Tuesday, September 8, 2026

cm siddaramaiah

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್ ಕಿಡಿಕಾರಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಶೋಕ್, ಮುಖ್ಯಮಂತ್ರಿಯನ್ನು ಡಮ್ಮಿ ಸಿಎಂ ಎಂದು ವ್ಯಂಗ್ಯವಾಡಿದ್ದಾರೆ. 100 ದಿನಗಳಲ್ಲಿ ಜನರಿಗೆ ತೋರಿಸಲು ಒಂದೇ ಒಂದು ದೊಡ್ಡ ಸಾಧನೆಯೂ ಇಲ್ಲದಿದ್ದಾಗ, ವೈಫಲ್ಯಗಳನ್ನೇ ಸಾಧನೆಗಳೆಂದು...

Spiritual: ವೃಂದಾವನಕ್ಕೆ ಹೋಗುವವರು ಈ ವಿಷಯವನ್ನು ಗಮನಿಸಲೇಬೇಕು..

Spiritual: ಜನ ಶ್ರೀಕೃಷ್ಣನ ಮೇಲಿನ ಭಕ್ತಿಯಿಂದ ಜನ ವೃಂದಾವನಕ್ಕೆ ಹೋಗುತ್ತಾರೆ. ಅಲ್ಲದೇ ಸೋಶಿಯಲ್ ಮೀಡಿಯಾದಲ್ಲಿ ಬರುವ ರೀಲ್ಸ್ ನೋಡಿ, ಜನ ದರ್ಶನಕ್ಕಾಗಿ ಹೋಗುತ್ತಾರೆ. ಆದರೆ ಅಲ್ಲಿನ ಸತ್ಯವೇ ಬೇರೆ. ದೇವಸ್ಥಾನದಲ್ಲಿ ನೀವು ದೇವರ ದರ್ಶನ ಮಾಡುವಾಗ ಖಂಡಿತವಾಗಿಯೂ ನಿಮಗೆ ಖುಷಿ ಸಿಗಬಹುದು. ಆದರೆ ದೇವಸ್ಥಾನದ ಆಚೆ ನೀವು ಎಚ್ಚರಿಕೆಯಿಂದಿರಬೇಕಾಗುತ್ತದೆ. ಯಾವ ಸೋಶಿಯಲ್ ಮೀಡಿಯಾದಲ್ಲಿ ವೃಂದಾವನದ ಉತ್ತಮ...

ಹರೇ ಕೃಷ್ಣ ಜಪದ ಪವಾಡ: ನೇಪಾಳ ಸುರಂಗದಲ್ಲಿ 10 ದಿನದಿಂದ ಸಿಲುಕಿದ್ದ ಇಬ್ಬರ ರಕ್ಷಣೆ.

Katmandu: ನೇಪಾಳದ ಪರಿಸ್ಥಿತಿಯ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಕೆಲ ದಿನಗಳ ಹಿಂದೆ ಸಂಭವಿಸಿದ ಭೀಕರ ಪ್ರವಾಹ ಎದುರಾಗಿ, ಹಲವರನ್ನು ಬಲಿ ಪಡೆದಿದ್ದು, ಇನ್ನೂ ನಾಪತ್ತೆಯಾಗಿರುವವರನ್ನು ಹುಡುಕುವ ಕಾರ್ಯ ಮುಂದುವರೆದಿದೆ. ಹಲವರು ತಮ್ಮವರಿಗಾಗಿ ಆಸ್ಪತ್ರೆ ಬಳಿ ಕಾದು ಕಾದು ಸೋತಿದ್ದಾರೆ. ಏಕೆಂದರೆ ಪ್ರವಾಹವಾಗಿ ಇಷ್ಟು ದಿನವಾದ ಬಳಿಕ ತಮ್ಮವರು ಬದುಕಿ ಬರುವ ನಂಬಿಕೆ ಸತ್ತೇ ಹೋಗಿರುತ್ತದೆ....

