Saturday, April 18, 2026

cm siddaramaiah

Haveri News: ಡಾ.ಬಿ.ಆರ್.ಅಂಬೇಡ್ಕರ್-ಜಗಜೀವನ್‌ರಾಮ್ ಜಯಂತ್ಯೋತ್ಸವ ಅದ್ಧೂರಿ ಆಚರಣೆ..

Haveri News: ಹಾವೇರಿ: ಹಾನಗಲ: ಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ್ ಅವರ ಜಯಂತ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಾನಗಲ್ ಪುರಸಭೆಗಳ ಸಂಯುಕ್ತಾಶ್ರಯದಲ್ಲಿ ನಗರದ ಬಾಬು ಜಗಜೀವನರಾಮ್ ಭವನದಲ್ಲಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ತಾಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿರುವ...

ಧಾರವಾಡ ಪ್ರತಿಭಟನಾಕಾರರಿಂದ ಮುಚ್ಚಳಿಕೆ ಪತ್ರ: ಹೀಗೆ ಮಾಡಲು ನೀರ್ದೇಶನ ನೀಡಿದ್ಯಾರು ಎಂದು ಯತ್ನಾಳ್ ಪ್ರಶ್ನೆ

Political News: ನಿನ್ನೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆಗೆ ಮುಂದಾಗಿದ್ದು, ಅವರ ಪ್ರತಿಭಟನೆ ತಡೆದ ಪೋಲೀಸರು, ಇನ್ನು 1 ವರ್ಷ ಪ್ರತಿಭಟನೆ ಮಾಡಬಾಾರದು ಎಂದು ಮುಚ್ಚಳಿಕೆ ಬರೆಸಿಕ``ಂಡಿದ್ದಾರೆ. ಅಲ್ಲದೇ 1 ಲಕ್ಷ ದಂಡ ವಿಧಿಸಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಧಾರವಾಡದಲ್ಲಿ ನಿನ್ನೆ ನಡೆದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಯಲ್ಲಿ ಪ್ರತಿಭಟನಾನಿರತರನ್ನು ಬಂಧಿಸಿ ಒಂದು...

Sirsi News: ಭೀಮ ಘರ್ಜನೆ ಸಂಘಟನೆಯಿಂದ ಅದ್ದೂರಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ

Sirsi News: ಭೀಮಘರ್ಜನೆ ಸಂಘಟನೆಯ ವತಿಯಿಂದ 135ನೆ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ, ಬಿ ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲಾಗುತ್ತಲಿದೆ. ಸಂಜೆ ಡಾ:ಬಾಬಾ ಸಾಹೇಬ್ ಅಂಬೇಡ್ಕರ್ ಸಭಾಭವನದಲ್ಲಿ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಭೀಮಣ್ಣ ನಾಯ್ಕ್ ನೆರವೇರಿಸಿದರು. ಸಂಘಟನೆ ಜಿಲ್ಲಾ ಅಧ್ಯಕ್ಷ ಅರ್ಜುನ ಮಿoಟಿ ಅಧ್ಯಕ್ಷತೆ ವಹಿಸಿದ್ದರು.ಸಭಾ ಕಾರ್ಯಕ್ರಮದ ನಂತರ ಅಂಬೇಡ್ಕರ್ ಭವನದಿಂದ ಭೀಮಯಾತ್ರೆ...

Dharwad News: ಯೋಗೇಶ್‌ ಗೌಡ ಹತ್ಯೆ ಕೇಸ್‌; ಇಂದು ವಿನಯ್‌ ಕುಲಕರ್ಣಿ ಬಗ್ಗೆ ತೀರ್ಪು ಪ್ರಕಟ

Dharwad News: ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರವಾಗಲಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಾಲಯ ಏ.9ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿತ್ತು....

