Tuesday, August 18, 2026

cm siddaramaiah

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು 5.80 ಲಕ್ಷ ರೂಪಾಯಿ ಮೌಲ್ಯದ 80 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಶಿರಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಫಿರ್ಯಾದಿಯ ವ್ಯಾನಿಟಿ...

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಹಾನಗಲ್ ತಾಲೂಕಿನ ಐದಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಶುಂಠಿ ಬೆಳೆ ಪರಿಹಾರ ಇನ್ನೂ ಜಮೆಯಾಗಿಲ್ಲ ಎಂದು ಆರೋಪಿಸಿ, ಕೆಲ ದಿನಗಳ ಹಿಂದೆ ರೈತ ಸಂಘದ ವತಿಯಿಂದ...

Haveri News: ಹಾನಗಲ್ ಪಟ್ಟಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಸುಧಾರಣೆಗೆ ಕಟ್ಟುನಿಟ್ಟಿನ ಕ್ರಮ

Haveri News: ಹಾನಗಲ್ ಪಟ್ಟಣದಲ್ಲಿ ಸಂಚಾರ ವ್ಯವಸ್ಥೆ ಹಾಗೂ ಪಾದಚಾರಿಗಳ ಸುಗಮ ಓಡಾಟಕ್ಕೆ ತೊಂದರೆಯಾಗುತ್ತಿರುವ ಅಕ್ರಮ ಪಾರ್ಕಿಂಗ್ ಮತ್ತು ರಸ್ತೆಗೆ ಅಂಗಡಿಗಳನ್ನು ವಿಸ್ತರಿಸಿರುವ ಕುರಿತು ಅಧಿಕಾರಿಗಳ ಸಭೆ ನಡೆಸಲಾಯಿತು. ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕರ ನಿರ್ದೇಶನದ ಮೇರೆಗೆ ಹಾನಗಲ್ ತಹಶೀಲ್ದಾರ್ ವಿಠಲ್ ಚೌಗಲಾ ಅವರ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ,...

Hubli News: ಬಿ. ನಾಗೇಂದ್ರ ವಿರುದ್ಧ ಷಡ್ಯಂತ್ರ ನಡೆಸಿದರೆ ಉಗ್ರ ಹೋರಾಟದ ಎಚ್ಚರಿಕೆ: ವಾಲ್ಮೀಕಿ ಸಮುದಾಯ

Hubli News: ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಬಲ ಸೂಚಿಸಿ ಹುಬ್ಬಳ್ಳಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಹಿತಾಭಿವೃದ್ಧಿ ಸಂಘದ ಮುಖಂಡರು ಘೋಷಣೆ ಕೂಗಿದ್ದಾರೆ. ನಾಗೇಂದ್ರ ಅವರ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಖಂಡಿಸಿರುವ ಮುಖಂಡರು, ಮುಂದೆಯೂ ಷಡ್ಯಂತ್ರ ನಡೆಸಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಿ. ನಾಗೇಂದ್ರ ಅವರ ಪರ ಘೋಷಣೆ...

Haveri News: ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Haveri News: ಜಿಲ್ಲೆಯಾದ್ಯಂತ ಖಾಸಗಿ ಮೈಕ್ರೋ ಫೈನಾನ್ಸ್ ಹಾವಳಿ ಹಾಗೂ ಕಿರುಕುಳ ಖಂಡಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ರಾಣೇಬೆನ್ನೂರ ನಗರದಲ್ಲಿ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿ ನಾಯಿ ಕೊಡೆಯಂತೆ ಮೈಕ್ರೋ ಫೈನಾನ್ಸ್ ಗಳು ತಲೆ ಎತ್ತಿ, ಹೆಚ್ಚಿನ‌ ಬಡ್ಡಿ ವಸೂಲಿ ಮಾಡುತ್ತಿವೆ. ಅಲ್ಲದೆ ಸಮಯದ ನಿಯಮಾವಳಿಗಳನ್ನು ಮೀರಿ ರೈತರಿಗೆ ಕೂಲಿ ಕಾರ್ಮಿಕರಿಗೆ ಕಿರುಕುಳ...

ಬೀದರ್‌ ನಲ್ಲಿ ಶೂಟ್‌ಔಟ್ ಮಾಡಿ 83 ಲಕ್ಷ ದರೋಡೆ ಪ್ರಕರಣ: ದರೋಡೆಕೋರರ ಬಂಧನ

Bidar News: 2025ರ ಜನವರಿ 16ರಂದು ಬೀದರ್‌ ನಗರದ ಹೃದಯಭಾಗದಲ್ಲೇ ಈ ಶೂಟ್‌ಔಟ್‌ ನಡೆದಿತ್ತು. ಎಟಿಎಂಗೆ ಹಣ ತುಂಬಿಸಲು ತೆರಳುತ್ತಿದ್ದ ಸಿಎಂಎಸ್‌ ವಾಹನವನ್ನು ಗುರಿಯಾಗಿಸಿಕೊಂಡಿದ್ದ ದರೋಡೆಕೋರರು, ಇಬ್ಬರ ಮೇಲೆ ಗುಂಡು ಹಾರಿಸಿ 83 ಲಕ್ಷ ರೂಪಾಯಿ ಹಣವನ್ನು ದೋಚಿಕೊಂಡು ಪರಾರಿಯಾಗಿದ್ದರು. ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದರೆ, ಮತ್ತೋರ್ವ ಗಾಯಗೊಂಡಿದ್ದರು. ಘಟನೆ ಬಳಿಕ ಆರೋಪಿಗಳ ಪತ್ತೆಗೆ...

