Friday, November 28, 2025

cm siddaramaiah

Malaysia: ಮಹಿಳೆಯರಿಗೂ ಸಮಾನ ಅವಕಾಶಗಳು ದೊರೆತಾಗ ದೇಶದ ಪ್ರಗತಿ ಸಾಧ್ಯ

Malaysia: ಮಹಿಳಾ ಉದ್ಯಮಿಗಳಿಗೂ ವೇದಿಕೆ ಸಿಗಬೇಕು. ಅದಕ್ಕಾಗಿ ಸೂಕ್ತ ತರಬೇತಿ, ಮಾರ್ಗದರ್ಶನ ಮತ್ತು ಬೆಂಬಲ ದೊರಕಿದರೆ ದೇಶದ ಅಭಿವೃದ್ಧಿಗಾಗಿ ಅವರು ಕೂಡ ಸಮಾನವಾಗಿ ಪಾಲ್ಗೊಳ್ಳಲು ಸಾಧ್ಯ ಎಂದು ಉಬುಂಟು ಒಕ್ಕೂಟದ ಸಂಸ್ಥಾಪಕರು ಹಾಗೂ ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಹೇಳಿದರು. ಮಲೇಷ್ಯಾದಲ್ಲಿ ನಡೆದ 2025ರ ಯುನೈಟೆಡ್ ಎಕನಾಮಿಕ್ ಶೃಂಗಸಭೆಯಲ್ಲಿ ಗೌರವ ಅತಿಥಿಗಳಾಗಿ ಪಾಲ್ಗೊಂಡಿದ್ದ...

Mahabharat: ದುಷ್ಟ ಶಕುನಿಗೆ ಮರಣದ ಬಳಿಕ ಸ್ವರ್ಗ ಸಿಗಲು ಕಾರಣವೇನು..?

Mahabharat: ಮಹಾಭಾರತ ಯುದ್ಧದಲ್ಲಿ ಬರುವ ಪ್ರಮುಖ ಪಾಾತ್ರಗಳಲ್ಲಿ ಶಕುನಿ ಪಾತ್ರ ಕೂಡ 1. ಅಪ್ಪ ಮತ್ತು ತನ್ನ ಮನೆಯವರ ಪ್ರಾಣ ತೆಗೆದ ಕಾರಣ ಕೌರವರ ವಿರುದ್ಧ ಸೇಡು ತೀರಸಿಕ``ಳ್ಳಲು ಶಕುನಿ ಬಂದಿದ್ದ. ಅದೇ ರೀತಿ ಕೌರವರ ಮನಸ್ಸಿನಲ್ಲಿ ಪಾಂಡವರ ವಿರುದ್ಧ ವಿಷ ಬೀಜ ಬಿತ್ತಿದನು. ತನ್ನ ತಂದೆಯ ಮೂಳೆಯಿಂದ ಮಾಡಿದ ದಾಳವನ್ನಿಸಿ, ಕೌರವರು ಮತ್ತು ಪಾಂಡವರು...

Health Tips: ಪ್ರತಿದಿನ ಸಿಹಿ ತಿಂಡಿ ತಿನ್ನುವವರು ಇದನ್ನು ಓದಲೇಬೇಕು

Health Tips: ಸಿಹಿ ತಿಂಡಿ ತಿನ್ನೋದು ಅಂದ್ರೆ, ಅದು ಡ್ರಗ್ಸ್ ಸೇವನೆಗಿಂತಲೂ ಅಪಾಯಕಾರಿ ಅನ್ನೋದು ನೆನಪಿರಬೇಕು. ಅದರಲ್ಲೂ ನೀವು ಸಕ್ಕರೆ ಬಳಸಿ ಮಾಡಿರುವ ಸಿಹಿ ತಿಂಡಿ ಪ್ರತಿದಿನ ತಿಂದರೆ, ನಿಮ್ಮ ಆರೋಗ್ಯ ಹಾಳಾಗುವುದಲ್ಲದೇ, ನಿಮ್ಮ ಮುಖದ ಮೇಲೆ ನೆರಿಗೆ ಕಾಣಿಸಿಕ``ಳ್ಳಲು ಶುರುವಾಗುತ್ತದೆ. ಪ್ರತಿದಿನ ಸಕ್ಕರೆಯಿಂದ ಮಾಡಿದ ಸಿಹಿ ಪದಾರ್ಥ ತಿನ್ನುವುದರಿಂದ ನೀವು ಬಹುಬೇಗ ವಯಸ್ಸಾದವರ ರೀತಿ...

