Saturday, September 12, 2026

cm siddaramaiah

“ಧನ”ನಾಯಕ ಆಗೋದು ಸುಲಭ “ಜನ”ನಾಯಕ ಆಗೋದು ಕಷ್ಟ: ಡಿಕೆಶಿ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News:ಕೆಲ ದಿನಗಳ ಹಿಂದೆ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರಿನ ಮಾರುಕಟ್ಟೆಗೆ ಹೋಗಿದ್ದಾಗ, ಅಲ್ಲಿ ಕೆಲವರಿಗೆ ಸಿಎಂ ಯಾರು ಅಂತಾನೇ ತಿಳಿದಿರಲಿಲ್ಲ. ಸಿಎಂ ಡಿಕೆಶಿ ನಾನ್ಯಾರು ಗ``ತ್ತಾಯ್ತಾ ಅಂತಾ ಕೇಳಿದಾಗ, ಕೆಲವರು ಇಲ್ಲ ಸ್ವಾಮಿ ಅಂತಲೇ ಹೇಳಿದ್ದರು. ಇದೀಗ ಅದೇ ವಿಚಾರವನ್ನು ಮುಂದಿಟ್ಟು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಿಎಂ ವಿರುದ್ಧ ವ್ಯಂಗ್ಯವಾಡಿದ್ದಾರೆ. "ಧನ"ನಾಯಕ ಆಗೋದು...

ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದ ಭಾರತ್ ಜೋಡೋ ಯಾತ್ರೆ: ಮಾಜಿ ಸಿಎಂ ಸಿದ್ದರಾಮಯ್ಯ

Political News: ಮಾಜಿ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಭಾರತ್ ಜೋಡೋ ಯಾತ್ರೆ 5 ವರ್ಷ ಪೂರೈಸಿದ ಹಿನ್ನೆಲೆ ಶುಭ ಕೋರಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಅಭಿನಂದನೆ ಸಲ್ಲಿಸಿರುವ ಸಿದ್ದರಾಮಯ್ಯ,  ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆದ ಭಾರತ್ ಜೋಡೋ ಯಾತ್ರೆ ಎಂದು ಬಣ್ಣಿಸಿದ್ದಾರೆ. ದ್ವೇಷ, ವಿಭಜನೆ ಮತ್ತು ಅಸಹಿಷ್ಣುತೆಯ ವಾತಾವರಣದ ನಡುವೆ...

Ott Movie Review: ಕನ್ನಡದಲ್ಲಿ 1 ಅರ್ಥಪೂರ್ಣ ಸಿನಿಮಾ ”ಮರ್ಯಾದೆ ಪ್ರಶ್ನೆ”

Sandalwood: ಮರ್ಯಾದೆ ಪ್ರಶ್ನೆ.. ಸದ್ಯ ಅಮೇಜಾನ್ ಪ್ರೈಮ್‌ನಲ್ಲಿ ಲಭ್ಯವಿರುವ ಸಿನಿಮಾ. 2024ರಲ್ಲಿ ಈ ಸಿನಿಮಾ ರಿಲೀಸ್ ಆಗಿದ್ದು, ಮಧ್ಯಮ ವರ್ಗದವರು ಜೀವನ ನಡೆಸುವ ರೀತಿ,  ಸಂಬಂಧದಲ್ಲಿರುವ ಪ್ರೀತಿ, ಕಾಳಜಿ, ಅಣ್ಣ-ತಂಗಿ, ಸ್ನೇಹಿತರ ಮಧ್ಯೆ ಇರುವ ಬಾಂಧವ್ಯ. ಇದೆಲ್ಲವನ್ನೂ ಮರ್ಯಾದೆ ಪ್ರಶ್ನೆ ಸಿನಿಮಾದಲ್ಲಿ ಅಚ್ಚುಕಟ್ಟಾಗಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಗೆಳೆಯನಿಗೆ ರಾಜಕೀಯದಲ್ಲಿ ಹೆಸರು...

