Wednesday, September 16, 2026

cm siddaramaiah

Money Mantra: 5 ಮಾರ್ವಾಡಿ ಮನಿ ರೂಲ್ಸ್ ತಿಳಿಯಿರಿ, ಆರ್ಥಿಕಾಗಿ ಯಶಸ್ವಿಯಾಗಿ

Money Mantra: ಮಾರ್ವಾಡಿಗಳು ಅದೆಷ್ಟು ಜಾಣತನದಿಂದ ಶ್ರೀಮಂತರಾಗ್ತಾರೆ ಅನ್ನೋದು ಎಲ್ಲರಿಗೂ ತಿಳಿದಿದೆ. ನಾವೆಲ್ಲಾ ನಮ್ಮ ಮಕ್ಕಳು ಎಂಜಿನಿಯರ್, ವೈದ್ಯರು, ಲೆಕ್ಚರರ್ ಆಗ್ತಾರೆ ಅಂತಾ ಹೇಳ್ತೀವಿ. ಆದರೆ ಮಾರ್ವಾಡಿಗಳು ನಮ್ಮ ಮಕ್ಕಳು ಮುಂದೆ ನಮ್ಮ ವ್ಯವಹಾರವನ್ನು ಸಂಭಾಳಿಸುತ್ತಾರೆ ಅಂತಾನೇ ಹೇಳ್ತಾರೆ. ಅಲ್ಲದೇ, ಅವರ ಮಕ್ಕಳಿಗೆ ಚಿಕ್ಕಂದಿನಿಂದಲೇ ಹಣದ ಬಗ್ಗೆ ಅರಿವು ಮೂಡಿಸಿರುತ್ತಾರೆ. ಚಿಕ್ಕವರಿದ್ದಾಗಲೇ, ವ್ಯಾಪಾರ ಜ್ಞಾನ...

Money mantra: ಹಣವನ್ನು ಅಟ್ರ್ಯಾಕ್ಟ್ ಮಾಡುವ ಜ್ಯಾಪನೀಸ್ ವಿಧಾನ

Money mantra: ನಾವು ಯಾರಿಗಾದ್ರೂ ಹಣ ನೀಡುವಾಗ ನಮ್ಮ ಮನಸ್ಸಿನಲ್ಲಿ 1 ಹೆದರಿಕೆ ಇರುತ್ತದೆ ಅಥವಾ ಬೇಸರವಾಗಿರುತ್ತದೆ. ಹೆದರಿಕೆ ಅಂದ್ರೆ ನೀಡಿದ ಹಣ ವಾಪಸ್ ಸಿಗತ್ತಾ..? ನೀಡಿದ ಹಣಕ್ಕೆ ತಕ್ಕಂತೆ ಕ್ವಾಲಿಟಿ ಇದೆಯಾ ಈ ರೀತಿಯ ಹೆದರಿಕೆ. ಇನ್ನು ಬೇಸರ ಅಂದ್ರೆ, ಇದಕ್ಕೆ ಇಷ್ಟು ಹಣ ನೀಡೋ ಅವಶ್ಯಕತೆ ಇರ್ಲಿಲ್ಲಾ ಅಥವಾ ಇವರಿಗೆ ಇಷ್ಟು...

Vidur Neeti: ಎಸ್‌ಐಪಿ ಬಗ್ಗೆ ವಿದುರ ನೀತಿಯಲ್ಲಿ ಅಂದೇ ಹೇಳಲಾಗಿತ್ತು..

Vidur Neeti: ಯಾರ್ಯಾರು ಮ್ಯೂಚುವಲ್ ಫಂಡ್ಸ್ ಬಳಸುತ್ತಾರೋ, ಅವರಿಗೆಲ್ಲಾ ಎಸ್‌ಐಪಿ ಬಗ್ಗೆ ಖಂಡಿತವಾಗಿಯೂ ತಿಳಿದಿರುತ್ತದೆ. ಸಿಸ್ಟಮೆಟಿಕ್ ಇನ್ವೆಸ್ಟ್‌ಮೆಂಟ್ ಪ್ಲಾನ್. ಅಂದ್ರೆ ಪ್ರತೀ ತಿಂಗಳು ನಿಮ್ಮ ಕೈಲಾದಷ್ಟು ಹಣವನ್ನು ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡುವುದನ್ನೇ ಎಸ್‌ಐಪಿ ಎನ್ನಲಾಗುತ್ತದೆ. ಹೀಗೆ ಹೂಡಿಕೆ ಮಾಡಿದ್ದಲ್ಲಿ ಚಕ್ರಬಡ್ಡಿ ಎಲ್ಲ ಸೇರಿ 10 ವರ್ಷದ ಬಳಿಕ ಆ ಹಣ ಡಬಲ್ ಆಗಿರುತ್ತದೆ. ಹೆಚ್ಚು...

