Thursday, July 9, 2026

cm siddaramaiah

Mumbai: ರಹಸ್ಯವಾಗಿ ಚೇತನ್ ಜತೆ ವಿವಾಹವಾಗಿದ್ದಳು ಕೇತನ್ ಹಂತಕಿ ಸೀಯಾ ಘೋಯಲ್

Mumbai: ಸೀಯಾ ಘೋಯಲ್. ಉದ್ಯಮಿ ಕೇತನ್ ಅಗರ್ವಾಲ್‌ನನ್ನು ಹತ್ಯೆಗೈದ ಹಂತಕಿ. ಚೇತನ್ ಎಂಬಾತನ ಜತೆ ವಿವಾಹವಾಗಬೇಕು, ಸಂಸಾರ ಮಾಡಬೇಕು ಎಂಬ ಕಾರಣಕ್ಕೆ ಸೀಯಾ ಕೇತನ್‌ನನ್ನು ಹತ್ಯೆ ಮಾಡಿದ್ದಳು. ಲೋಹಘಢ್ ಫೋರ್ಟ್‌ನಿಂದ ದೂಡಿದ್ದಳು. ಬಳಿಕ ಆತ ಕಾಲು ಜಾರಿ ಬಿದ್ದ ಎಂದು ನಾಟಕವಾಡಿದ್ದಳು. ಆದರೆ ಪೋಲೀಸ್ ತನಿಖೆಯ ಬಳಿಕ ಇದು ನಾಟಕ, ಸಾಮಾನ್ಯ ಸಾವಲ್ಲ, ಹತ್ಯೆ...

Ramanagara News: ದೂದ್‌ಸಾಗರ್‌ನಲ್ಲಿ ಅಕ್ರಮ ಟ್ರೆಕ್ಕಿಂಗ್‌ಗೆ ಬ್ರೇಕ್

Ramanagara (Uttara Kannada): ದೂದ್‌ಸಾಗರ್ ಜಲಪಾತ ವೀಕ್ಷಿಸಲು ರೈಲು ಹಳಿಗಳ ಮೂಲಕ ಅಕ್ರಮವಾಗಿ ಚಾರಣ ನಡೆಸುತ್ತಿದ್ದ ಪ್ರವಾಸಿಗರ ವಿರುದ್ಧ ರೈಲ್ವೆ ರಕ್ಷಣಾ ಪಡೆ ಕಠಿಣ ಕ್ರಮ ಕೈಗೊಂಡಿದೆ. ಅಕ್ರಮವಾಗಿ ರೈಲು ಹಳಿಗೆ ಪ್ರವೇಶಿಸಿದ್ದ 32 ಮಂದಿಯಿಂದ ಒಟ್ಟು 16 ಸಾವಿರ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ದೂದ್‌ಸಾಗರ್ ಜಲಪಾತ ವೀಕ್ಷಿಸಲು ಸಾವಿರಾರು ಪ್ರವಾಸಿಗರು...

Hubli News: ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ರೋಬೋಟಿಕ್ ಶಸ್ತ್ರಚಿಕಿತ್ಸೆ

Hubli News: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಇತಿಹಾಸದಲ್ಲೇ ಮೊದಲ ಬಾರಿಗೆ ರೋಬೋಟಿಕ್ ತಂತ್ರಜ್ಞಾನ ಬಳಸಿ ಯಶಸ್ವಿ ಮೊಣಕಾಲು ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಕೆಎಂಸಿಆರ್‌ಐ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಖಾಸಗಿ ಆಸ್ಪತ್ರೆಗಳಲ್ಲೇ ಸೀಮಿತವಾಗಿದ್ದ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯ ಇದೀಗ ಸರ್ಕಾರಿ ಆಸ್ಪತ್ರೆಯಲ್ಲೂ ಲಭ್ಯವಾಗಿರುವುದು ಬಡ ಹಾಗೂ...

