Wednesday, June 17, 2026

cm siddaramaiah

Dharwad: ಮನೆ ಕಳ್ಳತನ ಪ್ರಕರಣ ಭೇದಿಸಿದ ನವಲಗುಂದ ಪೊಲೀಸರು

Dharwad News: ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಹಿಳಾ ಆರೋಪಿಯನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 12ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ನವಲಗುಂದ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

Hubli News: ಗಾಳಿ-ಮಳೆಯ ಅಬ್ಬರಕ್ಕೆ ಹಾರಿದ ಶಾಲೆಯ ಮೇಲ್ಛಾವಣಿ: ಗ್ರಾಮಸ್ಥರಲ್ಲಿ ಆತಂಕ

Hubli News: ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದಲ್ಲಿ ಇಂದು ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕನ್ನಡ ಶಾಲೆಯ ಮೇಲ್ಛಾವಣಿಯ ತಗಡುಗಳು ಕಿತ್ತು ಬಿದ್ದಿವೆ. ಅದೃಷ್ಟವಶಾತ್ ಘಟನೆ ವೇಳೆ ಶಾಲೆಯಲ್ಲಿ ಮಕ್ಕಳು ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಹುಬ್ಬಳ್ಳಿ ತಾಲೂಕಿನ ಭಂಡಿವಾಡ ಗ್ರಾಮದಲ್ಲಿ ಇಂದು ಏಕಾಏಕಿ ಸುರಿದ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ...

Dharwad News: ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗೆ ಸಿಎಂ ಗ್ರೀನ್ ಸಿಗ್ನಲ್?

Dharwad News: ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆಗಾಗಿ ಹಲವು ವರ್ಷಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಮಹತ್ವದ ಬೆಳವಣಿಗೆ ಸಿಕ್ಕಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಕಾರಾತ್ಮಕ ಸ್ಪಂದನೆ ನೀಡಿರುವುದಾಗಿ ಹೋರಾಟಗಾರರು ತಿಳಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ...

Sandalwood: ನಟರಾದ ವಿಜಯ್ ರಾಘವೇಂದ್ರ, ಶ್ರೀ ಮುರುಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

Sandalwood: ನಟರಾದ ಶ್ರೀ ಮುರುಳಿ ಮತ್ತು ವಿಜಯರಾಘವೇಂದ್ರ ಅವರ ತಾಯಿ ಜಯಮ್ಮ ಚಿನ್ನೇಗೌಡ ಅವರು ನಿಧನರಾಗಿದ್ದಾರೆ. 70 ವರ್ಷದ ಜಯಮ್ಮ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಜಯಮ್ಮ ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೇರಿ...

ಬಾದಾಮಿ ಹಾಲು ಕುಡಿಯುತ್ತ ಹಳೆಯ ನೆನಪು ಮೆಲುಕು ಹಾಕಿದ ಗೃಹಸಚಿವ ಜಿ.ಪರಮೇಶ್ವರ್: Video

Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು. ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ ಕೊರಟಗೆರೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ನನ್ನ ಜನತೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಅವರ ಪ್ರೀತಿ–ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದ ಬಳಿಕ ಬೆಂಗಳೂರಿನತ್ತ ಪ್ರಯಾಣ...

Political News: ಹಿಂದೂ ಧರ್ಮವು ಯಾವುದೇ ಒಂದು ಸಂಘಟನೆಯ ಸ್ವತ್ತಲ್ಲ.: ಬಿ.ಕೆ.ಹರಿಪ್ರಸಾದ್

Political News: ಆರ್‌ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿದ್ದಕ್ಕೆ ಆರ್ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು, ಹಿಂದೂ ಧರ್ಮ ನೋಂದಣಿಯಾಗಿಲ್ಲ ಎಂದು ಆರ್ಎಸ್‌ಎಸ್‌ನ್ನು ಹಿಂದೂ ಧರ್ಮಕ್ಕೆ ಹೋಲಿಸಿ ಮಾತನಾಡಿದ್ದರು. ಈ ಬಗ್ಗೆ ಕೆಪಿಸಿಸಿ ಅಧ್ಕ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಆರ್ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆರ್‌ಎಸ್‌ಎಸ್‌ ಅನ್ನು ಹಿಂದೂ ಧರ್ಮಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ...

