Sunday, February 8, 2026

CM Twitter

ಗ್ರಾಮ ವಾಸ್ತವ್ಯ ರದ್ದು- ಸಿಎಂ ಬೇಸರ

ಕಲಬುರಗಿ: ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿಯಲ್ಲಿ ನಿನ್ನೆ ಯಶಸ್ವಿಯಾಗಿ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ನಡೆಸಿದ್ದ ಸಿಎಂಗೆ ಇಂದು ವರುಣನ ಅಡ್ಡಗಾಲು ಹಾಕಿದ್ದಾನೆ. ಮಳೆಯಿಂದಾಗಿ ಕಲಬುರಗಿಯಲ್ಲಿ ಇಂದು ನಡೆಯಬೇಕಿದ್ದ ಕಾರ್ಯಕ್ರಮಗಳು ರದ್ದಾಗಿದ್ದು, ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಸಿಎಂ ಎಚ್.ಡಿ ಕುಮಾರಸ್ವಾಮಿ, 'ಕಲಬುರ್ಗಿಯ ಹೇರೂರು ಬಿ ಗ್ರಾಮದಲ್ಲಿ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img