Spiritual: ಪರಿಶ್ರಮ? ಅಥವಾ ಅದೃಷ್ಟ? ಹನುಮನಿಗೆ ಸಾವಿಲ್ಲ!: Bharath Podcast

Spiritual: ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಭರತ್ ಅವರು ಹನುಮಂತನ ಬಗ್ಗೆ ಹಲವು ಕುತೂಹರಕಾರಿ ಮಾಹಿತಿ ನೀಡಿದ್ದಾರೆ. https://youtu.be/6yj4Rj3loXM ಭರತ್ ಅವರು ಯಾವ ರೀತಿ ವೀಡಿಯೋ ಮಾಡುತ್ತಾರೋ, ಅದೇ ರೀತಿ ನಿಜ ಜೀವನದಲ್ಲೂ ಇದ್ದಾರೆ. ಶಿಸ್ತು ಪಾಲಿುತ್ತಾರೆ. ಭಗವದ್ಗೀತೆ ಓದುತ್ತಾರೆ. ಆಂಜನೇಯನಲ್ಲಿ ನಂಬಿಕೆ ಇರಿಸಿದ್ದಾರೆ. ಇನ್ನೂವರೆಗೂ ಆಂಜನೇಯ ಸ್ವಾಮಿ ಚಿರಂಜೀವಿಯಾಗಿದ್ದಾರೆ. ಅವರು ನಮ್ಮ ಸುತ್ತಮುತ್ತಲೇ ಇದ್ದಾರೆ. ಹಾಗಾಗಿ ನನಗೆ...

Tumakuru News: ಸರ್ವ ದಾರ್ಶನಿಕರ ಜಯಂತಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರ ತೀವ್ರ ವಿರೋಧ

Tumakuru News: ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ನಾಡಿದ್ದು ನಡೆಯಲಿರುವ ಸರ್ವ ದಾರ್ಶನಿಕರ ಜಯಂತಿ ಕಾರ್ಯಕ್ರಮದ ಹಿನ್ನೆಲೆ ತಾಲೂಕಿನ ಕಾಂಗ್ರೆಸ್ ನಾಯಕರು ಸರ್ಕಾರದ ಮೇಲೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಿನಾಂಕ 26ರಂದು ಆಯೋಜನೆಯಾಗಿರುವ ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಸರ್ಕಾರ ನಿಗದಿಪಡಿಸಿರುವ ಪ್ರೋಟೋಕಾಲ್‌ಗಳನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಆರೋಪಿಸಿದರು. ಈ ಕಾರ್ಯಕ್ರಮ ಅವಶ್ಯಕತೆ ಇರಲಿಲ್ಲ ಈ ಕಾರ್ಯಕ್ರಮಕ್ಕೆ ಖರ್ಚಾಗುವ...

Tumakuru: ಮಾದೇನಹಳ್ಳಿಯಲ್ಲಿ ಆಕಸ್ಮಿಕ ಬೆಂಕಿ ದಂಪತಿಯ ಗುಡಿಸಲು ಭಸ್ಮ

Tumakuru: ಬುಕ್ಕಾಪಟ್ಟಣ ಹೋಬಳಿ: ಮಾದೇನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುಮಾರು ಒಂದು ಗಂಟೆ ಸಮಯದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ರಘು ಮತ್ತು ಕಾವ್ಯ ದಂಪತಿಗಳ ಗುಡಿಸಲು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಬೆಂಕಿಯನು ಅರಿಸುವ ಪ್ರಯತ್ನ ಮಾಡಿದರೂ, ಬೆಂಕಿಯ ಉಗುರುಬೆಳಕಿಗೆ ಗುಡಿಸಲು ಸಂಪೂರ್ಣವಾಗಿ ನಾಶವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಅಪಾಯ...