Recipe: ಮನೆಯಲ್ಲೇ ತಯಾರಿಸಿ ಪ್ರೋಟೀನ್ ಭರಿತವಾದ ಬೀಟರೂಟ್ ಟಿಕ್ಕಿ ಚಾಟ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಬೀಟ್‌ರೂಟ್ ತುರಿ, ಬೇಯಿಸಿದ ಬಟಾಣಿ, ಆಲೂಗಡ್ಡೆ, ಸೋಯಾ ಚಂಕ್ಸ್, ಸ್ಪ್ರೌಟ್ಸ್, ಉಪ್ಪು, ಚಾಟ್ ಮಸಾಲೆ, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೆಸ್ಟ್, , ಮೊಸರು, ಕ್ಯಾರೇಟ್ ತುರಿ, ಸ್ವಲ್ಪ ಎಣ್ಣೆ ಅಥವಾ ತುಪ್ಪ. ಮಾಡುವ ವಿಧಾನ: ಬಟಾಣಿ ಮತ್ತು ಆಲೂಗಡ್ಡೆ ಮತ್ತು ಸ್ಪ್ರೌಟ್ಸ್ ಬೇಯಿಸಬೇಕು. ಸೋಯಾ ಚಂಕ್ಸ್ ಮಿಕ್ಸಿ ಜಾರ್‌ಗೆ ಹಾಕಿ...

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ 100 ವರ್ಷದ ಸಂಭ್ರಮಾಚರಣೆ: ಹಾಲಿ ಸಿಎಂಗೆ ಸಲಹೆ ನೀಡಿದ ಮಾಜಿ ಸಿಎಂ

Political News: ನಿನ್ನೆಗೆ ಡಿ.ಕೆ.ಶಿವಕುಮಾರ್ ಸಿಎಂ ಆಗಿ 100 ದಿನಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಡಿಕೆಶಿಗೆ ಅಭಿನಂದನೆ ಕೋರಿದ್ದು, ಕೆಲವು ಸಲಹೆಗಳನ್ನು ನೀಡಿದ್ದಾರೆ. ಜತೆಗೆ ತಾವು ಸಿಎಂ ಆಗಿದ್ದಾಗ ಮಾಡಿದ ಸಾಧನೆಗಳನ್ನು ಹೇಳುವುದರ ಜತೆಗೆ ಬಿಜೆಪಿ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಡಿ.ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ ಇಂದಿಗೆ 100 ದಿನಗಳನ್ನು...

Life Lessons: ನಾವು 5 ಖರ್ಚು ವೆಚ್ಚಗಳನ್ನು ಕಡಿಮೆ ಮಾಡಿದ್ರೆ ಆರ್ಥಿಕವಾಗಿ ಸಬಲರಾಗೋದು ಖಚಿತ

Life Lessons: ಇಂದಿನ ದಿನಗಳಲ್ಲಿ ಮುಂಚೆಗಿಂತಲೂ ಹೆಚ್ಚಿನ ಸಂಬಳವಿದೆ. ಅದೇ ರೀತಿ ಹಣದುಬ್ಬರವೂ ಹೆಚ್ಚಾಗಿದೆ. ಆದರೂ ಕೂಡ ಹೂಡಿಕೆ ಆಯ್ಕೆಗಳು ಕೂಡ ಹೆಚ್ಚಾಗಿದೆ. ಆದರೂ ಕೂಡ ನಾವೆಲ್ಲ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತಲೇ ಇಲ್ಲ. ಹಾಗಾದ್ರೆ ನಾವು ಯಾವ ಖರ್ಚು ವೆಚ್ಚವನ್ನು ಕಡಿಮೆ ಮಾಡಿದ್ರೆ, ಆರ್ಥಿಕವಾಗಿ ಸಬಲರಾಗಬಹುದು ಅಂತಾ ತಿಳಿಯೋಣ ಬನ್ನಿ. ಪ್ಲಾನ್ ಮಾಡದೇ ಖರ್ಚು ಮಾಡೋದು:...

Chanakya Neeti: ಈ 5 ಗುಣಗಳು ನಿಮ್ಮಲ್ಲಿದ್ದರೆ ಸಮಾಜ ನಿಮ್ಮನ್ನು ಖಂಡಿತವಾಗಿಯೂ ಗೌರವಿಸುತ್ತದೆ.

Chanakya Neeti: ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದರಲ್ಲಿ ನಮಗೆ ಸಮಾಜದಲ್ಲಿ ಗೌರವ ಸಿಗಬೇಕು ಅಂದ್ರೆ ನಾವು ಹೇಗಿರಬೇಕು ಅಂತಲೂ ವಿವರಿಸಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ನೀಡಿದ ಮಾತಿಗೆ ತಕ್ಕಂತೆ ಇರಿ: ಯಾರಿಗಾದರೂ ಏನಾದರೂ ಮಾತು ನೀಡುವ ಮುಂಚೆ 10 ಬಾರಿ ಯೋಚಿಸಬೇಕು. ಮಾತು ನೀಡಿ, ಬಳಿಕ ತಪ್ಪಿದರೆ, ಸಮಾಜ...

