Friday, June 5, 2026

cm siddaramaiah

Patna: ಖಾನ್ ಸರ್ ಕೋಚಿಂಗ್ ಸೆಂಟರ್ ಮುಂದೆ ಮುಸುಕುಧಾರಿಗಳಿಂದ ದಾಳಿ

Patna: ಪ್ರಸಿದ್ಧ ಕೋಚ್ ಆಗಿರುವ ಖಾನ್ ಸರ್ ಕೋಚಿಂಗ್ ಸೆಂಟರ್ ಮುಂದೆ 12ಕ್ಕೂ ಹೆಚ್ಚು ಮುಸುಕುಧಾರಿಗಳು ನಿನ್ನೆ ತಡರಾತ್ರಿ ದಾಳಿ ನಡೆಸಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೋಲೀಸರು ಧಾವಿಸಿದ್ದರು. ಮುಸುಕುಧಾರಿಗಳು ಗುಂಡಿನ ದಾಳಿ ನಡೆಸಿದ್ದು, ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದಕ್ಕೂ ಮುನ್ನ ಈ ದುರುಳಲು ಕೋಚಿಂಗ್ ಸೆಂಟರ್‌ ಮೇಲೆ ಕಲ್ಲಿನ...

Hubli News: ಸಿಎಂ ಆದ ಡಿಕೆ: ಬಣ್ಣ ಹಚ್ಚಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ಅಭಿಮಾನಿಗಳು

Political News: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಂಭ್ರಮಾಚರಣೆ ನಡೆಸಿದರು. ಬೃಹತ್ ಎಲ್ಇಡಿ ವಾಲ್ ಅಳವಡಿಸಿ ಪದಗ್ರಹಣ ಕಾರ್ಯಕ್ರಮವನ್ನು ವೀಕ್ಷಿಸಿದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ತಮ್ಮ ಸಂತಸ ವ್ಯಕ್ತಪಡಿಸಿದರು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ...

Delhi: ದೆಹಲಿಯಲ್ಲಿ ಅಗ್ನಿ ಅನಾಹುತ 21 ಮಂದಿ ಸಾ*: ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ..

Delhi News: ದೆಹಲಿಯ ಮಾಲ್ವಿಯಾ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, 21 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಾಳ್ವಿಯಾದಲ್ಲಿರುವ 5 ಅಂತಸ್ತಿನ ಹೋಟೇಲ್‌ನಲ್ಲಿ, ಇಂದು ಬೆಳಿಗ್ಗೆ 8.50ರ ಸುಮಾರಿಗೆ ಈ ಅಗ್ನಿ ಅವಘಡ ಸಂಭವಿಸಿದೆ. ಅಲ್ಲಿದ್ದ ಸ್ಥಳೀಯರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಕರೆ...

Political News: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ

Political News: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವೆ ಕ್ಷಣಗಳಲ್ಲಿ ನಡೆಯಲಿರು ಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಚಿವ ಸ್ಥಾನಕ್ಕೆ ಪ್ರಮಾಣ ವಚನ ಸ್ವೀಕರಿಸಲು ಬನ್ನಿ ಎಂದು ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಅವರು ಕರೆ ಮಾಡಿದ್ದಕ್ಕಾಗಿ, ಖಾದರ್ ಈ ರಾಜೀನಾಮೆ ನಿರ್ಧಾರ ಮಾಡಿದ್ದಾರೆನ್ನಲಾಗಿದೆ. ಖಾದರ್ ಯಾವ ಸಚಿವ ಆಕಾಂಕ್ಷಿಯೂ ಆಗಿರಲಿಲ್ಲ....

ಪಕ್ಕದ ಮನೆಗೆ ಬೆಂಕಿ ಹಚ್ಚಿ ಬೇಳೆ ಬೇಯಿಸಿಕೊಳ್ಳುವ ಬದಲು ಬಿಜೆಪಿ ತಮ್ಮ ತನುವ ಸಂತೈಸಿಕೊಳ್ಳಲಿ: ಪ್ರಿಯಾಂಕ್

Political News: ಕಾಂಗ್ರೆಸ್ ಪಕ್ಷ ದಲಿತ ನಾಯಕರನ್ನು ಸಿಎಂ ಮಾಡುತ್ತೇವೆಂದು ಹೇಳಿ ಆಸೆ ತೋರಿಸಿ, ಈಗ ಮೋಸ ಮಾಡುತ್ತಿದೆ ಎಂದು ಹಲವು ಬಿಜೆಪಿ ನಾಯಕರು ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಸಾಲು ಸಾಲು ಆರೋಪ ಮಾಡಿ, ವಾಗ್ದಾಳಿ ನಡೆಸುತ್ತಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದು ಬಿಜೆಪಿಗರ ವಿರುದ್ಧ ಕಿಡಿಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಗರಿಗೆ...

