Saturday, August 8, 2026

cm video conference

Karnatakaದಲ್ಲಿ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂವನ್ನು 31ರವರೆಗೆ  ವಿಸ್ತರಣೆ..!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ  ಸಿಎಂ ಬೊಮ್ಮಾಯಿ(CM Bommai)ಅಧಿಕಾರಿಗಳು ಹಾಗೂ ಸಚಿವರ ಜೊತೆ ಮಹತ್ವದ ಸಭೆಯನ್ನು ನಡೆಸಿದರು. ಸಿಎಂ ಬೊಮ್ಮಾಯಿಗೆ ಕೊರೋನಾ ದೃಢಪಟ್ಟಿರುವದರಿಂದ  ವೀಡಿಯೋ ಕಾನ್ಫರೆನ್ಸ್(Video Conference) ಮೂಲಕವೇ ಸಭೆ ನಡೆಸಿದರು. ಇನ್ನು ಬೆಂಗಳೂರಿನಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಸಿಎಂ  ಕಳವಳ ವ್ಯಕ್ತಪಡಿಸಿದ್ದು, ಬೆಂಗಳೂರಿನಲ್ಲಿ ಮತ್ತಷ್ಟು ಟಫ್ ರೂಲ್ಸ್ (Tough...

ವಿವಿಧ ಜಿಲ್ಲೆಗಳ ಅಧಿಕಾರಿಗಳ ಜೊತೆ ಸಿಎಂ ವಿಡಿಯೋ ಸಂವಾದ

www.karnatakatv.net: ಗಡಿ ಜಿಲ್ಲೆ ಬೆಳಗಾವಿ ಸೇರಿ ರಾಜ್ಯಾದ್ಯಂತ ಮಳೆಯ ಆರ್ಭಟ ಹೆಚ್ಚಿರುವುದರಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಎಂ.ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ದಕ್ಷಿಣ ಮಹಾರಾಷ್ಟ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿರುವ ಹಿನ್ನೆಲೆಯಲ್ಲಿ ನದಿ, ಹಳ್ಳ, ಕೊಳ್ಳಗಳು ಭರ್ತಿಯಾಗಿ ಸಮೀಪದ ಪ್ರದೇಶಗಳಲ್ಲೂ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ನೆರೆ ಹಾನಿಗೊಳಗಾಗಿರುವ ಜಿಲ್ಲೆಗಳ ಪರಿಸ್ಥಿತಿ...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img