Tuesday, September 1, 2026

CM successor debate

‘ಮುಖ್ಯಮಂತ್ರಿ ಯಾರಾಗಬೇಕು?’ ಅನ್ನೋ ಪ್ರಶ್ನೆಗೆ ಸ್ಪಷ್ಟನೆ ಕೊಟ್ಟ ಜಮೀರ್ ಖಾನ್!

ಬಿಹಾರದ ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿ ಎನ್ನುವ ಸುದ್ದಿಯ ನಡುವೆ, ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಪ್ರಶ್ನೆಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತದೆ. ಇದರಲ್ಲಿ ತಪ್ಪೇನಿದೆ? ಆದರೆ, ನಮ್ಮದು ಹೈಕಮಾಂಡ್ ಪಾರ್ಟಿ, ಅಲ್ಲಿ ಏನು ನಿರ್ಧಾರವಾಗುತ್ತೋ ಅದೇ ಅಂತಿಮ ಎಂದು...
- Advertisement -spot_img

Latest News

Haveri News: 14 ವರ್ಷದ ಬಾಲ ಗೊರವಪ್ಪಜ್ಜನಿಂದ ಕಬ್ಬಿಣದ ಸರಪಳಿ ಹರಿದು ಪವಾಡ!

Haveri: ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಪವಾಡ ಭಕ್ತರ ಗಮನ ಸೆಳೆಯಿತು. 14 ವರ್ಷದ...
- Advertisement -spot_img