Wednesday, July 29, 2026

cm siddaramaiah

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ಕನ್ಯಾ ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ಕನ್ಯಾ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/yaTOtsud3h8 https://youtu.be/rjtN19B7gho ಕನ್ಯಾ ರಾಶಿಯವರಿಗೆ ಈ ತಿಂಗಳು ಉತ್ತಮ ಯೋಗವಿರುತ್ತದೆ. ಆದರೆ ಭೂಮಿ ವ್ಯವಹಾರ, ಉದ್ಯಮ ಏನೇ ಇದ್ದರೂ, ಅದರಲ್ಲಿ ಉತ್ತಮ ಲಾಭ ಮಾಡುವ ಯೋಗವಿದೆ. ಹಾಗಾಗಿ ನೀವು ಮಾಡುವ ಕೆಲಸದಲ್ಲಿ ಯಶಸ್ಸಾಗುವ...

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ಸಿಂಹ ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ಸಿಂಹ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/6Yju15LDbEI https://youtu.be/rjtN19B7gho ಸಿಂಹ ರಾಶಿಯವರಿಗೆ ಸದ್ಯ ಅಷ್ಟಮ ಶನಿ ನಡೆಯುತ್ತಿದ್ದು, ಶನಿ ಅಷ್ಟೇನು ಲಾಭದಾಯಕನಾಗಿರುವುದಿಲ್ಲ. ಆದರೂ ತಕ್ಕ ಮಟ್ಟಿಗೆ ಜೀವನವಿರುತ್ತದೆ. ಲಾಭವೂ ಇರುವುದಿಲ್ಲ- ನಷ್ಟವೂ ಇರುವುದಿಲ್ಲ. ಆದರೆ ಜನ್ಮ ಜಾತಕವನ್ನು ಪರಿಶೀಲಿಸುವುದು ಉತ್ತಮ....

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ಕರ್ಕ ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ಕರ್ಕ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/Ijq7-UXrkEg https://youtu.be/rjtN19B7gho ಕರ್ಕ ರಾಶಿಯಲ್ಲಿ ರವಿ, ಗುರು, ಚಂದ್ರ ಗ್ರಹಗಳಿರುವುದರಿಂದ, 9ನೇ ಮನೆಯಲ್ಲಿ ಶನಿ ಸಂಚಾರ ಮಾಡುತ್ತಿರುವುದರಿಂದ ಸದಾಕಾಲ ಶನಿ ಕಾಪಾಡುತ್ತಾನೆ. ಎಲ್ಲವೂ ಉತ್ತಮವಾಗಿರುತ್ತದೆ. ಮನಸ್ಸಿಗೆ ನೆಮ್ಮದಿ ಇರುತ್ತದೆ. ಇನ್ನು ಶ್ರಾವಣದಲ್ಲಿ ನಾಗಾರಾಧನೆ,...

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ಮಿಥುನ ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ಮಿಥುನ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/qVR1eHQcYSc https://youtu.be/rjtN19B7gho ಮಿಥುನ ರಾಶಿಯ ಧನ ಸ್ಥಾನದಲ್ಲಿ 4 ಗ್ರಹಗಳಿದ್ದು, ಉತ್ತಮ ಆರ್ಥಿಕ ಯೋಗವಿದೆ. ಹಣದ ವಿಚಾರದಲ್ಲಿ ಸಮಸ್ಯೆ ಇರುವುದಿಲ್ಲ. ಆದರೆ ಹೆಚ್ಚಿನ ಶ್ರಮ ವಹಿಸಬೇಕು. ಉತ್ತಮವಾದ ಮಾತು ನಿಮ್ಮದಾಗಿದ್ದರೆ, ನೆಮ್ಮದಿಯೂ ನಿಮ್ಮ...

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ವೃಷಭ ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ವೃಷಭ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/LiSsWagYhwA https://youtu.be/rjtN19B7gho ಈ ತಿಂಗಳು ವೃಷಭ ರಾಶಿಯವರು ಕೇತುವಿನಿಂದ ಹುಷಾರಾಗಿರಬೇಕು. ಏಕೆಂದರೆ, ಕೇತು ನಿಮ್ಮ ಬಾಯಿಯಲ್ಲಿ ಆಡಬಾರದ ಮಾತನ್ನಾಡಿಸಬಹುದು. ಮಾಡಬಾರದ ಕೆಲಸ ಮಾಡಿಸಬಹುದು. ಸುಮ್ಮ ಸುಮ್ಮನೆ ಇನ್ನ``ಬ್ಬರ ಮೇಲೆ ಆರೋಪ ಮಾಡುವ ಮುನ್ನ...

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ಮೇಷ ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ಮೇಷ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/zLOwQKJ8zTs https://youtu.be/rjtN19B7gho ಮೇಷ ರಾಶಿಗೆ ಸದ್ಯ ಸಾಡೇಸಾತಿ ನಡೆಯುತ್ತಿದೆ. ಹಾಗಾಗಿ ಶನಿಜಪ ಮಾಡುವುದು ಅತೀ ಉತ್ತಮ. ಇದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಆರೋಗ್ಯವೂ ಉತ್ತಮವಾಗಿರುತ್ತದೆ. ಆದರೆ ಶನಿಯ ಅನುಗ್ರಹ...