Ott Movie Review: ಸುಮತಿ ಸರ್ಕಲ್ ಸುತ್ತ ಸುತ್ತುವ ಹಾರರ್ ಕಥೆಯೇ ”ಸುಮತಿ ವಲವು”

Ott Movie Review: ಸುಮತಿ ವಲವು.. ಜಿ 5ನಲ್ಲಿ ಲಭ್ಯವಿರುವ ಸಿನಿಮಾ. ಸುಮತಿ ಅನ್ನೋ ಪ್ರೇತದ ಕಥೆ ಹೇಳುವ, ಸುಮತಿ ಸರ್ಕಲ್ ಅನ್ನೋ ಜಾಗದಲ್ಲಿ ನಡೆಯುವ ಘಟನೆಯನ್ನ``ಳಗ``ಂಡ ಸಿನಿಮಾ ಇದು. ಗ್ರಾಮವನ್ನು ಕಾಯುವ ದೈವಗಳಿಗೆ ಪೂಜೆ ಮಾಡುವ ಸನ್ನಿವೇಶದಿಂದ ಕಥೆ ಶುರುವಾಗುತ್ತದೆ. ಯಾವುದೋ ಮುಖ್ಯವಾದ ಕೆಲಸಕ್ಕೆ ಹೋಗಲು ದೈವದ ಬಳಿ ಅನುಮತಿ ಕೇಳಿದಾಗ, ದೈವ ಅನುಮತಿ...

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರ ಬಾಯಿಂದ 'ಬೀಪ್ ಬೀಪ್' ಪದಗಳನ್ನು ಕೇಳುವ ದೌರ್ಭಾಗ್ಯ ಕನ್ನಡಿಗರಿಗೆ ಬಂದಿದೆ! ರೈತರು, ಜ‌ನ ಪ್ರತಿನಿಧಿಯಾದ ಬಿಜೆಪಿ ಶಾಸಕ ಶ್ರೀ ಬಿ. ಪಿ....

Political News: ರಾಜ್ಯ ಸರ್ಕಾರದಿಂದ 51 ಜನರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗಾವಕಾಶ

Political News: ಅನುಕಂಪದ ಆಧಾರದ ಮೇಲೆ 51 ಜನರಿಗೆ ರಾಜ್ಯ ಸರ್ಕಾರ ಉದ್ಯೋಗಾವಕಾಶ ನೀಡುವ ನಿರ್ಧಾರ ಮಾಡಿದೆ. ಈ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಎಕ್ಸ್ ಮೂಲಕ ಮಾಹಿತಿ ನೀಡಿದ್ದು, 51 ಜನರ ಬದುಕಿಗೆ ಸರ್ಕಾರದ ನೆರವಿನ ʻಹಸ್ತʼ ನೀಡಲಾಗಿದೆ ಎಂದಿದ್ದಾರೆ ಸಂಕಷ್ಟದ ಸಂದರ್ಭದಲ್ಲಿ ಮೃತರ ಕುಟುಂಬಗಳಿಗೆ ಸರ್ಕಾರದ ನೆರವು ನೀಡಬೇಕೆಂಬ ಮಾನವೀಯ ಕಾಳಜಿಯೊಂದಿಗೆ, ಸಚಿವರಾದ ಶ್ರೀ...

ಗೃಹಲಕ್ಷ್ಮೀ ಯೋಜನೆಗೆ 3 ವರ್ಷವೆಂದು ಕೋಟಿ ಖರ್ಚು ಮಾಡುವ ಬದಲು ಬಾಕಿ ನೀಡಬಹುದಿತ್ತಲ್ಲಾ..?: ಸಿ.ಟಿ.ರವಿ

Political News: ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ಮಾರುಕಟ್ಟೆಗೆ ಭೇಟಿ ನೀಡಿದ್ದಾಗ, ಅಲ್ಲಿನ ಕೆಲ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಬಂತಾ ಎಂದು ಕೇಳಿದಾಗ, ಇನ್ನೂ 2-3 ತಿಂಗಳ ಬಾಕಿ ಹಣ ಬರಬೇಕಿದೆ ಎಂದಿದ್ದಾರೆ. ಈ ವೀಡಿಯೋವನ್ನು ಬಿಜೆಪಿ ನಾಯಕರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ಶಾಸಕ ಸಿ.ಟಿ.ರವಿ ಈ...