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ ಬಗ್ಗೆ ವಿವರಿಸಲಿದ್ದೇವೆ. ಪೂತನಿಯ ಪೂರ್ವ ಜನ್ಮದ ಶಾಪದಿಂದ ಆಕೆ ರಾಕ್ಷಸಿಯಾಗಿ ಜನ್ಮ ತಾಳಿದ್ದಳು. ಮತ್ತು ಶ್ರೀಕೃಷ್ಣನ ಸಂಹಾರದಿಂದಲೇ ಆಕೆಯ ಶಾಪ ವಿಮೋಚನೆಯಾಗಿತ್ತು. ಪೂರ್ವ ಜನ್ಮದ ಕಥೆ ಹೇಳುವುದಾದರೆ, ರಾಜಾ ಬಲೀಂದ್ರನ...

Janmashtami Special: ಶ್ರೀಕೃಷ್ಣ ತನ್ನ ಮುಕುಟದ ಮೇಲೆ ನವಿಲುಗರಿಯನ್ನೇಕೆ ಧರಿಸುತ್ತಾನೆ..?

Janmashtami Special: ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಶ್ರೀಕೃಷ್ಣ ಮುಕುಟದ ಮೇಲೆ ನವಿಲುಗರಿ ಇರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ. ನಮಸ್ಕಾರ ಪ್ರಿಯ ಭಾನುಃ, ಜಲಧಾ ಪ್ರಿಯ ಶಿವಃ, ಅಲಂಕಾರ ಪ್ರಿಯ ಕೃಷ್ಣ, ನೈವೇದ್ಯ ಪ್ರಿಯ ಗಣಾಧಿಪತಿ ಅನ್ನೋ ಶ್ಲೋಕವಿದೆ. ಅಂದ್ರೆ ಸೂರ್ಯನಿಗೆ ನಮಸ್ಕಾರವೆಂದರೆ ಪ್ರಿಯ, ಶಿವನಿಗೆ ಜಲಾಭಿಶೇಕವೆಂದರೆ ಪ್ರಿಯ ಅದೇ ರೀತಿ ಗಣಪತಿಗೆ ನೈವೇದ್ಯವೆಂದರೆ ಪ್ರಿಯ,...

Bengaluru: ಒಗ್ಗಟ್ಟಾಗಿ, ಉತ್ತಮ ಬೆಂಗಳೂರನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ: ತೇಜಸ್ವಿ ಸೂರ್ಯ

Bengaluru News: ಇನ್ನು ಕೆಲ ದಿನಗಳಲ್ಲೇ ಬೆಂಗಳೂರಿನಲ್ಲಿ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆಗೆ ಸಜ್ಜಾಗಿದ್ದು, ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸಂತೋಷ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡರ ಜತೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಂಸದ ತೇಜಸ್ವಿ ಸೂರ್ಯ ಈ ಬಗ್ಗೆ ಮಾತನಾಡಿದ್ದು, ಇದೀಗ ಪಿಂಕ್ ಲೈನ್ ಮೆಟ್ರೋ, ಉದ್ಘಾಟನೆಗೆ ಇನ್ನಷ್ಟು ಹತ್ತಿರವಾಗಿದ್ದು, ಇದು...

ಮರಿ ಖರ್ಗೆ ಎಂದು ವ್ಯಂಗ್ಯವಾಡಿದ್ದ ಆರ್.ಅಶೋಕ್‌ಗೆ ಮರಿ ಅಶೋಕ್ ಬಗ್ಗೆ ಪ್ರಶ್ನಿಸಿದ ಗೃಹಸಚಿವ ಪ್ರಿಯಾಂಕ್ ಖರ್ಗೆ

Political News: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ಮಾಡುವಾಗ ಹಲವು ಬಾರಿ ಮರಿ ಖರ್ಗೆ ಮರಿ ಖರ್ಗೆ ಎಂದು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಇಂದು ವ್ಯಂಗ್ಯವಾಗಿಯೇ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಪ್ರತಿಕ್ರಿಯಿಸಿದ್ದಾರೆ. ಅಶೋಕ್ ಅಣ್ಣಾ, RSS ಕುರಿತು ಮರಿ ಖರ್ಗೆ ಪ್ರಶ್ನೆ ಮಾಡಿದ್ದರ ಬಗ್ಗೆ ನೀವು ತುಂಬಾ...