Hubli: ಪತ್ನಿಗೆ ಮಾನಸಿಕ-ದೈಹಿಕ ಕಿರುಕುಳ ಕೇಸ್‌ನಲ್ಲಿ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Hubli News: ಸುಮಾರು 19 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. 2007ರಲ್ಲಿ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದ್ದ ಚನ್ನಪ್ಪ ರೇವಣಪ್ಪ ಸಂಗೊಳ್ಳಿ, ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ. ಇದೀಗ ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದಲ್ಲಿ ಆರೋಪಿಯನ್ನು ಪತ್ತೆಹಚ್ಚಿ...

Hubli: ನೈಋತ್ಯ ರೈಲ್ವೆ ಸರಕು ಸಾಗಣೆ ಮತ್ತು ಆದಾಯದಲ್ಲಿ ಗಮನಾರ್ಹ ದಾಖಲೆ..

Hubli News: ನೈಋತ್ಯ ರೈಲ್ವೆ ಮೇ 2026ರಲ್ಲಿ ಸರಕು ಸಾಗಣೆ ಹಾಗೂ ಪ್ರಯಾಣಿಕರ ಆದಾಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. 4.40 ಮಿಲಿಯನ್ ಟನ್ ಸರಕು ಸಾಗಣೆ ಮೂಲಕ ಮೇ ತಿಂಗಳಲ್ಲಿನ ಇದುವರೆಗಿನ ಅತಿ ಹೆಚ್ಚು ದಾಖಲೆ ನಿರ್ಮಿಸಿರುವ ವಲಯ, ಒಟ್ಟಾರೆ 770.71 ಕೋಟಿ ರೂಪಾಯಿ ಆದಾಯ ಗಳಿಸಿದೆ. ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ 425 ಕೋಟಿ...

Hubli News: ಮನೆ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ

Hubli News: ಹುಬ್ಬಳ್ಳಿ ತಾಲೂಕಿನ ಶೆರೇವಾಡ ಗ್ರಾಮದಲ್ಲಿ ಕಳ್ಳರ ಕೈಚಳಕ ಮುಂದುವರಿದಿದೆ. ಮನೆ ಬೀಗ ಮುರಿದು ಒಳನುಗ್ಗಿದ ಖದೀಮರು ₹8.30 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹುಬ್ಬಳ್ಳಿ ತಾಲೂಕಿನ ಶೆರೇವಾಡ...

Hubli News: ರೈತರ ಹೋರಾಟದ ವೇಳೆ ಡಿಸಿಪಿ ರವೀಶ್ ಭಾಷಣಕ್ಕೆ ಭಾರೀ ಮೆಚ್ಚುಗೆ

Hubli News: ಸಾಮಾನ್ಯವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯಲ್ಲಿ ಕಾಣಿಸಿಕೊಳ್ಳುವ ಪೊಲೀಸ್ ಅಧಿಕಾರಿಯೊಬ್ಬರು, ರೈತರ ಹೋರಾಟದ ವೇದಿಕೆಯಲ್ಲಿ ಬಸವಣ್ಣನವರ ವಚನಗಳ ಮೂಲಕ ರೈತರ ಮಹತ್ವವನ್ನು ಸಾರಿದ ಅಪರೂಪದ ಕ್ಷಣವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹುಬ್ಬಳ್ಳಿಯ ಡಿಸಿಪಿ ರವೀಶ್ ಅವರ ಭಾಷಣಕ್ಕೆ ಸಾರ್ವಜನಿಕರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹುಬ್ಬಳ್ಳಿಯ ಹೆಸ್ಕಾಂ ಕಚೇರಿ ಎದುರು ನಡೆದ...

Haveri News: ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಪೋಟ: ಸಚಿವ ಸ್ಥಾನಕ್ಕಾಗಿ ಮಾನೆ-ಶಿವಣ್ಣನವರ್ ಮಧ್ಯೆ ಪೈಪೋಟಿ..!

Haveri News: ಹಾವೇರಿ: ಸಂಪುಟ ವಿಸ್ತರಣೆ ಸುಳಿವಿನ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಬಿನ್ನಮತ ಸ್ಟೋಟವಾಗಿದೆ. ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ವೇಳೆ ಅವಕಾಶ ವಂಚಿತರಾಗಿದ್ದ ಶಾಸಕರಿಗೆ ಸಚಿವರಾಗುವ ಅವಕಾಶ ಸಿಗಲಿದೆ ಅನ್ನೋ ನಂಬಿಕೆ ಇದೆ. ಹೀಗಾಗಿ ಮಂತ್ರಿ ಕುರ್ಚಿಗಾಗಿ ಶಾಸಕರಿಬ್ಬರ ನಡುವೆ ತೆರೆಮರೆಯಲ್ಲಿ ತೀವ್ರ ಪೈಪೋಟಿ ನಡೆದಿದೆ. ಶಾಸಕ ಶ್ರೀನಿವಾಸ್ ಮಾನೆ -...
- Advertisement -spot_img

Latest News

ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಬೇಸರವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾರೆಡ್ಡಿ

Political News: ಸಾರಿಗೆ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆ ಸಚಿವ ಸ್ಥಾನ ನೀಡಿದ್ದಕ್ಕೆ ಬೇಸರವಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮಲಿಂಗಾರೆಡ್ಡಿ ಅವರು ಈ...
- Advertisement -spot_img