Wednesday, February 11, 2026

cm siddaramaiah

ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಹೈಕಮಾಂಡ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ಯಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್ ನಿಂತಿದೆ. ಎಐಸಿಸಿ ನಾಯಕರು ಸಿಎಂಗೆ ಕರೆ ಮಾಡಿದ್ದು, ಏನೇ ಆದರೂ ಕಾನೂನು ಹೋರಾಟ ಮಾಡೋಣ. ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ ಎಂದು ತಿಳಿಸಿದೆ. ಇಂದು ಸಂಜೆಯೇ ರಣದೀಪ್ ಸುರ್ಜೇವಾಲ ಹಾಗೂ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ...

ನಮ್ಮವರಿಗೆ ಅನ್ಯಾಯ ಆಗಿದೆ. ಇದಕ್ಕಾಗಿ ನೀವು ರಷ್ಯಾದೊಂದಿಗಿನ ವ್ಯವಹಾರ ನಿಲ್ಲಿಸುತ್ತೀರಾ..?: ಸಂತೋಷ್ ಲಾಡ್

Dharwad News: ಧಾರವಾಡ: ಗ್ಯಾರಂಟಿ ಯೋಜನೆ ಪರಿಷ್ಕರಣೆ ವಿಚಾರದ ಬಗ್ಗೆ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದು, ನನಗೆ ಮಾಹಿತಿ ಇಲ್ಲ. ಅದು ಕ್ಯಾಬಿನೆಟ್ ಗೆ ಬಂದಾಗ ಮಾತ್ರ ಮಾಹಿತಿ ಸಿಗುತ್ತದೆ. ಯಾರ ಆರ್ಥಿಕ ಪರಿಸ್ಥಿತಿ ಚೆನ್ನಾಗಿರುತ್ತದೆ. ಯಾರು ಅನುಕೂಲಕರಸ್ಥರು ಇರುತ್ತಾರೆ. ಅಂತವರನ್ನು ಪರಿಶೀಲಿಸಬೇಕು ಅಂತಾ ಮಾತಿರಬಹುದು. ಆದರೆ ಅದರ ಬಗ್ಗೆ...

ಗ್ಯಾರಂಟಿ ಯೋಜನೆಗಳಿಗೆ ಬೀಳುತ್ತಾ ಕತ್ತರಿ?

ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಆದರೀಗ ಇದೇ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಬೀಳುತ್ತಾ ಎಂಬ ಪ್ರಶ್ನೆ ಉದ್ಭವಗೊಂಡಿದೆ. ಗ್ಯಾರಂಟಿ ಯೋಜನೆಗಳ ಸ್ವರೂಪದಲ್ಲಿ ಬದಲಾವಣೆ ಮಾಡಬೇಕು ಎಂದು ಸಚಿವರೇ ಹೈಕಮಾಂಡ್‌ ಮೇಲೆ ಒತ್ತಡ ಹೇರಿದ್ದಾರೆ. ಈ ಯೋಜನೆಗಳ ವ್ಯಾಪ್ತಿಯಿಂದ ಶ್ರೀಮಂತರನ್ನು ಹೊರಗಿಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಆಗಿರೋ ರಣದೀಪ್ ಸಿಂಗ್ ಸುರ್ಜೇವಾಲಾ, ನವದೆಹಲಿಯಲ್ಲಿ...

ಟಿಬಿ ಡ್ಯಾಂಗೆ ಸಿಎಂ ಸಿದ್ದರಾಮಯ್ಯ ಭೇಟಿ- ಗೇಟ್ ಪರಿಶೀಲನೆ

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದ ಹಿನ್ನಲೆ ಸಿಎಂ ಸಿದ್ದರಾಮಯ್ಯ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ರು. ಬೆಂಗಳೂರಿನಿಂದ ಕೊಪ್ಪಳ ತಾಲೂಕಿನ ಗಿಣಿಗೇರಿಗೆ ಲಘು ವಿಮಾನದಲ್ಲಿ ಆಗಮಿಸಿದ ಸಿಎಂ, ರಸ್ತೆ ಮೂಲಕ ಟಿಬಿ ಡ್ಯಾಂಗೆ ಭೇಟಿ ನೀಡಿದ್ರು. ಎರಡು ವರ್ಷಗಳ ಬಳಿಕ ಡಿಬಿ ಡ್ಯಾಂ ಭರ್ತಿಯಾಗಿತ್ತು. ಇಂದು ಸಿಎಂ ಬಾಗಿನ ಅರ್ಪಿಸಬೇಕಿತ್ತು. ಆದರೆ, ಕ್ರಸ್ಟ್ ಗೇಟ್...

ಆಪರೇಷನ್ ಕಮಲ ಮಾಡಲು ಆಗಲಿಲ್ಲ. ಹಾಗಾಗಿ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ: ಕೋನರೆಡ್ಡಿ

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಎನ್.ಎಚ್.ಕೋನರೆಡ್ಡಿ, ಯತ್ನಾಳ್ ಮತ್ತಿತರರ ಸಭೆ ವಿಚಾರವಾಗಿ ಮಾತನಾಡಿದ್ದಾರೆ. https://youtu.be/xSH6ap9P8JM ಬಿಜೆಪಿಯಲ್ಲಿ ಮೂರು ಭಾಗ ಇವೆ. ಓರಿಜನಲ್ ಬಿಜೆಪಿ, ಸೇರ್ಪಡೆಯಾದ ಬಿಜೆಪಿ, ಇಬ್ಬರೂ ಬೇಡ ಎಂಬ ತಟಸ್ಥ ಬಣ ಒಂದಿದೆ. ಒಂದು ಬಿಎಸ್‌ವೈ ಬಣ, ಕೇಂದ್ರದಲ್ಲಿ ಮಂತ್ರಿಯಾಗದವರ ಬಣ, ಯತ್ನಾಳ‌ ಮತ್ತಿತರ ಬಣ ಆಗಿದೆ. ಉತ್ತರ ಕರ್ನಾಟಕದವರನ್ನು ಕೇಳುತ್ತಿಲ್ಲವೆಂದು...

