Thursday, July 23, 2026

cm siddaramaiah

ಸತ್ಯವನ್ನು, ಭಾರತದ ಯುವಕರ ಆಕ್ರೋಶವನ್ನು ಬಂಧಿಸಲು ಸಾಧ್ಯವಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Political News: ದೆಹಲಿಯ ಪ್ರಧಾನ ಮಂತ್ರಿ ನಿವಾಸದ ಎದುರು ವಿದ್ಯಾರ್ಥಿಗಳ ಪರವಹಿಸಿ, ಕಾಂಗ್ರೆಸ್ ನಡೆಸಿದ ಪ್ರತಿಭಟನೆ ನಿಲ್ಲಿಸಿ, ಪೋಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಅಖಿಲೇಶ್ ಯಾದವ್ ಸೇರಿ ಹಲವು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಪಕ್ಷದ ಬೆಂಬಲಿಗರು, ವಿದ್ಯಾರ್ಥಿಗಳು ಸೇರಿ ಹಲವರನ್ನು ವಶಕ್ಕೆ ಪಡೆದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ...

ಅಂಗನವಾಡಿ ಮಕ್ಕಳಿಗೆ ಮೊಟ್ಟೆ, ಸರ್ಕಾರಿ ಶಾಲೆ ಮಕ್ಕಳಿಗೆ ಊಟದ ವಿಷಯವಾಗಿ ಸಿಎಂ ರಾಜೀನಾಮೆ ಕೇಳಿದ ಆರ್.ಅಶೋಕ್

Political news: ಅಂಗನವಾಡಿ ಶಾಲೆಯಲ್ಲಿ ಮಕ್ಕಳಿಗೆ ತಿನ್ನಲು ಮೊಟ್ಟೆ ನೀಡಲು ಹಣವಿಲ್ಲದ ಪರಿಸ್ಥಿತಿ ಎದುರಾಗಿದೆ ಮತ್ತು ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ಬೇಕಾದ ಅಂಶಗಳ ಬಗ್ಗೆ ಅಪ್ಟೇಡ್ ಮಾಡಲು ಇಂಟರ್ನೆಟ್ ವ್ಯವಸ್ಥೆ ಸರಿ ಇಲ್ಲವೆಂದು ಆರೋಪಿಸಲಾಗಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಧ್ವನಿ ಎತ್ತಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಅವರ...

ಶ್ರಾವಣ ಮಾಸ ಏಕೆ ಇಷ್ಟೊಂದು ಶ್ರೇಷ್ಠ? ಈ ಪವಿತ್ರ ತಿಂಗಳಲ್ಲಿ ಸುಖ-ಸಮೃದ್ಧಿಗಾಗಿ ಏನು ಮಾಡಬೇಕು?

Spiritual: ಆಷಾಢ ಮುಗಿದ ಬಳಿಕ ಶ್ರಾವಣ ಶುರುವಾಗಲಿದೆ. ಶ್ರಾವಣ ಅಂದ್ರೆ ಹಬ್ಬಗಳ ಮಾಸ. ನಾಗಪಂಚಮಿ ಶುರುವಾಗಿ, ವರ ಮಹಾಲಕ್ಷ್ಮೀ ಹಬ್ಬ, ಕೃಷ್ಣಾಷ್ಟಮಿ ಹೀಗೆ ಎಲ್ಲ ಹಬ್ಬಗಳು ಶ್ರಾವಣ ಮಾಸದಲ್ಲಿ ಬರುತ್ತದೆ. ಶ್ರಾವಣ ಮಾಸದ ಬಗೆಗಿನ ವಿಶೇಷತೆ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ವಿವರಿಸಿದ್ದಾರೆ. ಯಾಾವ ಕಾಲದಲ್ಲೇ ಆಗಲಿ ನಾವು ನಮ್ಮ ಮನೆ ದೇವರಿಗೆ ಪೂಜಿಸುವುದಕ್ಕಿಂತ...

Spiritual: ಆಷಾಢ ಮಾಸ 2026 : ಪ್ರಾರಂಭ ಮತ್ತು ಅಂತ್ಯ: ಏನು ಮಾಡಬೇಕು? ಏನು ಮಾಡಬಾರದು?

Spiritual: ಆಷಾಢ ಮಾಸಾರಂಭವಾಗಿದೆ. ಈ ಮಾಸದಲ್ಲಿ ಯಾವುದೇ ಶುಭಕಾರ್ಯ ಮಾಡಲಾಗುವುದಿಲ್ಲ. ನವವಿವಾಹಿತರು ಜತೆಗಿರುವಂತಿಲ್ಲ. ಆದರೆ ದೇವರ ಆರಾಧನೆಗೆ ಇದು ಅತ್ಯುತ್ತಮ ಕಾಲ. ಹಾಗಾಗಿ ಆಷಾಢದಲ್ಲಿ ವಿಷ್ಣು, ಲಕ್ಷ್ಮೀ, ದುರ್ಗೆಯನ್ನು ಆರಾಧಿಸಲಾಗುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ವಿವರಿಸಿದ್ದಾರೆ. ಇನ್ನು ಏಕೆ ಆಷಾಢದಲ್ಲಿ ನವವಿವಾಹಿತರು ಜತೆಗಿರಬಾರದು ಅಂದ್ರೆ, ಈ ಕಾಲದಲ್ಲಿ ಜತೆಗಿದ್ದರೆ, ಮುಂದೆ ಜನಿಸುವ...

