ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕೇಸ್ ಹೈಕೋರ್ಟ್ನಲ್ಲಿ ವಿಚಾರಣೆ ನಡೀತಿದೆ.. ಇದ್ರ ನಡುವೇ ಸ್ವಾಮೀಜಿಯೊಬ್ಬರು ನುಡಿದ ಭವಿಷ್ಯವೊಂದು ಭಾರೀ ಅಚ್ಚರಿ ಮೂಡಿಸಿದೆ. ಅದೇನಂದ್ರೆ, ಕರ್ನಾಟಕದಲ್ಲಿ ಮೊದಲ ಮಹಿಳಾ ಸಿಎಂ ಆಗ್ತಾರೆ ಅನ್ನೋದು.. ಹೀಗಾಗಿ, ಲಕ್ಷ್ಮಿ ಹೆಬ್ಬಾಳ್ಕರ್ ಅವ್ರು ಮೊದಲ ಮಹಿಳಾ ಸಿಎಂ ಆಗ್ತಾರೆ ಅನ್ನೋ ಮಾತುಗಳು ಕೇಳಿಬರ್ತಿವೆ.
ಸಿದ್ದರಾಮಯ್ಯ ಸಿಎಂ ಕುರ್ಚಿಯಿಂದ ಕೆಳಗಿಳೀಬೇಕು ಅಂತ...
ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿರುವ ಮುಡಾ ಹಗರಣದ ಬಗ್ಗೆ ಕರ್ನಾಟಕ ಹೈಕೋರ್ಟ್ ಡೆಡ್ಲೈನ್ ನೀಡಿದೆ. ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ವಿಚಾರವಾಗಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ಕುರಿತು ಹೈಕೋರ್ಟ್ನಲ್ಲಿ ದೂರು- ಪ್ರತಿದೂರಿನ ವಿಚಾರಣೆ ಮುಂದುವರಿದಿದೆ. ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದ್ದು, ಸಿದ್ದರಾಮಯ್ಯ ಪರ ವಕೀಲರು ಅಂದೇ ಹೇಳಿಕೆ ದಾಖಲಿಸಲಿದ್ದಾರೆ. ಬಹುತೇಕ ಅಂದೇ ವಿಚಾರಣೆ...
Spiritual: ಜನ ಶ್ರೀಕೃಷ್ಣನ ಮೇಲಿನ ಭಕ್ತಿಯಿಂದ ಜನ ವೃಂದಾವನಕ್ಕೆ ಹೋಗುತ್ತಾರೆ. ಅಲ್ಲದೇ ಸೋಶಿಯಲ್ ಮೀಡಿಯಾದಲ್ಲಿ ಬರುವ ರೀಲ್ಸ್ ನೋಡಿ, ಜನ ದರ್ಶನಕ್ಕಾಗಿ ಹೋಗುತ್ತಾರೆ. ಆದರೆ ಅಲ್ಲಿನ...