Tuesday, June 2, 2026

cm siddaramaiah

Web Story: ಸ್ಪ್ರಿಂಗ್ ಡಂಪ್ ಡೇ ಅಂದ್ರೆ ಏನು..? ವಿದೇಶದಲ್ಲಿ ಇದನ್ನೇಕೆ ಆಚರಿಸುತ್ತಾರೆ..?

Web Story: ವಿದೇಶದಲ್ಲಿ ಅದರಲ್ಲೂ ಅಮೆರಿಕದಲ್ಲಿ ಸ್ಪ್ರಿಂಗ್ ಡಂಪ್ ಡೇ ಅಂತಾ ಆಚರಿಸುತ್ತಾರೆ. ಹಾಗಂತ ಇದ್ಯಾವುದೋ ಹಬ್ಬ ಅಲ್ಲಾ. ಆದರೆ ಬೇಸಿಗೆ ಮುಗಿಯುವ ಸಮಯದಲ್ಲಿ ಇದನ್ನ ಆಚರಿಸಲಾಗತ್ತೆ. ಹಾಗಾದ್ರೆ ಏನಿದು ಸ್ಪ್ರಿಂಗ್ ಡಂಪ್ ಡೇ ಅಂತಾ ತಿಳಿಯೋಣ ಬನ್ನಿ.. ಬೇಸಿಗೆಯಲ್ಲಿ ಸ್ಪ್ರಿಂಗ್ ಡಂಪ್ ಡೇ ಅಂತಾ ಆಚರಿಸಲಾಗತ್ತೆ. ಅಮೆರಿಕದ ಪರ್ಟಿಕ್ಯೂಲರ್ ಏರಿಯಾದಲ್ಲಿ ಕೆಲವು ದಿನಗಳಲ್ಲಿ ಇದನ್ನು...

Health tips: ವಾಟರ್ ಪ್ಯೂರಿಫಾಯರ್ ಬಳಸುತ್ತಿದ್ದೀರಾ..? ಈ ತಪ್ಪು ಮಾಡಲೇಬೇಡಿ..

Health Tips: ಶುದ್ಧವಾದ ನೀರು ಕುಡಿಯಬೇಕು ಅಂತಾನೇ ನಾವು ವಾಟರ್ ಪ್ಯೂರಿಫಾಯರ್‌ನ್ನ ತಂದಿರ್ತೀವಿ. ಆದರೆ ಅದೇ ನೀರು ಕುಡಿದು, ಆಸ್ಪತ್ರೆ ಸೇರುವ ತನಕ ನಮ್ಮ ಆರೋಗ್ಯ ಹಾಳಾಗಬಹುದು ಅಂದ್ರೆ ನೀವು ನಂಬ್ತೀರಾ..? ಖಂಡಿತ ನಂಬಲೇಬೇಕು. ಹಾಗಾದ್ರೆ ವಾಟರ್ ಪ್ಯೂರಿಫಾಯರ್ ಬಳಸಿದ್ರೂ ಹೇಗೆ ಆರೋಗ್ಯ ಹಾಳಾಗುತ್ತದೆ ಅಂತಾ ತಿಳಿಯೋಣ ಬನ್ನಿ.. ಮನೆಗೆ ವಾಟರ್ ಪ್ಯೂರಿಫಾಯರ್ ತಂದು ಫಿಟ್...

Political News: ನಿಜವಾಯ್ತು ಕರ್ನಾಟಕ ಟಿವಿಯಲ್ಲಿ ನಾರಾಯಣ ರೆಡ್ಡಿ ಗುರೂಜಿ ನುಡಿದಿದ್ದ ಭವಿಷ್ಯ

Spiritual: 2 ವರ್ಷಗಳ ಹಿಂದೆ ನಿಮ್ಮ ಕರ್ನಾಟಕ ಟಿವಿ ಚಾನೆಲ್‌ನಲ್ಲಿ ಖ್ಯಾತ ಜ್ಯೋತಿಷಿಗಳಾದ ನಾರಾಯಣ ರೆಡ್ಡಿ ಗುರೂಜಿಯವರು ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ನುಡಿದಿದ್ದರು. ಆ ಭವಿಷ್ಯ ಇದೀಗ ನಿಜವಾಗಿದೆ. ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ನಾರಾಯಣ ರೆಡ್ಡಿ ಗುರೂಜಿ ಅಂದೇ ಭವಿಷ್ಯ ನುಡಿದಿದ್ದರು. ಡಿಕೆಶಿ ಸಿಎಂ ಆಗೇ ಆಗುತ್ತಾರೆ. ಅವರಿಗೆ ಸಿಎಂ ಆಗುವ ಯೋಗ...

Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಭಾವುಕ ಪೋಸ್ಟ್ ಶೇರ್ ಮಾಡಿದ ಡಿ.ಕೆ.ಶಿವಕುಮಾರ್

Political News: ನೀಡಿದ ಮಾತಿನಂತೆ ಈ ವರ್ಷದ ಬಜೆಟ್ ಮಂಡಿಸಿದ ಸಿದ್ಧರಾಮಯ್ಯನವರು ಸಿಎಂ ಸ್ಥಾನಕ್ಕೆ ನಿನ್ನೆ ರಾಜೀನಾಮೆ ನೀಡಿದ್ದಾರೆ. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಭಾವುಕರಾಗಿದ್ದಲ್ಲದೇ, ಡಿಕೆಶಿ, ಸಂತೋಷ್ ಲಾಡ್, ರಾಮಲಿಂಗಾರೆಡ್ಡಿ ಸೇರಿ ಹಲವು ನಾಯಕರು ಭಾವುಕರಾಗಿದ್ದರು. ವಿಧಾನಸೌಧಕ್ಕೆ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದು ಅಭಿಮಾನಿಗಳು, ಸಿದ್ದರಾಮಯ್ಯ ಅವರನ್ನು ಭಾವುಕರಾಗಿಯೇ ಬೀಳ್ಕೋಟ್ಟಿದ್ದಾರೆ. ಇದೀಗ ಡಿಸಿಎಂ...

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ ದೆಹಲಿಗೆ ಹೋಗಿದ್ದಾರೆ. ಮುಂದಿನ ಸಿಎಂ ಯಾರಾಗ್ತಾರೆ ಅನ್ನೋದು ಇನ್ನೂ ಕನ್ಫರ್ಮ್ ಆಗಿರದ ಕಾರಣ, ಡಿ.ಕೆ.ಶಿವಕುಮಾರ್ ಅವರೇ ಮುಂದಿನ ಸಿಎಂ ಅಂತಾ ಹೇಳಲು ಸಾಧ್ಯವಿಲ್ಲ. ಹಾಗಾಗಿ ಹೈಕಮಾಂಡ್ ಮುಂದಿನ...

Hubli News: ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ..! ಲ್ಯಾಪ್‌ಟಾಪ್ ಕಳ್ಳರ ಬಂಧನ

Hubli News: ಹುಬ್ಬಳ್ಳಿಯ ವಿದ್ಯಾನಗರದಲ್ಲಿ ವಿದ್ಯಾರ್ಥಿಗಳ ಪಿಜಿಗಳನ್ನು ಟಾರ್ಗೆಟ್ ಮಾಡಿ ಸರಣಿ ಕಳ್ಳತನ ನಡೆಸುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಗಳ ವೇಷದಲ್ಲಿ ಎಂಟ್ರಿ ನೀಡಿ ಲ್ಯಾಪ್‌ಟಾಪ್ ಕಳವು ಮಾಡುತ್ತಿದ್ದ ಆರೋಪಿಗಳು ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಭಾಗದಲ್ಲಿ ಬಿವಿಬಿ ಕಾಲೇಜು ಸುತ್ತಮುತ್ತಲಿನ ವಿದ್ಯಾರ್ಥಿಗಳ ಪಿಜಿಗಳೇ ಕಳ್ಳರ ಪ್ರಮುಖ ಟಾರ್ಗೆಟ್ ಆಗಿದ್ದವು. ವಿದ್ಯಾರ್ಥಿಗಳಂತೆ ಹಾಡಹಗಲೇ...

Hubli News: ಕಾರ್ ಸೈಡ್ ವಿಚಾರಕ್ಕೆ ಮಧ್ಯರಸ್ತೆಯಲ್ಲೇ ರೌಡಿಸಂ..!

