Tuesday, October 14, 2025

cm siddaramaiah

ಕಾಂಗ್ರೆಸ್‌ 5 ಗ್ಯಾರಂಟಿಗಳಿಗೆ ಬಹುಪರಾಕ್

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿಗಳು, ಜನರ ಜೀವನ ಮಟ್ಟ ಸುಧಾರಿಸುವಲ್ಲಿ, ಪ್ರಮುಖ ಪಾತ್ರ ವಹಿಸಿವೆಯಂತೆ. ಶಿಕ್ಷಣ, ಆರೋಗ್ಯದ ಮೇಲೆ ಗಮನಹರಿಸಲು ಕಾರಣವಾಗಿದೆಯಂತೆ. ಹೀಗಂತ ಅಧ್ಯಯನವೊಂದರ ವರದಿ ಹೇಳಿದೆ. ಪೊಲಿಟಿಕಲ್‌ ಶಕ್ತಿ ಮತ್ತು ಸಿಟಿಜನ್ಸ್‌ ಫಾರ್‌ ಬೆಂಗಳೂರು ಸಂಸ್ಥೆಗಳ ಸಹ-ಸಂಸ್ಥಾಪಕಿ, ತಾರಾ ಕೃಷ್ಣಮೂರ್ತಿ ನೇತೃತ್ವದಲ್ಲಿ ಈ ಅಧ್ಯಯನ ನಡೆಸಲಾಗಿದೆ. 5...

ಭೀಮಾ ನದಿ ನೀರಿಗಾಗಿ ಪ್ರಶ್ನೆ ಮಾಡ್ತೀನಿ, ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ಕಿಡಿ!

ಮಹಾರಾಷ್ಟ್ರಕ್ಕೆ ಭೀಮಾ ನದಿಯಲ್ಲಿ ನ್ಯಾಯಸಮ್ಮತವಾಗಿ ನೀರಿನ ಹಂಚಿಕೆಯಾಗಿದೆ. ಆದ್ರೆ ನಿಗದಿ ಗಿಂತ ಹೆಚ್ಚಿನ ನೀರನ್ನ ಹಿಡಿದಿಟ್ಟುಕೊಂಡು ನದಿಪಾತ್ರದಲ್ಲಿ ತನ್ನ ಅಧಿಪತ್ಯ ಸ್ಥಾಪಿಸಲು ಯಾವ ಕಾರಣಕ್ಕೂ ಬಿಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾಡಿದ್ದಾರೆ. ಬಚಾವತ್‌ ತೀರ್ಪಿನಂತೆ ಭೀಮಾ ನದಿಯಲ್ಲಿ ಕರ್ನಾಟಕಕ್ಕೆ ಹಂಚಿಕೆಯಾದ ನೀರನ್ನು ತಪ್ಪದೆ ಪಡೆಯಲು ಕೇಂದ್ರ ಜಲ ಆಯೋಗದ ಮೊರೆ ಹೋಗುತ್ತೇವೆ. ಅಗತ್ಯ...

ಥರ್ಡ್ ಪಾರ್ಟಿ ಸೃಷ್ಟಿಯಾಗಿದ್ದು ನಿಮ್ಮದೇ ಕಾಂಗ್ರೆಸ್ ಪಕ್ಷದ ಜ್ಞಾತಿ ವರ್ಗದಲ್ಲಿ: ಸಿಎಂಗೆ ಸುನೀಲ್ ಕುಮಾರ್ ಟಾಂಗ್

Political News: ಜಾತಿ ಗಣತಿಗೆ ಬಿಜೆಪಿಗರು ವಿರೋಧಿಸುತ್ತಿದ್ದಾರೆಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಸುನೀಲ್ ಕುಮಾರ್, ಜಾತಿ ಗಣತಿಗೆ ಬಿಜೆಪಿಗರು ವಿರೋಧ ವ್ಯಕ್ತಪಡಿಸಿಯೇ ಇಲ್ಲ. ಬದಲಾಗಿ ನಿಮ್ಮ ಪಕ್ಷದವರೇ ವಿರೋಧಿಸಿದ್ದಾರೆಂದು ಹೇಳಿದ್ದಾರೆ. ಬಿಜೆಪಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ವಿರೋಧ ಮಾಡಿಯೇ ಇಲ್ಲ. ಗಣತಿಗೆ ವಿರೋಧ ವ್ಯಕ್ತವಾಗಿದ್ದೇ ಸಿದ್ದರಾಮಯ್ಯನವರ ಸಂಪುಟದಲ್ಲಿ. ಆದರೆ ಇದನ್ನು ಮುಚ್ಚಿಕೊಳ್ಳುವುದಕ್ಕೆ...