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ 5 ರೂ., 10 ರೂ. ಪಡೆದು ಔಷಧಿ ನೀಡುವ ಮಹಾಭಾವರಿದ್ದಾರೆ. ಇವರೆಲ್ಲ ರೋಗಿಗಳಿಗೆ ಸೇವೆ ಮಾಡಲೆಂದೇ ತಮ್ಮ ಜೀವನವನ್ನು ಮುಡಿಪಾಗಿರಿಸಿದ ವೈದ್ಯರೆನ್ನಬಹುದು. ಆದರೆ ಕೋಲ್ಕತ್ತಾದಲ್ಲಿ ಇರುವ ಓರ್ವ ವೈದ್ಯ,...

Shivamogga: ಪಶುವೈದ್ಯೆಯನ್ನು ಬಲಿಪಡೆದಿದ್ದ ನೀರಾನೆ ಹಂಸಿಣಿ ಸಾವು..

Shivamogga News: ಶಿವಮೊಗ್ಗದಲ್ಲಿ ಪಶುವೈದ್ಯೆಯನ್ನು ಬಲಿಪಡೆದಿದ್ದ ನೀರಾನೆ ಹಂಸಿಣಿ ಇಂದು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ. ಕೆಲ ದಿನಗಳ ಹಿಂದೆ ಪಶುವೈದ್ಯೆ ಡಾ.ಸಮೀಕ್ಷಾ ಸಾವಿಗೆ ಈ ಹಂಸಿಣಿ ಕಾರಣವಾಗಿತ್ತು. ಇದೇ ಸಿಂಹಿಣಿ ಮಾರ್ಚ್ 18ರಿಂದಲೇ ಆಹಾರ ತ್ಯಜಿಸಿತ್ತು. ನೀರಾನೆ ಉದರದಲ್ಲಿ ಭ್ರೂಣ ಹತ್ಯೆಯಾಗಿ, ಹಂಸಿಣಿ ಸೋಂಕಿಗೀಡಾಗಿತ್ತು. ಗರ್ಭಾಶಯದ ಸೋಂಕು ಇಡೀ ದೇಹ ಪಸರಿಸಿತ್ತು. ಇದಕ್ಕಾಗಿ ಹಂಸಿಣಿಗೆ...

Political News: ಓಲೈಕೆ, ತುಷ್ಟೀಕರಣದ ರಾಜಕಾರಣ ಬಿಟ್ಟು ಅಭಿವೃದ್ಧಿಯತ್ತ ಗಮನ ಹರಿಸಿ: ಆರ್.ಅಶೋಕ್

Political News: ಕಾಂಗ್ರೆಸ್ ಪಕ್ಷ ಅಭಿವೃದ್ಧಿಗಿಂತ ಹೆಚ್ಚು ಕೆಲಸ ಓಲೈಕೆಯಲ್ಲೇ ಕಾಲ ಕಳೆಯುತ್ತಿದ್ದಾರೆಂದು ಆರ್.ಅಶೋಕ್ ಆರೋಪಿಸಿದ್ದು, ಇನ್ನಾದರೂ ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಹರಿಸಬೇಕು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನ ಸಭೆಯಲ್ಲಿಂದು ಮಾತನಾಡಿರುವ ಅವರು, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ...

ಮನೆಯಲ್ಲಿ ಸಾವಾದಾಗ ಕನ್ನಡಿಗೆ ಪರದೆ ಹಾಕೋದೇಕೆ..? ಹಾಕದಿದ್ರೆ ಈ ಆತಂಕ ಎದುರಾಗಬಹುದು.. ಹುಷಾರ್..

