Thursday, September 3, 2026

cm siddaramaiah

Haveri: ಹುಲಗೂರಿನಲ್ಲಿ ಸ್ವಚ್ಛತೆ ಮರೀಚಿಕೆ: ರಸ್ತೆ ಮೇಲೆ ಹರಿಯುತ್ತಿರುವ ಕೊಳಚೆ ನೀರು, ಕುಡಿಯುವ ನೀರಿಗೂ ಪರದಾಟ!

Haveri: ಶಿಗ್ಗಾವಿ: ಕ್ಷೇತ್ರದ ಶಾಸಕರು ಆರೋಗ್ಯ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಹೇಳುತ್ತಾರೆ. ಆದರೆ, ಹುಲಗೂರ ಗ್ರಾಮದ ಪರಿಸ್ಥಿತಿ ಮಾತ್ರ ಇದಕ್ಕೆ ತದ್ವಿರುದ್ಧವಾಗಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬರುತ್ತಿದೆ. ಹುಲಗೂರ ಗ್ರಾಮದ ಹಲವು ಕಡೆಗಳಲ್ಲಿ ಸ್ವಚ್ಛತೆ ಕಾಣದೆ, ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದು, ಗಟಾರುಗಳು ಕೊಳಚೆಯಿಂದ ತುಂಬಿ ಗಬ್ಬು ನಾರುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು...

Uttara Kannada: ಶಿರಸಿ ಮನಗುಡ್ಡ ಬಳಿ ಭರ್ಜರಿ ಕಾರ್ಯಾಚರಣೆ: ಅಕ್ರಮ 473 ಚೀಲ ಪಡಿತರ ಅಕ್ಕಿ ಪತ್ತೆ

Uttara Kannada: ಜಿಲ್ಲೆಯ ಶಿರಸಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು, ಅಕ್ರಮವಾಗಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ತಹಸೀಲ್ದಾರ್ ಪಟ್ಟರಾಜಗೌಡ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 473 ಚೀಲ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಲಾರಿ ಚಾಲಕನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿರಸಿ ತಾಲೂಕಿನ ನಿಲೇಕಣಿ...

Hubli News: ಭವಾನಿಶಂಕರ ದೇವಸ್ಥಾನದ ಪುಷ್ಕರಣಿ ವಿವಾದ: ಸಾಮಾನ್ಯ ಸಭೆಯಲ್ಲಿ ಗಲಾಟೆ

Hubli News: ದೇಶದ ಗಮನ ಸೆಳೆದಿರುವ ವಾಣಿಜ್ಯನಗರಿ ಹುಬ್ಬಳ್ಳಿಯ ಭವಾನಿಶಂಕರ ದೇವಸ್ಥಾನದ ಪುಷ್ಕರಣಿ ವಿವಾದ ಇದೀಗ ಪಾಲಿಕೆಯ ಸಾಮಾನ್ಯ ಸಭೆಯಲ್ಲೂ ಪ್ರತಿಧ್ವನಿಸಿದೆ. ಪುಷ್ಕರಣಿ ಜಾಗದಲ್ಲಿ ರಸ್ತೆ ನಿರ್ಮಾಣ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಜಟಾಪಟಿ ನಡೆದಿದ್ದು, ಮಾತಿನ ಚಕಮಕಿ ತಾರಕಕ್ಕೇರಿದೆ. ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಲು ಮುಂದಾದ ಪರಿಣಾಮ...

Political News: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ!: R.Ashok

Political News: ವಾಲ್ಮೀಕಿ ನಿಗಮ ಅಭಿವೃದ್ಧಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 187 ಕೋಟಿ ಹಣವನ್ನು ಲೂಟಿ ಮಾಡಿದ ಬಿ.ನಾಗೇಂದ್ರ ಅವರನ್ನು ರಕ್ಷಿಸಲು ವಿಧಾನಮಂಡಲ ಅಧಿವೇಶನವನ್ನೇ ರದ್ದು...

Political News: ಕಾಂಗ್ರೆಸ್ ಭಂಡತನವನ್ನು ನಾವು ಸಂಸದೀಯ ವ್ಯವಸ್ಥೆಯಲ್ಲೇ ಭೇದಿಸಿ, ಬಗ್ಗಿಸಿದ್ದೇವೆ: ಸುನೀಲ್ ಕುಮಾರ್

Political News: ವಾಲ್ಮೀಕಿ ಹಗರಣದ ಆರೋಪದ ಹಿನ್ನೆಲೆಯಲ್ಲಿ ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಸರ್ಕಾರದ ನಡೆಗೆ ತೀವ್ರ ಟೀಕೆ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ‌ ನಿಗಮದಲ್ಲಿ ನಡೆದ ಹಗರಣದ ಆರೋಪಿ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೆಂದು ಭಾರತೀಯ ಜನತಾ ಪಕ್ಷ ಸದನದಲ್ಲಿ‌ ನಡೆಸಿದ...