Dharwad: ಮಾಜಿ ಸೈನಿಕನ ಮೇಲೆ ಹಲ್ಲೆ ಕೇಸ್: 2 ಕಡೆಯಿಂದಲೂ ಎಫ್‌ಐಆರ್ ದಾಖಲಾಗಿದೆ: ಕಮಿಷನರ್

Dharwad: ಧಾರವಾಡ: ಮಾಜಿ ಸೈನಿಕನ ಮೇಲೆ ಪೋಲೀಸರಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೋಲೀಸ್ ಕಮಿಷನರ್ ಇಬ್ಬರು ಪೋಲೀಸರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ. ಬಳಿಕ ಮಾಧ್ಯಮಗಳ ಜತೆ ಮತನಾಡಿರುವ ಕಮಿಷನರ್ ಎನ್.ಶಶಿಕುಮಾರ್, ಸೆಪ್ಟೆಂಬರ್ 28ರಂದು ಇಂಡಿಯಾ ಪಾಕಿಸ್ತಾನ ಮ್ಯಾಚ್ ನಡೆದಿತ್ತು. ನಮ್ಮ‌ ಪೋಲಿಸರು ಗಸ್ತು ತಿರುಗುತ್ತಿದ್ದರು. ವಿವೇಕಾನಂದ‌ ಸರ್ಕಲ್ ನಲ್ಲಿ ಸೈನಿಕ ಎಂದು ಮೆಸ್ ಸ್ಟಾರ್ಟ್...

Dharwad: ಪರೀಕ್ಷಾರ್ಥಿಗಳ ಶಕ್ತಿ ಪ್ರದರ್ಶನಕ್ಕೆ ಬೆದರಿದ ಸರ್ಕಾರ- ವಯೋಮಿತಿ ಸಡಿಲಿಕೆ

Dharwad: ಧಾರವಾಡ: ಕಳೆದ ಐದಾರು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದೇ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ವಯಸ್ಸು ಮೀರುತ್ತಿದ್ದು, ನೇಮಕಾತಿಯಲ್ಲಿನ ವಯಸ್ಸನ್ನು ಸಡಿಲಿಸಿ ಕೂಡಲೇ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು ಎಂದು ರಾಜ್ಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಕಳೆದ ವಾರವಷ್ಟೇ ಸಾವಿರಾರು ಜನ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಧಾರವಾಡದ ಲಿಂಗಾಯತ ಭವನದಿಂದ...

ಸಿದ್ದರಾಮಯ್ಯ ಸರ್ಕಾರಕ್ಕೆ HDK ಸಲಹೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೆರೆ ಪರಿಹಾರ ನೀಡ್ತಿಲ್ಲ ಅನ್ನೋ ರಾಜ್ಯ ಸರ್ಕಾರದ ಆರೋಪಗಳಿಗೆ, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಖಡಕ್‌ ತಿರುಗೇಟು ಕೊಟ್ಟಿದ್ದಾರೆ. ಅನ್ಯಾಯವಾಗಿದೆ ಎಂದು ಇನ್ನೂ ಎಷ್ಟು ದಿವಸ ಹೇಳ್ತೀರಾ? ಪದೇ ಪದೇ ಕೇಂದ್ರ ಸರ್ಕಾರದ ಜೊತೆ ಘರ್ಷಣೆಗೆ ಹೋಗಬೇಡಿ. ಘರ್ಷಣೆಗೆ ಹೋಗೋದ್ರಿಂದ ಏನೂ ಸಿಗೋದಿಲ್ಲ. ವಿಶ್ವಾಸದಿಂದ ಇರಿ. ನಾನು...

ಅತಿಥಿ ಉಪನ್ಯಾಸಕರ ನೇಮಕಕ್ಕೆ ಕೊನೆಗೂ ಮಣಿದ ರಾಜ್ಯ ಸರ್ಕಾರ

ಅತಿಥಿ ಉಪನ್ಯಾಸಕ ನೇಮಕಾತಿಯ ಹೋರಾಟಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2025-26ನೇ ಶೈಕ್ಷಣಿಕ ಸಾಲು ಮುಗಿಯುವ ತನಕ, ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನೇ ನೇಮಕ ಮಾಡಿಕೊಳ್ಳುವಂತೆ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಸೆಪ್ಟೆಂಬರ್ 29ರಂದು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ...