Hubli News: ಹುಬ್ಬಳ್ಳಿಯಲ್ಲಿ ಕ್ಷುಲಕ ವಿಚಾರಕ್ಕೆ ಆರಂಭವಾದ ಜಗಳ ಮಾರಣಾಂತಿಕ ಹಲ್ಲೆಗೆ ತಿರುಗಿದೆ. ಕಾರ್ ಸೈಡ್ ವಿಚಾರಕ್ಕೆ ಯುವಕನನ್ನು ಮಧ್ಯರಸ್ತೆಯಲ್ಲೇ ಅಟ್ಟಾಡಿಸಿ ಹಲ್ಲೆ ನಡೆಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ಲಿಂಗರಾಜನಗರದಲ್ಲಿ ಕಾರ್ ಸೈಡ್ ವಿಚಾರಕ್ಕೆ ಮಾತಿನ ಚಕಮಕಿ ಆರಂಭವಾಗಿ, ಕ್ಷಣಾರ್ಧದಲ್ಲೇ ಜಗಳ ತೀವ್ರ ಸ್ವರೂಪ ಪಡೆದುಕೊಂಡಿದೆ....

Koppala News: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಬೃಹತ್ ಪ್ರತಿಭಟನೆ

Koppala News: ಕೊಪ್ಪಳ ಜಿಲ್ಲೆಯಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆ ವಿರೋಧಿಸಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. AIDSO ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ರಾಮಸ್ಥರು, ಪೋಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕನಕದಾಸ ವೃತ್ತದಿಂದ ಅಶೋಕ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, “ನಮ್ಮೂರ ಶಾಲೆ...

Hubli: ಹುಬ್ಬಳ್ಳಿಯಲ್ಲಿ ಶಾಂತಿಯುತವಾಗಿ ನಡೆದ ಬಕ್ರೀದ್ ಹಬ್ಬ: ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ

Hubli News: ಹುಬ್ಬಳ್ಳಿಯಲ್ಲಿ ಬಕ್ರೀದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಭಕ್ತಿಭಾವದಿಂದ ಆಚರಿಸಿದರು. ನಗರದ ಕಿತ್ತೂರು ಚೆನ್ನಮ್ಮ ವೃತ್ತದ ಬಳಿಯ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಸಾವಿರಾರು ಮಂದಿ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮೌಲಾನಾ ಹಪೀಸ್ ಮುಫ್ತಿ ಸುಭಾನ್ ನೇತೃತ್ವದಲ್ಲಿ ನಡೆದ ವಿಶೇಷ ನಮಾಜ್‌ನಲ್ಲಿ ದೇಶದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಮಾಜದ ಒಳಿತಿಗಾಗಿ ಪ್ರಾರ್ಥಿಸಲಾಯಿತು. ಹಬ್ಬದ ಅಂಗವಾಗಿ...

Political News: ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರ, ಸಕ್ರಿಯ ರಾಜಕಾರಣಕ್ಕಲ್ಲ: ಸಿದ್ದರಾಮಯ್ಯ

Political News: ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ಪ್ರೆಸ್‌ಮೀಟ್ ನಡೆಸಿ ಮಾತನಾಡಿರುವ ಅವರು, ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ರಾಜ್ಯ ರಾಜಕಾರಣದಲ್ಲೇ ಸಕ್ರೀಯನಾಗಿರುತ್ತೇನೆ ಎಂದಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ, ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ....
- Advertisement -spot_img

Latest News

Recipe: ರುಚಿಯಾದ ಮತ್ತು ಆರೋಗ್ಯಕರ ಪೆಸರೊಟ್ಟು ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಅಕ್ಕಿ, 1 ಕಪ್ ಹೆಸರು ಕಾಳು, ಹಸಿಮೆಣಸು, ಶುಂಟಿ, ಪಾಲಕ್, ಕೊತ್ತೊಂಬರಿ ಸೊಪ್ಪು, ಉಪ್ಪು, ಎಣ್ಣೆ. ಮಾಡುವ ವಿಧಾನ: ಅಕ್ಕಿ...
- Advertisement -spot_img