Tuesday, July 21, 2026

cm siddaramaiah

Political News: ಪತ್ನಿಯ ಅಂತ್ಯಸಂಸ್ಕಾರಕ್ಕೂ ಮುನ್ನ ಭಾವುಕರಾಗಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು

Political News: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ತಮ್ಮ 85ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ಬಳಲಿ, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಇಂದು ಹಾಸನದ ಹರದನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನಡೆದಿದ್ದು, ಈ ವೇಳೆ ಮಾಜಿ ಪ್ರಧಾನಿ ದೇವೇಗೌಡರು ಪತ್ನಿಯ ಬಗ್ಗೆ ಭಾವುಕ ಮಾತುಗಳನ್ನಾಡಿದ್ದಾರೆ. ಪಡುವಲಹಿಪ್ಪೆಯಲ್ಲಿ ಅಂತ್ಯಕ್ರಿಯೆ ಮಾಡುವುದು ಇಚ್ಛೆಯಾಗಿತ್ತು. ಆದರೆ ಹರದನಹಳ್ಳಿಯಲ್ಲಿ ಅಂತ್ಯಕ್ರಿಯೆ ಮಾಡೋಣವೆಂದು ಮಕ್ಕಳು ನಿರ್ಧರಿಸಿದರು....

ವೈದ್ಯನ ಕೊ* ಪ್ರಕರಣ ಆರೋಪಿ ಪತ್ನಿ ಆರೋಗ್ಯ ಸುಧಾರಣೆ ಬಳಿಕ ತನಿಖೆ ವಿಚಾರಣೆ: ಎನ್. ಶಶಿಕುಮಾರ್

Dharwad News: ಧಾರವಾಡದಲ್ಲಿ ವೈದ್ಯ ಡಾ. ಕಿರಣ್ ಹೊನ್ನಣ್ಣವರ ಹತ್ಯೆ ಪ್ರಕರಣದ ತನಿಖೆ ಮುಂದುವರಿದಿದೆ. ಪ್ರಕರಣದ ಆರೋಪಿ ಪತ್ನಿ ಪ್ರಿಯಾಂಕಾ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಆರೋಗ್ಯ ಸ್ಥಿರವಾದ ಬಳಿಕವೇ ವಿಚಾರಣೆ ನಡೆಸಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಇದೇ ವೇಳೆ ಹಲ್ಲೆಗೆ ಒಳಗಾಗಿದ್ದ ಮಗುವಿನ ಆರೋಗ್ಯದಲ್ಲೂ ಚೇತರಿಕೆ ಕಂಡುಬಂದಿದ್ದು, ಪ್ರಾಣಾಪಾಯದಿಂದ...

Hassan News: ಮಣ್ಣಲ್ಲಿ ಮಣ್ಣಾದ ಚೆನ್ನಮ್ಮ: ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Hassan News: ಮಾಜಿ ಪ್ರಧಾನಿಗಳಾದ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ತಮ್ಮ 85 ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದು, ಇಂದು ಹರದನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು. ಮಾವಿನ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನರವೇರಿದ್ದು, ಹಲವು ಗಣ್ಯರು ಅಂತಿಮನಮನದಲ್ಲಿ ಭಾಗಿಯಾಗಿದ್ದರು. ಸಕಲ ಸರ್ಕಾರಿ ಗೌರವದ ಜತೆ ಚೆನ್ನಮ್ಮನವರ ಅಂತ್ಯಕ್ರಿಯೆ ನೆರವೇರಿತು. ಮೂರು ಸುತ್ತು ಕುಶಾಲುತೋಪು ಸಿಡಿಸಿ, ರಾಷ್ಟ್ರಗೀತೆ ಹಾಡಿ,...

Gold Rate: ವಾರದ ಆರಂಭದಲ್ಲೇ ಬಿಗ್‌ ಶಾಕ್? ಮುಗಿಲು ಮುಟ್ಟಿದ ಚಿನ್ನ,ಬೆಳ್ಳಿ ದರ!

