Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿ.ರೋಡ್ನಲ್ಲಿ ಲಾವಣ್ಯ ಎಂಬ ಯುವತಿಯ ಮೇಲೆ ಆಕೆಯದ್ದೇ ದೂರದ ಸಂಬಂಧಿಯಾಗಿದ್ದ ಚೇತನ್ ಎಂಬಾತ ಮಚ್ಚಿನಿಂದ ಹಲ್ಲೆ ಮಾಡಿ, ಹತ್ಯೆ ಮಾಡಿದ ಭೀಕರ ಘಟನೆ ನಡೆದಿದೆ.
ಲಾವಣ್ಯಾ ಬಂಟ್ವಾಳದ ಕಕ್ಯಪದವು ನಿವಾಸಿಯಾಗಿದ್ದು, ಈಕೆ ಕಲ್ಲಡ್ಕ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಈಕೆಯ ದೂರದ ಸಂಬಂಧಿಯಾಗಿದ್ದ ಚೇತನ್ ಬೆಳ್ತಂಗಡಿಯಲ್ಲಿ ವಾಸ ಮಾಡುತ್ತಿದ್ದ....
Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘವು ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿ, ಕಠಿಣ ಕ್ರಮಕ್ಕೆ ಆಗ್ರಹಿಸಿದೆ.
ಚಿಕ್ಕಮಗಳೂರು ತಾಲೂಕಿನ...
Gold rate: ಚಿನ್ನದ ಮಾರುಕಟ್ಟೆಯಲ್ಲಿ ಕಳೆದ ಕೆಲವು ದಿನಗಳಿಂದ ಮುಂದುವರಿದಿರುವ ಏರಿಳಿತದ ನಡುವೆಯೇ, ಇಂದು ಬಂಗಾರದ ದರದಲ್ಲಿ ಮತ್ತೆ ಕೊಂಚ ಇಳಿಕೆ ಕಂಡುಬಂದಿದೆ. ಜಾಗತಿಕ ಮಾರುಕಟ್ಟೆಯ ಬೆಳವಣಿಗೆಗಳ ಪರಿಣಾಮ ಚಿನ್ನದ ಬೆಲೆಯಲ್ಲಿ ನಿರಂತರ ಬದಲಾವಣೆ ಕಾಣಿಸುತ್ತಿದ್ದು, ಹೂಡಿಕೆದಾರರು ಹಾಗೂ ಗ್ರಾಹಕರ ಗಮನ ಇದೀಗ ಇಂದಿನ ದರದತ್ತ ನೆಟ್ಟಿದೆ.
ಜುಲೈ 16ರ ದರದ ಪ್ರಕಾರ, 10 ಗ್ರಾಂ...
Haveri News: ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಬಂಡಿದಾರಿ ವಿವಾದ ರಕ್ತರಂಜಿತ ಘರ್ಷಣೆಗೆ ಕಾರಣವಾಗಿದೆ. ಎರಡು ಕುಟುಂಬಗಳ ನಡುವೆ ಆರಂಭವಾದ ಜಮೀನು ಮತ್ತು ರಸ್ತೆ ಅತಿಕ್ರಮಣದ ವಿವಾದ, ಮಾರಾಮಾರಿ ಹಂತ ತಲುಪಿ ಹಲವರು ಗಾಯಗೊಂಡಿದ್ದಾರೆ. ಬಡಗಿ, ಕುಡುಗೋಲು ಹಾಗೂ ಕಂದಲಿಗಳಿಂದ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಟಿಟಿ ವಾಹನ ಹಾಯಿಸಿ ಕೊಲೆ ಯತ್ನಕ್ಕೂ ಪ್ರಯತ್ನಿಸಲಾಗಿದೆ ಎನ್ನಲಾಗಿದೆ....
London News: ಯಾರಾದ್ರೂ ಹೀಗೆ ಹೇಳೋದನ್ನಾ ಕೇಳಿದಿರಾ..? ಏನಂದ್ರೆ, ಪಾನೀಪುರೀನಾ..? ನನಗೆ ಅದರ ಸ್ಮೆಲ್ ಕಂಡ್ರೆ ಆಗಲ್ಲಾ, ನನಗೆ ಪಾನೀಪುರಿ ಅಂದ್ರೆ ಆಗಲ್ಲಾ ಅಂತಾ ಯಾರಾದ್ರೂ ಹೇಳೋದನ್ನು ನೀವು ಯಾವತ್ತಾದ್ರೂ ಕೇಳಿದೀರಾ..? ಹಾಗೆ ಕೇಳಿರೋಕ್ಕೆ ಸಾಧ್ಯಾನೇ ಇಲ್ಲಾ. ಯಾಕಂದ್ರೆ, ಪಾನೀಪುರಿ ಅಂದ್ರೆ ಅಷ್ಟು ರುಚಿಕರ ತಿಂಡಿ. ಚಿಕ್ಕ ಮಕ್ಕಳಿಂದ ಹಿಡಿದು, ಹಿರಿಯರವರೆಗೂ ಜನ ಅದನ್ನು...
