Friday, November 28, 2025

cm siddaramaiah

Health Tips: ಮಕ್ಕಳಿಗೆ ಮಲಬದ್ಧತೆ? ಇದಕ್ಕೆ ಕಾರಣ? ಪರಿಹಾರ?

Health Tips: ನಿಮ್ಮ ಮಕ್ಕಳು ಬುದ್ಧಿವಂತರು, ಚೈತನ್ಯದಾಯಕರು, ಶಕ್ತಿವಂತರೂ ಆಗಬೇಕು ಅಂತಾ ನಿಮಗೂ ಆಸೆ ಇದೆಯಾ..? ಹಾಗಾದ್ರೆ ಅವರ ದಿನಚರಿ ಹೇಗಿರಬೇಕು ಎಂದು ವೈದ್ಯರೇ ವಿವರಿಸಿದ್ದಾರೆ ನೋಡಿ. https://youtu.be/XvY2KaSqf_8 ಮಕ್ಕಳು ಓದುವುದರಲ್ಲೂ, ಸ್ಪೋರ್ಟ್ಸ್‌ನಲ್ಲೂ, ಬೇರೆ ಬೇರೆ ಕೆಲಸಗಳಲ್ಲೂ ಜಾಣರಾಗಿಬೇಕು ಅಂದ್ರೆ, ಅವರ ದಿನಚರಿ ಅತ್ಯುತ್ತಮವಾಗಿರಬೇಕು. ಅವರ ಆಹಾರ ಆರೋಗ್ಯಕರವಾಗಿರಬೇಕು. ಕಾಯಿಸಿ, ಆರಿಸಿದ ಶುದ್ಧ ನೀರಿನ ಸೇವನೆ ಮಾಡುವುದು...

ಪಲಾಶ್ ಮುಚ್ಚಲ್ ಮೇಲೆ ಕೇಳಿಬಂತು ಆರೋಪ..! ಸ್ಮೃತಿಗೆ ಚೀಟ್ ಮಾಡಿದ್ರಾ ಪ್ರಿಯಕರ..?

Cricket News: ನವೆಂಬರ್ 23ರಂದು ಆಟಗಾರ್ತಿ ಸ್‌ಮೃತಿ ಮಂದನ ಮತ್ತು ಸಂಗೀತ ಸಂಯೋಜಕ, ಸಂಗೀತಗಾರ ಪಲಾಶ್ ಮುಚ್ಚಲ್ ಮದುವೆ ಫಿಕ್ಸ್ ಆಗಿತ್ತು. ಸಂಗೀತ್, ಹಲ್ದಿ ಹೀಗೆ ಎಲ್ಲ ಕಾರ್ಯಕ್ರಮಗಳು ಕೂಡ ಮುಗಿದು, ಇನ್ನೇನು ಮದುವೆಯಾಗಲು ಕೆಲ ಸಮಯ ಬಾಕಿ ಎನ್ನುವಾಗಲೇ, ಸ್ಮೃತಿ ತಂದೆಗೆ ಹೃದಯಾಘಾತವಾಗಿ, ಅವರು ಆಸ್ಪತ್ರೆಗೆ ದಾಖಲಾದರು. ಮತ್ತು ಈ ಕಾರಣಕ್ಕೆ ಸ್ಮೃತಿ...

Health Tips: ಎದೆ ಹಾಲು ಕುಡಿಸಿದ 15 ನಿಮಿಷ ಮಕ್ಕಳನ್ನ ಮಲಗಿಸಬೇಡಿ? ಮಕ್ಕಳಿಗೆ ತೆಗಿಸೋದು ಮುಖ್ಯ?

Health Tips: ಚಿಕ್ಕ ಮಕ್ಕಳ ಆರೈಕೆ ಬಗ್ಗೆ ಎಷ್ಟೇ ಕಾಳಜಿ ಮಾಡಿದರೂ ಅದು ಕಮ್ಮಿ ಅಂತಾ ಹೇಳಲಾಗುತ್ತದೆ. ಏನೇ ಆರೈಕೆ ಮಾಡುವುದಿದ್ದರೂ, ಅದರ ಬಗ್ಗೆ ತಿಳಿದು, ಮಾಹಿತಿ ಪಡೆದು, ಸೂಕ್ಷ್ಮ ರೀತಿಯಿಂದ ಶಿಶುಗಳನ್ನು ಬೆಳೆಸಬೇಕಾಗುತ್ತದೆ. ಹಾಗಾಗಿ ವೈದ್ಯರಾಗಿರುವ ಡಾ.ಪ್ರಿಯಾ ಶಿವಳ್ಳಿ ಅವರು ಎದೆ ಹಾಲು ಕುಡಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. https://youtu.be/NXAP6wILVUQ ಶಿಶುಗಳು ಜನಿಸಿ 2 ವಾರದ...