Gold Rate: ವಾರದ ಆರಂಭದಲ್ಲೇ ಚಿನ್ನ ಹಾಗೂ ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ಡಾಲರ್ ಮೌಲ್ಯ ಕುಸಿತ, ಜಾಗತಿಕ ಅನಿಶ್ಚಿತತೆ ಹಾಗೂ ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯ ಪರಿಣಾಮವಾಗಿ ಅಮೂಲ್ಯ ಲೋಹಗಳ ಬೆಲೆ ಏರಿಕೆಯಾಗಿದೆ. ಅದರಲ್ಲೂ ಬೆಳ್ಳಿ ಬೆಲೆ ಒಂದೇ ದಿನದಲ್ಲಿ ₹5,000 ಜಿಗಿತ ಕಂಡಿದ್ದು, ಚಿನ್ನದ ದರದಲ್ಲೂ ಅಲ್ಪ ಪ್ರಮಾಣದ ಏರಿಕೆಯಾಗಿದೆ. ಇಂದು 24...

Scam Alert: ಚಲಾನ್ ಅಪ್ಡೇಟ್ ಕಳಿಸುವ ನೆಪದಲ್ಲಿ ನಡೆಯುತ್ತೆ ಸ್ಕ್ಯಾಮ್, ಲಿಂಕ್ ಕ್ಲಿಕ್ ಮಾಡುವ ಮುನ್ನ ಹುಷಾರ್

Scam Alert: ಎಚ್ಚರಿಕೆ ಸಂದೇಶ: ಲಿಂಕ್ ಕ್ಲಿಕ್ ಮಾಡಿ ಎಂಬ ಸಂದೇಶ ಬಂದಾಗ, ಆ ಲಿಂಕ್ ಕ್ಲಿಕ್ಕಿಸಬೇಡಿ ಎಂದು ಹಲವು ಬಾರಿ ಎಚ್ಚರಿಕೆ ನೀಡಿದರೂ, ಯಾವುದೋ ಕ್ಷಣದಲ್ಲಿ ಹಲವರಿಗೆ ಲಿಂಕ್ ಕ್ಲಿಕ್ ಮಾಡುವ ತಪ್ಪಾಗುತ್ತದೆ. ಬಳಿಕ ಫೋನ್ ಹ್ಯಾಕ್ ಆಗುವುದು, ಬ್ಯಾಂಕ್ ಬ್ಯಾಲೆನ್ಸ್ ಖಾಲಿಯಾಗೋದು ಹೀಗೆ ಹಲವು ಎಡವಟ್ಟುಗಳಾಗುತ್ತದೆ. ಇದೇ ರೀತಿ ಸ್ಕ್ಯಾಮ್ ಶುರುವಾಗಿದ್ದು, ಚಲಾನ್...

Rain Alert: ಸದ್ದಿಲ್ಲದೆ ಮಳೆ ಸುಗ್ಗಿ ತರಲಿದೆ? ಈ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

Rain Alert: ರಾಜ್ಯದಲ್ಲಿ ಮುಂಗಾರು ಆರಂಭದಲ್ಲೇ ಮಳೆ ಕೈಕೊಟ್ಟಿದ್ದು, ಬರದ ಆತಂಕ ಹೆಚ್ಚಾಗಿದೆ. ಈ ನಡುವೆಯೇ ಹವಾಮಾನ ಇಲಾಖೆ ರೈತರಿಗೆ ಸಮಾಧಾನದ ಸುದ್ದಿಯೊಂದನ್ನು ನೀಡಿದ್ದು, ಮುಂದಿನ ಐದು ದಿನ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಜುಲೈ 20 ರಿಂದ 23ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ...

Haveri News: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜುಲೈ . 21ರಂದು ಹಾವೇರಿಯಲ್ಲಿ ರೈತರಿಂದ ಪ್ರತಿಭಟನೆ

Haveri News: ಹಾನಗಲ್: ಹವಾಮಾನ ಆಧಾರಿತ ಬೆಳೆವಿಮೆ, ಬರಗಾಲ ಘೋಷಣೆ,ಸಾಲಮನ್ನಾ ಹಾಗೂ ಹೆಸ್ಕಾಂ ಸಮಸ್ಯೆಗಳು, ನೀರಾವರಿ ಯೋಜನೆಗಳು ಸೇರಿದಂತೆ ವಿವಿಧ ರೈತಪರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 21ರಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಹಾವೇರಿಯಲ್ಲಿ ನಡೆಯುವ ರೈತ ಸಂಘದಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...