Political News: ರಾಮನಗರದ ಬಿಡದಿಯಲ್ಲಿ ಟೌನ್ಶಿಪ್ ವಿಚಾಾರವಾಗಿ, ಭೂಮಿ ನೀಡಿದರೆ ಮಾತ್ರ ಖರೀದಿಸುತ್ತೇವೆ, ಇಲ್ಲದಿದ್ದರೆ, ಒತ್ತಾಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿತ್ತು. ಆದರೆ ಇದೀಗ ಅನುಮೋದನಾ ಪತ್ರ ವೈರಲ್ ಆಗಿತ್ತು, ಕಾಂಗ್ರೆಸ್ ಸರ್ಕಾರ ಡಬಲ್ ಗೇಮ್ ಆಡುತ್ತಿದೆ ಎಂದು ಪ್ರತಿಪಕ್ಷ ನಾಯಕರು ಆರೋಪಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿರುವ ಹಿರಿಯ ನಾಯಕ ಯತ್ನಾಳ್,...
Horoscope: ಕೆಲವು ರಾಶಿಗಳು ಕೆಲವು ಸ್ವಭಾವಗಳನ್ನು ಹೊಂದಿರುತ್ತಾರೆ. ಕೆಲವರಿಗೆ ಬೇಗ ಕೋಪ ಬರುತ್ತದೆ. ಕೆಲವರು ಅಳುಬುರುಕರು. ಕೆಲವರು ಸದಾ ಕಾಲ ನಗು ನಗುತ್ತಲಿರುವವರು. ಹೀಗೆ ಕೆಲವರದ್ದು ಕೆಲವು ಸ್ವಭಾವ. ಆದರೆ ಇಂದು ನಾವು ಹೆಚ್ಚು ನಾಚಿಕೆ ಉಳ್ಳ ರಾಶಿಯವರ ಬಗ್ಗೆ ಹೇಳಲಿದ್ದೇವೆ.
ಮೇಷ: ಮೇಷ ರಾಶಿಯವರು ಹೆಚ್ಚು ನಾಚಿಕ``ಳ್ಳುವ ರಾಶಿಯವರು. ಇವರು ತುಂಬಾ ಬೋಲ್ಡ್, ಧೈರ್ಯವಂತರು,...
Horoscope: ನೀವು ಕೆಲವು ಜೋಡಿಗಳನ್ನು ನೋಡಿರಬಹುದು. ಎಲ್ಲ ಕಡೆ ಶ್ರೀಮಂತ ಪತಿ ಮತ್ತು ಹೆಚ್ಚೆನೂ ಶ್ರೀಮಂತಳಲ್ಲದ ಪತ್ನಿಯಿದ್ದರೆ, ಕೆಲವರಿಗೆ ಶ್ರೀಮಂತ ಪತ್ನಿಯೇ ಸಿಗುತ್ತಾಳೆ. ಕೆಲವು ಶ್ರೀಮಂತ ಹೆಣ್ಣು ಮಕ್ಕಳು ಆಸ್ತಿ ಅಂತಸ್ತು ನೋಡದೇ, ನಿಜವಾದ ಪ್ರೀತಿ ಮಾಡಿ ಮದುವೆಯಾಗಿರುತ್ತಾರೆ. ಅಥವಾ ಹುಡುಗನ ಗುಣ ನೋಡಿ, ಹೆಣ್ಣು ನೀಡುತ್ತಾರೆ. ಅಂಥ ರಾಶಿಯವರ ಬಗ್ಗೆ ನಾವಿಂದು ಹೇಳಲಿದ್ದೇವೆ.
ವೃಷಭ:...
Political News: ಮುಂಗಾರು ವೈಫಲ್ಯದಿಂದ ಧಾರವಾಡ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ನವಲಗುಂದ ಕ್ಷೇತ್ರದ ಶಾಸಕ ಎನ್.ಎಚ್. ಕೋನರೆಡ್ಡಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಧಾರವಾಡ ಜಿಲ್ಲೆಯ...
Dharwad News: ವಿದ್ಯಾಕಾಶಿ ಧಾರವಾಡ… ಶಾಂತಿಯ ನಗರವೆಂದೇ ಗುರುತಿಸಿಕೊಂಡಿರುವ ಈ ನಗರದಲ್ಲಿ ನಡೆದ ಭೀಕರ ಘಟನೆ ಇಡೀ ಜನತೆಯನ್ನು ಬೆಚ್ಚಿಬೀಳಿಸಿದೆ. ಜೀವ ಉಳಿಸುತ್ತಿದ್ದ ವೈದ್ಯನೊಬ್ಬ ತನ್ನದೇ ಮನೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ಎಂಟು ವರ್ಷದ ಪುತ್ರ ಆಸ್ಪತ್ರೆಯಲ್ಲಿ ಜೀವನ-ಮರಣದ ನಡುವೆ ಹೋರಾಟ ನಡೆಸುತ್ತಿದ್ದಾನೆ. ಈ ಪ್ರಕರಣದ ಆರೋಪ ಕೇಳಿಬಂದಿರುವುದು ವೈದ್ಯನ ಪತ್ನಿಯ ಮೇಲೆಯೇ.
ಧಾರವಾಡದ ಬಾರಾಕೋಟ್ರಿ...
Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ....