Friday, May 9, 2025

CM Twitter

ಗ್ರಾಮ ವಾಸ್ತವ್ಯ ರದ್ದು- ಸಿಎಂ ಬೇಸರ

ಕಲಬುರಗಿ: ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿಯಲ್ಲಿ ನಿನ್ನೆ ಯಶಸ್ವಿಯಾಗಿ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ನಡೆಸಿದ್ದ ಸಿಎಂಗೆ ಇಂದು ವರುಣನ ಅಡ್ಡಗಾಲು ಹಾಕಿದ್ದಾನೆ. ಮಳೆಯಿಂದಾಗಿ ಕಲಬುರಗಿಯಲ್ಲಿ ಇಂದು ನಡೆಯಬೇಕಿದ್ದ ಕಾರ್ಯಕ್ರಮಗಳು ರದ್ದಾಗಿದ್ದು, ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಸಿಎಂ ಎಚ್.ಡಿ ಕುಮಾರಸ್ವಾಮಿ, 'ಕಲಬುರ್ಗಿಯ ಹೇರೂರು ಬಿ ಗ್ರಾಮದಲ್ಲಿ...
- Advertisement -spot_img

Latest News

ಅಕ್ರಮ ನುಸುಳಲು ಯತ್ನಿಸಿದ 7 ಉಗ್ರರು ಮಟ್ಯಾಶ್‌..! : ರಾಕ್ಷಸರ ಬೇಟೆಯಾಡಿದ ಬಿಎಸ್‌ಎಫ್‌ ಯೋಧರು..

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಆಪರೇಷನ್‌ ಸಿಂಧೂರ್‌ಗೆ ಪೂರ್ತಿ ಕಂಗಾಲಾಗಿರುವ ಪಾಕಿಸ್ತಾನ ಭಾರತದ ಮೇಲೆ ಹತಾಶೆಯಿಂದ ವಿಫಲ ದಾಳಿಗೆ ಯತ್ನಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರದ...
- Advertisement -spot_img