Friday, August 29, 2025

cm siddaramaiah

ತಾಯಿ ಭುವನೇಶ್ವರಿ, ಚಾಮುಂಡೇಶ್ವರಿಯ ಬಗ್ಗೆ ಬಾನು ಮುಷ್ತಾಕ್ ಗೌರವ ವ್ಯಕ್ತಪಡಿಸಲಿ: ಸಂಸದ ಯದುವೀರ್

Political News:  ಈ ಬಾರಿ ಮೈಸೂರು ದಸರಾವನ್ನು ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಆದರೆ ಇದರ ವಿರುದ್ಧ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೀಗ ಮೈಸೂರು ಸಂಸದ ಯದುವೀರ್ ಕೂಡ ಈ ಬಗ್ಗೆ ಬರೆದಿದ್ದು, ತಾಯಿ ಭುವನೇಶ್ವರಿ, ಚಾಮುಂಡೇಶ್ವರಿಯ ಬಗ್ಗೆ ಬಾನು ಮುಷ್ತಾಕ್ ಗೌರವ ವ್ಯಕ್ತಪಡಿಸುವುದು ಅತ್ಯಗತ್ಯ...

Hubli: ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ; ಹುಬ್ಬಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ

Hubli News: ಹುಬ್ಬಳ್ಳಿ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತರಲಾಗುತ್ತಿದೆ. ಷಡ್ಯಂತ್ರ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಜರುಗಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದು, ಎಸ್.ಐ.ಟಿ...

ಸೆಪ್ಟೆಂಬರ್ 2ಕ್ಕೆ ಅಲ್ಲ, 1ರ ರಾತ್ರಿಯೇ ಸಿಗೋಣ್ವಾ.?: ಬರ್ತ್‌ಡೇಗೆ ಅಭಿಮಾನಿಗಳನ್ನು ಇನ್ವೈಟ್ ಮಾಡಿದ ಕಿಚ್ಚ

Sandalwood News: ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ಬರ್ತ್‌ಡೇ ಇದ್ದು, ಬಾಸ್ ಬರ್ತ್‌ಡೇನಾ ಸಖತ್ ಸ್ಪೆಶಲ್ ಆಗಿ ಸೆಲೆಬ್ರೇಟ್ ಮಾಡ್ಬೇಕು ಅಂತಾ, ಅವರ ಫ್ಯಾನ್ಸ್ ಕಾಯ್ತಾ ಇದ್ದಾರೆ. ಈ ಮಧ್ಯೆ ಕಿಚ್ಚ ಸುದೀಪ್ ಟ್ವೀಟ್ ಮಾಡಿ, ಸೆಪ್ಟೆಂಬರ್ 2ಕ್ಕೆ ಅಲ್ಲ, 1ರ ರಾತ್ರಿಯೇ ಸಿಗೋಣ್ವಾ ಅಂತಾ ಕೇಳುವ ಮೂಲಕ, ಫ್ಯಾನ್ಸ್ ಖುಷಿಯನ್ನು ಇಮ್ಮಡಿ ಮಾಡಿದ್ದಾರೆ. ಕಿಚ್ಚನ...

Horoscope: ಪ್ರವಾಸದ ಬಗ್ಗೆ ಹೆಚ್ಚು ತಿಳುವಳಿಕೆ ಇರುವ ರಾಶಿಯವರು ಇವರು

Horoscope: ನೀವು ಪ್ರವಾಸ ಪ್ಲಾನ್ ಮಾಡಿದಾಗ, ನಿಮ್ಮ ಗ್ರೂಪ್‌ನಲ್ಲಿ ಯಾರಾದರೂ ಪ್ರವಾಸದ ಬಗ್ಗೆ ತುಂಬಾ ನಾಲೆಜ್ ಇರುವ ವ್ಯಕ್ತಿ ಇದ್ದೇ ಇರುತ್ತಾರೆ. ಪ್ರವಾಸಕ್ಕೆ ಹೋಗುವಾಗ, ಈ ದಾರಿಯಲ್ಲಿ ಹೋಗಬೇಕು. ಏನೇನು ತರಬೇಕು..? ಎಲ್ಲಿ ಉಳಿಯಬೇಕು ಎಲ್ಲವೂ ಅವರಿಗೆ ತಿಳಿದಿರುತ್ತದೆ. ಅಂಥ ರಾಶಿಗಳ ಬಗ್ಗೆ ನಾವಿಂದು ಹೇಳಲಿದ್ದೇವೆ. ಧನು ರಾಶಿ: ಧನು ರಾಶಿಯವರು ಪ್ರವಾಸ ಮಾಡೋದ್ರಲ್ಲಿ ನಂಬರ್...

Health Tips: ಊಟದ ಬಳಿಕ ನೀವು ಮಾಡುವ ಈ ತಪ್ಪುಗಳೇ ನಿಮ್ಮ ಆರೋಗ್ಯ ಹಾಳು ಮಾಡುತ್ತದೆ.

Health Tips: ಊಟ ಮಾಡುವ ಸಮಯಕ್ಕೆ ಸರಿಯಾಗಿ ಮಾಡಿದರೆ, ಆರೋಗ್ಯಕರ ಆಹಾರ ಸೇವಿಸಿದರೆ, ಹೆಚ್ಚು ಟೆನ್ಶನ್ ತೆಗೆದುಕ``ಳ್ಳದೇ, ನೆಮ್ಮದಿಯಾಗಿದ್ದರೆ, ಹಲವು ರೋಗಗಳು ನಮ್ಮಿಂದ ದೂರವಿರುತ್ತದೆ. ಆದರೆ ನೀವು ಊಟವಾದ ಬಳಿಕ ಮಾಡುವ ಕೆಲ ತಪ್ಪುಗಳು ನಿಮ್ಮ ಆರೋಗ್ಯವನ್ನು ನಿಮ್ಮಿಂದ ಕಸಿಯಬಹುದು. ಹಾಗಾದ್ರೆ ಆ ತಪ್ಪುಗಳು ಯಾವುದು ಅಂತಾ ತಿಳಿಯೋಣ ಬನ್ನಿ. ಊಟವಾದ ತಕ್ಷಣ ಕಾಫಿ...

ದಸರಾ ಉದ್ಘಾಟನೆ ಬಾನು ಮುಷ್ತಾಕ್ ಆಯ್ಕೆ ಖಂಡನೀಯ: ಹಿಂದೂ ಭಾವನೆಗೆ ಸರ್ಕಾರ ಧಕ್ಕೆ ತರುತ್ತಿದೆ: ಮುತಾಲಿಕ್

Hubli News: ಹುಬ್ಬಳ್ಳಿ: ಮೈಸೂರಿನ ದಸರಾ ಹಬ್ಬದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಕಾ ಅವರನ್ನು ಆಯ್ಕೆ ಮಾಡಿರುವುದು ರಾಜ್ಯ ಸರ್ಕಾರದ ತುಷ್ಟಿಕರಣ ಹಾಗೂ ವೋಟ್ ಬ್ಯಾಂಕ್ ರಾಜಕಾರಣ. ಇದನ್ನು ಶ್ರೀರಾಮಸೇನಾ ಸೇನೆ ಖಂಡಿಸುತ್ತದೆ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಚಾಮುಂಡೇಶ್ವರಿ ಹಿಂದೂಗಳ ಆರಾಧ್ಯ...

Health tips: ಸಡನ್ ಆಗಿ ಬಿಪಿ ಲೋ ಆದರೆ ಏನು ಮಾಡಬೇಕು..?

Health tips: ಬಿಸಿಲಿನ ತಾಪ, ಸರಿಯಾದ ಸಮಯಕ್ಕೆ ಆಹಾರ ಸೇವನೆ ಮಾಡದಿರುವುದು, ಆರೋಗ್ಯಕರ ಆಹಾರ ಸೇವನೆ ಮಾಡದಿರುವುದು, ಹೆಚ್ಚು ಟೆನ್ಶನ್ ತೆಗೆದುಕ``ಳ್ಳುವುದು, ಇತ್ಯಾದಿ ಲೋ ಬಿಪಿ ಲಕ್ಷಣ. ಹಾಗಾದ್ರೆ ಸಡನ್ ಆಗಿ ಲೋ ಬಿಪಿ ಬಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಲೋ ಬಿಪಿಯಾದಾಗ, ನಮ್ಮ ದೇಹದ ಬಣ್ಣ ತಿಳಿ ಹಳದಿ ಬಣ್ಣಕ್ಕೆ ತಿರುಗುತ್ತದೆ. ದೇಹ...