Horoscope: ಈ ರಾಶಿಯವರು ಹಣ ಸಂಪಾದನೆಯಲ್ಲಿ ಎತ್ತಿದ ಕೈ

Horoscope: ಮಿಥುನ: ಮಿಥುನ ರಾಶಿಯವರು ಶ್ರಮ ಜೀವಿಗಳು, ಸ್ವಾಭಿಮಾನಿಗಳು, ಅಲ್ಲದೇ ಯಾವ ಕೆಲಸವೂ ತನ್‌ನಿಂದಾಗದು ಎಂದು ಹೇಳುವುದಿಲ್ಲ. ಹಾಗಾಗಿ ಇವರ ಜಾಣತನದಿಂದಲೇ ಇವರು ಹಣ ಸಂಪಾದನೆಯಲ್ಲಿ ಮುಂದಿರುತ್ತಾರೆ. ಮಕರ: ಮಕರ ರಾಶಿಯವರು ಹಿಡಿದ ಕೆಲಸ ಮಾಡಿ ಮುಗಿಸುವುದರಲ್ಲಿ ನಿಸ್ಸೀಮರು. ಮಕರ ರಾಶಿಯವರು ಲಕ್‌ಗಿಂತ ಪ್ರಯತ್ನದಲ್ಲೇ ಹೆಚ್ಚು ನಂಬಿಕೆ ಉಳ್ಳವರು. ಇದೇ ಕಾರಣಕ್ಕೆ ಅವರು ಜೀವನದಲ್ಲಿ ಯಶಸ್ಸು...

Gold Rate: ಆಭರಣ ಪ್ರಿಯರಿಗೆ ಶುಭ ಸುದ್ದಿ: ಸತತ 4ನೇ ದಿನವೂ ಕುಸಿತ ಕಂಡ ಚಿನ್ನ

Gold Rate: ದೇಶದಲ್ಲಿ ಚಿನ್ನದ ಬೆಲೆ ಸತತ ನಾಲ್ಕನೇ ದಿನವೂ ಇಳಿಕೆ ಕಂಡಿದ್ದು, ಆಭರಣ ಖರೀದಿಸಲು ಕಾಯುತ್ತಿದ್ದ ಗ್ರಾಹಕರಿಗೆ ಕೊಂಚ ನೆಮ್ಮದಿ ಸಿಕ್ಕಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಬೆಲೆ ಬದಲಾವಣೆ ಹಾಗೂ ಬೇಡಿಕೆ ಕುಸಿತದ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ದರ ಇಳಿಮುಖವಾಗಿದ್ದು, ಇಂದು 22 ಕ್ಯಾರಟ್ ಹಾಗೂ 24 ಕ್ಯಾರಟ್ ಚಿನ್ನದ ಬೆಲೆಯಲ್ಲಿ ಗಮನಾರ್ಹ...

Rain Alert: ಕರ್ನಾಟಕದಲ್ಲಿ ಮಹಾ ಮಳೆ! ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

Rain Alert: ರಾಜ್ಯದಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದ್ದು, ಜುಲೈ 7 ಮತ್ತು 8ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ...

Recipe: ಪ್ರೋಟೀನ್‌ ಭರಿತವಾದ ಹೆಸರು ಕಾಳಿನ ಪರೋಠ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ರಾತ್ರಿಯಿಡೀ ನೆನೆಸಿದ್ದ ಹೆಸರು ಕಾಳು, 1 ಸಣ್ಣಗೆ ಕತ್ತರಿಸಿದ ಕ್ಯಾರೆಟ್, 2 ಈರುಳ್ಳಿ, 2 ಹಸಿಮೆಣಸು, ಸಣ್ಣ ತುಂಡು ಜಿಂಜರ್, 5 ಎಸಳು ಗಾರ್ಲಿಕ್, ಅರ್ಧ ಸ್ಪೂನ್  ಸೋಂಪು, 1 ಕಪ್ ಗೋದಿ ಹುಡಿ, ಅರ್ಧ ಸ್ಪೂನ್ ಖಾರದ ಪುಡಿ, ಸ್ವಲ್ಪ ಅರಿಶಿನ, 1 ಸ್ಪೂನ್ ವೋಮ,...