ಮೋದಿ ಅವರ ಹೆಸರಲ್ಲಿ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳುವುದನ್ನು ಸಿಎಂ ಮೊದಲು ನಿಲ್ಲಿಸಲಿ: ತೇಜಸ್ವಿ ಸೂರ್ಯ

Political News: ಬಿಡದಿಯಲ್ಲಿ ರೈತರ ಭೂಮಿಯಲ್ಲಿ ಟೌನ್‌ಶಿಪ್ ನಿರ್ಮಿಸಲು ಸಿದ್ಧರಾಗಿರುವ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಸ್ವಾರ್ಥದ ಬಿಡದಿ ಟೌನ್‌ಶಿಪ್ ಯೋಜನೆಯ ನೆಪದಲ್ಲಿ, ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಹೆಸರಲ್ಲಿ ತಮ್ಮ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳುವುದನ್ನು ಶ್ರೀ ಡಿ.ಕೆ. ಶಿವಕುಮಾರ್ ಮೊದಲು ನಿಲ್ಲಿಸಲಿ! ಈ ಬಿಡದಿ ಟೌನ್‌ಶಿಪ್ ಯೋಜನೆ...

Political News: RSS ನೋಂದಣಿ ಬಗ್ಗೆ ಪ್ರಶ್ನಿಸಿ ಪತ್ರ ಬರೆದ ಸಚಿವ ಖರ್ಗೆ: ಪ್ರಶ್ನೆಗೆ ಭಾಗವತರ ತಿರುಗೇಟು

Political News: ಆರ್‌ಎಸ್‌ಎಸ್‌ ಸಂಘಟನೆ ಇದುವರೆಗೂ ಯಾಕೆ ನೋಂದಣಿಯಾಗಿಲ್ಲವೆಂದು ಸ್ಪಷ್ಟನೆ ಕೇಳಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದರು. ಆದರೆ ಅದಕ್ಕೂ ಮುನ್ನವೇ ಈ ವಿಷಯದ ಬಗ್ಗೆ ಭಾಗವತ್ ಅವರು ಈ ಬಗ್ಗೆ ಮಾತನಾಡಿದ ವೀಡಿಯೋ ವೈರಲ್ ಆಗಿದೆ. ಗೃಹ ಸಚಿವರು ಬರೆದ ಪತ್ರ ಇಂತಿದೆ. ಮಾನ್ಯ ಶ್ರೀ ಮೋಹನ್ ಭಾಗವತ್...

Haveri News: ಸಂಶಯಾಸ್ಪದವಾಗಿ ಮಕ್ಕಳ ಜೊತೆ ತಿರುಗುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ

Haveri News: ಸಂಶಯಾಸ್ಪದವಾಗಿ ತಿರುಗಾಡುವುದರ ಜೊತೆಗೆ ಎರಡು ಮಕ್ಕಳನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ತಡೆದು ಮಕ್ಕಳ ಕಳ್ಳನೆಂದು ಥಳಿಸಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದ ವಿರೇಶ ಬಡಿಗೇರ ಎಂದು ತಿಳಿದು ಬಂದಿದೆ. ಈತನ‌ನು ಚೌಡಯ್ಯದಾನಪುರ...

Hubli News: ವಿಶ್ವ ರಕ್ತದಾನ ದಿನ: ಯೋಧ-ಸಮಾಜಸೇವಕ ಪರಶುರಾಮ್ ಜನ್ಮದಿನ ಅಂಗವಾಗಿ ರಕ್ತದಾನ ಶಿಬಿರ

Hubli News: ವಿಶ್ವ ರಕ್ತದಾನ ದಿನ ಹಾಗೂ ದೇಶದ ಯೋಧ ಮತ್ತು ಸಮಾಜಸೇವಕರಾದ ಪರಶುರಾಮ್ ದಿವಾನದ ಅವರ ಜನ್ಮದಿನದ ಅಂಗವಾಗಿ ಶಿರುಗುಪ್ಪಿಯಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಯಿತು. ನೂರಾರು ಯುವಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿ ಕಾರ್ಯಕ್ರಮಕ್ಕೆ ವಿಶೇಷ ಮೆರಗು ತಂದರು. ವಿಶ್ವ ರಕ್ತದಾನ ದಿನದ ಅಂಗವಾಗಿ ಹಾಗೂ ದೇಶದ ಯೋಧ ಮತ್ತು ಸಮಾಜಸೇವಕರಾದ ಪರಶುರಾಮ್ ದಿವಾನದ...
- Advertisement -spot_img

Latest News

Haveri: ನಮ್ಮೂರು ನಮ್ಮವರು ನಕಲಿ ಹೋರಾಟಗಾರರು ಎಷ್ಟು ಸಮಾಜಸೇವೆ ಮಾಡಿದ್ದಾರೆ?: ಮಾನೆ ಪ್ರಶ್ನೆ

Haveri News: ಹಾವೇರಿಯ ಹಾನಗಲ್ ಪಟ್ಟಣದ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ಶ್ರೀನಿವಾಸ ಮಾನೆ, ಸಂದೀಪ್ ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಮ್ಮೂರು ನಮ್ಮವರು...
- Advertisement -spot_img