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ ಎಂದು ಸಂಸತ್‌ ನುಗ್ಗಲು ಯತ್ನಿಸಿದ್ದರು. ಈ ವೇಳೆ ಗಲಾಟೆ ನಡೆದು ಪೋಲೀಸರು ಲಾಠಿ ಪ್ರಹಾರ ಮಾಡಿದ್ದರು. ಈ ವೇಳೆ ಹಲವರು ಅಸ್ವಸ್ಥವಾಗಿ ಆಸ್ಪತ್ರೆ ಸೇರಿದ್ದರು. ಈ ಕಾರಣಕ್ಕೆ ಕಾಂಗ್ರೆಸ್...

Delhi News: ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ: ರಾಹುಲ್ ಗಾಂಧಿಯನ್ನು ಹೊತ್ತೊಯ್ದ ಪೊಲೀಸರು

National Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಬಳಿಕ ಅವರ ಆರೋಗ್ಯ ಹದಗೆಟ್ಟು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಮಾತಿನಲ್ಲಿ ಅಲ್ಲ, ಕಾರ್ಯದಲ್ಲಿ ಸಾಬೀತುಪಡಿಸಿ: ಆರ್.ಅಶೋಕ್ ಸವಾಲ್

Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹಲ್ಲೆ ಅತ್ಯಂತ ಖಂಡನೀಯ ಎಂದಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆಯೇ ಈ...

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಾರಿ ಕಸರತ್ತು – ರಾಜಣ್ಣ ಹೇಳಿದ್ದಿಷ್ಟು!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೆ ಸಚಿವ ಸಂಪುಟ ವಿಸ್ತರಣೆಯ ಕಾವು ಜೋರಾಗಿದೆ! ಈ ವಾರದಲ್ಲೇ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವುದು ಖಚಿತ ಎಂಬ ಮಾತುಗಳು ಕೇಳಿಬರುತ್ತಿದ್ದಂತೆಯೇ, ಕಾಂಗ್ರೆಸ್‌ ನಾಯಕರ ದೆಹಲಿ ಓಡಾಟವೂ ಚುರುಕುಗೊಂಡಿದೆ. ಅದರ ನಡುವೆಯೇ ಈ ಬಾರಿಯ ಸಚಿವ ಸ್ಥಾನದ ರೇಸ್‌ನಲ್ಲಿ ಮುಂಚೂಣಿಯಲ್ಲಿ ಕೇಳಿಬರುತ್ತಿರುವ ಹೆಸರು ವಿಧಾನ ಪರಿಷತ್ ಸದಸ್ಯ ರಾಜೇಂದ್ರ...

Haveri News: ಹಾವೇರಿಯ ಹಾನಗಲ್‌ನಲ್ಲಿ ನೂತನ ಗ್ರಾಮದೇವಿ ದೇವಸ್ಥಾನ ಲೋಕಾರ್ಪಣೆ

Haveri News: ಹಾನಗಲ್: ಪಟ್ಟಣ ಅಂಬೇಡ್ಕರ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದೇವಸ್ಥಾನದ ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸದಸ್ಯರು ಗ್ರಾಮ ದೇವಿಯ ದೇವಸ್ಥಾನದ ಲೋಕಾರ್ಪಣೆಯ ಪೋಸ್ಟರ್ ಬಿಡುಗಡೆ ಮಾಡಿದರು. ಬಳಿಕ ಮಾಧ್ಯಮದ ಜತೆ ಮಾತನಾಡಿರುವ ದೇವಸ್ಥಾನ ಸಮಿತಿಯ ಖಜಾಂಚಿಯಾದ ರಾಜು ಗೌಳಿ ಅವರು,ಗ್ರಾಮದೇವಿ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹೆಸರಾಂತ ಮಠಾಧೀಶರು ಗಣ್ಯರು ವಿವಿಧ ಪ್ರಮುಖರು ಆಗಮಸಲಿದ್ದಾರೆ...

Bengaluru: ಜಿ.ಬಿ.ಎ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಗೂಂಡಾಗಿರಿ ಮಾಡಿದ್ದವರನ್ನು ಬಂಧಿಸುವಂತೆ ಆಗ್ರಹ

Bengaluru News: ಶಿವಾಜಿ ನಗರದಲ್ಲಿ ಪುಟ್ ಪಾತ್ ತೆರವು ಕಾರ್ಯಾಚರಣೆ ವೇಳೆ ಜಿ.ಬಿ.ಎ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಪೆಪ್ಪರ್ ಸ್ಪ್ರೇ ಮಾಡಿ ಗೂಂಡಾಗಿರಿ, ದೌರ್ಜನ್ಯ ನಡೆಸಿರುವ ಕೇಡಿಗಳ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಎಂದು ಶಾಸಕರು ಕರ್ನಾಟಕ ವಿಧಾನ ಪರಿಷತ್ , ಉಪನಾಯಕರು ಜೆಡಿಎಸ್ ಶಾಸಕಾಂಗ ಪಕ್ಷ ಟಿ.ಎ.ಶರವಣ ಆಗ್ರಹ ಪಡಿಸಿದ್ದಾರೆ. ಸುಪ್ರೀಂ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img