Friday, April 10, 2026

cm siddaramaiah

ಆಪರೇಷನ್ ಕಮಲ ಮಾಡಲು ಆಗಲಿಲ್ಲ. ಹಾಗಾಗಿ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ: ಕೋನರೆಡ್ಡಿ

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಎನ್.ಎಚ್.ಕೋನರೆಡ್ಡಿ, ಯತ್ನಾಳ್ ಮತ್ತಿತರರ ಸಭೆ ವಿಚಾರವಾಗಿ ಮಾತನಾಡಿದ್ದಾರೆ. https://youtu.be/xSH6ap9P8JM ಬಿಜೆಪಿಯಲ್ಲಿ ಮೂರು ಭಾಗ ಇವೆ. ಓರಿಜನಲ್ ಬಿಜೆಪಿ, ಸೇರ್ಪಡೆಯಾದ ಬಿಜೆಪಿ, ಇಬ್ಬರೂ ಬೇಡ ಎಂಬ ತಟಸ್ಥ ಬಣ ಒಂದಿದೆ. ಒಂದು ಬಿಎಸ್‌ವೈ ಬಣ, ಕೇಂದ್ರದಲ್ಲಿ ಮಂತ್ರಿಯಾಗದವರ ಬಣ, ಯತ್ನಾಳ‌ ಮತ್ತಿತರ ಬಣ ಆಗಿದೆ. ಉತ್ತರ ಕರ್ನಾಟಕದವರನ್ನು ಕೇಳುತ್ತಿಲ್ಲವೆಂದು...

ಯಡಿಯೂರಪ್ಪನವರ ಹಗರಣಗಳ ಬಗ್ಗೆ ನಿಮ್ಮ ಮುಂದೆ ಎಳೆ ಎಳೆಯಾಗಿ ಮಾಹಿತಿ ಇಡುತ್ತೇನೆ: ಸಿಎಂ

Political News: ಮೈಸೂರಿನ ಸಿಎಂ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿದೆ. ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ...

ಸಿಎಂ ನೋಡುವ ಭರದಲ್ಲಿ ಶಾಕ್ ಹೊಡೆಸಿಕೊಂಡು ಆಸ್ಪತ್ರೆ ಸೇರಿದ ಯುವಕ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ನಡೆದ ಸಿಎಂ ಕಾರ್ಯಕ್ರಮದಲ್ಲಿ ವಿದ್ಯುತ್‌ ಅವಘಡ ಸಂಭವಿಸಿದೆ. ಸಿದ್ದರಾಮಯ್‌ಯರನ್ನು ನೋಡಲು ಹೋಗಿ ಯುವಕ ವಿದ್ಯುತ್‌ ಶಾಕ್ ಹೊಡೆಸಿಕೊಂಡಿದ್ದಾನೆ. https://youtu.be/U7LqAVh2Sus ಸಿಎಂ ಸಿದ್ದರಾಮಯ್ಯ ಜುಗೂಳ ಗ್ರಾಮಕ್ಕೆ ಭೇಟಿ ನೀಡಿದಾಗ ಈ ಅವಘಡ ಸಂಭವಿಸಿದ್ದು, ಮಹೇಶ್ ಹುಣ್ಣರಗಿ(22) ಎಂಬ ಯುವಕ, ಸಿಎಂರನ್ನು ನೋಡಲು ಮೇಲ್ಛಾವಣಿ ಮೇಲೆ ಹತ್ತಿದ್ದ. ಆಗ ಆತನಿಗೆ ವಿದ್ಯುತ್ ತಗುಲಿ ಗಂಭೀರ...

ಯಡಿಯೂರಪ್ಪಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ

Belagavi News: ಬೆಳಗಾವಿ: ಬೆಳಗಾವಿಯ ಗೋಕಾಕ್‌ನ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಬಳಿಕ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದರು. https://youtu.be/U7LqAVh2Sus ಆ ಬಳಿಕ ಮಾಧ್ಯಮದವರ ಜೊತೆ ಮಾತಾನಾಡಿರುವ ಸಿಎಂ, ಬೆಳಗಾವಿ ಜಿಲ್ಲೆಯಲ್ಲಿ 62 ರಷ್ಟು ಮಳೆ ಪ್ರಮಾಣ ಹೆಚ್ಚಳವಾಗಿದೆ‌. ಆರು ಜ‌ನ ಮಳೆಯಿಂದ ಮೃತಪಟ್ಟಿದ್ದಾರೆ. ಎಲ್ಲರಿಗೂ ಐದು ಲಕ್ಷ ರೂಪಾಯಿ ಪರಿಹಾರ....

ಗಟ್ಟಿ ಧ್ವನಿಯಲ್ಲಿ ಬಿಜೆಪಿ ವಿರುದ್ದ ಹೋರಾಡಲು ನಾನು ಸದಾಸಿದ್ದ: ಸಿಎಂ ಸಿದ್ದರಾಮಯ್ಯ

Belagavi News: ಬೆಳಗಾವಿ: ಬೆಳಗಾವಿಯ ಸಾಂಬ್ರಾ ಏರ್ಪೋರ್ಟ್‌ನಲ್ಲಿಂದು ಸಿಎಂ ಸಿದ್ದರಾಮಯ್ಯ ಮಾಧ್ಯಮದವರರೊಂದಿಗೆ ಮಾತನಾಡಿದರು. ಮಳೆಯಲ್ಲಿ ಆಗುವ ತೊಂದರೆಗಳನ್ನ ನೋಡಲು ಬಂದಿದ್ದೇನೆ. ಇವತ್ತು ಬೆಳಗಾವಿಗೆ ಬಂದಿದ್ದೆನೆ ಪರಿಹಾರ ಕೊಡುವ ಕೆಲಸವನ್ನ ಸರಕಾರ ಮಾಡುತ್ತಿದೆ. ಜನಜಾನುವಾರುಗಳು ಮನಷ್ಯರ ಪ್ರಾಣಿಹಾನಿಗೆ ಪರಿಹಾರ ಕೊಡುತ್ತಿದೆ. ಮುಂದಿನವಾರ ಹೆಚ್ಚಿನ ಮಳೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ. ಸರಕಾರ ಮಳೆಯನ್ನು ಎದುರಿಸಲು...

ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು: ಸಿಎಂ ಸಿದ್ದರಾಮಯ್ಯ

Political News: ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ...

ವಯನಾಡಿನ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದ ಕನ್ನಡಿಗರಿಗೆ ಪರಿಹಾರ ಘೋಷಿಸಿದ ಸಿಎಂ

Political News: ವಯನಾಡಿನಲ್ಲಿ ಭೂಕುಸಿತವಾಗಿ, ಕೇರಳದವರಷ್ಟೇ ಅಲ್ಲದೇ, ಕರ್ನಾಟಕದ ಹಲವರು ಸಾವನ್ನಪ್ಪಿದ್ದಾರೆ. ಹಾಗಾಗಿ ಕರ್ನಾಟಕ ಸರ್ಕಾರ, ಕೇರಳದ ಭೂಕುಸಿತದಲ್ಲಿ ಸತ್ತ ಸಂತ್ರಸ್ತರ ಕುಟುಂಬಸ್ಥರಿಗೆ ಪರಿಹಾರ ಘೋಾಣೆ ಮಾಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಡಿದ ಟ್ವೀಟ್ ಇಂತಿದೆ. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ...

ಭೈರತಿ ಸುರೇಶ್ ಮಂತ್ರಿ ಅಲ್ಲ ಕಂತ್ರಿ: ಪರಿಷತ್ ಸದಸ್ಯ ಎಚ್.ವಿಶ್ವನಾಥ್

Political News: ಭೈರತಿ ಸುರೇಶ್ ಓರ್ವ ರಿಯಲ್ ಎಸ್ಟೇಟ್ ಗಿರಾಕಿ. ಅವನು ಮಂತ್ರಿ ಅಲ್ಲ ಕಂತ್ರಿ. ಮಂತ್ರಿ ಥರ ಆಡು ಅಂದ್ರೆ ಕಂತ್ರಿ ಥರ ಆಡುತ್ತಾನೆ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಭೈರತಿ ಸುರೇಶ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. https://youtu.be/H0gMJgZNLr0 ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮೂಡಾ ಹಗರಣ ವಿಚಾರಕ್ಕಾಗಿ ಆರೋಪ ಮಾಡಿರುವ ಹಿನ್ನೆಲೆ,...

ಪ್ರಕೃತಿ ವಿಕೋಪ ಯಾವುದೇ ಕ್ಷಣದಲ್ಲಿ ಬಂದೆರಗುವ ಅಪಾಯವನ್ನು ನಿರ್ಲಕ್ಷಿಸಬಾರದು: ಹೆಚ್.ಡಿ.ಕುಮಾರಸ್ವಾಮಿ

Political News: ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು, ಕೇರಳದ ವಯನಾಡಿನಲ್ಲಿ ನಡೆದ ಗುಡ್ಡ ಕುಸಿತ ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಪ್ರಕೃತಿ ವಿಕೋಪವನ್ನು ನಿರ್ಲಕ್ಷಿಸಬೇಡಿ ಎಂದು ಎಚ್ಚರಿಸಿದ್ದಾರೆ. ಅವರು ಮಾಡಿದ ಟ್ವೀಟ್ ಇಂತಿದೆ. •ನೆರೆಯ ಕೇರಳದಲ್ಲಿ ಸಂಭವಿಸಿರುವ ಭಾರೀ ಭೂ ಕುಸಿತದಿಂದ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ. ಕೊಡಗು ಜಿಲ್ಲೆಯು ದುರಂತ ಸ್ಥಳ ವಯನಾಡಿನ ಪಕ್ಕದಲ್ಲೇ...

ಡಿ.ಕೆ.ಶಿ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ: ಸ್ವಪಕ್ಷದ ವಿರುದ್ಧ ಯತ್ನಾಳ ಕಿಡಿ.

Chikkodi Political news: ಮೂಡಾ ಹಗರಣ ಕುರಿತು ಸ್ವಪಕ್ಷದ ನಾಯಕರ ವಿರುದ್ಧ ವಿಜಾಪುರ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ. https://youtu.be/H0gMJgZNLr0 ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿ ಬಿ ವೈ ವಿಜಯೇಂದ್ರ ಡಿ ಕೆ ಶಿವಕುಮಾರ ಅವರನ್ನ ಮುಖ್ಯಮಂತ್ರಿ ಮಾಡಲು ಅವರ ಆದೇಶದಂತೆ ಹೋರಾಟ ಮಾಡುತ್ತಿದ್ದಾರೆ ಅದನ್ನ ಬಿ ವೈ...
- Advertisement -spot_img

Latest News

Health Tips: ಸಾವಿರ ಸಾವಿರ ಖರ್ಚು ಮಾಡದೇ, ಮನೆಯಲ್ಲೇ ಬಾಡಿ ಡಿಟಾಕ್ಸ್ ಹೀಗೆ ಮಾಡಿ..

Health Tips: ಇತ್ತೀಚಿಗೆ ಹಲವರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆಯುವುದಕ್ಕಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಅದನ್ನು ಬಾಡಿ ಡೆಟಾಕ್ಸ್ ಎನ್ನಲಾಗುತ್ತದೆ. ಆದನೆ ನಾವು 3...
- Advertisement -spot_img