ಆಸ್ತಿಕನೋ ನಾಸ್ತಿಕನೋ? ಪ್ರಜ್ಞೆ & ಗಮನ ಎಷ್ಟು ಮುಖ್ಯ?: Rakesh Adiga Podcast

Sandalwood: ತಮ್ಮದೇ ಆಗಿರುವ ಡಿಫ್ರೆಂಟ್ ಆಗಿರುವ ನಟನಾ ಶೈಲಿಯ ನಟ ರಾಕೇಶ್ ಅವರು ರ್ಯಾಪರ್ ಕೂಡ ಹೌದು. ಜತೆಗೆ ಆಧ್ಯಾತ್ಮದಲ್ಲೂ ನಂಬಿಕೆ ಇಟ್ಟಿರುವವರು. ಹಾಗಾದ್ರೆ ರಾಕೇಶ್ ಆಸ್ತಿಕನೋ, ನಾಸ್ತಿಕನೋ, ಎಡಪಂಥಿಯೋ, ಬಲಪಂಥಿಯೋ ಅಂತಾ ಕೇಳಿದ್ದಕ್ಕೆ ಅವರೇ ಉತ್ತರಿಸಿದ್ದಾರೆ ನೋಡಿ. https://youtu.be/5-99M26ItuY ರಾಕೇಶ್ ಅವರು ಹೇಳುವ ಪ್ರಕಾರ, ಅವರು ಎಡಪಂಥಿಯೂ ಹೌದು, ಬಲಪಂಥಿಯೂ ಹೌದು. ಹಾರಲು ಎರಡೂ ರೆಕ್ಕೆ...

Health Tips: ಹೃದಯಘಾತಕ್ಕೆ ಮೊಟ್ಟೆ ರಾಮ ಬಾಣ.!: ಮೊಟ್ಟೆ ಕುಡಿಬೇಕಾ? ತಿನ್ನಬೇಕಾ?

Health Tips: ಕೋಳಿ ಮೊಟ್ಟೆ ಸೇವನೆಯಿಂದ ನಮ್ಮ ದೇಹಕ್ಕೆ ಅತೀ ಹೆಚ್ಚು ಲಾಭವಿದೆ. ದಿನಕ್ಕೆ 1 ಎಗ್ ತಿಂದ್ರೆ, ನಮ್ಮ ಆರೋಗ್ಯ ಅಭಿವೃದ್ಧಿಯಾಗುತ್ತದೆ. ಹಾಗಾಗಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಪ್ರತಿದಿನ ತತ್ತಿ ನೀಡಲಾಗುತ್ತದೆ. ಹಾಗಾದ್ರೆ ಪ್ರತಿದಿನ 1 ಮೊಟ್ಟೆ ತಿಂದ್ರೆ ಆರೋಗ್ಯಕ್ಕೇನು ಲಾಭ ಎಂದು ವೈದ್ಯರಾಗಿರುವ ಡಾ.ಆಂಜೀನಪ್ಪ ಅವರು ವಿವರಿಸಿದ್ದಾರೆ ನೋಡಿ. https://youtu.be/vHqFcAEoY_0 ಮೊಟ್ಟೆ ತಿನ್ನುವಾಗ ಪೂರ್ತಿಯಾಗಿ,...

Tumakuru: ಕಾಲ್ತುಳಿತದಂತ ಪ್ರಕರಣಗಳ ನಿಯಂತ್ರಣಕ್ಕೆ ದೇಶದಲ್ಲಿ ಕಾನೂನು ಅಗತ್ಯ: ಟಿ.ಬಿ.ಜಯಚಂದ್ರ

Tumakuru: ತುಮಕೂರು: ಕಾಲ್ತುಳಿತದಂತ ಪ್ರಕರಣಗಳ ನಿಯಂತ್ರಣಕ್ಕೆ ದೇಶದಲ್ಲಿ ಕಾನೂನು ಅಗತ್ಯ ಎಂದು ತುಮಕೂರಿನಲ್ಲಿ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಪ್ರತಿಪಾದಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿರುವ ಅವರು, ತಮಿಳು ನಾಡಿನ ಕೂರೂರಿನಲ್ಲಿ ಕಾಲ್ತುಳಿತ ಪ್ರಕರಣ ಉಲ್ಲೇಕಿಸಿ ಪ್ರತಿಕ್ರಿಯೆ ನೀಡಿದ್ದಾರೆ. 40 ಜನ ಸಾವು.. 50 ಕ್ಕೂ ಹೆಚ್ಚು ಗಾಯಾಳುಗಳು ಚಿಕಿತ್ಸೆ ಪಡೆಯುತಿದ್ದಾರೆ. ಈ ದುಂತರಗಳನ್ನ ತಪ್ಪಿಸಲು ಸಾರ್ವಜನಿಕರ ನಿಯಂತ್ರಣಕ್ಕೆ ಕಾನೂನು...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img