Health Tips: ಸ್ವ ಚಿಕಿತ್ಸೆಯಿಂದ ಅಪಾಯ? Self Treatment Risks

Health Tips: ಮುಂಚೆ ಎಲ್ಲ ಜ್ವರ, ನೆಗಡಿ ಅಥವಾ ಯಾವುದೇ ಖಾಯಿಲೆ ಬಂದರೆ ಮನೆ ಮದ್ದು ಮಾಡಿ, ಯಾವುದಕ್ಕೂ ಗುಣವಾಗದಿದ್ದಾಗ ಮಾತ್ರ, ವೈದ್ಯರ ಬಳಿ ಹೋಗುತ್ತಿದ್ದರು. ಅದನ್ನು ಸ್ವಚಿಕಿತ್ಸೆ ಎನ್ನುತ್ತಾರೆ. ಅಂದರೆ ನಮ್ಮ ಸಮಸ್ಯೆಗೆ ನಾವೇ ಪರಿಹಾರ ಕಂಡುಕ``ಳ್ಳುವುದು. ಹಾಗಾದ್ರೆ ಸ್ವಚಿಕಿತ್ಸೆ ಉತ್ತಮ ಹೌದೋ, ಅಲ್ಲವೋ ಅನ್ನೋ ಬಗ್ಗೆ ವೈದ್ಯರಾಗಿರುವ ಡಾ. ಪ್ರಕಾಶ್ ರಾವ್...

ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿ ಮಾಡಿ ಇಲ್ಲವೇ ಕುರ್ಚಿ ಖಾಲಿ ಮಾಡಿ: ಕನಕೇನಹಳ್ಳಿ ಕೃಷ್ಣಪ್ಪ

Tipaturu: ತಿಪಟೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಡಿಸೆಂಬರ್ 11 2025 ರಂದು ಮೈಸೂರು ಚಲೋ ಕಾರ್ಯಕ್ರಮದಲ್ಲಿ ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದುಕರ್ನಾಟಕ ಬಹುಜನ ಚಳುವಳಿ ರಾಜ್ಯಾಧ್ಯಕ್ಷರಾದ ಕನಕೇನಹಳ್ಳಿ ಕೃಷ್ಣಪ್ಪನವರು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳ ತವರಾದ ಸಿದ್ದರಾಮಯ್ಯನ ಹುಂಡಿಯಿಂದ ಕಾಲ್ನಡಿಗೆ ಜಾತ...

ಕನ್ನಡದ ಅಪ್ಪಟ ಬ್ರ್ಯಾಂಡ್‌ ನಂದಿನಿಯ ಘಮಲು ಜಗದಗಲ ವ್ಯಾಪಿಸುತ್ತಿದೆ: ಸಿಎಂ ಸಿದ್ದರಾಮಯ್ಯ

Political News: ಹಲವು ದೇಶಗಳಿಗೆ ಈಗಾಗಲೇ ನಮ್ಮ ನಂದಿನಿ ಉತ್ಪನ್ನಗಳು ರಫ್ತಾಗುತ್ತಿದೆ. ಇದೀಗ ಇನ್ನೂ ಹಲವು ದೇಶಗಳಿಗೆ ನಂದಿನಿ ತುಪ್ಪ ರಫ್ತಾಗಲು ರೆಡಿಯಾಗಿದೆ. ಈ ಕಾರಣಕ್ಕೆ ಸಂತಸ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಕನ್ನಡದ ಅಪ್ಪಟ ಬ್ರ್ಯಾಂಡ್‌ ನಂದಿನಿಯ ಘಮಲು ಜಗದಗಲ ವ್ಯಾಪಿಸುತ್ತಿದೆ ಎಂದಿದ್ದಾರೆ. ಪ್ರಸ್ತುತ ದುಬೈ, ಕತಾರ್‌, ಬ್ರುನೈ, ಮಾಲ್ಡೀವ್ಸ್‌ ಹಾಗೂ ಸಿಂಗಾಪುರ್‌ ದೇಶಗಳು ಸೇರಿದಂತೆ...

