Wednesday, July 22, 2026

cm siddaramaiah

ಮಗನ ಸಾವಿಗೆ ನ್ಯಾಯ ಕೇಳಿ ಪ್ರಧಾನಿ ಮೋದಿಗೆ ಪತ್ರ ಬರೆದ ಉದ್ಯಮಿ ಕೇತನ್ ಅಗರ್ವಾಲ್ ತಾಯಿ.

Mumbai News: ಪುಣೆ ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ಕೇತನ್ ತಾಯಿ ರಾಖಿ ಅಗರ್ವಾಲ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತನ್ನ ಮಗನಿಗೆ ಆದ ಹಾಗೆ ಬೇರೆ ಯಾರಿಗೂ ಆಗಬಾರದು. ಅವನ ಸಾವಿಗೆ ನ್ಯಾಯ ನೀಡಿ ಎಂದು ಮನವಿ ಮಾಡಿದ್ದಾರೆ. ನನ್ನ ಮಗನಿಗೆ ನ್ಯಾಯ ನೀಡಿ ಎಂದು ನಿಮ್ಮ ಬಳಿ ಬೇಡುವ...

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ ಅಂತಾ ಪ್ರಶ್ನೆ ಕೇಳ್ತಾರೆ. ಏಕೆಂದರೆ ಅವರು ನಾನ್‌ವೆಜ್ ತಿನ್ನುವವರಿಗೆ ಮನೆ ಬಾಡಿಗೆಗೆ ನೀಡುವುದಿಲ್ಲ. ಏಕೆಂದರೆ, ಅವರು ವೆಜಿಟೇರಿಯನ್ ಆಗಿರ್ತಾರೆ. ಹಾಗಾಗಿ ನಾನ್‌ವೆಜ್ ತಿನ್ನುವವರಿಗೆ ಅವರು ಬಾಡಿಗೆ ನೀಡುವುದಿಲ್ಲ....

ಮದುವೆ ಫಿಕ್ಸ್ ಆಯ್ತು ಎನ್ನುವ ಕೋಪಕ್ಕೆ ತಲೆ ಬೋಳಿಸಿದ ಯುವತಿ..?: ವೀಡಿಯೋ ವೈರಲ್

Viral News: ಇಷ್ಟವಿಲ್ಲದ ಮದುವೆಯಿಂದ ಎಸ್ಕೇಪ್ ಆಗಲು ಜನ ಏನೆಲ್ಲಾ ಮಾಡ್ತಾರೆ..? ಲವ್ ಇದೆ, ನಾನು ಈಗಾಗಲೇ ಲಿವ್ ಇನ್‌ನಲ್ಲಿ ಇದ್ದೇನೆ.. ಹೀಗೆ ಅನೇಕ ಸುಳ್ಳುಗಳನ್ನು ಹೇಳ್ತಾರೆ. ಆದ್ರೆ ಇಲ್ಲೋರ್ವ ಯುವತಿ ಅಮ್ಮ ಮದುವೆ ಫಿಕ್ಸ್ ಮಾಡಲು ತಯಾರಾದಳೆಂದು ತಲೆ ಬೋಳಿಸಿದ್ದಾಳೆ. ಆದರೆ ಸತ್ಯ ಬೇರೆಯೇ ಇದೆ. ಕೀರ್ತನಾಾ ಮೆನನ್ ಎಂಬಾಕೆ ಇತ್ತೀಚೆಗೆ ಕೂದಲು ಕತ್ತರಿಸಿದ್ದಾಳೆ....

Political News: ಕರ್ನಾಟಕ ಬಿಜೆಪಿ ಹಿರಿಯ ನಾಯಕ ರಾಮಚಂದ್ರೇಗೌಡ (88) ನಿಧನ: ಗಣ್ಯರ ಸಂತಾಪ

Political News: ಕರ್ನಾಟಕ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ರಾಮಚಂದ್ರೇಗೌಡ (88) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ವಯೋಸಹಜ ಅನಾರೋಗ್ಯ ಹಾಗೂ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು...

Gold Rate: ಚಿನ್ನ ಖರೀದಿಗರಿಗೆ ಗುಡ್ ನ್ಯೂಸ್..! ಇಂದಿನ ಗೋಲ್ಡ್ ರೇಟ್ ಎಷ್ಟು?

Gold Rate: ಜಾಗತಿಕ ಮಟ್ಟದಲ್ಲಿ ಅಮೆರಿಕ–ಇರಾನ್ ಸಂಘರ್ಷ, ಹಾರ್ಮುಜ್ ಜಲಸಂಧಿ ಸುತ್ತಲಿನ ಉದ್ವಿಗ್ನತೆ ಹಾಗೂ ಅಮೆರಿಕದ ಹೊಸ ಸುಂಕ ಘೋಷಣೆಗಳ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಇಳಿಕೆ ದಾಖಲಾಗಿದೆ. ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಇಂದಿನ ಬೆಲೆ ಕೊಂಚ ನಿರಾಳತೆ ತಂದಿದೆ. ಜುಲೈ 14, 2026ರ ಮಂಗಳವಾರದ...