Koppla News: ಜಿಲ್ಲೆಯನ್ನು ಭೀಕರ ಬರಗಾಲ ಪೀಡಿತ ಎಂದು ಘೋಷಿಸಿಲು ಗುಳಗಣ್ಣನವರ ಆಗ್ರಹ

Koppala News: ಕೊಪ್ಪಳ : ಜಿಲ್ಲೆಯಲ್ಲಿ ಭೀಕರ ಬರ ಆವರಿಸಿದ್ದು, ಕೂಡಲೇ ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು. ಜತೆಗೆ ರಾಜ್ಯ ಯಾರ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ ಆಗ್ರಹಿಸಲಾಗುವುದು ಎಂದು ಹೇಳಿದರು. ತಾಲೂಕುವಾರು ಮಳೆ ಕೊರ ತೆಯ ಆತಂಕಕಾರಿ ಅಂಕಿ-ಅಂಶಗಳು: ಕೆಎಸ್‌ಎನ್‌ಡಿಎಂಸಿ ವರದಿಯ ಪ್ರಕಾರ ಜಿಲ್ಲೆಯ ಎಲ್ಲಾ...

Hubli: ಮಳೆಗಾಗಿ ಮೈಲಾರಲಿಂಗೇಶ್ವರನಿಗೆ ವಿಶೇಷ ಪೂಜೆ; ಬೆಳೆ ನಾಶ ಮಾಡಿ ರೈತರ ಆಕ್ರಂದನ

Hubli News: ಧಾರವಾಡ ಜಿಲ್ಲೆಯಲ್ಲಿ ಮಳೆ ಅಭಾವ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ರೈತರ ಆತಂಕವೂ ಹೆಚ್ಚುತ್ತಿದೆ. ಒಂದೆಡೆ ಮಳೆಗಾಗಿ ದೇವರ ಮೊರೆ ಹೋಗಿರುವ ರೈತರು ವಿಶೇಷ ಪೂಜೆ ಸಲ್ಲಿಸಿದರೆ, ಮತ್ತೊಂದೆಡೆ ಸಂಪೂರ್ಣ ಹಾಳಾದ ಬೆಳೆಯನ್ನು ರೈತರೇ ಟ್ರ್ಯಾಕ್ಟರ್ ಮೂಲಕ ನಾಶ ಮಾಡುತ್ತಿರುವ ಮನಕಲಕುವ ದೃಶ್ಯಗಳು ಕಂಡುಬಂದಿವೆ. ಜುಲೈ ತಿಂಗಳಲ್ಲಿ ಸುರಿಯಬೇಕಿದ್ದ ವಾಡಿಕೆ ಮಳೆ ಈ ಬಾರಿ...

Political News: ನಾವು ಭಾರತೀಯರು ಮತ್ತು ಇನ್ನೇನು ನಾವು ವಿಶ್ವಗುರುವಾಗಲಿದ್ದೇವೆ!: ಮೋದಿ ಬಗ್ಗೆ ಲಾಡ್ ವ್ಯಂಗ್ಯ

Political News: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಇದರಿಂದ ಅವರ ಆರೋಗ್ಯ ಹದಗೆಟ್ಟಿದ್ದು, ದ್ರವಾಹಾರ ನೀಡುವಂತೆ ಕೋರ್ಟ್ ಆದೇಶಿಸಿದೆ. ಈ ವಿಷಯದ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಮಾಜಿ ಸಚಿವ ಸಂತೋಷ್ ಲಾಡ್, ಪ್ರಧಾನಿ ಮೋದಿಯನ್ನು ಮತ್ತು ಕೇಂದ್ರ...
- Advertisement -spot_img

Latest News

ಬರಗಾಲದ ನಡುವೆ ರೈತರಿಗೆ ಸಿಹಿ ಸುದ್ದಿ – ಬೆಳೆ ವಿಮೆ ಅಂತಿಮ ಕಂತು ಬಿಡುಗಡೆ; ಯಾವಾಗ ಗೊತ್ತೆ?

ಬರದ ಭೀತಿಯಿಂದ ಕಂಗಾಲಾಗಿರುವ ರೈತರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಕಳೆದ ವರ್ಷದ ಅತಿವೃಷ್ಟಿಯಿಂದ ಉಂಟಾದ ಬೆಳೆ ನಷ್ಟಕ್ಕೆ ಸಂಬಂಧಿಸಿದ ಅಂತಿಮ ಬೆಳೆ ವಿಮೆ ಪರಿಹಾರದ ಹಣ...
- Advertisement -spot_img