ಅಪಾಯ ತರುತ್ತಿದೆಯಾ ಎಂಬ ಆತಂಕ ಎದುರಾಗಿದೆ. ಹುಬ್ಬಳ್ಳಿ ಕಿಮ್ಸ್‌ನ ಅಧ್ಯಯನದಲ್ಲಿ ಕ್ರಿಮಿನಾಶಕ ಸಿಂಪಡಿಸಿದ 15 ದಿನಗಳ ಬಳಿಕವೂ ಕೆಲವು ರೈತರ ರಕ್ತದಲ್ಲಿ ಅದರ ಅಂಶ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. 13 ರೈತರನ್ನು ಒಳಗೊಂಡ ಈ ಅಧ್ಯಯನ ಇದೀಗ ಚರ್ಚೆಗೆ ಗ್ರಾಸವಾಗಿದೆ. ಬೆಳೆ...

ರಾಜ್ಯ ಹೆದ್ದಾರಿ ನಿಯಮ ಉಲ್ಲಂಘಿಸಿ ಕಾಂಪೌಂಡ್ ನಿರ್ಮಾಣ ಆರೋಪ: ಪಾರ್ಕಿಂಗ್, ಬಸ್ ನಿಲ್ದಾಣಕ್ಕೆ ಆಗ್ರಹ

Uttara Kannada: ಮುಂಡಗೋಡ: ಮುಂಡಗೋಡದಿಂದ ಯಲ್ಲಾಪುರಕ್ಕೆ ತೆರಳುವ ರಾಜ್ಯ ಹೆದ್ದಾರಿಯ ಟಿಬೆಟಿಯನ್ ಕ್ಯಾಂಪ್ ಸಮೀಪ ಪ್ರವಾಸಿಗರಿಗೆ ಸೂಕ್ತ ಪಾರ್ಕಿಂಗ್ ಹಾಗೂ ಬಸ್ ನಿಲ್ದಾಣದ ವ್ಯವಸ್ಥೆ ಇಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಸಂಚರಿಸುತ್ತಿದ್ದು, ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲೇ ವಾಹನಗಳನ್ನು ನಿಲ್ಲಿಸುವ ಪರಿಸ್ಥಿತಿ ನಿರ್ಮಾಣವಾಗಿದೆ....

Haveri News: ಕೂಲಿಕಾರರ ಆರೋಗ್ಯ ಪರಿಶೀಲನೆ! ಜಿ.ಪಂ ಆಫೀಸರ್ ಸರಳತೆಗೆ ಗ್ರಾಮಸ್ಥರು ಫಿದಾ!

Haveri News: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಮಾಸನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರಲಗಿ ಗ್ರಾಮದಲ್ಲಿ ವಿಬಿಜಿ ರಾಮಜಿ ಯೋಜನೆಯಡಿ ನಡೆಯುತ್ತಿರುವ ನೀರಲಗಿ ದೊಡ್ಡ ಕೆರೆ ಪುನಶ್ಚೇತನ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ. ಪುನೀತ್ ಅವರು ಅಧಿಕಾರಿಗಳ ತಂಡದೊಂದಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಭೇಟಿ ನೀಡಿದ ಡಾ. ಪುನೀತ್ ಅವರು...

Haveri News: ಹಾನಗಲ್‌ನಲ್ಲಿ ನೂತನ ಗ್ರಾಮದೇವಿ ದೇವಸ್ಥಾನ ಲೋಕಾರ್ಪಣೆ!: ಮಾಜಿ ಸಿಎಂ ಬೊಮ್ಮಾಯಿ ಭಾಗಿ

Haveri News: ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಶ್ರೀ ಗ್ರಾಮದೇವಿ ದ್ಯಾಮವ್ವ ದೇವಿಯ ನೂತನ ಕಲ್ಲಿನ ದೇವಸ್ಥಾನದ ಲೋಕಾರ್ಪಣೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ದಿವ್ಯ ಕಳಸಾರೋಹಣ ಮಹೋತ್ಸವವು ಅತ್ಯಂತ ವೈಭವದಿಂದ ನೆರವೇರಿತು. ಈ ಶ್ರದ್ಧಾ ಭಕ್ತಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ...

ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೆಹಲಿ–ಹುಬ್ಬಳ್ಳಿ ದೈನಂದಿನ ವಿಮಾನ ಸೇವೆ

Hubli News: ಹುಬ್ಬಳ್ಳಿ-ಧಾರವಾಡ ಹಾಗೂ ಉತ್ತರ ಕರ್ನಾಟಕದ ಜನತೆಗೆ ಸಿಹಿ ಸುದ್ದಿ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನವಿ ಮೇರೆಗೆ ಅಕ್ಟೋಬರ್ 1ರಿಂದ ದೆಹಲಿ–ಹುಬ್ಬಳ್ಳಿ ಹಾಗೂ ದೆಹಲಿ–ಬೆಳಗಾವಿ ನಡುವೆ ಪ್ರತಿದಿನ ನೇರ ವಿಮಾನ ಸೇವೆ ಆರಂಭವಾಗಲಿದೆ. ಪ್ರಯಾಣಿಕರ ಅನುಕೂಲ ಹಾಗೂ ಉತ್ತರ ಕರ್ನಾಟಕದ ಜನರ ಬೇಡಿಕೆಗೆ ಸ್ಪಂದಿಸಿರುವ ಇಂಡಿಗೋ ಸಂಸ್ಥೆ ದೈನಂದಿನ ವಿಮಾನ...

ದಿ.ದೇವರಾಜ ಅರಸು ಜನ್ಮದಿನ ಆಚರಣೆ: ರೈತ ಮುಖಂಡ ಹನುಮಂತಪ್ಪರಿಂದ ಬಾಳೆ ಹಣ್ಣು-ತಿಂಡಿ ವಿತರಣೆ

Haveri News: ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಹರಿಕಾರ ಎಂದೇ ಖ್ಯಾತರಾದ ದಿ. ಡಿ. ದೇವರಾಜ ಅರಸು ಅವರ ಜನ್ಮದಿನದ ಅಂಗವಾಗಿ ರಾಣೇಬೆನ್ನೂರು ನಗರದ ಬಸ್ ನಿಲ್ದಾಣದ ಬಳಿ ರೈತ ಮುಖಂಡ ಹನುಮಂತಪ್ಪ ಕಬ್ಬಾರ ಅವರು ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಬಾಳೆಹಣ್ಣು ಹಾಗೂ ತಿಂಡಿ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ...
- Advertisement -spot_img

Latest News

ಒಂದೇ ದಿನ 416 ಮದುವೆ – ಅಚ್ಚರಿಯ ದಾಖಲೆ!

ಕೇರಳದ ಪ್ರಸಿದ್ಧ ಗುರುವಾಯೂರು ಶ್ರೀ ಕೃಷ್ಣ ದೇಗುಲದಲ್ಲಿ ಭಾನುವಾರ ಒಂದು ಹೊಸ ದಾಖಲೆ ಬರೆಯಲಾಗಿದೆ. ಕೇವಲ ಏಳು ಗಂಟೆಗಳ ಅವಧಿಯಲ್ಲಿ ನೂರಾರು ಮದುವೆಗಳು ನೆರವೇರಿರುವುದು ಅಚ್ಚರಿಗೆ...
- Advertisement -spot_img