ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರತ್ತೆ. ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ತಾರೆ ಅಂತಾ ಊಹಿಸಿದವರು ತುಂಬಾ ಕಡಿಮೆ ಜನ. ಆದರೆ, ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದು, ಸಿದ್ದರಾಮಯ್ಯ ಎರಡನೇಯ ಬಾರಿಗೆ ಸಿಎಂ ಆಗಿದ್ದಾರೆ. ಆದರೆ ಇಲೆಕ್ಷನ್ ಆಗೋದಕ್ಕಿಂತ ಮುಂಚೆಯೇ, 4 ತಿಂಗಳ ಮುಂಚೆಯೇ ನಾರಾಯಣ ರೆಡ್ಡಿ ಎಂಬ ಜ್ಯೋತಿಷಿಗಳು, ಸಿದ್ದರಾಮಯ್ಯ ವರುಣಾ...
Movie News: ಬೆಂಗಳೂರು: ಹಲವು ದಿನಗಳಲ್ಲಿ ಸ್ಯಾಂಡಲ್ವುಡ್ನಲ್ಲಿ ಸದ್ದು ಮಾಡುತ್ತಿರುವ ಚಿತ್ರ ಅಂದ್ರೆ, ಡೇರ್ ಡೆವಿಲ್ ಮುಸ್ತಫಾ ಸಿನಿಮಾ. ಸೌಹಾರ್ದತೆ ಸಾರುವ ಸಿನಿಮಾವನ್ನು ಹಲವರು ಮೆಚ್ಚಿ ಕೊಂಡಾಡಿದ್ದಾರೆ.
ಈ ಸಿನಿಮಾವನ್ನ ಮತ್ತಷ್ಟು ಜನ ನೋಡಲಿ ಎಂಬ ಕಾರಣಕ್ಕೆ ಈ ಸಿನಿಮಾ ಮೇಲಿನ ತೆರಿಗೆಯನ್ನ ಕಡಿಮೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ ಮಾಡಿದ್ದು, ತಮ್ಮ ಬರಹ...
Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್ಗಳಲ್ಲಿ...