ಯಡಿಯೂರಪ್ಪನವರ ಹಗರಣಗಳ ಬಗ್ಗೆ ನಿಮ್ಮ ಮುಂದೆ ಎಳೆ ಎಳೆಯಾಗಿ ಮಾಹಿತಿ ಇಡುತ್ತೇನೆ: ಸಿಎಂ

Political News: ಮೈಸೂರಿನ ಸಿಎಂ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿದೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ...

ಸಿಎಂ ನೋಡುವ ಭರದಲ್ಲಿ ಶಾಕ್ ಹೊಡೆಸಿಕೊಂಡು ಆಸ್ಪತ್ರೆ ಸೇರಿದ ಯುವಕ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ನಡೆದ ಸಿಎಂ ಕಾರ್ಯಕ್ರಮದಲ್ಲಿ ವಿದ್ಯುತ್‌ ಅವಘಡ ಸಂಭವಿಸಿದೆ. ಸಿದ್ದರಾಮಯ್‌ಯರನ್ನು ನೋಡಲು ಹೋಗಿ ಯುವಕ ವಿದ್ಯುತ್‌ ಶಾಕ್ ಹೊಡೆಸಿಕೊಂಡಿದ್ದಾನೆ. https://youtu.be/U7LqAVh2Sus ಸಿಎಂ ಸಿದ್ದರಾಮಯ್ಯ ಜುಗೂಳ ಗ್ರಾಮಕ್ಕೆ ಭೇಟಿ ನೀಡಿದಾಗ ಈ ಅವಘಡ ಸಂಭವಿಸಿದ್ದು, ಮಹೇಶ್ ಹುಣ್ಣರಗಿ(22) ಎಂಬ ಯುವಕ, ಸಿಎಂರನ್ನು ನೋಡಲು ಮೇಲ್ಛಾವಣಿ ಮೇಲೆ ಹತ್ತಿದ್ದ. ಆಗ ಆತನಿಗೆ ವಿದ್ಯುತ್ ತಗುಲಿ ಗಂಭೀರ...

ಯಡಿಯೂರಪ್ಪಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

Belagavi News: ಬೆಳಗಾವಿ: ಬೆಳಗಾವಿಯ ಗೋಕಾಕ್‌ನ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಬಳಿಕ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದರು. https://youtu.be/U7LqAVh2Sus ಆ ಬಳಿಕ ಮಾಧ್ಯಮದವರ ಜೊತೆ ಮಾತಾನಾಡಿರುವ ಸಿಎಂ, ಬೆಳಗಾವಿ ಜಿಲ್ಲೆಯಲ್ಲಿ 62 ರಷ್ಟು ಮಳೆ ಪ್ರಮಾಣ ಹೆಚ್ಚಳವಾಗಿದೆ‌. ಆರು ಜ‌ನ ಮಳೆಯಿಂದ ಮೃತಪಟ್ಟಿದ್ದಾರೆ. ಎಲ್ಲರಿಗೂ ಐದು ಲಕ್ಷ ರೂಪಾಯಿ ಪರಿಹಾರ....

ಗಟ್ಟಿ ಧ್ವನಿಯಲ್ಲಿ ಬಿಜೆಪಿ ವಿರುದ್ದ ಹೋರಾಡಲು ನಾನು ಸದಾಸಿದ್ದ: ಸಿಎಂ ಸಿದ್ದರಾಮಯ್ಯ

Belagavi News: ಬೆಳಗಾವಿ: ಬೆಳಗಾವಿಯ ಸಾಂಬ್ರಾ ಏರ್ಪೋರ್ಟ್‌ನಲ್ಲಿಂದು ಸಿಎಂ ಸಿದ್ದರಾಮಯ್ಯ ಮಾಧ್ಯಮದವರರೊಂದಿಗೆ ಮಾತನಾಡಿದರು. ಮಳೆಯಲ್ಲಿ ಆಗುವ ತೊಂದರೆಗಳನ್ನ ನೋಡಲು ಬಂದಿದ್ದೇನೆ. ಇವತ್ತು ಬೆಳಗಾವಿಗೆ ಬಂದಿದ್ದೆನೆ ಪರಿಹಾರ ಕೊಡುವ ಕೆಲಸವನ್ನ ಸರಕಾರ ಮಾಡುತ್ತಿದೆ. ಜನಜಾನುವಾರುಗಳು ಮನಷ್ಯರ ಪ್ರಾಣಿಹಾನಿಗೆ ಪರಿಹಾರ ಕೊಡುತ್ತಿದೆ. ಮುಂದಿನವಾರ ಹೆಚ್ಚಿನ ಮಳೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ. ಸರಕಾರ ಮಳೆಯನ್ನು ಎದುರಿಸಲು...

ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು: ಸಿಎಂ ಸಿದ್ದರಾಮಯ್ಯ

Political News: ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img