Saturday, December 6, 2025

cm siddaramayya

ಸಿದ್ದುಗೆ ಲಜ್ಜೆಗೇಡಿಗಳಾಗಬೇಡಿ ಅಂತ ವ್ಯಂಗ್ಯವಾಡಿದ R. ಅಶೋಕ್!

ವಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರವಾಗಿ ಟೀಕಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ, ಸ್ವಪಕ್ಷದ ಹಿರಿಯ ಶಾಸಕರ ಭ್ರಷ್ಟಾಚಾರದ ಆರೋಪಗಳು, ಮತ್ತು 40% ಕಮಿಷನ್ ಕುರಿತು ಹಸಿ ವರದಿಗಳ ನಡುವೆಯೂ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಿರುವುದನ್ನು ಅವರು ಲಜ್ಜೆಗೇಡಿತನ ಎಂದು ವಿವರಿಸಿದ್ದಾರೆ. ಆರ್. ಅಶೋಕ್ ತಮ್ಮ...

ಬಿಹಾರ ಪ್ರವಾಸಕ್ಕೆ ಹೊರಟ ಸಿಎಂ ಸಿದ್ದರಾಮಯ್ಯ – ಡಿಕೆಶಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳ ಬಿಹಾರ ಪ್ರವಾಸಕ್ಕೆ ಹೊರಟಿದ್ದಾರೆ. ರಾಷ್ಟ್ರೀಯ ಮಟ್ಟದ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಪಾಟ್ನಾದಲ್ಲಿ ಸೆಪ್ಟೆಂಬರ್ 24ರಂದು ನಡೆಯಲಿರುವ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ಭಾಗವಹಿಸಲು ಈ ಇಬ್ಬರು ನಾಯಕರು ಬಿಹಾರ ಪ್ರವಾಸ ಕೈಗೊಂಡಿದ್ದಾರೆ. ಈ ಮಹತ್ವದ ಸಭೆಗೆ ಭಾರತದೆಲ್ಲೆಡೆಯಿಂದ ಹಿರಿಯ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಲಾಗಿದೆ....

ಕರ್ನಾಟಕದಲ್ಲಿ ಬಿ.ವೈ. ವಿಜಯೇಂದ್ರ ಬದಲಾವಣೆ?

ಬಹು ನಿರೀಕ್ಷಿತ ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಗೆ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಘಟಕಗಳ ಅಧ್ಯಕ್ಷರ ನೇಮಕಕ್ಕೆ ಕೇಸರಿ ನಾಯಕರು ಹಸಿರು ನಿಶಾನೆ ತೋರಿದ್ದಾರೆ. ಪಕ್ಷಕ್ಕೆ ಲಾಭವಾಗುವ ನಿಟ್ಟಿನಲ್ಲಿ ಅಳೆದು-ತೂಗಿ ಲೆಕ್ಕಾಚಾರಗಳನ್ನು ಹಾಕುವ ಮೂಲಕ ಈಗಾಗಲೇ 16 ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರ ನೇಮಕ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯಲ್ಲಿಯೇ ತೆಲಂಗಾಣ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ...

K.N. ರಾಜಣ್ಣ ಕ್ರಾಂತಿಗೆ R. ಅಶೋಕ್ ಮುಹೂರ್ತ!

ಸಿಎಂ ಸಿದ್ದರಾಮಯ್ಯ ಕಣ್ಣು ಮುಚ್ಚಿಕೊಂಡು ನಂಬುವ, ಪರಮಾಪ್ತ ಸಚಿವರು ಕೆ.ಎನ್ ರಾಜಣ್ಣ. ಇತ್ತೀಚೆಗೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸೆಪ್ಟೆಂಬರ್‌ನಲ್ಲಿ ಬದಲಾವಣೆಯ ಕ್ರಾಂತಿ ಆಗಲಿದೆ ಅಂತಾ ಹೇಳಿದ್ರು. ಈ ಸ್ಫೋಟಕ ಹೇಳಿಕೆ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಬಿರುಗಾಳಿ ಅನ್ನೋದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ ವಿಪಕ್ಷ ನಾಯಕ ಆರ್. ಅಶೋಕ್ ಅವರು...

ಡ್ಯಾಮೇಜ್ ಕಂಟ್ರೋಲ್​​ಗೆ ಯತ್ನ – ಸಿಎಂ ಸಿದ್ದರಾಮಯ್ಯ ಖಡಕ್ ಕ್ಲಾಸ್!

  ಶಾಸಕರ ಅಸಮಾಧಾನಕ್ಕೆ ದೆಹಲಿಯಿಂದ ವಾಪಸ್ ಆಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ನಿನ್ನೆ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿ.ಆರ್. ಪಾಟೀಲ್, ರಾಜು ಕಾಗೆ, ಜಮೀರ್ ಅಹಮದ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ಹೇಳಿಕೆ ಕೊಡುವ ಮೊದಲು ತಮ್ಮೊಂದಿಗೆ ಚರ್ಚಿಸೇಕು ಅಂತಾ ಸಿದ್ದರಾಮಯ್ಯನವರೇ ಕಟ್ಟಪ್ಪಣೆ ಮಾಡಿದ್ದಾರೆ. ವಸತಿ ಯೋಜನೆಗಳಲ್ಲಿ ಮನೆ ಹಂಚಿಕೆ ಮಾಡಲು ಫಲಾನುಭವಿಗಳಿಂದ...

HD Kumarswamy: ಮುಖ್ಯಮಂತ್ರಿಗೆ ಕನ್ನಡ ಭಾಷೆ ಅರ್ಥ ಆಗುವುದಿಲ್ಲವೇ?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಭಾಷೆಯ ಪರಿಜ್ಞಾನ ಇದೆ ಎಂದು ಭಾವಿಸಿದ್ದೆ. ಆದರೆ, ಅದು ಸುಳ್ಳು ಎನ್ನುವುದು ಈಚೆಗೆ ವಿಧಾನ ಪರಿಷತ್ ನಲ್ಲಿ ಅವರು ರಾಜ್ಯಪಾಲರ ಭಾಷಣದ ಮೇಲೆ ಉತ್ತರ ಕೊಟ್ಟಾಗ ನನಗೆ ಗೊತ್ತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಕಿದರು.ಜೆಡಿಎಸ್ ವಿಸರ್ಜನೆ ಮಾಡಲಿ ಎಂದ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ...

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ರಾಜ್ಯ ಸುದ್ದಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಂಗಳೂರು ಜಿಲ್ಲಾಡಳಿತದ ಸಹಯೋಗದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣನವರ ಜಯಂತಿ ಅಂಗವಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಪೂಜ್ಯ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಅವರ ಸಾನ್ನಿದ್ಯದಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img