Winter Special Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

ಬೇಕಾಗುವ ಸಾಮಗ್ರಿ: 1 ಬೌಲ್ ಹುಳಿ ಮೊಸರು, ಸಣ್ಣ ಬೌಲ್ ಕಡಲೆಹುಡಿ, 1 ಸ್ಪೂನ್ ಖಾರದ ಪುಡಿ, ಸ್ನಲ್ಪ ಅರಿಶಿನ ಪುಡಿ, 1 ಸ್ಪೂನ್ ಧನಿಯಾ ಪುಡಿ, 1 ಬೌಲ್ ಮೆಂತ್ಯೆ ಎಲೆ, 4 ಸ್ಪೂನ್ ಸಾಸಿವೆ ಎಣ್ಣೆ, 2 ಮೆಣಸು, 1 ಸ್ಪೂನ್ ಜೀರಿಗೆ, ಸ್ವಲ್ಪ ಹಿಂಗು, ಕೊತ್ತೊಂಬರಿ ಕಾಳು, ಕರಿಬೇವು, 1ಸ್ಪೂನ್...

Recipe: ಈ ರೀತಿ ಚಿಪ್ಸ್ ಮನೆಯಲ್ಲೇ ಮಾಡಿ ತಿನ್ನಿ

ಬೇಕಾಗುವ ಸಾಮಗ್ರಿ: 1 ಕಪ್ ಅಕ್ಕಿಹುಡಿ, 4 ಸ್ಪೂನ್ ತುಪ್ಪ, ಕಾಲು ಕಪ್ ಪಾಲರ್ ಪ್ಯೂರಿ, ಕಾಲು ಕಪ್ ಬೀಟ್‌ರೂಟ್ ಪ್ಯೂರಿ, 2 ಸ್ಪೂನ್ ಎಳ್ಳು, ಉಪ್ಪು, ಕರಿಯಲು ಎಣ್ಣೆ. ಮಾಡುವ ವಿಧಾನ: ಗ್ಯಾಸ್ ಆನ್ ಮಾಡಿ, ನೀರು ಬಿಸಿ ಮಾಡಿ, ಬಿಸಿ ನೀರಿಗೆ ತುಪ್ಪ, ಚಿಲ್ಲಿ ಫ್ಲೇಕ್ಸ್, ಉಪ್ಪು, ಅಕ್ಕಿಹುಡಿ ಹಾಕಿ 2ರಂದ 3...

ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರಕ್ಕೆ ರೈತರನ್ನು ಉಳಿಸುವ ಶಕ್ತಿ, ಯೋಗ್ಯತೆ ಇಲ್ಲ: ನಿಖಿಲ್ ಕುಮಾರ್

Sindhanooru: ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಮತ್ತು ಜೆಡಿಎಸ್ ಕಾರ್ಯಕರ್ತರೆಲ್ಲ ಸೇರಿ, ತುಂಗಭದ್ರಾ ಆಣೆಕಟ್ಟಿನಿಂದ‌ 2 ನೇ ಬೆಳೆಗೆ ನೀರಿಗಾಗಿ ಆಗ್ರಹಿಸಿ ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಯಚೂರು ಜಿಲ್ಲೆಯ ಸಿಂಧನೂರಿನ ಕೋಟೆ ಈರಣ್ಣಸ್ವಾಮಿ ದೇವಸ್ಥಾನದಿಂದ‌ ಎಪಿಎಂಸಿ ಆವರಣದ ವರೆಗೆ ಪಕ್ಷದ ವತಿಯಿಂದ‌ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ, ಅನ್ನದಾತರ ಪರವಾಗಿ ಕಾಂಗ್ರೆಸ್...

Political News: ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ?: ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ

Political News: ಬಿಜೆಪಿ ವಿರುದ್ಧ ಸದಾ ಕಿಡಿಕಾರುವ ಸಚಿವ ಪ್ರಿಯಾಂಕ್ ಖರ್ಗೆ ಅದೇ ತಕರಾರು ಮುಂದುವರೆಸಿದ್ದು, ಬಿಜೆಪಿಗೆ ವ್ಯಂಗ್ಯವಾಗಿ ಪ್ರಶ್ನೆ ಮೇಲೆ ಪ್ರಶ್ನೆ ಕೇಳಿದ್ದಾರೆ. ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂದು ಪ್ರಿಯಾಂಕ್ ಪ್ರಶ್ನಿಸಿದ್ದಾರೆ. ಮೊದಲ ಅವಧಿಯ ಅಧಿಕಾರದಲ್ಲಿ 3 ಮುಖ್ಯಮಂತ್ರಿಗಳನ್ನು...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img