Haveri News: ಶಾಸಕ ಬಸವರಾಜ್ ಅವರಿಗೂ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ: ಅಜ್ಜಂಪೀರ್ ಖಾದ್ರಿ

Haveri News: ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮತ್ತೆ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿದೆ. ಈ ಬೆನ್ನಲ್ಲೇ ಹಲವು ಶಾಸಕರು ತಮಗೂ ಮಂತ್ರಿ ಸ್ಥಾನ ಸಿಗಬಹುದು ಅನ್ನೋ ನಿರೀಕ್ಷೆಯಲ್ಲಿದ್ದಾರೆ. ಅದೇ ರೀತಿ ಹಾವೇರಿಯಲ್ಲಿ ಕೂಡ ಬಸವರಾಜ್ ಶಿವಣ್ಣನವರ್ರಿಗೂ ಸಚಿವರಾಗುವ ಆಕಾಂಕ್ಷೆ ಇದೆ. ಹಾಗಾಗಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ,...

ಬಿ.ನಾಗೇಂದ್ರ ರಾಜೀನಾಮೆ: ಸಂಪುಟ ವಿಸ್ತರಣೆ ನಿರೀಕ್ಷೆ: ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಬಸವರಾಜ್ ಶಿವಣ್ಣನವರ್

Haveri News: ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿತ್ತು. ಅದರಂತೆ ನಿನ್ನೆ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಸಲ್ಲಿಕೆ ವಿಚಾರದ ಬಗ್ಗೆ ಹಾವೇರಿಯಲ್ಲಿ ಶಾಸಕ ಬಸವರಾಜ್ ಶಿವಣ್ಣನವರ್ ಪ್ರತಿಕ್ರಿಯಿಸಿದ್ದು, ಸಚಿವ ಸ್ಥಾನದ ಪ್ರಬಲ...

Hubli News: ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ.. ನಡು ರಸ್ತೆಯಲ್ಲೇ ಅಡ್ಡಗಟ್ಟಿ ಮಚ್ಚಿನಿಂದ ಏಕಾಏಕಿ ದಾಳಿ..

Hubli: ಇಷ್ಟು ದಿನ ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಭೀಕರ ಮರ್ಡರ್ ನಡೆದಿದೆ.. ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ನಡು ರಸ್ತೆಯಲ್ಲೇ ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.. ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ.. ನಡು ರಸ್ತೆಯಲ್ಲೇ ಅಡ್ಡಗಟ್ಟಿದ...

ಕೊಪ್ಪಳದ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸುವಂತೆ ಒತ್ತಾಯಿಸಿ ಬಿಜೆಪಿ ಹೋರಾಟ

Koppala News: ಕೊಪ್ಪಳ :- ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸುವಂತೆ ಒತ್ತಾಯಿಸಿ,ಕೊಪ್ಪಳದಲ್ಲಿ ಬಿಜೆಪಿ ಪಕ್ಷದಿಂದ ಹೋರಾಟ ನಡೆಸಲಾಯಿತು. ಯಲಬುರ್ಗಾ,ಕುಷ್ಟಗಿ ಹಾಗೂ ಕೊಪ್ಪಳ ತಾಲ್ಲೂಕುಗಳ ರೈತರ ಪರವಾಗಿ ಧ್ವನಿ ಎತ್ತುವ ಮೂಲಕ ಸಚಿವ ಶಿವರಾಜ್ ತಂಗಡಗಿ ಭಾವಚಿತ್ರ ಹಿಡಿದು ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು. ರಾಜ್ಯ ಸರ್ಕಾರದ ಅವೈಜ್ಞಾನಿಕ ಹಾಗೂ ತಾರತಮ್ಯಪೂರ್ಣ ರೈತವಿರೋಧಿ ಆದೇಶದ ವಿರುದ್ಧ ಆಕ್ರೋಶ...

Dharwad: ನನ್ನ ಊರಿಗೆ ಬಂದಿದ್ದು ತುಂಬಾ ಸಂತೋಷವಾಗಿದೆ: ವಿನಯ್ ಕುಲಕರ್ಣಿ

Dharwad News: ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಧಾರವಾಡಕ್ಕೆ ಆಗಮಿಸಿದ್ದಾರೆ. ನಗರದ ಶಿವಗಿರಿಯಲ್ಲಿ ಇರುವ ತಮ್ಮ ನಿವಾಸಕ್ಕೆ ಆಗಮಿಸಿದ ವಿನಯ್ ಕುಲಕರ್ಣಿ ಅವರನ್ನು ಮನೆಯ ಸಿಬ್ಬಂದಿ ವಿಶೇಷವಾಗಿ ಸ್ವಾಗತಿಸಿದರು. ಇಡುಗಾಯಿ ಹಾಗೂ ಬೂದು ಕುಂಬಳಕಾಯಿ ಒಡೆದು ದೃಷ್ಟಿ ತೆಗೆದು ಸ್ವಾಗತಿಸಲಾಯಿತು. ಬಳಿಕ ಮಾತನಾಡಿದ ವಿನಯ್ ಕುಲಕರ್ಣಿ, ಜಿಲ್ಲೆಗೆ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಧಾರವಾಡದ...
- Advertisement -spot_img

Latest News

Bengaluru: ಒಗ್ಗಟ್ಟಾಗಿ, ಉತ್ತಮ ಬೆಂಗಳೂರನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ: ತೇಜಸ್ವಿ ಸೂರ್ಯ

Bengaluru News: ಇನ್ನು ಕೆಲ ದಿನಗಳಲ್ಲೇ ಬೆಂಗಳೂರಿನಲ್ಲಿ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆಗೆ ಸಜ್ಜಾಗಿದ್ದು, ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸಂತೋಷ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ...
- Advertisement -spot_img