Political News: ಈ ಬಾರಿ ಮೈಸೂರು ದಸರಾವನ್ನು ಲೇಖಕಿ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಘೋಷಣೆ ಮಾಡಿದ್ದರು. ಆದರೆ ಬಿಜೆಪಿ ಕೆಲ ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯತ್ನಾಳ್, ಪ್ರತಾಪ್ ಸಿಂಹ ಸೇರಿ ಕೆಲವು ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಮಾಜಿ...
Political News: ಸಚಿವರಾದ ಪ್ರಿಯಾಂಕ್ ಖರ್ಗೆಯವರು ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸುವುದೇನು ಹೊಸದಲ್ಲ. ಈ ಬಾರಿಯೂ ಪ್ರಿಯಾಂಕ್ ಖರ್ಗೆ, ಆರ್ಎಸ್ಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ತಮ್ಮ ಎಕ್ಸ್ ಖಾತೆಯಲ್ಲಿ ಸಾಲು ಸಾಲು ಬರಹ ಬರೆದಿದ್ದಾರೆ. ಬರಹ ಇಂತಿದೆ ನೋಡಿ..
ಪ್ರಬುದ್ಧ ಮತ್ತು ಸಮೃದ್ಧ ಭಾರತ ನಿರ್ಮಾಣವಾಗಬೇಕೆಂದರೆ ಭಾರತದ ಪ್ರತಿ ಪ್ರಜೆಯೂ “RSSಗೆ ತಾಕಿದ ಗಾಳಿಯೂ ನಮಗೆ...
Political News: ಈ ಬಾರಿ ಮೈಸೂರು ದಸರಾವನ್ನು ಲೇಖಕಿ, ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದಾರೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಆದರೆ ಈ ಬಗ್ಗೆ ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟಿೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ,...
Hubli News: ಹುಬ್ಬಳ್ಳಿ: ಕೂದಲು ಮತ್ತು ಚರ್ಮದ ಸೌಂದರ್ಯ ಚಿಕಿತ್ಸಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ‘ಅಡ್ವಾನ್ಸ್ಡ್ ಗ್ರೋಹೇರ್ & ಗ್ಲೋಸ್ಕಿನ್ ಕ್ಲಿನಿಕ್’ ತನ್ನ 100ನೇ ಮೈಲಿಗಲ್ಲನ್ನು ದಾಟಿದ್ದು, ತನ್ನ ನೂತನ ಶಾಖೆಯನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಆರಂಭಿಸಿದೆ. ನಗರದ ಗೋಕುಲ್ ರಸ್ತೆಯಲ್ಲಿರುವ ನೂತನ ಕ್ಲಿನಿಕ್ಗೆ ಖ್ಯಾತ ಚಲನಚಿತ್ರ ನಟಿ ಸಂಜನಾ ಗಲ್ರಾನಿ ಅವರು ಮುಖ್ಯ ಅತಿಥಿಯಾಗಿ...
Health Tips: ಇಂದಿನ ಕಾಲದಲ್ಲಿ ಹುಲ್ಲಿರುವ ಜಾಗ ಕಾಣೋದೇ ಅಪರೂಪ. ಆದರೆ ನಿಮಗೇನಾದರೂ ಹುಲ್ಲಿರುವ ಜಾಗ ಕಂಡರೆ, ಅದರ ಮೇಲೆ ಚಪ್ಪಲಿ ಧರಿಸದೇ, ನಡೆಯಲು ಪ್ರಯತ್ನಿಸಿ. ಯಾಕಂದ್ರೆ ಹುಲ್ಲಿನ ಮೇಲೆ ಚಪ್ಪಲಿ ಇಲ್ಲದೇ, ನಡೆದರೆ, ಅದರಿಂದ ನಮ್ಮ ಆರೋಗ್ಯಕ್ಕೆ ಸಿಕ್ಕಾಪಟ್ಟೆ ಲಾಭವಿದೆ. ಹಾಗಾದ್ರೆ ಏನದು ಆರೋಗ್ಯ ಲಾಭ ಅಂತಾ ತಿಳಿಯೋಣ ಬನ್ನಿ..
ಬೆಳಗ್ಗಿನ ಜಾಗ ನೀವು...
