Wednesday, February 11, 2026

cm siddaramaiah

ರಾಜ್ಯಪಾಲರ ವಿರುದ್ಧ.. ಸಿದ್ದು ಪರ ಹಂಸಲೇಖ ಬ್ಯಾಟಿಂಗ್

Political news: ಸದ್ಯ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಸಿದ್ದರಾಮಯ್ಯರ ಮುಡಾ ಹಗರಣ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿದ್ದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಿಸೈನ್ ಮಾಡಬೇಕು ಎಂದು ವಿರೋಧ  ಪಕ್ಷದವರು ಪಟ್ಟು ಹಿಡಿದು ಕುಳಿತಿದ್ದಾರೆ. ಜೊತೆಗೆ ಕಾಂಗ್ರೆಸ್ಸಿಗರು ಕೂಡ ನಮ್ಮ ನಾಯಕನನ್ನು ನಾವು ಬಿಟ್ಟು ಕೊಡುವುದಿಲ್ಲವೆಂದು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ....

Pralhad Joshi ; ಕಾಂಗ್ರೆಸ್ ಸರ್ಕಾರ ಬ್ಯಾಕ್ ಮೇಲ್ ತಂತ್ರ – ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹಳೇ ಪ್ರಕರಣವನ್ನು ಮುನ್ನೆಲೆಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಬ್ಯಾಕ್ ಮೇಲ್ ತಂತ್ರ ಅನುಸರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೇಸ್ ಬಗ್ಗೆ ಮಾತನಾಡಿದರೆ, ನಿಮ್ಮ ಕೇಸ್ ಹೊರಗೆ ತರುತ್ತೇವೆ ಎಂಬ ಥೆಯರಿ ಕಾಂಗ್ರೆಸ್ ನದ್ದಾಗಿದೆ ಎಂದರು. https://youtu.be/kOobBFbULZU?si=pFZ9ZZ6OPJgfffkC   ಕುಮಾರಸ್ವಾಮಿ...

ಬಿಜೆಪಿಗರೇ ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ವಿರುದ್ಧ ಮೂಡಾ ಪ್ರಕರಣದಲ್ಲಿ ಆರೋಪ ಕೇಳಿಬಂದಿದ್ದು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಹಾಗಾಗಿ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿಗರು ಪಟ್ಟು ಹಿಡಿದಿದ್ದು, ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ. ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋತ್ ಅವರ ತಪ್ಪು ನಡೆಯ ಬಗೆಗಿನ...

ಈ ವರದಿಯನ್ನು ನೆತ್ತಿ ಮೇಲಿಟ್ಟುಕೊಂಡು ಉಪ್ಪಿನಕಾಯಿ ಚಪ್ಪರಿಸುವ ದೈನೇಸಿ ಸ್ಥಿತಿ ನಿಮಗೇಕೆ?: ಕುಮಾರಸ್ವಾಮಿ

Political News: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಮನವಿ ಮಾಡಿರುವ ಪ್‌ರಕರಣಕ್ಕೆ ಸಂಬಂಧಿಸಿದಂತೆ, ಕುಮಾರಸ್ವಾಮಿ ಟ್ವೀಟ್ ಮಾಡಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅವರು ಮಾಡಿದ ಟ್ವೀಟ್ ಇಂತಿದೆ. ಸಿದ್ದಕರ್ಮಿ ಶ್ರೀ ಸಿದ್ದರಾಮಯ್ಯನವರೇ.. ನಿಮ್ಮ ವಿರುದ್ಧ ಬಂದ ಮೂಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಅಧಿಕಾರದಲ್ಲೇ...

