Wednesday, April 22, 2026

cm siddaramaiah

ಹಾಸನದಲ್ಲಿ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ: ಇಬ್ಬರು ಯುವತಿಯರಿಗೆ ಗಂಭೀರ ಗಾಯ

Hassan News: ಹಾಸನ: ಹಾಸನದಲ್ಲಿ ಬೈಕ್ ವ್ಹೀಲಿಂಗ್ ಪುಂಡರು ಅಟ್ಟಹಾಸ ಮೆರೆದಿದ್ದು, ವೀಲ್ಹಿಂಗ್ ಮಾಡುತ್ತಿದ್ದ ಕಿಡಿಗೇಡಿಗಳು ಹುಡುಗಿಯರು ಇದ್ದ ಗಾಡಿಗೆ ಗುದ್ದಿದ್ದಾರೆ. ಅಪಘಾತದಿಂದ ಇಬ್ಬರು ಯುವತಿಯರಿಗೆ ಗಂಭೀರವಾದ ಗಾಯವಾಗಿದ್ದು, ಭೂಮಿಕಾ ಸಿಂಚ ಎಂಬ ಯುವತಿಯರ ಸ್ಥಿತಿ ಗಂಭೀರವಾಗಿದೆ. ಹಾಸನ ನಗರದ, ಸಾಲಗಾಮೆ ರಸ್ತೆಯ, ಕನ್ನಡ ಸಾಹಿತ್ಯ ಪರಿಷತ್ ಭವನದ ಎದುರು ನಿನ್ನೆ ರಾತ್ರಿ ಈ ಘಟನೆ...

‘ಒಂದರಿಂದ ಒಂದೂವರೆ ವರ್ಷಗಳ ಕಾಲ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ’

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರತ್ತೆ. ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ತಾರೆ ಅಂತಾ ಊಹಿಸಿದವರು ತುಂಬಾ ಕಡಿಮೆ ಜನ. ಆದರೆ, ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದು, ಸಿದ್ದರಾಮಯ್ಯ ಎರಡನೇಯ ಬಾರಿಗೆ ಸಿಎಂ ಆಗಿದ್ದಾರೆ. ಆದರೆ ಇಲೆಕ್ಷನ್ ಆಗೋದಕ್ಕಿಂತ ಮುಂಚೆಯೇ, 4 ತಿಂಗಳ ಮುಂಚೆಯೇ ನಾರಾಯಣ ರೆಡ್ಡಿ ಎಂಬ ಜ್ಯೋತಿಷಿಗಳು, ಸಿದ್ದರಾಮಯ್ಯ ವರುಣಾ...

“ಡೇರ್ ಡೆವಿಲ್ ಮುಸ್ತಫಾ” ಸಿನಿಮಾಗೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಆದೇಶ

Movie News: ಬೆಂಗಳೂರು: ಹಲವು ದಿನಗಳಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿರುವ ಚಿತ್ರ ಅಂದ್ರೆ, ಡೇರ್ ಡೆವಿಲ್ ಮುಸ್ತಫಾ ಸಿನಿಮಾ. ಸೌಹಾರ್ದತೆ ಸಾರುವ ಸಿನಿಮಾವನ್ನು ಹಲವರು ಮೆಚ್ಚಿ ಕೊಂಡಾಡಿದ್ದಾರೆ. ಈ ಸಿನಿಮಾವನ್ನ ಮತ್ತಷ್ಟು ಜನ ನೋಡಲಿ ಎಂಬ ಕಾರಣಕ್ಕೆ ಈ ಸಿನಿಮಾ ಮೇಲಿನ ತೆರಿಗೆಯನ್ನ ಕಡಿಮೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ ಮಾಡಿದ್ದು, ತಮ್ಮ ಬರಹ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img