Friday, August 14, 2026

CM Twitter

ಗ್ರಾಮ ವಾಸ್ತವ್ಯ ರದ್ದು- ಸಿಎಂ ಬೇಸರ

ಕಲಬುರಗಿ: ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿಯಲ್ಲಿ ನಿನ್ನೆ ಯಶಸ್ವಿಯಾಗಿ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ನಡೆಸಿದ್ದ ಸಿಎಂಗೆ ಇಂದು ವರುಣನ ಅಡ್ಡಗಾಲು ಹಾಕಿದ್ದಾನೆ. ಮಳೆಯಿಂದಾಗಿ ಕಲಬುರಗಿಯಲ್ಲಿ ಇಂದು ನಡೆಯಬೇಕಿದ್ದ ಕಾರ್ಯಕ್ರಮಗಳು ರದ್ದಾಗಿದ್ದು, ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಸಿಎಂ ಎಚ್.ಡಿ ಕುಮಾರಸ್ವಾಮಿ, 'ಕಲಬುರ್ಗಿಯ ಹೇರೂರು ಬಿ ಗ್ರಾಮದಲ್ಲಿ...
- Advertisement -spot_img

Latest News

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...
- Advertisement -spot_img