Koppala: ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಅಧಿಕೃತ ಮನವಿ ಪತ್ರ ಸಲ್ಲಿಸಿದ ವಿಶೇಷ ಚೇತನರು

Koppala News: ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟದ (KARO) ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಜಿಲ್ಲೆಯ ಸಾವಿರಾರು ವಿಶೇಷ ಚೇತನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಅಧಿಕೃತ ಮನವಿ ಪತ್ರ ಸಲ್ಲಿಸಲಾಗಿದೆ. ಕೊಪ್ಪಳ ಜಿಲ್ಲಾ ಆಡಳಿತ ಭವನದ ಮುಂಭಾಗದಲ್ಲಿ ಸಂಘಟಿತರಾದ ವಿಕಲಚೇತನರು ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸುವ ಮೂಲಕ ಸರ್ಕಾರದ...

Spiritual:ಗುರುಪೂರ್ಣಿಮೆಯ ಮಹತ್ವ ವಿವರಣೆ: ವೆಂಕಟರಾಮ ಶಾಸ್ತ್ರಿ ವಿಶೇಷ ಸಂದರ್ಶನ

Spiritual: ಇದೇ ತಿಂಗಳ 29ನೇ ತಾರೀಕು ಅಂದ್ರೆ ನಾಳೆ ಗುರು ಪೂರ್ಣಿಮೆ ಸಂಭ್ರಮ. ಹಾಗಾಗಿ ಇಂದು ವೆಂಕಟರಾಮ ಶಾಸ್ತ್ರಿ ಅವರು ಗುರು ಪೂರ್ಣಿಮೆಯ ಮಹತ್ವ ಹೇಳಲಿದ್ದಾರೆ. https://youtu.be/fDlXJAOiHYY ಗುರು ಪೂರ್ಣಿಮೆಯನ್ನು ವ್ಯಾಸ ಪೂರ್ಣಿಮೆ ಅಂತಲೂ ಕರೆಯುತ್ತಾರೆ. ಏಕೆಂದರೆ ಇಂದು ವ್ಯಾಸ ಮುನಿಗಳು ಜನಿಸಿದ ದಿನ. ಹಾಗಾಗಿ ಇದನ್ನು ವ್ಯಾಸ ಪೂರ್ಣಿಮೆ ಅಂತಲೂ ಕರೆಯುತ್ತಾರೆ. ಗುರು ಎಂಬುದರ ಅರ್ಥವೇನೆಂದರೆ...

Koppala News: ನೀಟ್ ಅಕ್ರಮ ಖಂಡಿಸಿ ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಬೃಹತ್ ಪ್ರತಿಭಟನೆ

Koppala News: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್–ಯುಜಿ 2026ರಲ್ಲಿ ನಡೆದಿರುವ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಮೇಲಿನ ಅನ್ಯಾಯವನ್ನು ಖಂಡಿಸಿ ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ ಪಾರದರ್ಶಕ ಪರೀಕ್ಷಾ ವ್ಯವಸ್ಥೆ ಜಾರಿಗೆ ತರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ...

ಅವಮಾನಿಸಿದವರನ್ನೇ ಈಗೇಕೆ ಕೆಲಸಕ್ಕೆ ನೇಮಿಸಿದ್ದೀರಿ..?: ನಿಲೇಕಣಿ ನೇಮಕದ ಬಗ್ಗೆ ಮೋದಿಗೆ ಹರಿಪ್ರಸಾದ್ ಪ್ರಶ್ನೆ..

Political News: ನೀಟ್ ಪರೀಕ್ಷೆಯಲ್ಲಾದ ಸಮಸ್ಯೆಗಳು ಇನ್ನು ಮುಂದೆ ಪುನರಾವರ್ತಿಸಬಾರದು ಎಂದು ಈ ಹಿಂದೆ ಆಧಾರ್ ಕಂಡುಬಿಡಿದಿದ್ದ ನಂದನ್ ನಿಲೇಕಣಿಯವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ ರಚಿಸಲಾಗಿದೆ. ಆದರೆ ಕೆಪಿಸಿಸಿ ಅಧ್ಯಕ್ಷರಾಗಿರುವ ಬಿ.ಕೆ.ಹರಿಪ್ರಸಾದ್ ಅವರು, ಈ ಬಗ್ಗೆ ಕಿಡಿಕಾರಿದ್ದು, ಈ ಹಿಂದೆ ತೆಗಳಿದವರನ್ನೇ ನೀವು ಈ ಕೆಲಸಕ್ಕೆ ನೇಮಿಸಿರುವುದೇಕೆ ಎಂದು ಪ್ರಶ್ನಿಸಿದ್ದಾರೆ. ಹರಿಪ್ರಸಾದ್ ಅವರ ಆರೋಪವೇನೆಂದರೆ, ಈ...
- Advertisement -spot_img

Latest News

Banavasi News: ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶಕ್ಕೆ; ಮಹೇಂದ್ರ ಸುಪ್ರೊ ವಾಹನ ಜಪ್ತಿ

Uttara Kannada News: ಬನವಾಸಿ: ಅನ್ನಭಾಗ್ಯ ಯೋಜನೆಯ ಸರ್ಕಾರಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮಹೇಂದ್ರ ಸುಪ್ರೊ ವಾಹನವನ್ನು ಬನವಾಸಿ ಪೊಲೀಸರು ವಶಕ್ಕೆ ಪಡೆದು, 33...
- Advertisement -spot_img