ನಾವೆಲ್ಲ ಮುಂದೆ 1 ದಿನ ಸಾವನ್ನಪ್ಪಲೇಬೇಕು. ಇದು ನಿಶ್ಚಿತ.. ಹಿಂದೂ ಧರ್ಮದಲ್ಲಿ ಜನನದಿಂದ ಸಾವಿನವರೆಗೂ, ಸತ್ತ ನಂತರವೂ ಕೆಲ ಪದ್ಧತಿಗಳನ್ನು ಅನುಸರಿಸಲಾಗುತ್ತದೆ. ಅಂತ ಪದ್ಧತಿಗಳಲ್ಲಿ ಸಾವಾದಾಗ ಆ ಮನೆಯ ಕನ್ನಡಿಗಳನ್ನು ಮುಚ್ಚುವುದು. ಮತ್ತು 13ನೇ ದಿನದ ಕ್ರಿಯೆಯಾಗುವವರೆಗೂ ಆ ಪರದೆ ಸರಿಸಲಾಗುವುದಿಲ್ಲ. ಹಾಗಾದ್ರೆ ಯಾಕೆ ಸಾವಿನ ಮನೆಯಲ್ಲಿ ಕನ್ನಡಿಗೆ ಪರದೆ ಮುಚ್ಚಲಾಗುತ್ತದೆ ಅಂತಾ ತಿಳಿಯೋಣ...

National Politics: ಬಿಹಾರದ ನೂತನ ಸಿಎಂ ಆಗಿ ಆಯ್ಕೆ ಆದ ಬಿಜೆಪಿಯ ಸಾಮ್ರಾಟ್ ಚೌಧರಿ

National Politics: ಬಿಹಾರದ ನೂತನ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆಯಾಗಿದ್ದು, ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಇದೇ ಪ್ರಥಮ ಬಾರಿಗೆ ಬಿಹಾರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಸಿಎಂ ಆಗಿದ್ದು, ಇಷ್ಟು ವರ್ಷಗಳಲ್ಲಿ ಈಗ ಕಾಲ ಕೂಡಿ ಬಂದಿದೆ. ಘೋಷಣೆ ಬಳಿಕ ಮಾತನಾಡಿರುವ ಸಾಮ್ರಾಟ್, ನಾನಿಂದು ಆದರಣೀಯ ಪ್ರಧಾನ ಮಂತ್ರಿಗಳಿಗೆ, ಗೃಹಮಂತ್ರಿಗಳಿಗೆ, ರಾಷ್ಟ್ರೀಯ...

ಧಾರವಾಡದಲ್ಲಿ ಮತ್ತೆ ಬೀದಿಗೆ ಇಳಿಯಲು ಸಜ್ಜಾಗಿದ್ದ ಉದ್ಯೋಗ ಆಕಾಂಕ್ಷಿಗಳಿಗೆ ಪೊಲೀಸ್ ಶಾಕ್

Dharwad News: ರಾಜ್ಯ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಅಗಾಗ್ಗೆ ಉದ್ಯೋಗ ಆಕಾಂಕ್ಷಿಗಳು ಆಕ್ರೋಶ ಹೊರ ಹಾಕುತ್ತಲೇ ಬರುತ್ತಿದ್ದು, ಮತ್ತೆ ಇಂದು ಬೀದಿಗೆ ಇಳಿಯಲು ಸಜ್ಜಾಗಿದ್ದರು. ಇದರ ಭಾಗವಾಗಿ ಅಂಬೇಡ್ಕರ್ ಜಯಂತಿ ಅಂಗವಾಗಿ "ಭೀಮ ನಡಿಗೆ ಶೀಘ್ರ ನೇಮಕಾತಿಯಡಿಗೆ ಎಂಬ ಶೀರ್ಷಿಕೆಯಡಿಯಲ್ಲಿ ಸಿದ್ಧರಾಗುತ್ತಿದ್ದ ಉದ್ಯೋಗ ಅಕಾಂಕ್ಷಿಗಳಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಶಾಕ್...
- Advertisement -spot_img

Latest News

ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ 16 ಕೋಟಿ ವಂಚಕ ಸಂತೋಷ್ ಪತ್ತೆ!

ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಠಾಣೆಯಿಂದ ಪರಾರಿಯಾಗಿದ್ದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಬಳಿಕ ತೀವ್ರ ಶೋಧ ಕಾರ್ಯಾಚರಣೆ...
- Advertisement -spot_img