Spiritual: ದೇವರನ್ನೇ ಬಿಟ್ಟಿಲ್ಲ! ಇನ್ನು ಮನುಷ್ಯರನ್ನ ಬಿಡ್ತಾರಾ?: Bharath Podcast

Spiritual: ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಆಗಿರುವ ಭರತ್ ಅವರು, ಸಂದರ್ಶನದಲ್ಲಿ ಮಾತನಾಡಿದ್ದು, ಜನ ಎಲ್ಲರ ಬಗ್ಗೆ ಹೇಗೆ ಕಾಮೆಂಟ್ಸ್ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/ui-T-lJWS_M ಸೋಶಿಯಲ್ ಮೀಡಿಯಾದಲ್ಲಿ ಭರತ್ ಅವರು ವೀಡಿಯೋ ಮಾಡುವಾಗ, ಹಲವು ಬ್ಯಾಡ್ ಹ್ಯಾಬಿಟ್ಸ್ ಬಗ್ಗೆ ಮಾತನಾಡುತ್ತಾರೆ. ನಾವು ಯಾವ ರೀತಿಯಾಗಿ ದುರಭ್ಯಾಸಗಳನ್ನು ಬಿಡಬೇಕು ಅಂತಾ ವಿವರಿಸುತ್ತಾರೆ. ಅಂಥ ವೀಡಿಯೋಗಳಿಗೆ ಕೆಲವರು ಅಸಭ್ಯವಾಗಿ...

Sandalwood: ವಿನಯ ಪ್ರಸಾದ್ ಗೆ ಮನ್ನಣೆ ಸಿಕ್ಕಿದ್ಯಾ?: Prathama Prasad Podcast

Sandalwood: ಸಂದರ್ಶನದಲ್ಲಿ ಮಾತನಾಡಿರುವ ನಟಿ ಪ್ರಥಮಾ ಪ್ರಸಾದ್ ಅವರು ತಮ್ಮ ಸ್ಕಿನ್ ಕೇರ್ ಬಗ್ಗೆ, ಮೇಕಪ್ ಬಗ್ಗೆ ಸಣ್ಣ ಟಿಪ್ಸ್ ನೀಡಿದ್ದಾರೆ. https://youtu.be/s8cjCyuOtFc ಕಡಲೆಹಿಟ್ಟು, ಅರಿಶಿನ ಮತ್ತು ಹಾಲು ಇವನ್ನು ಮಿಕ್ಸ್ ಮಾಡಿ ಪ್ರಥಮಾ ಫೇಸ್‌ಮಾಸ್ಕ್ ಹಾಕುತ್ತಾರಂತೆ. ಹೆಚ್ಚು ಪಾರ್ಲರ್‌ಗೆ ಹೋಗುವುದಿಲ್ಲ. ಇನ್ನು ಮೇಕಪ್ ವಿಷಯಕ್ಕೆ ಬಂದ್ರೆ, ಭರತನಾಟ್ಯ ಕಲಿಯುವಾಗಲೇ, ಅವರಿಗೆ ಮೇಕಪ್ ಮಾಡಿಕ``ಳ್ಳುವುದನ್ನು ಹೇಳಿಕ``ಡಲಾಗಿತ್ತು. ಹಾಗಾಗಿ...

Chikkaballapura: ಹೈಕಮಾಂಡ್ ತೀರ್ಮಾನವನ್ನು ನಾನು ಮತ್ತು ಡಿ.ಕೆ.ಶಿವಕುಮಾರ್ ಒಪ್ಪಬೇಕು: ಸಿಎಂ

Chikkaballapura: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ನಡೆದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ, ಹೆಚ್.ಎನ್.ವ್ಯಾಲಿ 3ನೇ ಹಂತದಲ್ಲಿ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಲೋಕಾರ್ಪಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಇಂದು ಶಿಡ್ಲಘಟದಲ್ಲಿ ಉದ್ಘಾಟನೆಯಾದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯಿಂದಾಗಿ ಇಡೀ ರಾಜ್ಯದ ರೇಷ್ಮೆ...

Mandya News: ಸಕ್ಕರೆ ನಾಡಿನ ಮಂಡ್ಯ ಜಿಲ್ಲಾ ಪಂಚಾಯಿತಿಗೆ ರಾಷ್ಟ್ರೀಯ ಪುರಸ್ಕಾರ

Mandya News: ಜಲ ಶಕ್ತಿ ಅಭಿಯಾನದ ಅಂಗವಾಗಿ "ಜಲ ಸಂಚಾಯಿ ಜನ ಭಾಗಿದಾರಿ ( ಜೆಎಸ್ ಜೆ ಬಿ) " ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನ. 18 ರಂದು ನಡೆದ 'ರಾಷ್ಟ್ರೀಯ ಜಲ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img