Hubli News: ಕರ್ನಾಟಕ ಬಂದ್ ವಿರೋಧಿಸಿ ಆಟೋ ಚಾಲಕರ ಪ್ರತಿಭಟನೆ: ಪ್ರಯಾಣಿಕರಿಗೆ ಹೂ ನೀಡಿ ಸ್ವಾಗತ

Hubli News: ಕರ್ನಾಟಕ ಬಂದ್‌ಗೆ ವಿರೋಧಿಸಿ ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ. ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಆಟೋ ಚಾಲಕರು, “ಬಂದ್ ಇಲ್ಲ, ಹುಬ್ಬಳ್ಳಿ ಬಂದ್ ಇಲ್ಲ” ಎಂದು ಘೋಷಣೆ ಕೂಗಿದ್ದಾರೆ. ಪ್ರಯಾಣಿಕರಿಗೆ ಹೂ ನೀಡಿ ಬಂದ್ ಇಲ್ಲ ಎಂದು ಸಂದೇಶ ನೀಡಿದ್ದಾರೆ. ಕರ್ನಾಟಕ ಬಂದ್‌ಗೆ...

Special Podcast: ಕಾಂಗ್ರೆಸ್ ನಾಯಕಿಯ ದಿನಚರಿ ಹೇಗಿರತ್ತೆ..? ಬೇಸರವಾದಾಗ ಕುಸುಮಾ ಏನ್ ಮಾಡ್ತಾರೆ..?

Special Podcast: ಕಾಂಗ್ರೆಸ್ ನಾಯಕಿ ಕುಸುಮ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಅವರ ಡೇಲಿ ರೂಟಿನ್ ಹೇಗಿರತ್ತೆ..? ಅವರು ಸಮಯ ಸಿಕ್ಕಾಗ ಏನು ಮಾಡುತ್ತಾರೆ ಎಂಬೆಲ್ಲ ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಕ್ಷೇತ್ರದ ಕೆಲಸ: ಬೆಳಿಗ್ಗೆ ಮನೆಯ ಬಳಿ ಬರುವ ಜನರ ಕುಂದುಕೊರತೆಗಳು ಹಾಗೂ ಸಮಸ್ಯೆಗಳನ್ನು ಆಲಿಸುವುದು, ಕ್ಷೇತ್ರದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಮತ್ತು ಅಧಿಕಾರಿಗಳನ್ನು...

Hubli News: ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ, ಎಂದಿನಂತೆ ಜನ ಸಂಚಾರ

Hubli News: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ಗೆ ಹುಬ್ಬಳ್ಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬಹುತೇಕ ಅಂಗಡಿ-ಮುಂಗಟ್ಟುಗಳು ತೆರೆದಿದ್ದು, ವಾಹನ ಸಂಚಾರವೂ ಎಂದಿನಂತೆ ಸಾಗಿದೆ. ಹಲವು ಸಂಘಟನೆಗಳು ಬಂದ್‌ನಿಂದ ದೂರ ಉಳಿದಿವೆ. ಮತ್ತೊಂದೆಡೆ ಆಟೋ ಸಂಘಟನೆಗಳು ಕೂಡ ಬಂದ್‌ಗೆ ಬೆಂಬಲ ನೀಡಿಲ್ಲ. ಹುಬ್ಬಳ್ಳಿಯಲ್ಲಿ ಬಂದ್...

ಮಕ್ಕಳ ಸಮ್ಮುಖದಲ್ಲಿ ಬಹುಕಾಲದ ಗೆಳತಿಯನ್ನು ವಿವಾಹವಾದ ಕ್ರಿಸ್ಟಿಯಾನೋ ರೋನಾಲ್ಡೊ

Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್‌ಶಿಪ್‌ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್ ಅವರನ್ನು ವಿವಾಹವಾಗಿದ್ದಾರೆ. ಪೋರ್ಚುಗಲ್‌ನ ಕಾಸ್ಕೈಸ್ ಎಂಬಲ್ಲಿ ವಿವಾಹ ನೇರವೇರಿದ್ದು, ಸರಳವಾಗಿರುವ ವಿವಾಹದಲ್ಲಿ ದಂಪತಿಯ ಐವರು ಮಕ್ಕಳು ಮತ್ತು ಕೆಲ ಆಪ್ತ ಸಂಬಂಧಿಕರು ಮಾತ್ರ ಭಾಗವಹಿಸಿದ್ದರು. ಕಳೆದ ವರ್ಷ ಆ.11ರಂದು...
- Advertisement -spot_img

Latest News

Dharwad News: ಪರಸಾಪುರ SC/ST ಕಾಲೋನಿಗಿಲ್ಲ ಮೂಲಭೂತ ಸೌಕರ್ಯ

Dharwad News: ಸರ್ಕಾರಗಳು ಬದಲಾಗುತ್ತಿವೆ, ಯೋಜನೆಗಳು ಬರುತ್ತಿವೆ… ಆದರೆ ಗ್ರಾಮೀಣ ಭಾಗದ ಜನರ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಪರಸಾಪುರ ಗ್ರಾಮದ...
- Advertisement -spot_img