ಎಲೆಕ್ಟ್ರಾನಿಕ್ ಸಿಟಿಗೆ ಮರುನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

Political News: ಇಂದು ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ರಾಜೀವಗಾಂಧಿ ಹಾಗೂ ದೇವರಾಜ ಅರಸುರವರ ಬದುಕು- ಕೆಲಸಗಳು ನಮಗೆ ಮಾರ್ಗದರ್ಶಿಯಾಗಿದೆ. ಅವರ ಹಾದಿಯಲ್ಲಿ ನಾವು ನಡೆಯಬೇಕು. ರಾಜೀವ್‌ ಗಾಂಧಿಯವರು ಚಿಕ್ಕ ವಯಸ್ಸಿನಲ್ಲಿಯೇ ದೇಶದ ಪ್ರಧಾನಿಯಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಆಧುನಿಕ ಭಾರತದ...

ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಆಗಸ್ಟ್ 29ಕ್ಕೆ ವಿಚಾರಣೆಯನ್ನು ಮುಂದೂಡಿ ಮಧ್ಯಂತರ ಆದೇಶ ನೀಡಿದೆ. ಈ ಮೂಲಕ ಸಿಎಂ 10 ದಿನಗಳ ಕಾಲ ನಿರಾಳವಾಗಿರಬಹುದು. ಇದೇ ವೇಳೆ ಜನಪ್ರತಿನಿಧಿಗಳ...

ಸಿದ್ದರಾಮಯ್ಯ ತನಿಖೆಗೆ ಸಹಕಾರ ಕೊಡುತ್ತಾರೆಂಬ ಭರವಸೆ ಇದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ : ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಅವರು, ರಾಜ್ಯಪಾಲರು ಸಾಕಷ್ಟು ಸಮಯ ತೆಗೆದುಕೊಂಡು ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿದ್ದಾರೆ. ತನಿಖೆ ಸರಿಯಾಗಿ ನಡೆಯಬೇಕೆಂದ್ರೆ ಸಿಎಂ ರಾಜೀನಾಮೆ ನೀಡಬೇಕು. ಕಾನೂನು ಸಲಹೆ ಪಡೆದು...

ರಾಜ್ಯಪಾಲ ನಿರ್ಧಾರ ಕಾನೂನು ಬಾಹಿರ; ರಾಜೀನಾಮೆ ಕೊಡಲ್ಲ- ಸಿಎಂ ಸಿದ್ದರಾಮಯ್ಯ

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣ ವಿಚಾರವಾಗಿ ರಾಜ್ಯಪಾರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಸಿಎಂ, ರಾಜ್ಯಪಾಲರ ನಿರ್ಧಾರವನ್ನು ನಾವು ನಿರೀಕ್ಷೆ ಮಾಡಿದ್ದೇವು. ರಾಜ್ಯಪಾಲ ನಿರ್ಧಾರ ಕಾನೂನು ಬಾಹಿರ. ಪ್ರಾಸಿಕ್ಯೂಷನ್​ಗೆ ಕೊಟ್ಟಿದ್ದನ್ನು ವಿರೋಧಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ರು. https://youtu.be/XGWgzd5qomY?feature=shared ರಾಜ್ಯಪಾಲರು ಕೇಂದ್ರ...

ಸಿಎಂ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ- ಡಿಕೆಶಿ

ಸಿಎಂ ಸಿದ್ದರಾಮಯ್ಯ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್​ಗೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಡಿಕೆಶಿ ಹೇಳಿದ್ದಾರೆ. 136 ಶಾಸಕರು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ. ನಾವು ಎಲ್ಲಾ ರೀತಿಯ ಕಾನೂನು ಹೋರಾಟಕ್ಕೆ ಸಿದ್ಧವಾಗಿದ್ದೇವೆ ಎಂದು ಬೆಂಗಳೂರಿನಲ್ಲಿ ಡಿಕೆಶಿ ಕಿಡಿಕಾರಿದ್ದಾರೆ. https://youtu.be/Axci47_qers?feature=shared ಸಿದ್ದರಾಮಯ್ಯ...

ಸಿಎಂ ರಾಜೀನಾಮೆ ನೀಡಲಿ- ಶೆಟ್ಟರ್ ಅಗ್ರಹ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದು ಕಾನೂನು ಬದ್ದವಾದ ಅನುಮತಿಯಾಗಿದೆ. ಹೀಗಾಗಿ ಸಿದ್ದರಾಮಯ್ಯ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಲೇ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img