Bellary: ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಮುಂದಿನ ಹೋರಾಟದ ಪ್ರಾರಂಭವಾಗಿದೆ: ವಿಜಯೇಂದ್ರ

Bellary News: ಕಾಂಗ್ರೆಸ್ ವಿರುದ್ಧ ಬಿಜೆಪಿ ಕೈಗ``ಂಡಿದ್ದ ಬೆಂಗಳೂರಿಂದ ಬಳ್ಳಾರಿವರೆಗಿನ ಬಳ್ಳಾರಿ ಚಲೋ ಪಾದಯಾತ್ರೆ ನಿನ್ನೆ ಅಂತ್ಯವಾಗಿದೆ. ಈ ವೇಳೆ ಬಳ್ಳಾರಿಯಲ್ಲಿ ಸಮರೋಪ ಸಮಾರಂಭ ಕಾರ್ಯಕ್ರಮ ಮಾಡಲಾಯಿತು. ಈ ವೇಳೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಳ್ಳಾರಿ ಚಲೋ' ಜನಾಂದೋಲನ ಪಾದಯಾತ್ರೆಗೆ ಅಭೂತಪೂರ್ವ ಜನಸಮರ್ಥನೆಯ ಸಮಾರೋಪ; ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತ ಕೊನೆಗೊಳಿಸುವ ನಮ್ಮ ಹೋರಾಟಕ್ಕೆ ದಿಕ್ಸೂಚಿ...

ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು: ಡಿಕೆಶಿ ಸಿಎಂ ಆಗಿ 100 ದಿನಗಳ ಸಂಭ್ರಮಾಚರಣೆ

Political News: ಡಿ.ಕೆ.ಶಿವಕುಮಾರ್ ಸಿಎಂ ಆಗಿ ನಿನ್ನೆಗೆ 100 ದಿನಗಳು ಪೂರೈಸಿದೆ. ಹೀಗಾಗಿ ಬೆಂಗಳೂರಿನ ಬ್ಯಾಂಕೇಟ್ ಹಾಲ್‌ನಲ್ಲಿ ಕಾರ್ಯಕ್ರಮ ಮಾಡಲಾಾಯಿತು. ಇದೇ ವೇಳೆ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಈ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿರುವ ಸಿಎಂ ಡಿ.ಕೆ.ಶಿವಕುಮಾರ್, ​2037ರ ವೇಳೆಗೆ ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ರೂಪಿಸುವುದು, ಬಡತನ ಮತ್ತು ಶಾಲೆಯಿಂದ ಹೊರಗುಳಿಯುವ...

Recipe: ಪಪ್ಪಾಯಿ ಕಾಯಿ ಪಲ್ಯ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ತುರಿದ ಅಥವಾ ಕತ್ತರಿಸಿದ ಪಪ್ಪಾಯಿ ಕಾಯಿ, 3 ಸ್ಪೂನ್ ಎಣ್ಣೆ, 1 ಸ್ಪೂನ್ ಸಾಸಿವೆ, ಜೀರಿಗೆ, ಉದ್ದಿನ ಬೇಳೆ, ಕಡಲೆಬೇಳೆ, ಕರಿಬೇವು, ಕಾಾಯಿತುರಿ, ಉಪ್ಪು, ಬೆಲ್ಲ, ಮೆಣಸು, ಹುಣಸೆ. ಮಾಡುವ ವಿಧಾನ: ಮಿಕ್ಸಿ ಜಾರ್‌ಗೆ ಕಾಯಿತುರಿ, ಮೆಣಸು ಮತ್ತು ಜೀರಿಗೆ ಹಾಕಿ ತರಿ ತರಿಯಾಗಿ ರುಬ್ಬಿ. ಈಗ ಗ್ಯಾಸ್ ಆನ್ ಮಾಡಿ,...
- Advertisement -spot_img

Latest News

ಎದೆ ಸೀಳಿದರೆ ಅಲ್ಲಾ ಮಾತ್ರ ಕಾಣ್ತಾನೆ – ಸರ್ಕಾರದ ವಿರುದ್ಧ ಅಶೋಕ್ ಕಿಡಿ!

ಕಾಂಗ್ರೆಸ್ ಸರ್ಕಾರ ಹಿಂದೂಗಳ ಗಣೇಶೋತ್ಸವಕ್ಕೆ ಯಾವುದೇ ಕಾರಣಕ್ಕೂ ಅಡ್ಡಿಪಡಿಸಬಾರದು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಮದ್ದೂರಿನಲ್ಲಿ ಗಣೇಶೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯ...
- Advertisement -spot_img