Saturday, August 8, 2026

cm siddu

Lakshmi Hebbalkar : ಲಕ್ಷ್ಮಿ ಹೆಬ್ಬಾಳ್ಕರ್ ಮೊದಲ ಮಹಿಳಾ ಸಿಎಂ? : ಸಿಎಂ ಆಗ್ತಾರಾ ಲಕ್ಷ್ಮಿ ಹೆಬ್ಬಾಳ್ಕರ್?

ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕೇಸ್​​ ಹೈಕೋರ್ಟ್​​ನಲ್ಲಿ ವಿಚಾರಣೆ ನಡೀತಿದೆ.. ಇದ್ರ ನಡುವೇ ಸ್ವಾಮೀಜಿಯೊಬ್ಬರು ನುಡಿದ ಭವಿಷ್ಯವೊಂದು ಭಾರೀ ಅಚ್ಚರಿ ಮೂಡಿಸಿದೆ. ಅದೇನಂದ್ರೆ, ಕರ್ನಾಟಕದಲ್ಲಿ ಮೊದಲ ಮಹಿಳಾ ಸಿಎಂ ಆಗ್ತಾರೆ ಅನ್ನೋದು.. ಹೀಗಾಗಿ, ಲಕ್ಷ್ಮಿ ಹೆಬ್ಬಾಳ್ಕರ್ ಅವ್ರು ಮೊದಲ ಮಹಿಳಾ ಸಿಎಂ ಆಗ್ತಾರೆ ಅನ್ನೋ ಮಾತುಗಳು ಕೇಳಿಬರ್ತಿವೆ. ಸಿದ್ದರಾಮಯ್ಯ ಸಿಎಂ ಕುರ್ಚಿಯಿಂದ ಕೆಳಗಿಳೀಬೇಕು ಅಂತ...

Siddaramaiah : ಮುಡಾ ಪ್ರಕರಣಕ್ಕೆ ಹೈಕೋರ್ಟ್ ಡೆಡ್​ಲೈನ್ : ಸೆ.12ಕ್ಕೆ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ ತೀರ್ಪು

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿರುವ ಮುಡಾ ಹಗರಣದ ಬಗ್ಗೆ ಕರ್ನಾಟಕ ಹೈಕೋರ್ಟ್‌ ಡೆಡ್‌ಲೈನ್‌ ನೀಡಿದೆ. ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ವಿಚಾರವಾಗಿ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮದ ಕುರಿತು ಹೈಕೋರ್ಟ್‌ನಲ್ಲಿ ದೂರು- ಪ್ರತಿದೂರಿನ ವಿಚಾರಣೆ ಮುಂದುವರಿದಿದೆ. ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದ್ದು, ಸಿದ್ದರಾಮಯ್ಯ ಪರ ವಕೀಲರು ಅಂದೇ ಹೇಳಿಕೆ ದಾಖಲಿಸಲಿದ್ದಾರೆ. ಬಹುತೇಕ ಅಂದೇ ವಿಚಾರಣೆ...
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img