ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕೇಸ್ ಹೈಕೋರ್ಟ್ನಲ್ಲಿ ವಿಚಾರಣೆ ನಡೀತಿದೆ.. ಇದ್ರ ನಡುವೇ ಸ್ವಾಮೀಜಿಯೊಬ್ಬರು ನುಡಿದ ಭವಿಷ್ಯವೊಂದು ಭಾರೀ ಅಚ್ಚರಿ ಮೂಡಿಸಿದೆ. ಅದೇನಂದ್ರೆ, ಕರ್ನಾಟಕದಲ್ಲಿ ಮೊದಲ ಮಹಿಳಾ ಸಿಎಂ ಆಗ್ತಾರೆ ಅನ್ನೋದು.. ಹೀಗಾಗಿ, ಲಕ್ಷ್ಮಿ ಹೆಬ್ಬಾಳ್ಕರ್ ಅವ್ರು ಮೊದಲ ಮಹಿಳಾ ಸಿಎಂ ಆಗ್ತಾರೆ ಅನ್ನೋ ಮಾತುಗಳು ಕೇಳಿಬರ್ತಿವೆ.
ಸಿದ್ದರಾಮಯ್ಯ ಸಿಎಂ ಕುರ್ಚಿಯಿಂದ ಕೆಳಗಿಳೀಬೇಕು ಅಂತ...
ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿರುವ ಮುಡಾ ಹಗರಣದ ಬಗ್ಗೆ ಕರ್ನಾಟಕ ಹೈಕೋರ್ಟ್ ಡೆಡ್ಲೈನ್ ನೀಡಿದೆ. ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ವಿಚಾರವಾಗಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ಕುರಿತು ಹೈಕೋರ್ಟ್ನಲ್ಲಿ ದೂರು- ಪ್ರತಿದೂರಿನ ವಿಚಾರಣೆ ಮುಂದುವರಿದಿದೆ. ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದ್ದು, ಸಿದ್ದರಾಮಯ್ಯ ಪರ ವಕೀಲರು ಅಂದೇ ಹೇಳಿಕೆ ದಾಖಲಿಸಲಿದ್ದಾರೆ. ಬಹುತೇಕ ಅಂದೇ ವಿಚಾರಣೆ...
Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....