ಬಿಗ್‌ಬಾಸ್ ಮನೆಯ ಗೋಡೆ ಹಾರಿ ಆಚೆ ಹೋಗಲು ಯತ್ನಿಸಿದ ಸ್ಪರ್ಧಿ: Viral Video

Viral Video: ಈ ಬಾರಿ ಎಲ್ಲಾ ಭಾಷೆಯಲ್ಲೂ 1 ಸಲ ಬಿಗ್‌ಬಾಸ್ ಶುರುವಾಗಿದೆ. ಹಿಂದಿ, ಕನ್ನಡ, ತೆಲುಗು, ತಮಿಳು, ಮಲಯಾಳಂ ಎಲ್ಲ ಭಾಷೆಯಲ್ಲೂ ಸೇಮ್ ದಿನ, ಸೇಮ್ ಸಮಯಕ್ಕೆ ಸ್ಪರ್ಧೆ ಶುರುವಾಗಿದೆ. ಹೀಗಿರುವಾಗ ಬಿಗ್‌ಬಾಸ್ ಮನೆಗೆ ಹೋಗಿ ಸರಿಯಾಗಿ 3 ದಿನವೂ ಪೂರೈಸಿಲ್ಲ. ಆಗಲೇ ಓರ್ವ ಸ್ಪರ್ಧಿ ಬಿಗ್‌ಬಾಸ್ ಮನೆಯ ಗೋಡಿ ಏರಿ, ಆಚೆ...

Bigg boss Kannada Season 13: ನಾಮಿನೇಟ್ ಬಗ್ಗೆ ಮಾತನಾಡಿ ಪೇಚಿಗೆ ಸಿಲುಕಿದ ತಾಂಡವ್ ಮತ್ತು ಗಗನ್

Bigg Boss Kannada: ಬಿಗ್‌ಬಾಸ್ ಕನ್ನಡ ಸೀಸನ್ 13 ಶುರುವಾಗಿದ್ದು, ಪ್ಲೇನ್‌ನಲ್ಲಿದ್ದ ಸ್ಪರ್ಧಿಗಳೆಲ್ಲರೂ ಬಿಗ್‌ಬಾಸ್ ಮನೆಗೆ ಬಂದಿದ್ದಾರೆ. ಈ ಮಧ್ಯೆ ಗಗನ್ ಮತ್ತು ಮಂಜನ ಮಧ್ಯ ಜಟಾಪಟಿ ಜೋರಾಗಿದೆ. ಮಂಜನ ಮಾತು ಗಗನ್‌ಗೆ ಇರಿಟೇಟ್ ಆಗುತ್ತಿದ್ದು, ಆತನನ್ನು ಈ ಬಾರಿ ನಾಮಿನೇಟ್ ಮಾಡಬೇಕು ಎಂದು ಗಗನ್ ಮತ್ತು ತಾಂಡವ್ ಪ್ಲಾನ್ ಮಾಡಿದ್ದಾರೆ. ಇನ್ನು ಕೆಲ ದಿನಗಳಲ್ಲೇ...

ಕರ್ನಾಟಕದ ನೆಲ, ಜಲ, ಭಾಷೆ ಅಂದ್ರೆ ಈ ನಾಡವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಇಷ್ಟು ಅಸಡ್ಡೆ ಏಕೆ?: R.Ashok

Political News: ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಿ ಎಂದು ಓರ್ವ ಶಿಕ್ಷಕ ರಕ್ತದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅರಿಗೆ ಪತ್ರ ಬರೆದಿರುವ ಘಟನೆ Shivamoggaದಲ್ಲಿ ನಡೆದಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿರುವ ಅಶೋಕ್, ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡದೆ ನಿರ್ಲಕ್ಷಿಸುತ್ತಿರುವ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img