ಭುವನೇಶ್ವರಿಯನ್ನು ಸಹಿಸಲಾಗದವರು ಚಾಮುಂಡಿ ವೈಭವಕ್ಕೆ ತಲೆಬಾಗಲು ಒಪ್ಪಿದ್ದೇಕೆ?: ಸೂಲಿಬೆಲೆ ಪ್ರಶ್ನೆ

News: ಈ ಬಾರಿ ಮೈಸೂರು ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆಂದು ನಿರ್ಧಾರವಾಗಿದೆ. ಆದರೆ ಈ ನಿರ್ಧಾರವನ್ನು ಬಿಜೆಪಿ ನಾಯಕರು ಸೇರಿ ಹಲವರು ಆಕ್ಷೇಪಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ಪ್ರತಾಪ್ ಸಿಂಹ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಸಾಮಾಜಿಕ ಹೋರಾಟಗಾರ ಚಕ್ರವರ್ತಿ ಸೂಲಿಬೆಲೆ ಕೂಡ ಈ ಪ್ರಸ್ತಾಪವನ್ನು ಆಕ್ಷೇಪಿಸಿದ್ದಾರೆ. ಈ ಬಗ್ಗೆ...

Hubli News: ಸಾಮಾನ್ಯ ಸಭೆಯಲ್ಲಿ ಧರ್ಮಸ್ಥಳ ಪ್ರಕರಣ: ಗಮನ ಸೆಳೆದ ಬುರುಡೆ ಸತ್ಯ..!

Hubli News: ಹುಬ್ಬಳ್ಳಿ: ಧರ್ಮಸ್ಥಳದ ಪ್ರಕರಣ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಸುದ್ಧಿಯಾಗಿದ್ದು, ಧರ್ಮಸ್ಥಳದ ಎಸ್.ಐ.ಟಿ ತನಿಖೆಯ ವಿಷಯ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಗಮನ ಸೂಚಕ ವಿಷಯವಾಗಿ ಚರ್ಚೆಗೆ ಬಂದಿದೆ. ಧರ್ಮಸ್ಥಳದ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಹೆಸರು ಹಾಳು ಮಾಡುವವರ ವಿರುದ್ಧ ಕಾನೂನು ರೀತಿಯಲ್ಲಿ ಸೂಕ್ತ ಕ್ರಮಗಳನ್ನು ಜರುಗಿಸುವಂತೆ, ಸರ್ಕಾರದ ಗಮನಕ್ಕೆ...

Health Tips: ಹಾಲಿನ ಸೇವನೆಯಿಂದ ಆರೋಗ್ಯಕ್ಕೇನು ಲಾಭ..?

Health Tips: ಹಾಲು ಅನ್ನೋದು ಮನುಷ್ಯ ಜನಿಸಿದಾಗಿನಿಂದ ಬೇಕಾಗುವ ಅವಶ್ಯಕ ಆರೋಗ್ಯ ಪೇಯ. ಮಗು ಜನಿಸಿದಾಗ, ತಾಯಿಹಾಲು ಕುಡಿಯುತ್ತದೆ. ಬೆಳೆದ ಮೇಲೆ ಹಸುವಿನ ಹಾಲು ಸೇವನೆ ಮಾಡಲಾಗುತ್ತದೆ. ಹೀಗೆ ಹಾಲು ಮನುಷ್ಯನ ಜೀವನದಲ್ಲಿ ಅಮೃತದಂತೆ ಕೆಲಸ ಮಾಡುತ್ತದೆ. ಹಾಗಾದ್ರೆ ಹಾಲಿನ ಸೇವನೆಯಿಂದ ಆರೋಗ್ಯಕ್ಕೇನು ಲಾಭ ಅಂತಾ ತಿಳಿಯೋಣ ಬನ್ನಿ.. ಬಾಲ್ಯದಿಂದ ವೃದ್ಧಾಪ್ಯದವರೆಗೂ ನೀವು ನಿಮ್ಮ ಮೂಳೆಯನ್ನು...
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img