Sandalwood: ಕರ್ಮ ರಿಟರ್ನ್ಸ್ ಬಗ್ಗೆ ತಮ್ಮದೇ ಜೀವನದ ಉದಾಹರಣೆ ನೀಡಿದ ನಟಿ ಧನ್ಯಾ ದೀಪಿಕಾ

Sandalwood: ನಟಿ ಧನ್ಯಾ ದೀಪಿಕಾ ಚಾನೆಲ್‌ 1ಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದು ಅವರು ರಾಯರನ್ನು ಎಷ್ಟು ನಂಬುತ್ತಾರೋ ಅನ್ನೋ ಬಗ್ಗೆ ಹೇಳಿದ್ದಾರೆ. ರಾಯರು ಅವರ ಕನಸಲ್ಲಿ ಬಂದಿದ್ದು, ರಾಯರ ಮೇಲಿದ್ದ ಸೇವಂತಿಗೆ ಹೂವು ಅವರ ಎದುರು ಬಿದ್ದ ಹಾಗೆ, ಪ್ರಸಾದ ಸಿಕ್ಕಹಾಗೆ ಕನಸು ಬಿದ್ದಿತ್ತಂತೆ. ಅಂದು ಧನ್ಯಾ ಎದ್ದು ಕುಳಿತು ಅಳಲು ಶುರು ಮಾಡಿದರಂತೆ. ಬಳಿಕ...

Rain Alert: ಕರ್ನಾಟಕಕ್ಕೆ ಮತ್ತೆ ವರುಣನ ಎಂಟ್ರಿ..! ಗುಡುಗು-ಸಿಡಿಲಿನೊಂದಿಗೆ ಮಳೆಯ ಎಚ್ಚರಿಕೆ..

Rain Alert: ರಾಜ್ಯದ ಜನತೆಗೆ ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ಕಳೆದ ಕೆಲ ದಿನಗಳಿಂದ ಬಿಸಿಲಿನ ತಾಪಕ್ಕೆ ಕೊಂಚ ವಿರಾಮ ಸಿಕ್ಕಿದ್ದರೂ, ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಹವಾಮಾನದಲ್ಲಿ ಏರಿಳಿತ ಕಂಡುಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕ, ಮಲೆನಾಡು ಹಾಗೂ...

ಅನ್ನದಾತರ ಆಕ್ರೋಶಕ್ಕೆ ಗುರಿಯಾದ ಯಾವ ಸರ್ಕಾರವೂ ಉಳಿದ ಇತಿಹಾಸವಿಲ್ಲ: ಆರ್.ಅಶೋಕ್

Political News: ನಿನ್ನೆ ಬಿಡದಿಯಲ್ಲಿ ರೈತರ ಪ್ರತಿಭಟನೆ ವೇಳೆ ನಡೆದ ಗಲಾಟೆ ಬಗ್ಗೆ ಮತ್ತು ರೈತರ ಮೇಲೆ ಪೋಲೀಸರಿಂದ ನಡೆದ ದಾಳಿಯ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಬೇಸರ ವ್ಯಕ್ತಪಡಿಸಿದ್ದಾರೆ. ಅನ್ನದಾತರ ಆಕ್ರೋಶಕ್ಕೆ ಗುರಿಯಾದ ಯಾವ ಸರ್ಕಾರವೂ ಉಳಿದ ಇತಿಹಾಸವಿಲ್ಲ! ರೈತರ ಜಮೀನನ್ನು ಬಲವಂತವಾಗಿ ಕಸಿದುಕೊಳ್ಳಲು ಹೊರಟಿರುವ ಈ ಭೂಗಳ್ಳರ ಸರ್ಕಾರಕ್ಕೆ ಬಿಡದಿಯ ಮಂಡಲಹಳ್ಳಿಯಲ್ಲಿ...

ರೈತರ ಭೂಮಿ ಕಸಿಯುವಲ್ಲಿ ರಣೋತ್ಸಾಹ ತೋರುವ ಸರ್ಕಾರಕ್ಕೆ, ಬೆಳೆ ಉಳಿಸಲು ಏಕೆ ನಿರುತ್ಸಾಹ?: ಕುಮಾರಸ್ವಾಮಿ

Political News: ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ, ರೈತರ ವಿರುದ್ಧ ಹೋಗಿ, ಅವರ ಭೂಮಿಯನ್ನು ಕಸಿಯುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿರುವ ಬೆನ್ನಲ್ಲೇ, ನಿನ್ನೆ ರೈತರ ಪ್ರತಿಭಟನೆ ನಡುವೆ ಡಿ,ಕೆ.ಸುರೇಶ್ ಕಾರ್ ನುಗ್ಗಿಸಿ ಹೋಗುವ ವೀಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ...

ಬಿಜೆಪಿ- RSS ನೀಡಿದ ಧರ್ಮ ರಕ್ಷಣೆ ನಶೆ ತಲೆಗೇರಿಸಿಕೊಂಡವರು ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ: Priyank Kharge

Political News: RSS ವಿರುದ್ದ ಗೃಹಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಕಿಡಿಕಾರಿದ್ದು, ಈ ಬಾರಿ ಬಿಜೆಪಿಗರೇ ಆರ್‌ಎಸ್‌ಎಸ್‌ ಬಗ್ಗೆ ಬೇಸರ ವ್ಯಕ್ತಪಡಿಸಿದ್ದರ ಬಗ್ಗೆ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. 2023ರಲ್ಲಿ ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಶರತ್ ಮಡಿವಾಳ ಹತ್ಯೆ ನಡೆದಿತ್ತು. ಈ ವೇಳೆ ಅವರ ತಂದೆ ಆರ್‌ಎಸ್‌ಎಸ್‌, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಪೋಸ್ಟ್...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img