Recipe: ಪ್ರೋಟೀನ್‌ ಭರಿತವಾದ ಸೋಯಾ ಛೋಲೆ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಪ್ ರಾತ್ರಿಯಿಡೀ ನೆನೆಸಿದ ಕಡಲೆ, 1 ಕಪ್ ಸೋಯಾ ಚಂಕ್ಸ್, 1 ಈರುಳ್ಳಿ, ಅರಶಿನ, ಗರಂ ಮಸಾಾಲೆ, ಖಾರದ ಪುಡಿ, ಧನಿಯಾ ಪುಡಿ, ಜೀರಿಗೆ ಪುಡಿ, ಕೊತ್ತೊಂಬರಿ ಸೊಪ್ಪು, ಜಿಂಜರ್-ಗಾರ್ಲಿಕ್ ಪೇಸ್ಟ್, 2 ಹಸಿಮೆಣಸು, 1 ಸ್ಪೂನ್ ಜೀರಿಗೆ, ಎಣ್ಣೆ, 1 ಟೋಮೆಟೋ ಪೆಸ್ಟ್, ಕಸೂರಿ ಮೇಥಿ, ಉಪ್ಪು. ಮಾಡುವ ವಿಧಾನ:...

Dhaka News: ಶೇಖ್ ಹಸೀನಾರನ್ನು ದೇಶದಿಂದ ಓಡಿಸಿ 2 ವರ್ಷ: ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಸ್ಪೋಟ

Dhaka News: ಶೇಖ್ ಹಸೀನಾ ವಿರೋಧಿ ಪಾರ್ಟಿಯಾಗಿದ್ದ ರಾಷ್ಟ್ರೀಯ ನಾಗರಿಕ ಪಕ್ಷ ಆಯೋಜಿಸಿದ್ದ ಬೃಹತ್ ರ್ಯಾಲಿ ವೇಳೆ ಸ್ಪೋಟ ಸಂಭವಿಸಿ, ಮೂವರು ಗಾಯಗ``ಂಡಿರುವ ಘಟನೆ ಢಾಕಾದಲ್ಲಿ ನಡೆದಿದೆ. ಢಾಕಾದ ಸಾವರ್ ಪ್ರದೇಶದಲ್ಲಿ ಈ ಪ್ರತಿಭಟನೆ ನಡೆಯುತ್ತಿತ್ತು. ಎನ್‌ಸಿಪಿ ನಾಯಕರ``ಬ್ಬರು ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದರು. ಈ ವೇಳೆ ಸ್ಪೋಟ ಸಂಭವಿಸಿದ್ದು, ಸ್ಪೋಟದ ಶಬ್ದಕ್ಕೆ ಬೆದರಿ, ಅಲ್ಲಿ...

Bengaluru News: ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

Bengaluru Crime News: ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ. 20 ವರ್ಷದ ವಿದ್ಯಾರ್ಥಿನಿ ತೇಜು ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದು, ಈಕೆ ಆತ್ಮಹತ್ಯೆಗೂ ಮುನ್ನ ತನ್ನ ಪ್ರಿಯಕರನ ಬಳಿ ನಾನು ಸಾಯುತ್ತಿದ್ದೇನೆ ಎಂದು ಮೆಸೇಜ್ ಕಳುಹಿಸಿದ್ದಳೆಂದು ತಿಳಿದು ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ, ಸದಾಶಿವ ನಗರ ಪೋಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ಮಾಹಿತಿಯ ಪ್ರಕಾರ,...
- Advertisement -spot_img

Latest News

ಬನಶಂಕರಿ ಸ್ಕೈವಾಕ್ ಯೋಜನೆ ಜಾರಿ ಮಾಡಲು ಸಚಿವ ಕೃಷ್ಣಭೈರೇಗೌಡರಿಗೆ ಪತ್ರ ಬರೆದ ತೇಜಸ್ವಿ ಸೂರ್ಯ

Political News: ಬನಶಂಕರಿಯಲ್ಲಿ ಸ್ಕೈವಾಕ್ ನಿರ್ಮಾಣವಾಗದಕ್ಕಾಗಿ ಕಳೆದ ಕೆಲ ದಿನಗಳ ಹಿಂದೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ತೇಜಸ್ವಿ ಸೂರ್ಯ ಸಚಿವರಾದ ಕೃಷ್ಣಭೈರೇಗೌಡರಿಗೆ...
- Advertisement -spot_img