Spiritual: ದೇವರಲ್ಲಿ ಸರಳವಾಗಿರುವ ದೇವರು ಅಂದರೆ ಶಿವ. ಆತನೂ ಸರಳ, ಆತನಿಗೆ ಭಕ್ತಿ ಮಾಡುವ ರೀತಿಯೂ ಸರಳ. ನೀವು ಶಿವಲಿಂಗಕ್ಕೆ ನೀರು ಅರ್ಪಿಸಿದರೂ ಸಾಕು. ದೇವರು ನಿಮ್ಮ ಭಕ್ತಿಯನ್ನು ಅರ್ಪಿಸಿಕ``ಳ್ಳುತ್ತಾನೆ. ಅದೇ ರೀತಿ ಶಿವ ಕೂಡ ಹುಲಿಯಚರ್ಮ, ರುದ್ರಾಕ್ಷಿ, ಸರ್ಪ, ತ್ರಿಶೂಲ, ಭಸ್ಮ ಧಾರಣೆ ಮಾಡುತ್ತಾನೆ.
ಹಾಗಾದ್ರೆ ಶಿವ ಭಸ್ಮ ಧಾರಣೆ ಮಾಡಲು ಕಾರಣವೇನು..? ಶಿವಭಕ್ತರಿಗೂ...
Spiritual: ಈಗೆಲ್ಲಾ ಘಮ ಘಮ ಅನ್ನೋಕ್ಕೆ ಯುವ ಪೀಳಿಗೆ ಪರ್ಫ್ಯೂಮ್ ಹಾಕುತ್ತಾರೆ. ಆದರೆ ಮುಂಚೆ ಎಲ್ಲಾ, ಉತ್ತಮ ಸೋಪ್ನಿಂದ ಸ್ನಾನ ಮಾಡಿದ್ರೆ ಸಾಕಿತ್ತು. ದೇಹ ಘಮಗೂಡುವುದಕ್ಕೆ ಅದಷ್ಟೇ ಸಾಕಿತ್ತು. ಪರ್ಫ್ಯೂಮ್ ಅಥವಾ ಸೆಂಟ್ ಅಂದ್ರೆ ಅಪರೂಪದ ವಸ್ತುವಾಗಿತ್ತು. ಅದರ ಬಳಕೆಯೂ ಕಡಿಮೆ ಇತ್ತು. ಆದರೆ ಇದೀಗ ಎಲ್ಲರ ಬಳಿಯೂ 5ರಿಂದ 10 ತರಹದ ಪರ್ಫ್ಯೂಮ್...
Dharwad News: ನವಲಗುಂದ : ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕು ಸೇರಿದಂತೆ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸಕ್ತ ಮುಂಗಾರು ಮಳೆಯಿಂದ ಅಂದಾಜು 55 ಸಾವಿರ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ಹಾಳಾಗಿದ್ದು ರೈತರಿಗೆ ಬೆಳೆಹಾನಿ ಮಂಜೂರಾತಿಗಾಗಿ ತಕ್ಷಣ ಸರ್ಕಾರಕ್ಕೆ ವರದಿ ಸಲ್ಲಿಸಲು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್...
Dharwad News: ಧಾರವಾಡ: ನವಲಗುಂದ, ಧಾರವಾಡ, ಅಣ್ಣಿಗೇರಿ, ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಸರು, ಉದ್ದು, ಮೆಕ್ಕೆಜೋಳ, ಮೆಣಸಿನಕಾಯಿ ಹಾಗೂ ಈರುಳ್ಳಿ ಬೆಳೆಗಳ ಹಾನಿಯಾಗಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಬೆಳೆ ಹಾನಿ ಅಂದಾಜಿಸಿ 93,547 ಹೆಕ್ಟೆರ್ ಕೃಷಿ ಬೆಳೆಗಳು ಹಾಗೂ 4,065 ಹೆಕ್ಟೆರ್ ತೋಟಗಾರಿಕಾ ಬೆಳೆಗಳು ಸೇರಿ ಒಟ್ಟು 97,612 ಹೆಕ್ಟೆರ್...
Dharwad News: ಧಾರವಾಡ : "ಇತ್ತೀಚೆಗೆ ಸುರಿದ ನಿರಂತರ ಮಳೆಯಿಂದಾಗಿ ಜಿಲ್ಲೆಯ ವಿವಿಧ ಭಾಗದಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಜಿಲ್ಲೆಯಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಬೆಳೆ ನಷ್ಟವಾಗಿದೆ. ಹೆಸರು, ಉದ್ದು, ಸೋಯಾಬಿನ್ ಸೇರಿದಂತೆ ಮುಂಗಾರು ಬೆಳೆಗಳನ್ನು ಬಿತ್ತಿದ್ದ ರೈತರು ಭಾರೀ ನಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದೆ. ಬೆಳೆ...
Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...