Koppala News: ಅರ್ಹ ಫಲಾನುಭವಿಗಳಿಗೆ ಬಾಕಿ ಪಿಂಚಣಿ ಕೂಡಲೇ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

Koppal News: ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಾಮಾಜಿಕ ಭದ್ರತಾ ಪಿಂಚಣಿ ಸ್ಥಗಿತಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ಮಾಡಲಾಯಿತು. ಈ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್‌ಯುಸಿಐ(ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಮುಖಂಡ ಶರಣು ಗಡ್ಡಿ, “ವೃದ್ಧರು, ವಿಧವೆಯರು, ವಿಕಲಚೇತನರು ಸೇರಿದಂತೆ ದುರ್ಬಲ ವರ್ಗದ ಜನರಿಗೆ ಪಿಂಚಣಿಯೇ ಬದುಕಿನ...

ಕೊಪ್ಪಳದಲ್ಲಿ ಕರ್ನಾಟಕ ರಕ್ಷಣಾ ಯುವಗಜ ವೇದಿಕೆಯಿಂದ ಶಾಂತಿಯುತ ಅನಿರ್ದಿಷ್ಟಾವಧಿ ಹೋರಾಟ

Koppala News: ಕೊಪ್ಪಳ:- ಜಿಲ್ಲೆಯಲ್ಲಿ ಸಾರ್ವಜನಿಕರ ಬದುಕಿಗೆ ಮಾರಕವಾಗಿರುವ ಗಂಭೀರ ಸಮಸ್ಯೆಗಳ ಬಗ್ಗೆ 'ಕರ್ನಾಟಕ ರಕ್ಷಣಾ ಯುವಗಜ ವೇದಿಕೆ' ಹಾಗೂ ಸಾರ್ವಜನಿಕರ ವತಿಯಿಂದ ಹಲವು ಬಾರಿ ಮನವಿ ಸಲ್ಲಿಸಿದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಕರ್ತವ್ಯ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನ ತೋರಿಸುತ್ತಿದ್ದಾರೆ. ಮರಳಿ ಮತ್ತು ಹೇಮಗುಡ್ಡ ಹೆದ್ದಾರಿಯಲ್ಲಿ ನಿಯಮಾವಳಿಗಳನ್ನು ಮೀರಿ ಕೇವಲ 24...

Haveri: ವಿದ್ಯುತ್ ಕಂಬದಿಂದ ತಂತಿ ಹರಿದು ನೆಲಕ್ಕೆ ಬಿದ್ದ ಪರಿಣಾಮ ಹುಲ್ಲು ಮೇಯಲು ತೆರಳಿದ್ದ ಹಸು ಸಾ*ವು

Haveri News: ವಿದ್ಯುತ್ ಕಂಬದಿಂದ ತಂತಿ ಹರಿದು ನೆಲಕ್ಕೆ ಬಿದ್ದ ಪರಿಣಾಮ ಹುಲ್ಲು ಮೇಯಲು ತೆರಳಿದ್ದ ಹಸುವೊಂದು ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಣೇಬೆನ್ನೂರ ತಾಲೂಕಿನ ಚೌಡಯ್ಯದಾನಪುರ ಗ್ರಾಮದಲ್ಲಿ ಮಂಗಳವಾರದಂದು ನಡೆದಿದೆ. ಗ್ರಾಮದ ಬಸಪ್ಪ ಹರಿಜನ ಅವರಿಗೆ ಸೇರಿದ ಹಸು ಹುಲ್ಲು ಮೇಯಲು ತೆರಳಿದ್ದ ವೇಳೆ ನೆಲಕ್ಕೆ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ಸ್ಪರ್ಶಿಸಿದೆ....
- Advertisement -spot_img

Latest News

Bigg Boss Kannada Season 13: ಕಿರಣ್ ಶಾಸ್ತ್ರಿ ಮಾಡಿದ ಎಡವಟ್ಟಿಗೆ ಕೆಂಡಾಮಂಡಲಳಾದ ವೈಷ್ಣವಿ

Bigg Boss Kannada Season 13: ಬಿಗ್‌ಬಾಸ್ ಸೀಸನ್ 13 ಶುರುವಾಗಿದ್ದು, ಮಾಲೆ ಪಡೆದ ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರಿದ್ದಾರೆ. ಆದರೆ ಮಾಲೆ ಪಡೆಯದೇ, ಸೂಟ್‌ಕೇಸ್...
- Advertisement -spot_img